ಆಗುಂಬೆ ಪೊಲೀಸರ ಭರ್ಜರಿ ಕಾರ್ಯಾಚರಣೆ : ಒಂದೂವರೆ ಕ್ವಿಂಟಲ್ ಅಡಿಕೆ ಕದ್ದಿದ್ದ ಆರೋಪಿ ಮಾಲು ಸಮೇತ ಬಂಧನ

ತೀರ್ಥಹಳ್ಳಿ : ಅಡಿಕೆ ಮೂಟೆ ಕದ್ದ ಕಳ್ಳನನ್ನು ಆಗುಂಬೆ ಪೊಲೀಸರು ಬಂಧಿಸಿ ಆತನಿಂದ ಸುಮಾರು ಒಂದೂವರೆ ಕ್ವಿಂಟಲ್ ಅಡಿಕೆ ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸುಧಾಕರ್ ಎಂಬುವವನು ಜನವರಿ ತಿಂಗಳಲ್ಲಿ ಕೌರಿಹಕ್ಕಲು ಬಿಎಸ್ಎನ್ಎಲ್ ವೆಂಕಟೇಶ್ ಎಂಬುವವರ ಮನೆಯಲ್ಲಿ ಒಣಹಾಕಿದ್ದ ಒಂದುವರೆ ಕ್ವಿಂಟಲ್ ಅಡಿಕೆ ಕದ್ದಿದ್ದ. ಈ ಬಗ್ಗೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಡಿವೈಎಸ್ ಪಿ ಶಾಂತವೀರ, ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಪ್ರವೀಣ್ ನೀಲಮ್ಮನವರ್,ಆಗುಂಬೆ ಪಿಎಸ್ ಐ ಶಿವಕುಮಾರ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ ವೀರೇಂದ್ರ,…

Read More

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ ರಿಪ್ಪನ್‌ಪೇಟೆ;-ವ್ಯಕ್ತಿ ಜೀವಂತವಾಗಿದ್ದಾಗ ಮಾಡಿದ ಸಮಾಜಮುಖಿ  ಕಾರ್ಯಗಳ ಬಗ್ಗೆ ಜನ ಮಾತನಾಡುವುದಿಲ್ಲ. ಅದೇ ವ್ಯಕ್ತಿ ಮರಣ ಹೊಂದಿದಾಗ ಅವರು ಮಾಡಿದ ಸಾಮಾಜಿಕ ಸತ್ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ ಎಂಬುದಕ್ಕೆ ಬೆಳಕೋಡು ಹಾಲಸ್ವಾಮಿಗೌಡರೇ ಸಾಕ್ಷಿಯಾಗಿದ್ದಾರೆಂದು ಶ್ರೀಶೈಲ ಜಗದ್ಗುರುಗಳು ಮತ್ತು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಹೇಳಿದರು. ಇತ್ತೀಚೇಗೆ ನಿಧನರಾದ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜ ಭಾಂದವರು ಮತ್ತು ಕುಟುಂಬದವರು ಆಯೋಜಿಸಲಾದ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ದೂರವಾಣಿಯಲ್ಲಿ…

Read More

ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election

ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಹೊಂಬುಜ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಸ್ವಾಮಿಗಳು ಹೊಸನಗರ ತಾಲೂಕಿನ ಹುಂಚ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಮೂಲೆಗದ್ದೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ ಹೊಸನಗರ ತಾಲೂಕಿನ…

Read More

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ ಪಾನಿಪೂರಿ ಎಂದ ಕೂಡಲೇ ಅದೆಷ್ಟೋ ಜನರ ಬಾಯಲ್ಲಿ ನೀರು ಬರುತ್ತೆ , ಅಂತದರಲ್ಲಿ ಪಾನಿಪೂರಿ ತಿನ್ನಬೇಕೆಂದು ಹೋದ ಮಹಿಳೆಗೆ 20 ರೂಪಾಯಿಗೆ ಆರು ಪಾನಿಪೂರಿ ಕೊಡುವ ಬದಲು ನಾಲ್ಕೇ ಕೊಟ್ಟರೆ ಹೇಗಾಗಬೇಡ . ಹೌದು ಗುಜರಾತ್ ನ ವಡೋದರಾದಲ್ಲಿ ಅಂತದ್ದೆ ಒಂದು ವಿಚಿತ್ರ ಘಟನೆ ನಡೆದಿದ್ದು ಇಲ್ಲಿ ಮಹಿಳೆಯೊಬ್ಬರು ಪಾನಿಪೂರಿ ಮಾರಾಟಗಾರನ ಬಳಿ ಬಂದು ಪಾನಿಪೂರಿ ಕೇಳಿದ್ದಾರೆ ಅಂಗಡಿಯಾತ ಮಹಿಳೆಗೆ ಆರು ಪಾನಿಪೂರಿ…

Read More

ಸಹೃದಯಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಿ: ಸಿಗಂದೂರು ಧರ್ಮದರ್ಶಿ ರಾಮಪ್ಪ

ಸೊರಬ:ಬಸವರಾಜ ಬೊಮ್ಮಾಯಿರವರ ನೂತನ ಸಚಿವ ಸಂಪುಟದಲ್ಲಿ ಶಾಸಕರಾದ ಕುಮಾರ್ ಬಂಗಾರಪ್ಪನವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ರಾಮಪ್ಪನವರ ನೇತ್ರತ್ವದಲ್ಲಿ ಶಾಸಕರ ಬೆಂಬಲಿಗರೊಂದಿಗೆ ಸೊರಬದ  ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಧರ್ಮದರ್ಶಿಗಳಾದ ರಾಮಪ್ಪನವರು ಸಹೃದಯಿ ಜನರ ಕಷ್ಟಕ್ಕೆ ಸ್ಪಂದಿಸುವ ಶಾಸಕ ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ಸಿಗಲಿ ಎಂದು ಸ್ವಾಮಿಯಲ್ಲಿ ಬೇಡಿಕೊಂಡೆವು, ಅವರಿಗೆ ಈ ಬಾರಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದೇವೆ…

Read More

ಕಾಂಬೋಡಿಯಾದಲ್ಲಿ ತೀರ್ಥಹಳ್ಳಿ ಟೆಕ್ಕಿ ಒತ್ತೆ|software engineer

ತೀರ್ಥಹಳ್ಳಿ : ಸಾಫ್ಟ್‌ವೇರ್‌(software) ಕಂಪೆನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ತೀರ್ಥಹಳ್ಳಿಯ ಟೆಕ್ಕಿಯೊಬ್ಬರನ್ನು ಕಾಂಬೋಡಿಯಾದಲ್ಲಿ ಒತ್ತೆಯಾಳಾಗಿ ಇರಿಸಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ವಿಷಯ ಕೇಂದ್ರ ಸರಕಾರದ ಅಂಗಳಕ್ಕೆ ತಲುಪಿದೆ. ತೀರ್ಥಹಳ್ಳಿಯ ಕಿರಣ್‌ ಶೆಟ್ಟಿ ಅವರಿಗೆ ಥಾಯ್ಲ್ಯಾಂಡ್(thayland) ಕಂಪೆನಿಯಲ್ಲಿ ಉದ್ಯೋಗ ಹಾಗೂ ಒಳ್ಳೆಯ ಸಂಬಳದ ಭರವಸೆ ನೀಡಲಾಗಿತ್ತು. ಇದನ್ನು ನಂಬಿದ ಕಿರಣ್‌ ಕಾಂಬೋಡಿಯಾಕ್ಕೆ ಪ್ರಯಾಣ ಬೆಳೆಸಿದ್ದರು. ಆದರೆ ಬಳಿಕ ಅವರನ್ನು ಒತ್ತೆಯಾಳಾಗಿಟ್ಟುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಕಿರಣ್‌ ಶೆಟ್ಟಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದು, ಚಿಕ್ಕ ಮಗು ಕೂಡ ಇದೆ. ಈಗ…

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ ಘಟನೆ  ದಾವಣಗೆರೆ ಯ ಕುಂದುವಾಡದಲ್ಲಿ ಸಂಭವಿಸಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದವರು. ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ…

Read More

Ripponpete | ಮೋದಿ ಹೆಸರಿನಲ್ಲಿ ಗೆದ್ದವರು ಹಿಂದೂ‌ ಕಾರ್ಯಕರ್ತರ ರಕ್ಷಣೆಗೆ ನಿಲ್ಲಲಿ – ಪ್ರಮೋದ್ ಮುತಾಲಿಕ್

ಮೋದಿ ಹೆಸರಿನಲ್ಲಿ ಗೆದ್ದವರು ಹಿಂದೂ‌ ಕಾರ್ಯಕರ್ತರ ರಕ್ಷಣೆಗೆ ನಿಲ್ಲಲಿ – ಪ್ರಮೋದ್ ಮುತಾಲಿಕ್  ರಿಪ್ಪನ್‌ಪೇಟೆ : ಮೋದಿ ಹೆಸರಿನಲ್ಲಿ ಗೆಲ್ಲುವ ಸಂಸದರು ಮುಂದಿನ ದಿನಗಳಲ್ಲಿ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸಿ ಘೋಷಿಸುವಂತೆ ಲೋಕಸಭೆಯಲ್ಲಿ ಒತ್ತಾಯಿಸಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ನಾಯಕ ಪ್ರಮೋದ್ ಮುತ್ತಾಲಿಕ್ ಹೇಳಿದರು. ಇಂದು ಹೊಸನಗರದ ರಾಮಚಂದ್ರಪುರ ಮಠಕ್ಕೆ ಭೇಟಿ ನೀಡಿ ಹಿಂದಿರುಗುವಾಗ ಮಾರ್ಗ ಮಧ್ಯೆ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಹಿಂದೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮ್ಮದು 10 ಅಂಶಗಳ…

Read More

ಸರ್ಕಾರಿ ಜಮೀನು ಒತ್ತುವರಿ ತೆರವು

ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು  ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…

Read More
Exit mobile version