Headlines

Shivamogga | ಮೋದಿ ಸಮಾವೇಶದಲ್ಲಿ ಕುಮಾರ್‌ ಬಂಗಾರಪ್ಪ ಪ್ರತ್ಯಕ್ಷ , ಕೆ ಎಸ್ ಈಶ್ವರಪ್ಪ ಗೈರು

Shivamogga | ಮೋದಿ ಸಮಾವೇಶದಲ್ಲಿ ಕುಮಾರ್‌ ಬಂಗಾರಪ್ಪ ಪ್ರತ್ಯಕ್ಷ , ಕೆ ಎಸ್ ಈಶ್ವರಪ್ಪ ಗೈರು ಶಿವಮೊಗ್ಗ :  ನಗರದ ಫ್ರೀಡಂ ಪಾರ್ಕಿನಲ್ಲಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯುತ್ತಿದ್ದು ಈ ಕಾರ್ಯಕ್ರಮದಲ್ಲಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಿಜೆಪಿಯ ಹಿರಿಯ ಮುಖಂಡ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅನುಪಸ್ಥಿತಿ ಎದ್ದು ಕಾಣುತ್ತಿದೆ. ಈ ನಡುವೆ ಬಿಜೆಪಿಯಿಯ ಹಲವು  ಕಾರ್ಯಕ್ರಮಗಳಲ್ಲಿ ದೂರ ಉಳಿದಿದ್ದ ಇನ್ನೇನು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು ಎಂದು ಹಲವು…

Read More

ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು : ಪ್ರೋ.ಚಂದ್ರಶೇಖರ್.ಟಿ

ರಿಪ್ಪನ್ ಪೇಟೆ : ಇಲ್ಲಿನ  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಣಿಜ್ಯ ಶಾಸ್ತ್ರ ವಿಭಾಗ, ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕರ್ನಾಟಕ ರಾಜ್ಯ ಅಯವ್ಯಯ -2022 ದ ನೇರವಿಕ್ಷಣೆ ಮತ್ತು ವಿಶ್ಲೇಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ.ಟಿ ರವರು ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಂಡರೆ ರಾಜ್ಯದ ವಸ್ತು ಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಸಾಮಾರ್ಥ್ಯವನ್ನು ಪಡೆದುಕೊಳ್ಳುತ್ತಾರೆ ಎಂದು ಹೇಳಿದರು. ರಾಜ್ಯ ಬಜೆಟ್ ನ ಗಾತ್ರ, ವಿಭಾಗವಾರು ಹಂಚಿಕೆ,ಹೊಸ ಕಾರ್ಯಕ್ರಮಗಳ ಘೋಷಣೆ,…

Read More

ಅನಧಿಕೃತ ಕಟ್ಟಡದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆ ; ಆರೋಪಿ ಬಂಧನ | Crime News

ಅನಧಿಕೃತ ಕಟ್ಟಡದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆ ; ಆರೋಪಿ ಬಂಧನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಎಚ್‌ಎಂ ಟಿಂಬರ್ ಆಯಂಡ್ ಫರ್ನಿಚ‌ರ್ ಅಂಗಡಿ ಹಿಂಭಾಗದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆಯಾಗಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ. ಘಟನೆ ಸಂಬಂಧ ಆರೋಪಿ ಮೋಮಿನ್‌ ಎಂಬಾತನನ್ನು ಬಂಧಿಸಿದ ಪೊಲೀಸರು. ಹಿಂದೂ ಸಂಘಟನೆ ಕಾರ್ಯಕರ್ತ ಅರಳಿಹಳ್ಳಿ ದೇವರಾಜ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ರಾಶಿ ರಾಶಿ ಗೋವಿನ ಮೂಳೆ ಪತ್ತೆ ಮಾಡಿದ್ದಾರೆ….

Read More

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ  ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಶಂಕಿತ ಡೆಂಗ್ಯೂ ಗೆ ಒಂದೇ ವಾರದಲ್ಲಿ ಇಬ್ಬರು ಬಲಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿ(DHO) ಡಾ ನಟರಾಜ್ ಕೆ ಎನ್ ಪಟ್ಟಣದ ಡೆಂಗ್ಯೂ ಭಾದಿತ ಪ್ರದೇಶ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ರಿಪ್ಪನ್‌ಪೇಟೆಯ ಎಲ್ಲಾ…

Read More

ಕೆಎಸ್ಆರ್ ಟಿಸಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ

ಕೆಎಸ್ಆರ್ ಟಿಸಿ ಬಸ್ ಹಾಗೂ ಟ್ರಕ್ ನಡುವೆ ಅಪಘಾತ A KSRTC bus and a truck collided near Kugve in Sagar taluk, leaving a woman passenger injured. Police have visited the spot and initiated an investigation. ಸಾಗರ: ತಾಲೂಕಿನ ಕುಗ್ಗ್ವೆ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಮತ್ತು ಟ್ರಕ್ ನಡುವೆ ರಸ್ತೆ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ. ಸಾಗರದಿಂದ ಜೋಗದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ತಾಳಗುಪ್ಪ…

Read More

Ripponpete | ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು

ರಿಪ್ಪನ್ ಪೇಟೆ ಸರಕಾರಿ ಶಾಲೆಯ ವಾರ್ಷಿಕೋತ್ಸವ  ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು    ರಿಪ್ಪನ್ ಪೇಟೆ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಿದ್ಧಿವಿನಾಯಕ ಸ್ವಾಮಿ…

Read More

ತಡರಾತ್ರಿ ಬಾರ್ ನಲ್ಲಿ ಎಣ್ಣೆ ಕೊಡಲಿಲ್ಲವೆಂದು ಸಿಬ್ಬಂದಿಗಳ ಮೇಲೆ ಹಲ್ಲೆ – ದೂರು ದಾಖಲು|assault

ಬಾರ್ ಮುಚ್ಚುವ ಸಂದರ್ಭದಲ್ಲಿ ಬಂದು ಎಣ್ಣೆ ಕೊಟ್ಟಿಲ್ಲವೆಂದು ಬಾರ್​ ಸಿಬ್ಬಂದಿಗಳ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ ಘಟನೆ ನಿನ್ನೆ ಬಿಹೆಚ್ ರೋಡ್​ನಲ್ಲಿ ನಡೆದಿದೆ.  ಬಿಹೆಚ್​ ರೋಡ್​ನಲ್ಲಿರುವ ಬ್ಲೂ ಮೂನ್ ಬಾರ್​ ನಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಬಾರ್ ಸಿಬ್ಬಂದಿಗೆ ಗಾಯವಾಗಿದೆ. ಪ್ರಕರಣ ದೊಡ್ಡಪೇಟೆ ಠಾಣೆಯ ಮುಂದೆ ದಾಖಲಾಗಿದೆ. ಬಾರ್​ ಕ್ಲೋಸ್​ ಪ್ರತಿನಿತ್ಯ 11.30 ಕ್ಕೆ ಆಗುತ್ತದೆ. ಆದರೆ ಬಾರ್​ ಆ್ಯಂಡ್ ರೆಸ್ಟೋರೆಂಟ್​ನವರು ತಲೆ ಬಿಸಿ ಬೇಡ ಎಂದು 11.10 ಕ್ಕೆಲ್ಲಾ ಮುಂದಿನ ಡೋರ್ ಕ್ಲೋಸ್…

Read More

ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿ ಖಾಸಗಿ ಕಾಲೇಜು ವಿದ್ಯಾರ್ಥಿ ಸಾವು|train

ಶಿವಮೊಗ್ಗ  : ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿಯೊಬ್ಬ ರೈಲಿಗೆ  ಸಿಲುಕಿ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಸೋಮಿನಕೊಪ್ಪದ ಪಶು ವೈದ್ಯಕೀಯ ಮಹಾವಿದ್ಯಾಲಯದ ಬಳಿ ಘಟನೆ ಸಂಭವಿಸಿದೆ. ರೈಲ್ವೆ ಹಳಿ  ಮೇಲೆ ಯುವಕನೊಬ್ಬನ ಮೃತದೇಹ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದರು. ಮೃತನಿಗೆ ಅಂದಾಜು 17 ವರ್ಷ ಎಂದು ತಿಳಿದು ಬಂದಿದೆ. ಈತ ಶಿವಮೊಗ್ಗ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಎಂದು ಗೊತ್ತಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಶಿವಮೊಗ್ಗ ರೈಲ್ವೆ…

Read More

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಶಿವಮೊಗ್ಗ: ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ  ಉತ್ತರಾದಿ ಮಠದಲ್ಲಿ ಇತ್ತೀಚೆಗೆ ಸಂಭವಿಸಿದ ದರೋಡೆಗೆ ಸಂಬಂಧಿಸಿದಂತೆ ಆರೋಪಿ ಮತ್ತು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಶ್ರೀನಿವಾಸ್ ಮತ್ತು ಅವರ ತಂಡವನ್ನು ಪೊಲೀಸರು ಬಂಧಿಸಲು ತೆರಳಿದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಲೆತ್ನಿಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಇದು ಶಿಕಾರಿಪುರದ ಕೆಂಗುಡ್ಡೆ ರಸ್ತೆಯ ಕೆರೆ ಏರಿ ಮೇಲೆ…

Read More

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು ಮೃತ ರೈತನ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ಅರಣ್ಯ ಇಲಾಖೆಯವರು ಮಲೆನಾಡಿನ ಭಾಗದಲ್ಲಿನ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪವಿದ್ದು ಕೂಡಲೆ ನಿಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು ರೈತನಾಗರೀಕರಿಗೆ ಸಹಕರಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರಣ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತ್ತಲಿಜಡ್ಡು ಬಳಿ ಇತ್ತೀಚೆಗೆ ಡೈರಿಗೆ ಹಾಲುಹಾಕಿ ದ್ವಿಚಕ್ರವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಕಂದಕ್ಕೆ ಉರುಳಿ ಸಾವನ್ನಪ್ಪಿದ ರೈತ ದೇವೇಂದ್ರಪ್ಪನವರ…

Read More