ಎಲ್ಲ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ : ಫಾದರ್ ವೀರೇಶ್ ವಿ ಮೋರಸ್ |ರಿಪ್ಪನ್‌ಪೇಟೆಯಲ್ಲಿ ನಡೆದ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಎಲ್ಲಾ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ ಎಂಬುವುದನ್ನು ಕೋವಿಡ್ ಎಂಬ ಖಾಯಿಲೆ ಇಡೀ ಮನುಕುಲಕ್ಕೆ ಉತ್ತಮ ಪಾಠವನ್ನು ಕಲಿಸಿಕೊಟ್ಟಿದೆ.ಇಂದಿನ ಕಾಲದಲ್ಲಿ ಮನುಷ್ಯತ್ವ ಮಾತ್ರ ಜೀವಂತವಾಗಿದೆ ಎಂದು ಶಿವಮೊಗ್ಗ ಕ್ರೈಸ್ತ ಧರ್ಮ ಕ್ಷೇತ್ರದ ಧರ್ಮ ಗುರು ಫಾದರ್ ವೀರೇಶ್ ವಿ. ಮೋರಸ್ ಹೇಳಿದರು. ಗುರುವಾರ ಸಂಜೆ ರಿಪ್ಪನ್ ಪೇಟೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ವತಿಯಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಇಲಾಲ್ ಹಬೀಬ್ ಮಿಲಾದ್ ಧಾರ್ಮಿಕ ಸಮ್ಮೇಳದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿ ಎಲ್ಲಾ…

Read More

ಶೈಕ್ಷಣಿಕ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಆರಗ ಜ್ಞಾನೇಂದ್ರ

 ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತಿಭೆ ಇದ್ದರೂ ಅವಕಾಶವಿರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಲಿ ಎಂಬ ಸದುದ್ದೇಶದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ರಾಜ್ಯದ ಗೃಹ ಮಂತ್ರಿ ಆರಗ ಜ್ಞಾನೇಂದ್ರ  ಹೇಳಿದರು.  ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತ್ಯುತ್ತಮ ಕಾಲೇಜ್ ಎಂದು ಖ್ಯಾತಿ ಗಳಿಸಿರುವ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರು  ಹಾಗೂ ಗೃಹಸಚಿವರಾದ ಆರಗ ಜ್ಞಾನೇಂದ್ರ ಅವರು ಸೋಮವಾರ ಭೇಟಿ ನೀಡಿ…

Read More

ಹಂದಿ ಬೇಟೆಗಾರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾನೀಯದಲ್ಲಿ ಮದ್ಯ ಬೆರೆಸಿ ನೀಚ ಕೃತ್ಯ ಎಸಗಿದ ಗ್ಯಾಂಗ್

ಹಂದಿ ಬೇಟೆಗಾರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಪಾನೀಯದಲ್ಲಿ ಮದ್ಯ ಬೆರೆಸಿ ನೀಚ ಕೃತ್ಯ ಎಸಗಿದ ಗ್ಯಾಂಗ್ A 41-year-old woman was allegedly gang-raped in Channagiri taluk of Davanagere district after being offered a drink reportedly laced with alcohol. Police have registered a case and launched an investigation. ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ…

Read More

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ Car falls into ravine after hitting bus – one dead, three injured ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಹಿನ್ನೀರಿನ ಪ್ರಪಾತಕ್ಕೆ ಕಾರು ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮಂಡೋಡಿ ಎಂಬುವಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಮಂಡೋಡಿ…

Read More

ಸಾರ್ವಜನಿಕವಾಗಿ ಗನ್ ತೋರಿಸಿ ಬೆದರಿಕೆ ಹಾಕಿದ ಯುವಕ – ಪ್ರಕರಣ ದಾಖಲು|crime news

ಶಿವಮೊಗ್ಗ ನಗರ ದಲ್ಲಿ ವ್ಯಕ್ತಿಯೊಬ್ಬ ಗನ್​ ತೋರಿಸಿ ಬೆದರಿಕೆ ಹಾಕಿದ ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ. ಸೆಕೆಂಡ್​ ಹ್ಯಾಂಡ್ ಬೈಕ್​ ಡೀಲರ್​ ಒಬ್ಬರಿಗೆ ಗನ್​ ತೋರಿಸಿದ ಯುವಕ ಅದರಿಂದಲೇ ಅವರ ಮೇಲೆ ಹಲ್ಲೆ ಸಹ ಮಾಡಿದ್ಧಾನಂತೆ. ನಗರದ ಇಲಿಯಾಸ್ ನಗರದ ಬಳಿಇರುವ ಶಾದಿ ಮಹಲ್​ ಬಳಿಯಲ್ಲಿ ಈ ಘಟನೆ ನಡೆದಿದೆ.  ನಡೆದಿದ್ದೇನು?  ಇಲಿಯಾಸ್ ನಗರದಲ್ಲಿ ಮೊಹಮ್ಮದ್ ರಿಯಾಮ್​ ಎಂಬವರು ಬೈಕ್ ಡೀಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರ ಬಳಿ ಅಜರ್ ಎಂಬಾತ ಬಂದಿದ್ದನಂತೆ….

Read More

ಮೀಟರ್ ಬಡ್ಡಿ ಮಾಫಿಯಾ – ದಾಳಿ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ : ಲಾಟರಿ ಸೂರಿ ಬಂಧನ | Crime News

ಮೀಟರ್ ಬಡ್ಡಿ ಮಾಫಿಯಾ – ದಾಳಿ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ :  ಲಾಟರಿ ಸೂರಿ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸಿದ್ದಾರೂಢ ನಗರದಲ್ಲಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಲಾಟರಿ ಸೂರಿ ಎಂಬಾತನನ್ನು ಬಂಧಿಸಲಾಗಿದೆ. ಮೀಟರ್ ಬಡ್ಡಿ ವ್ಯವಹಾರ, ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಸಾರ್ವಜನಿಕರಿಂದ ಲಾಟರಿ ಸೂರಿ ವಿರುದ್ಧ ಸಹಕಾರ ನಿಬಂಧಕರ ಕಚೇರಿಗೆ ದೂರು ಬಂದಿದ್ದವು. ಇದರ ಆಧಾರದ ಮೇಲೆ ಹೊಸ ಮನೆ ಪೊಲೀಸ್ ಠಾಣೆಯ ಪಿಎಸ್‌ಐ…

Read More

IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ

IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ ಐಪಿಎಲ್‌ IPL ಕ್ರಿಕೆಟ್‌ ಬೆಟ್ಟಿಂಗ್ ಗೀಳಿಗೆ ಬಿದ್ದ ಪತಿ ಬರೋಬ್ಬರಿ 1.5 ಕೋಟಿ ರೂ. ಸಾಲ ಮಾಡಿಕೊಂಡಿದ್ದ. ಇತ್ತ ಸಾಲ ಕೊಟ್ಟವವರು ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು.  ಕಳೆದ ಮಾ.20ರಂದು ಚಿತ್ರದುರ್ಗ ನಗರದ ಹೊಳಲ್ಕೆರೆ ನಗರದ ಬಸವ ಲೇಔಟ್ ನಿವಾಸಿ ರಂಜಿತಾ (23) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪತ್ನಿ ಸಾವಿಗೆ ಸಾಲಗಾರರೆ…

Read More

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಮದುವೆಯಾಗಿ ವಂಚಿಸಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೊರಬ ತಾಲ್ಲೂಕಿನ ಗ್ರಾಮವೊಂದರ ಯುವಕ ಅದೇ ಗ್ರಾಮದ ನಿವಾಸಿ ಅಪ್ರಾಪ್ತ ಬಾಲಕಿ ಜೊತೆ ಸಖ್ಯ ಬೆಳೆಸಿ ಆಕೆಯನ್ನ ಪ್ರೀತಿಸುವುದಾಗಿ ಪುಸಲಾಯಿಸಿ ನಂತರ ಮದುವೆಯಾಗುವುದಾಗಿ ನಂಬಿಸಿ ಕಾಡಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಅಪ್ರಾಪ್ತ ಬಾಲಕಿಯನ್ನು…

Read More

ಬದುಕು ಕಟ್ಟಿಕೊಳ್ಳಲು ಶಿಕ್ಷಣ ಅಗತ್ಯ ; ಆನಂದಪುರ ಶ್ರೀ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಕೀಳರಿಮೆ ಇರಬಾರದು. ಈ ಹಿಂದೆ ಅಮೇರಿಕಾ ದೇಶದಿಂದ ಗೋಧಿಯನ್ನು ಆಮದು ಮಾಡಿಕೊಂಡು ಶಾಲಾ ಮಕ್ಕಳಿಗೆ ಗೋಧಿ ಉಪ್ಪಿಟ್ಟು ನೀಡುವ ಕಾಲವೊಂದಿತ್ತು ಅಷ್ಟು ಬಡತನದ ದೇಶವಾಗಿದ್ದ ಭಾರತ ಮುಂದುವರೆದಂತೆ ನಮ್ಮ ದೇಶದಲ್ಲಿ ಕೃಷಿಗೆ ಹೆಚ್ಚು ಒತ್ತು ನೀಡುವ ಮೂಲಕ ಆಹಾರದ ಕೊರತೆಯನ್ನು ದೂರ ಮಾಡಿ ವಿದೇಶಕ್ಕೆ ರಫ್ತು ಮಾಡುವಲ್ಲಿ ಭಾರತ ದೇಶ ಮೊದಲ ಸ್ಥಾನದಲ್ಲಿದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ…

Read More

ಭದ್ರಾವತಿ ಈದ್‌ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ?

ಭದ್ರಾವತಿ ಈದ್‌ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ? ಆರೋಪಿಗಳ ಪತ್ತೆಗೆ ಮೂರು ತಂಡ – ಎಸ್ ಪಿ ಮಿಥುನ್ ಕುಮಾರ್ ಪಾಕಿಸ್ತಾನ ಪರ ಘೋಷಣೆ; ಮತಾಂಧರ ಸೊಕ್ಕಿಗೆ ಕಾಂಗ್ರೆಸ್ ಸರ್ಕಾರದ ಒಲೈಕೆ ಕಾರಣ: ಕೆಎಸ್ ಈಶ್ವರಪ್ಪ ಕಿಡಿ ಭದ್ರಾವತಿಯಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಭದ್ರಾವತಿಯ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಾಗುವಾಗ ಕೆಲವು ಯುವಕರಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ…

Read More