Headlines

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷರಾಗಿ ಶಿವಮೊಗ್ಗದ ಪ್ರೇಮಾ ಆಯ್ಕೆ

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ  ಅಧ್ಯಕ್ಷರಾಗಿ ಪ್ರೇಮಾ ಆಯ್ಕೆ ಶಿವಮೊಗ್ಗ – ಬೆಂಗಳೂರಿನ ಭಾರತೀಯ ಸ್ಕೌಟ್ ಭವನದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ ಪದಾಧಿಕಾರಿಗಳ ಸಭೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು. ಸಭೆಯ ತೀರ್ಮಾನದಂತೆ ರಾಜ್ಯ ಅಧ್ಯಕ್ಷರಾಗಿ  ಬಿ ಪ್ರೇಮಾ  ಶಿವಮೊಗ್ಗ , ಉಪಾಧ್ಯಕ್ಷರಾಗಿ ನಿರ್ಮಲಾ   ಹರಿಹರ , ಪ್ರಧಾನ ಕಾರ್ಯದರ್ಶಿಯಾಗಿ ಉಮಾಮಣಿ ಬೆಂಗಳೂರು,ಖಜಾಂಚಿಯಾಗಿ  ವಿಶಾಲಾಕ್ಷಿ ಮಂಗಳೂರು , ಸಹ ಕಾರ್ಯದರ್ಶಿಯಾಗಿ ಪ್ರೇಮಾ ಚನ್ನಪಟ್ಟಣ  ಆಯ್ಕೆಯಾದರು. ಉಳಿದ…

Read More

SSLC ಪಾಸಾದವರ ಗಮನಕ್ಕೆ : ಸರ್ಕಾರಿ ಕೈಗಾರಿಕಾ ಸಂಸ್ಥೆಯಲ್ಲಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಶಿವಮೊಗ್ಗ ತಾಲೂಕು ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ಸರ್ಕಾರಿ ಸೀಟುಗಳಿಗೆ ಎಸ್.ಎಸ್.ಎಲ್.ಸಿ.ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ /ಆಫ್ಲೈನ್ ಅರ್ಜಿ ಆಹ್ವಾನಿಸಿದೆ. 2 ವರ್ಷಗಳ ವೃತ್ತಿ ತರಬೇತಿಗಳಾದ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್. ಫಿಟ್ಟರ್, ಅಡ್ವಾನ್ಸ್ ಸಿ.ಎನ್.ಸಿ., ಬೇಸಿಕ್ ಡಿಸೈನರ್ ಮತ್ತು ವರ್ಚುಯಲ್ ವೆರಿಫೈಯರ್…

Read More

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ರವರು ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಮಾರಣಾಂತಿಕ ರಸ್ತೆ ಅಪಘಾತಗಳು ಹೆಚ್ಚಾಗಿದ್ದರಿಂದ ಅವುಗಳನ್ನು ತಡೆಯುವ ಸಲುವಾಗಿ ವಾಹನ ತಪಾಸಣೆ ಮಾಡಿ ಅನುಮಾನಸ್ಪದ ಚಾಲಕ…

Read More

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಪಾಳುಬಿದ್ದಿವೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಪೋಲೀಸ್ ವಸತಿಗೃಹಗಳು:

ಆನಂದಪುರ: ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಪೊಲೀಸ್ ಉಪಠಾಣೆಯ ಸಿಬ್ಬಂದಿಗಳಿಗಾಗಿ ಸುಮಾರು ನಲವತ್ತು ವರ್ಷಗಳ ಹಿಂದೆ ಸರ್ಕಾರ ನಿರ್ಮಿಸಿದಂತಹ ಪೊಲೀಸ್ ವಸತಿ ಗೃಹಗಳು ಇಂದು ಸಂಪೂರ್ಣವಾಗಿ ಶಿಥಿಲಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕಾಣುವಂತಹ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗದಲ್ಲಿ ನಿರ್ಮಿಸಿರುವಂತಹ 5 ಪೊಲೀಸ್ ವಸತಿ ಗೃಹಗಳು ಇದೀಗ ಸಂಪೂರ್ಣವಾಗಿ ಪಾಳು ಬಿದ್ದಿದ್ದು ಅನೈತಿಕ ಚಟುವಟಿಕೆಯ ಮುಖ್ಯ ತಾಣವಾಗಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದೆ. ಮದ್ಯವ್ಯಸನಿ ಗಳಿಗಂತೂ ಇದು ಅಡ್ಡವಾಗಿದ್ದು ಯಾವುದೇ ಭಯವಿಲ್ಲದೆ ವಸತಿಗೃಹದ…

Read More

ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ : ಮುರುಘಾ ಮಠದ ಶ್ರೀಗಳು.

ನಿಸ್ವಾರ್ಥ ಸೇವಕನಾಗಿದ್ದು ಹನುಮಂತ ಶ್ರೀರಾಮನಲ್ಲಿಯೇ ಜೀವನ ಕಂಡುಕೊಂಡಿದ್ದ, ರಾಮನಾಮ ತಪದಲ್ಲಿಯೇತನ್ನ ಸರ್ವಸ್ವ ಅಡಗಿದೆ ಎಂಬ ಮನಸ್ಥಿತಿಯಲ್ಲಿ ಜೀವನಕಳೆದ ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ. ಇರುವುದಷ್ಟನ್ನೇ ಆತ್ಮ ಸಂತೋಷದಿಂದ ಅನುಭವಿಸಿ, ಅನಾವಶ್ಯಕ ಆಸೆಗಳಿಗೆ ಬಲಿಯಾಗದೆ ಸಂತೃಪ್ತ ಜೀವನ ಸಾಗಿಸಿದ ಪ್ರೇರಕನಂತೆ ಎಲ್ಲರ ಜೀವನ ಹಸನಾಗಲೀ ಎಂದು ಆನಂದಪುರ ಮುರುಘಾಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಗರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ರಿಪ್ಪನ್‌ಪೇಟೆ ಸಮೀಪದ ಹುಂಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇವಾಲಯ ಲೋಕಾರ್ಪಣೆ ಹಾಗು ಆಂಜನೇಯ ಮೂರ್ತಿಯ ಪುನರ್ ಪ್ರತಿಷ್ಠಾಪನೆ, ಧಾರ್ಮಿಕ ಕಾರ್ಯಕ್ರಮದಲ್ಲಿ…

Read More

ಅಕಾಲಿಕ ಮರಣಕ್ಕೆ ತುತ್ತಾದ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಪಟು : ಮೃತ ಬಾಲಕನ ಕುಟುಂಬಕ್ಕೆ ಸರ್ಕಾರದಿಂದ 5ಲಕ್ಷ ಆರ್ಥಿಕ ನೆರವು

ರಿಪ್ಪನ್ ಪೇಟೆ ಸಮೀಪದ ಹಾರಂಬಳ್ಳಿ ಗ್ರಾಮದ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ಭರತ್ ರಾಜ್ (ಬೆಳ್ಳಿ) ಎಂಬ ಬಾಲಕ 21-10-2021 ರಂದು ಹಾರಂಬಳ್ಳಿ ಮನೆಯ ಸಮೀಪ ಪ್ರಕೃತಿ ವಿಕೋಪದಲ್ಲಿ ಮೃತಪಟ್ಟಿದ್ದನು. ಇಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಹಾಲಪ್ಪ ನವರು ಮೃತ ಭರತ್ ರಾಜ್ ರವರ ತಾಯಿ ಶ್ರೀಮತಿ ಲಕ್ಷ್ಮಿ ವಾಸುದೇವ ರವರಿಗೆ ಪ್ರಕೃತಿ ವಿಕೋಪ ನಿಧಿಯಿಂದ ಮಂಜೂರಾದ 5 ಲಕ್ಷ ರೂ ಗಳ ಪರಿಹಾರದ ಆದೇಶ ಪ್ರತಿಯನ್ನು ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಇಂದು…

Read More

BANKAPURA | ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ

BANKAPURA | ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ ಬಂಕಾಪುರ ಪಟ್ಟಣದ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಆಭರಣ ಕಳ್ಳತನ ಪ್ರಕರಣದಲ್ಲಿ ಬಂಕಾಪುರ ಪಿಎಸೈ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಪೊಲೀಸರು ಕಲಬುರಗಿ ಮೂಲದ ಇಬ್ಬರನ್ನು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿ, 1.65 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳತನ ಆರೋಪದಲ್ಲಿ ಬಂಧಿತರನ್ನು ಕಲಬುರಗಿ ಜಿಲ್ಲೆಯ ರಾಮತೀರ್ಥ ಗ್ರಾಮದ ನಿವಾಸಿಗಳಾದ 42 ವರ್ಷದ ಕಸ್ತೂರಿ, 20 ವರ್ಷದ ವೆನಿಲಾ @…

Read More

ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅಂಜನಿ ಹುಲಿ ಸಾವು

ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅಂಜನಿ ಹುಲಿ ಸಾವು ಶಿವಮೊಗ್ಗ : ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ 17 ವರ್ಷದ ಅಂಜನಿ ಎಂಬ ಹೆಣ್ಣು ಹುಲಿ ಅನಾರೋಗ್ಯ ಕಾರಣದಿಂದ ಬುಧವಾರ (ಜ.08) ರಾತ್ರಿ ಮೃತಪಟ್ಟಿದೆ. ತ್ಯಾವರೆ ಕೊಪ್ಪದ ಹುಲಿ ಮತ್ತು ಸಿಂಹ ಧಾಮದ ಹುಲಿ ಅಂಜನಿ, ಬಹು ಅಂಗಾಗ ವೈಫಲ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ ತಿಳಿಸಿದ್ದಾರೆ. ಅಂಜನಿ ವಯೋ ಸಹಜ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ. ಪಶುವೈದ್ಯಕೀಯ…

Read More
Van on sunset

Vestibulum sapien elit, fringilla id varius non

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಮಗುವಿಗೆ ಎದೆಹಾಲು ಕಡಿಮೆಯಾಗಿದ್ದಕ್ಕೆ ಮನನೊಂದು ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು|crime news

ಮಗುವಿಗೆ ಹಾಲುಣಿಸಲು ಎದೆಹಾಲು ಕಡಿಮೆಯಾಗಿದೆ ಎಂದು ಮನನೊಂದು ತನ್ನ ಪುಟ್ಟ ಕಂದಮ್ಮನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರೋ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯ ಶಾಂತಾ(28) ಅವರನ್ನು ಸಮೀಪದ ಜಡ್ಡೆಹಳ್ಳಿ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು. ಹೆರಿಗೆಯ ನಂತ್ರ ಆಕೆ ತವರು ಮನೆಯಾದಂತ ಕುಪ್ಪಗಡ್ಡೆಗೆ ಬಂದಿದ್ದರು. ಹೆರಿಗೆಯ ಬಳಿಕ ಶಾಂತಾಗೆ ಎದೆಹಾಲು ಬರುತ್ತಿರಲಿಲ್ಲ. ಬಂದರೂ ಒಂದೂವರೆ ತಿಂಗಳ ಮಗುವಿಗೆ ಸಾಕಾಗುವಷ್ಟು ಆಗುತ್ತಿರಲಿಲ್ಲ ಎನ್ನಲಾಗುತ್ತಿದೆ. ಈ ಕಾರಣದಿಂದ…

Read More