ಭಾರತ್ ಬಂದ್ ಗೆ ಶಿವಮೊಗ್ಗ ಸ್ಥಬ್ದವಾಗಲಿದೆ : ರೈತ ಸಂಘದ ಅಧ್ಯಕ್ಷ ಹೆಚ್ ಆರ್ ಬಸವರಾಜಪ್ಪ
ಶಿವಮೊಗ್ಗ : ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡುವ ಮೂಲಕ, ಬಂದ್ ಯಶಸ್ವಿಗೊಳಿಸುವಲ್ಲಿ ಎಲ್ಲರೂ ಸಹಕಾರ ನೀಡಬೇಕೆಂದು ಶಿವಮೊಗ್ಗದ ರೈತ ಸಂಘದ ಅಧ್ಯಕ್ಷ ಬಸವರಾಜಪ್ಪ ತಿಳಿಸಿದರು. ಕೇಂದ್ರದ ಕೃಷಿ ಕಾಯ್ದೆಗಳನ್ನು ಮರಳಿ ಹಿಂಪಡೆಯುವಂತೆ ಹಾಗೂ ಸರ್ಕಾರಿ ಕಂಪನಿಗಳನ್ನು ಖಾಸಗೀಕರಣ ಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗವನ್ನು ಸಹ ಬಂದ್ ಮಾಡಿ ಬೆಂಬಲ ಸೂಚಿಸಲಾಗುವುದು ಎಂದು ಗೌರವಾಧ್ಯಕ್ಷ ಹೆಚ್ ಬಸವರಾಜ್ ತಿಳಿಸಿದರು. ಕೇಂದ್ರ ಸರ್ಕಾರ ಕೃಷಿ ವಲಯವನ್ನೂ ಪರೋಕ್ಷವಾಗಿ ಖಾಸಗೀಕರಣ ಮಾಡಲು ಮುಂದಾಗಿದೆ ಎಲ್ಲರೂ ಒಗ್ಗಟ್ಟಾಗಿ ಕೇಂದ್ರ ಸರ್ಕಾರದ ಈ …