Shivamogga | ನಾಯಿ ಮೇಲೆ ಗುಂಡಿನ ದಾಳಿ – ದೂರು ದಾಖಲು

Shivamogga | ನಾಯಿ ಮೇಲೆ ಗುಂಡಿನ ದಾಳಿ – ದೂರು ದಾಖಲು ಶಿವಮೊಗ್ಗ : ಸಾಕು ನಾಯಿಯೊಂದು ಮತ್ತೊಂದು ಸಾಕು ನಾಯಿಗೆ ಕಚ್ಚಿದೆ ಎಂಬ ಕಾರಣಕ್ಕೆ ಗುಂಡು ಹಾರಿಸಿದ ಘಟನೆ ನಡೆದಿದ್ದು ಈ ಘಟನೆ ವಿರುದ್ಧ ನಾಇಯ ಮಾಲೀಕರು ದೂರು ದಾಖಲಿಸಲಾಗಿದೆ. ಅಮೀರ್ ಅಹ್ಮದ್ ಕಾಲೋನಿಯಲ್ಲಿ ಚಂದ್ರಿಕಾ ಎಂಬುವರು ಸುರಕ್ಷತೆಯ ದೃಷ್ಟಿಯಿಂದ ಹಾಗೂ ಮನೆಯಲ್ಲಿ ಕಳ್ಳತನವನ್ನ ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಸುಮಾರು 8 ವರ್ಷಗಳಿಂದ ಒಂದು ಹೆಣ್ಣು ನಾಯಿಯನ್ನು ಸಾಕಿಕೊಂಡಿದ್ದರು. ಡಿ.20 ರಂದು ಚಂದ್ರಿಕಾರವರ ಸಾಕು…

Read More

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆಗೆ SJKPS ಮತ್ತು ಪ್ರೆಸ್​ ಟ್ರಸ್ಟ್​ ಖಂಡನೆ

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಕೃತ್ಯವನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸಿವೆ. ತಮ್ಮ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮುದಾಸಿರ್ ಪತ್ರಕರ್ತ ಎಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು. ಸಮಾಜ ಘಾತುಕ ಚಟುವಟಿಕೆಗಳ ಬಗ್ಗೆ ಸುದ್ದಿ ಮಾಡುತ್ತಿದ್ದ ಒಬ್ಬ ಪತ್ರಕರ್ತನ ಮೇಲಿನ ಹಲ್ಲೆಗೆ ಬೇರೆಯದೇ ಆಯಾಮ ಇರುವ ಅನುಮಾನ ಇದ್ದು,…

Read More

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ|accident

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಂಭತ್ತಿ ಗ್ರಾಮದಲ್ಲಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಟಿವಿಎಸ್ ವಾಹನದಲ್ಲಿ ಬರುತ್ತಿದ್ದ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಇದು ರಸ್ತೆ ಅಪಘಾತ ಎಂದು ಕಂಡು ಬಂದರು ಇದೊಂದು ವ್ಯವಸ್ಥಿತವಾಗಿ ನಡೆದ ಕೊಲೆ ಎಂದು ಮೃತನ ಕುಟುಂಬ ಆರೋಪಿಸಿದೆ. ಕುಟುಂಬದಲ್ಲಿದ್ದ ಜಮೀನು ವಿವಾದದ ಹಿನ್ನಲೆಯಲ್ಲಿ…

Read More

RIPPONPETE | ಏ.13 ರಂದು ರಾಮಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆ

RIPPONPETE | ಏ.13 ರಂದು ರಾಮಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆ ರಿಪ್ಪನ್ ಪೇಟೆ : ಬ್ರಹ್ಮಶ್ರೀನಾರಾಯಣಗುರು ಧರ್ಮಪಾಲನಾ ಸಂಘ ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆ ಮಹಿಳಾ ಘಟಕದವರು ಅಂತರಾಷ್ಟ್ರೀಯ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 13 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ರಿಪ್ಪನ್‌ಪೇಟೆಯ ರಾಮಮಂದಿರದಲ್ಲಿ  ವಿಶ್ವಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಬಿ.ಎಸ್.ಎನ್.ಡಿ.ಪಿ ಘಟಕದ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರನಾಯ್ಕ್ ತಿಳಿಸಿದರು. ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು…

Read More

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ ಶಿವಮೊಗ್ಗ ಜಿಲ್ಲೆಯ ಅರಸಾಳು ಮತ್ತು ಕುಂಸಿಯಲ್ಲಿ ಮೈಸೂರು-ತಾಳಗುಪ್ಪ ರೈಲಿಗೆ  ತಾತ್ಕಾಲಿಕ ನಿಲುಗಡೆ ಮುಂದುವರೆಸಲಾಗಿದೆ. ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರೆಸಲಾಗಿದೆ. ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು ಫೆ.  24ರಿಂದ 23.08.2025…

Read More

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ

SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ SAGARA | Moral police raid on a young man and a woman who were riding a bike – three arrested SAGARA | Moral police raid on a young man and a woman who were riding a bike – three arrested ರಾಜ್ಯದಲ್ಲಿ…

Read More

ಪಿಯುಸಿ ಫಲಿತಾಂಶ: ರಿಪ್ಪನ್ ಪೇಟೆಯ ವಿದ್ಯಾರ್ಥಿನಿ ದಿಶಾಗೆ ರಾಜ್ಯ ಮಟ್ಟದಲ್ಲಿ 8ನೇ ರ‍್ಯಾಂಕ್

ಪಿಯುಸಿ ಫಲಿತಾಂಶ: ರಿಪ್ಪನ್ ಪೇಟೆಯ ವಿದ್ಯಾರ್ಥಿನಿ ದಿಶಾಗೆ ರಾಜ್ಯ ಮಟ್ಟದಲ್ಲಿ 8ನೇ ರ‍್ಯಾಂಕ್ Disha, a commerce student from Rippon Pete, secures 8th rank in Karnataka PUC exams with 592/600 marks, bringing pride to Shivamogga district. ರಿಪ್ಪನ್ ಪೇಟೆ : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ರಿಪ್ಪನ್ ಪೇಟೆಯ ವಿದ್ಯಾರ್ಥಿನಿ ದಿಶಾ ಅತ್ಯುತ್ತಮ ಸಾಧನೆ ಮಾಡಿದ್ದು, ರಾಜ್ಯ ಮಟ್ಟದಲ್ಲಿ 8ನೇ ರ‍್ಯಾಂಕ್ ಗಳಿಸುವ ಮೂಲಕ ಗಮನ ಸೆಳೆದಿದ್ದಾಳೆ. ವಾಣಿಜ್ಯ…

Read More

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್ ಮದುವೆ ಎಂದರೆ ಒಂದೆರಡು ದಿನಗಳಿಗೆ ಸೀಮಿತವಾದ ಘಟನೆಯಲ್ಲ, ಅದು ಎಷ್ಟೇ ವರ್ಷಗಳು ಕಳೆದರೂ ನೆನಪಿನಲ್ಲಿ ಉಳಿಯುವ ಒಂದು ನೆನಪು. ಹೌದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ಸುಸಜ್ಜಿತವಾಗಿ ಸಿದ್ದವಾಗಿರುವ ಆರ್ ರವಿಚಂದ್ರ ಮಾಲೀಕತ್ವದ  “ಎಸ್ ಆರ್ ಕನ್ವೆನ್ಷನ್‌ ಸೆಂಟರ್” ಇಂದು ಲೋಕಾರ್ಪಣೆಗೊಳ್ಳಲಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಅನೇಕ ಗಣ್ಯರು ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅರಮನೆಯಂತೆ ಕಂಗೊಳಿಸುವ ಈ ಎಸ್ ಆರ್…

Read More

ರಿಪ್ಪನ್‌ಪೇಟೆಯಲ್ಲಿ ಕಾಳಸಂತೆಯಲ್ಲಿ ಪಡಿತರ ಮಾರಾಟ : ಆಟೋ ಸಮೇತ ಅಕ್ಕಿ ಹಿಡಿದ ಸಾರ್ವಜನಿಕರು

ರಿಪ್ಪನ್ ಪೇಟೆ : ಇಲ್ಲಿನ ಹಾಸ್ಟೆಲ್ ರಸ್ತೆಯಲ್ಲಿರುವ ನ್ಯಾಯಬೆಲೆ ಅಂಗಡಿಯ ಮಾಲೀಕರು ಅಕ್ರಮವಾಗಿ ಬಡವರಿಗೆ ನೀಡಬೇಕಾಗಿದ್ದ ಸರ್ಕಾರದ ಉಚಿತ ಪಡಿತರ ಸುಮಾರು ಏಳು ಕ್ವಿಂಟಾಲ್ 50 ಕೆಜಿ ಅಕ್ಕಿಯನ್ನು ಕದ್ದು ಆಟೋದಲ್ಲಿ ಅಕ್ರಮವಾಗಿ ಸಾಗಿಸುವಾಗ ಸಾರ್ವಜನಿಕರು ಶಿವಮೊಗ್ಗ ರಸ್ತೆಯ ಖಾಸಗಿ ರೈಸ್ ಮಿಲ್ ನ ಆವರಣದಲ್ಲಿ ತಡೆಹಿಡಿದು ನಿಲ್ಲಿಸಿದ ಪ್ರಸಂಗ ಇಂದು ಮಧ್ಯಾಹ್ನ ನಡೆದಿದೆ. ಇಂದು ಮದ್ಯಾಹ್ನ ಖಾಸಗಿ ಆಟೋ ಗೆ 25 ಕೆಜಿ ಪ್ರಮಾಣದಲ್ಲಿ 30 ಚೀಲ ಪಡಿತರ ಅಕ್ಕಿಯನ್ನು ತುಂಬುತ್ತಿರುವುದನ್ನು ಗಮನಿಸಿದ ವಿನಾಯಕ ನಗರದ…

Read More

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ ಶಿವಮೊಗ್ಗ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಮೇಲಿನ ತುಂಗಾನಗರದಲ್ಲ ಘಟನೆ  ಸಂಭವಿಸಿದೆ. ಮಣಿಕಂಠ (38) ಕೊಲೆಯಾದ ಯುವಕ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿ ಮಣಿಕಂಠನ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ ಇದೆ. ಕೊಲೆಯಾದ ಸ್ಥಳಕ್ಕೆ ಶಿವಮೊಗ್ಗ ಡಿವೈಎಸ್‌ಪಿ ಭೇಟಿ,…

Read More