Headlines

ಹುಚ್ಚು ನಾಯಿ ದಾಳಿ: 11 ಜನರಿಗೆ ಗಾಯ

11 people were bitten in a suspected rabid dog attack in Holehonnur, Shivamogga district. All injured victims received immediate medical treatment and rabies vaccination. ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಹುಚ್ಚು ನಾಯಿ ದಾಳಿಯ ಆತಂಕಕಾರಿ ಘಟನೆಗಳು ವರದಿಯಾಗಿದ್ದು, ಒಟ್ಟು 11 ಜನರಿಗೆ ನಾಯಿ ಕಚ್ಚಿದ ಪ್ರಕರಣಗಳು ಬೆಳಕಿಗೆ ಬಂದಿವೆ. ದಾಳಿ ನಡೆಸಿದ ನಾಯಿಯು ಹುಚ್ಚು ನಾಯಿ ಇರಬಹುದೆಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ತಕ್ಷಣ ಗಾಯಗೊಂಡ…

Read More

ಶಿವಮೊಗ್ಗದ ಗಾಂಧಿಬಜಾರ್ ನಲ್ಲಿ ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು :

ಶಿವಮೊಗ್ಗ : ಗಾಂಧಿ ಬಜಾರ್​ನ ಮಾರ್ಕೆಟ್​ನಲ್ಲಿ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದ ಸೆಂಧಿಲ್ ಕುಮಾರ್  ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಒಂಬತ್ತು ತಿಂಗಳ ಹಿಂದೆ  ಸೆಂಧಿಲ್ ನ ಸ್ನೇಹಿತ ಸಂತೋಷ್ (ಜೋಗಿ ಸಂತು) ವಿನ ಜೊತೆಯಲ್ಲಿ ಹಣದ ವ್ಯವಹಾರದ ವಿಚಾರವಾಗಿ ಜಗಳವಾಗಿದ್ದು ಆ ಕಾರಣಕ್ಕೆ ಸೆಂಧಿಲ್ ಮೇಲೆ ಅಟ್ಯಾಕ್  ಮಾಡಲಾಗಿತ್ತು. ಈ ಅಟ್ಯಾಕ್ ನಿಂದ ಗಾಯಗೊಂಡಿದ್ದ  ಸೆಂಥಿಲ್ ನನ್ನ​ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕುಟುಂಬದವರು ಕರೆದುಕೊಂಡು ಹೋಗಿದ್ದರು….

Read More

ಎರಡು ದಿನದ ಹಿಂದೆ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿದ್ದ ಯುವಕ ನೇಣಿಗೆ ಶರಣು :

ಸಾಗರ : ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎಸ್.ಎನ್ ನಗರ ಹೊಸಬಡಾವಣೆಯಲ್ಲಿ  ಭಾನುವಾರ ನಡೆದಿದೆ. ನಾಗರಾಜ್(23) ಆತ್ಮಹತ್ಯೆ ಮಾಡಿಕೊಂಡ ಯುವಕ. ಗ್ಯಾಸ್ ಬಂಕ್ ನಲ್ಲಿ ಕರ್ತವ್ಯ ನಿರ್ವಹಿಸುವ ನಾಗರಾಜ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ನಾಗರಾಜ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾನೆ. ಮೃತ ನಾಗರಾಜನ ತಾಯಿ ತೀರಿಕೊಂಡು ನಾಳೆಗೆ ಒಂದು ವರ್ಷ ಆಗಲಿದೆ. ಮನೆಯಲ್ಲಿ ಒಬ್ಬಂಟಿ ಆಗಿದ್ದ ನಾಗರಾಜ್ ತಾಯಿಯ ಅಗಲಿಕೆಯಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ. ಸಾಗರ ಪೇಟೆ…

Read More

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ Kuvempu University convocation highlights academic excellence as girl students dominate gold medals, with Abhishek H.M. securing top rank with 10 medals. ಶಿವಮೊಗ್ಗ, ಮೇ 6: ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭವು ಈ ಬಾರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳಿಂದ ವಿಶೇಷ ಗಮನ ಸೆಳೆದಿದ್ದು, ಅದರಲ್ಲೂ ವಿದ್ಯಾರ್ಥಿನಿಯರು ಚಿನ್ನದ ಪದಕಗಳ ಬಹುಪಾಲು ತಮ್ಮದಾಗಿಸಿಕೊಂಡು ಮೆರುಗು ತೋರಿದ್ದಾರೆ. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ…

Read More

ಕಾರು ಅಪಘಾತ – ಚಾಲಕ ಸ್ಥಳದಲ್ಲಿಯೇ ಸಾವು

ಕಾರು ಅಪಘಾತ – ಚಾಲಕ ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕುಂಸಿ ಗ್ರಾಮದ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.‌ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ನಿವಾಸಿ ಚಂದನ್ ಮೃತ ದುರ್ದೈವಿ. ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಕುಂಸಿ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಮಡಿಕೇರಿ ಮೂಲದ ನಂದನ್(22), ಕೋಲಾರ ಮೂಲದ ಕೋದಂಡ(18), ಮಂಡ್ಯ ಮೂಲದ ಯೋಗೇಶ್ (24) ಹಾಗೂ…

Read More

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ  ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ ಮಲಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಶಿನ್ಸ್ ಜೋಸೇಫ್ ಎನ್ನಲಾಗುತಿದ್ದು ಈತನು ಕಳೆದ 20 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯಲ್ಲಿ ವಾಸವಾಗಿದ್ದು ಪ್ರಸ್ತುತ ಎನ್ ಆರ್ ಪುರ ನಿವಾಸಿಯಾಗಿದ್ದಾನೆ. ಕಳೆದೆರಡು ತಿಂಗಳುಗಳಿಂದ ರಿಪ್ಪನ್‌ಪೇಟೆಯಲ್ಲಿ ಸ್ನೇಹಿತರೊಂದಿಗೆ ಇದ್ದ ಈತನು ಭಾನುವಾರ ರಾತ್ರಿ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ…

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (23-04-2024)

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ  Arecanut Rate today |Shimoga | Sagara |  Arecanut/ Betelnut/ Supari | Date Apr 23, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯ ಏ. 23 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ           ಕನಿಷ್ಠ      ಗರಿಷ್ಠ ಸರಕು :   …

Read More

ಅಕ್ರಮ ಸಂಬಂಧ ಶಂಕೆ – ಪತಿಯಿಂದ ಪತ್ನಿಯ ಕೊಲೆ

A 23-year-old woman was allegedly murdered by her husband in Bommanakatte–Pandarahalli Camp village under Holehonnuru police limits, Shivamogga, over suspicion of an illicit relationship ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆ–ಪಂಡರಹಳ್ಳಿ ಕ್ಯಾಂಪ್ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಚಂದನಬಾಯಿ (23) ಎಂದು ಗುರುತಿಸಲಾಗಿದ್ದು, ಆರೋಪಿಯಾದ ಪತಿ ಗೋಪಿ ಎಂಬಾತ ಪತ್ನಿಯ ಕುತ್ತಿಗೆ ಹಿಸುಕಿ ಹಾಗೂ ಕುಡಗೋಲಿನಿಂದ…

Read More

ಶಿವಮೊಗ್ಗ: ಅಕ್ರಮ ಗಾಂಜಾ ಮಾರಾಟ ಜಾಲ ಪತ್ತೆ,ಮೂವರು ಆರೋಪಿಗಳು ವಶಕ್ಕೆ :

ಶಿವಮೊಗ್ಗ: ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ಭಾರಿ ಮೊತ್ತದ ಗಾಂಜಾ ವಶಕ್ಕೆ ಪಡೆಯಲಾಗಿದೆ.ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್ ಆಗಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಶಿವಮೊಗ್ಗದ ಕಲ್ಲೂರು ಗ್ರಾಮದ ಚಾನಲ್ ಬಳಿ ಈ ಘಟನೆ ಸಂಭವಿಸಿದೆ.  ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತುಂಗಾ ನಗರ ಪೊಲೀಸರು  ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಾರೆ. ಕಲ್ಲೂರು ಗ್ರಾಮದ ಚಾನಲ್ ಬಳಿ ಗಾಂಜಾ ಮಾರಾಟಗಾರರು ಪ್ರತಿದಿನ ಬರುತ್ತಿದ್ದರು. ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ…

Read More

ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು

ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು ಸಕಲ ವಿಘ್ನಗಳ ನಿವಾರಕ ಗಣೇಶನ ಹಬ್ಬ ಆಚರಿಸಲು ಶುಕ್ರವಾರ ಮಾರುಕಟ್ಟೆಯಲ್ಲಿ ಹೂವು-ಹಣ್ಣುಗಳ ಖರೀದಿ ಭರ್ಜರಿಯಾಗಿ ನಡೆಯಿತು. ಬೆಲೆ ಏರಿಕೆ ಬಿಸಿಯ ನಡುವೆಯೂ ಗ್ರಾಹಕರು ಭರ್ಜರಿ ವ್ಯಾಪಾರ, ವಹಿವಾಟು ನಡೆಸಿದರು. ಪೂಜೆಗೆ ಅಗತ್ಯವಾದ ಹೂವು, ಹಣ್ಣು, ಬಾಳೆ ದಿಂಡು, ಮಾವಿನ ತೋರಣ, ತೆಂಗಿನ ಕಾಯಿ ಹಾಗೂ ಇನ್ನಿತರ ವಸ್ತುಗಳನ್ನು ಗಾಂಧಿ ಬಜಾರ್‌, ಹೂವಿನ ಮಾರುಕಟ್ಟೆಯಲ್ಲಿ ಖರೀದಿಸಲು ಗ್ರಾಹಕರು ಮುಗಿಬಿದ್ದರು.ಹೀಗಾಗಿ ಗಾಂಧಿ ಬಜಾರ್…

Read More