ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ :

ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಶಿವಮೊಗ್ಗ ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ತುಂಗಾ ನಗರ ನಿವಾಸಿ ಮಹಮ್ಮದ್ ತಬಾರಕ್ ವುಲ್ಲಾ ಎಂಬ ವ್ಯಕ್ತಿಯು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿಪ್ಪುನಗರದ ಕೆಕೆ ಶೆಡ್ ನ ಹತ್ತಿರ ಖಾಲಿ ಸ್ಥಳದಲ್ಲಿ ತಾನು ಸಂಗ್ರಹಿಸಿ ಇಟ್ಟಿದ್ದ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದ್ದಾರೆ….

Read More

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ: ಡಿ. 31 ರಂದು ವಯೋನಿವೃತ್ತಿ ಹೊಂದಿದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ ಸೇರಿದಂತೆ  ಪೊಲೀಸ್ ಅಧಿಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್‌ಕುಮಾರ್  ನೆನಪಿನ ಕಾಣಿಕೆಯನ್ನು ನೀಡಿ  ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ , ದೊಡ್ಡಪೇಟೆ ಎಎಸ್‌ಐ ಆರ್. ಶ್ರೀನಿವಾಸ್, …

Read More

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ Farmers in Thirthahalli staged a massive protest against the Forest Department, filling trenches dug on former MLA Konanduru Lingappa’s land and demanding a joint survey. ತೀರ್ಥಹಳ್ಳಿ: ಅರಣ್ಯ ಇಲಾಖೆಯ ಕ್ರಮಗಳನ್ನು ಖಂಡಿಸಿ ತೀರ್ಥಹಳ್ಳಿ ತಾಲೂಕಿನ ಮೇಲಿನ ಕಡಗೋಡು ಗ್ರಾಮದಲ್ಲಿ ‘ಮಲೆನಾಡು ಸಂಘರ್ಷ ಕ್ರಿಯಾ ಸಮಿತಿ’ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ಹಿರಿಯ…

Read More

ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!!

ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! Horrific bike accident; A young man died on the spot…!!! Horrific bike accident; A young man died on the spot…!!! ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯಲ್ಲಿ ನಡೆದಿದೆ….

Read More

ಕೊಡಚಾದ್ರಿ ಬೆಟ್ಟಕ್ಕೆ ಹೊರಟಿದ್ದ ಟಿಟಿ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಬೆಂಗಳೂರಿನಿಂದ ಮಲೆನಾಡಿನ ಸುಂದರ ವಿಹಾರ ತಾಣವಾದ ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ತೆರಳುತ್ತಿದ್ದ ಪ್ರವಾಸಿಗರು ಇದ್ದ ಟೆಂಪೋ ಟ್ರಾವಲರ್ ವಾಹನ ಹೊಸನಗರ ಸಮೀಪದ ಜಯನಗರದ ಚಾಮುಂಡಿಬೆಟ್ಟ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.  ಟಿಟಿ ವಾಹನ ಮಗುಚಿಬಿದ್ದ ಪರಿಣಾಮ ಅದರಲ್ಲಿದ್ದ ಪ್ರವಾಸಿಗರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಬ್ಬ ಪ್ರವಾಸಿಗರ ಕೈಗೆ ತೀವ್ರ ಪೆಟ್ಟಾಗಿದ್ದ ಕಾರಣ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ನಾಳೆ(30-07-2024) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ

ನಾಳೆ(30-07-2024) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ನಾಳೆ (ಜುಲೈ 30)ನಡೆಯಲಿದೆ. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ…

Read More

Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು 78ನೇ ಸ್ವಾತಂತ್ಯ್ರ ದಿನಾಚರಣೆಯನ್ನು  ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಡಾ. ಉಮೇಶ್ ಕೆ. ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಪ್ರಭಾಕರ್ ರಾವ್ ಕೆ. ಅವರು ಭಾರತದ ಸ್ವಾತಂತ್ರ್ಯದ ಚಳವಳಿಯ ಕುರಿತಾದ ವಿಶೇಷ ಉಪನ್ಯಾಸವನ್ನು ನೀಡಿದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶ್ರೀ. ಸುಬ್ರಹ್ಮಣ್ಯ ಮಾಸ್ತಿಕಟ್ಟೆ, ಉಪಾಧ್ಯಕ್ಷರು, ಕಾಲೇಜು ಅಭಿವೃದ್ದಿ ಸಮಿತಿ, ಮತ್ತು ಸದಸ್ಯರಾದ ಶ್ರೀ….

Read More

ಆಟೋ ಚಾಲಕನನ್ನು ನಂಬಿ ಹೋದ ಕಾಲೇಜು ಹುಡುಗಿಯರು – ಸಾಮೂಹಿಕ ಅತ್ಯಾಚಾರಕ್ಕೆ ಪ್ಲಾನ್ | ನಾಲ್ವರನ್ನು ಬಂಧಿಸಿದ ಪೊಲೀಸರು

ಆಟೋ ಚಾಲಕನನ್ನು ನಂಬಿ ಹೋದ ಕಾಲೇಜು ಹುಡುಗಿಯರು – ಸಾಮೂಹಿಕ ಅತ್ಯಾಚಾರಕ್ಕೆ ಪ್ಲಾನ್ | ನಾಲ್ವರನ್ನು ಬಂಧಿಸಿದ ಪೊಲೀಸರು ಆಟೋ ಡ್ರೈವರನ್ನು ನಂಬಿ ಹೋದ ಇಬ್ಬರು ಅಪ್ರಾಪ್ತ ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ (ಗ್ಯಾಂಗ್ ರೇಪ್) ನಡೆಯುವುದನ್ನು ತಪ್ಪಿಸಿ, ಇಬ್ಬರು ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಯುವಕರ ದುಷ್ಕೃತ್ಯದಿಂದ ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನಿಡ್ಡೋಡಿ ಎಂಬಲ್ಲಿ ಘಟನೆ ನಡೆದಿದೆ. ಆಟೋ ಚಾಲಕ ಮಹೇಶ್, ಕಟೀಲು ನಿವಾಸಿ ಶ್ರೀಕಾಂತ್, ಯಜ್ಞೇಶ್ ಮತ್ತು ದಿಲೀಪ್ ಬಂಧಿತರು.ಖಾಕಿ…

Read More

Ripponpet | ಮರ್ಯಾದ ಪುರುಷೋತ್ತಮ ಶ್ರೀರಾಮನಿಗೆ ಬ್ರಾಹ್ಮಣ ಸಭಾಭವನದಲ್ಲಿ ವಿಶೇಷ ಪೂಜೆ

Ripponpet | ಮರ್ಯಾದ ಪುರುಷೋತ್ತಮ ಶ್ರೀರಾಮನಿಗೆ ಬ್ರಾಹ್ಮಣ ಸಭಾಭವನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಇಂದು ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಂಡ ಶ್ರೀರಾಮಲಲ್ಲಾ ಮೂರ್ತಿಯ ಪ್ರತಿಷ್ಟಾಪನಾ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆಯ ಬ್ರಾಹ್ಮಣ ಸಮಾಜದ ಶ್ರಿರಾಮ ಮಂದಿರದಲ್ಲಿ ವಿಶೇಷ ಅಲಂಕಾರ ಪೂಜೆ ಮತ್ತು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ದಾಭಕ್ತಿಯಿಂದ ನೆರವೇರಿದವು. ಹೆಚ್.ಎಸ್.ಸುಧೀಂದ್ರ ಹೆಬ್ಬಾರ್ ಮತ್ತು ದೀಪಾ ಹೆಬ್ಬಾರ್ ಇವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಿರ್ವಿಘ್ನವಾಗಿ ಜರುಗಿ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನೆರವೇರಿತು. ಬ್ರಾಹ್ಮಣ ಸಮಾಜದ ಅಧ್ಯಕ್ಷ…

Read More

ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್‌ಪೇಟೆಯ ಠಾಣಾಧಿಕಾರಿ ಶಿವಾನಂದ್ ಕೋಳಿ : ಸಾರ್ವಜನಿಕರಿಂದ ವ್ಯಕ್ತವಾದ ಭಾರಿ ಪ್ರಶಂಸೆ

ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತಗಳ ಸಂಖ್ಯೆ  ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದೆಷ್ಟೋ ಕುಟುಂಬಗಳು ಅನಾಥವಾಗಿವೆ.ಈ ದಿಸೆಯಲ್ಲಿ ಅಪಘಾತ ತಡೆಯಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ  ರಿಪ್ಪನ್ ಪೇಟೆ ಪೊಲೀಸ್ ಇಲಾಖೆ ವಿಶಿಷ್ಟ ರೀತಿಯಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ರಿಪ್ಪನ್ ಪೇಟೆಯ ಪೊಲೀಸ್…

Read More