ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ

ಮೊಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ ಶಿವಮೊಗ್ಗ: ವಿಶ್ವ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ೧೫೦೦ನೇ ಜನ್ಮದಿನಾಚರಣೆಯನ್ನು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅನ್ನ ಸಂತರ್ಪಣೆ ಹಾಗೂ ಹಣ್ಣು-ಹಂಪಲು ವಿತರಣೆ ನಡೆಸಲಾಗಿದ್ದು, ಸರ್ವಧರ್ಮ ಸೌಹಾರ್ದತೆಯ ಸಂದೇಶ ಸಾರಲಾಯಿತು. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಲೀಮ್ ಪಾಷಾ ಮಾತನಾಡಿ, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ, ಬಾಂಧವ್ಯ ಹಾಗೂ ಸಹಬಾಳ್ವೆಯನ್ನು…

Read More

ರಿಪ್ಪನ್‌ಪೇಟೆ : ಮಹಿಳೆಯೊಬ್ಬರ ಅಸ್ಥಿಪಂಜರ ಪತ್ತೆ – ಕಳೆದ ವರ್ಷ ನಾಪತ್ತೆಯಾಗಿದ್ದ ಮಹಿಳೆ ಎಂಬ ಶಂಕೆ | Human skeleton

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮಹಿಳೆಯೊಬ್ಬರ  ಅಸ್ಥಿಪಂಜರ ಆಕೆ ಧರಿಸಿದ್ದ ವಸ್ತ್ರದ ಜೊತೆಗೆ ಪತ್ತೆಯಾಗಿರುವ ಘಟನೆ ನಡೆದಿದೆ. ವರ್ಷದ ಹಿಂದೆ ನಾಪತ್ತೆಯಾಗಿದ್ದ ವೃದ್ದೆ ಎಂಬ ಶಂಕೆ : ಹಾರಂಬಳ್ಳಿ ಗ್ರಾಮದ ಮಹಿಳೆ ಗಿಡ್ಡಮ್ಮ (80) ಕಳೆದ 12-07-2021ರಂದು ನಾಪತ್ತೆಯಾಗಿದ್ದರು.ಕೂಡಲೇ ಗಿಡ್ಡಮ್ಮ ಅವರ ಮಕ್ಕಳು ರಿಪ್ಪನ್‌ಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ನಾಪತ್ತೆ  ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.ಆದರೆ ವೃದ್ದೆ ಎಲ್ಲೂ ಪತ್ತೆಯಾಗಿರಲಿಲ್ಲ. ನಾಪತ್ತೆಯಾಗಿ ಒಂದು ವರ್ಷ ಎರಡು ತಿಂಗಳ ನಂತರ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೇ ವಿಮಾನ ಆಗಮನ – 4 ಕಾರು ಸಹಿತ ಆಗಮಿಸಿದ ಪ್ರಧಾನಿ ಭದ್ರತಾ ಪಡೆ|SPG

ಶಿವಮೊಗ್ಗ : ಇವತ್ತು ಇಂಡಿಯನ್ ಏರ್ ಫೋರ್ಸ್ ನ ಎರಡನೆ ವಿಮಾನ ಸೋಗಾನೆಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 11.30ರ ಹೊತ್ತಿಗೆ ಆಗಮಿಸಿತು. ರಷ್ಯಾ ನಿರ್ಮಿತ ಇಲ್ಯೂಷಿನ್ 76 ಮಾದರಿಯ ವಿಮಾನ ಇದಾಗಿದೆ. ಭಾರತೀಯ ವಾಯು ಸೇನೆಯಲ್ಲಿ ಕ್ಯಾರಿಯರ್ ವಿಮಾನ. ಸೇನೆಗೆ ಅಗತ್ಯವಿರುವ ಸರಕು ಸಾಗಣೆಗೆ ಈ ವಿಮಾನ ಬಳಕೆಯಾಗುತ್ತದೆ. ವಿಮಾನದಲ್ಲಿ SPG ತಂಡ ಭಾರತೀಯ ವಾಯು ಸೇನೆಯ ಕ್ಯಾರಿಯರ್ ವಿಮಾನದಲ್ಲಿ ದೆಹಲಿಯಿಂದ ಭದ್ರತಾ ಪಡೆಗಳ ತಂಡ ಆಗಮಿಸಿತು. ವಿಮಾನದಲ್ಲಿ ನಾಲ್ಕು ಕಾರುಗಳ ಸಹಿತ ಹಲವು ಸಿಬ್ಬಂದಿ ಆಗಮಿಸಿದರು….

Read More

RIPPONPETE | ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು

RIPPONPETE |  ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು ಸದ್ದು ಮಾಡುತ್ತಿರುವ ಅಕ್ರಮ ನಾಡ ಬಂದೂಕುಗಳು – ಕಾನೂನಿಗೆ ಬಿಗಿ ಕಡಿವಾಣ ಅಗತ್ಯ – ಅನಧಿಕೃತ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ವ್ಯಕ್ತಿಯೊಬ್ಬರನ್ನು ಬಲಿ ಪಡೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದಲ್ಲಿ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಕೋಡೂರು ಸಮೀಪದ ಹಿರಿಯೋಗಿ ಗ್ರಾಮದ ದೇವರಾಜ…

Read More

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ ಬಸ್ ನಿಲ್ಲಿಸುವ ವಿಚಾರದಲ್ಲಿ ವಾಗ್ವಾದ ನಡೆದು ಚಾಲಕ ಮಧ್ಯ ರಸ್ತೆಯಲ್ಲಿಯೇ ಬಸ್ ನ್ನು ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದಿದೆ. ಶಿರಾಳಕೊಪ್ಪದಲ್ಲಿ ರಾಣೇಬೆನ್ನೂರು, ಹಿರೇಕೆರೂರು ಮೂಲಕ ಶಿರಾಳಕೊಪ್ಪಕ್ಕೆ ತಲುಪಬೇಕಿದ್ದ ಎನ್ ಡಬ್ಲೂ ಕೆಎಸ್ ಆರ್ ಟಿಸಿ ಬಸ್ ಶಿರಾಳಕೊಪ್ಪದ ನಡುರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು  ಕೆಲ ಪ್ರಯಾಣಿಕರು ಮತ್ತು  ಬಸ್ ಚಾಲಕ ಮತ್ತು…

Read More

Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು

Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು ಶಿವಮೊಗ್ಗ: ಬೈಕ್ ಗೆ ಟ್ರ್ಯಾಕ್ಟರ್ ಹಿಂಬದಿಯಿಂದ ಗುದ್ದಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಮಂಡ್ಲಿ ಪಂಪ್ ಹೌಸ್ ಬಳಿ ನಡೆದಿದೆ.  ಸೈಯದ್ ಸಫನ್ (22) ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕ. ಸೈಫನ್ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಮನೆಗೆ ಹೋಗುತ್ತಿದ್ದನು. ಈ ವೇಳೆ ಟ್ರ್ಯಾಕ್ಟರ್ ಸವಾರ ಜಲ್ಲಿ ಕಲ್ಲು ಲೋಡ್ ಮಾಡಿಕೊಂಡು ಬರುತ್ತಿದ್ದನು. ನಿರ್ಲಕ್ಷದಿಂದ ಹಾಗೂ ಅತಿ ವೇಗದಲ್ಲಿ ಬರುತ್ತಿದ್ದ…

Read More

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ ರಿಪ್ಪನ್ ಪೇಟೆ : ದಿನದಿಂದ ದಿನಕ್ಕೆ ಏರುತ್ತಿದ್ದ ತಾಪಮಾನದಿಂದ ಕಂಗೆಟ್ಟಿದ್ದ ಹೊಸನಗರ ತಾಲೂಕಿನ ಜನತೆಗೆ ಇಂದು ಮಧ್ಯಾಹ್ನ ಸುರಿದ ದಿಢೀರ್ ಮಳೆ ಭಾರೀ ಸಮಾಧಾನ ತಂದಿದೆ. ವಾತಾವರಣ ತಂಪಾಗಿದೆ. ಬೀಸಿದ ಗಾಳಿಗೆ ಸುಮಾರು ವಿದ್ಯುತ್ ಕಂಬಳು ಮುರಿದು ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಅಲ್ಲಲ್ಲಿ ಮರಗಳು ಮುರಿದು ಬಿದ್ದಿದೆ.ಇನ್ನೂ ಮನೆ ಮೇಲೆ ಮರಗಳು ಬಿದ್ದಿವೆ. ಮಧ್ಯಾಹ್ನ ಸುಮಾರು 1.00 ಗಂಟೆಯಿಂದ 1-45…

Read More

ರಿಪ್ಪನ್ ಪೇಟೆ ತಾಪಂ ಕ್ಷೇತ್ರಕ್ಕೆ ಟಿಕೆಟ್ ಗಾಗಿ ಭಾರಿ ಪೈಪೋಟಿ:

ರಿಪ್ಪನ್ ಪೇಟೆ: ಕೊರೋನಾ ಕಾರಣಕ್ಕೆ ಮುಂದಿನ ಆರು ತಿಂಗಳ ಕಾಲ ಯಾವುದೇ ಚುನಾವಣೆ ಇಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ.ಆದರೆ ರಾಜ್ಯ ಚುನಾವಣಾ ಆಯೋಗ ಈ ಆದೇಶ ನಮಗೆ ಅನ್ವಯಿಸದು ಎನ್ನುವ ಮೂಲಕ ಯಾವುದೇ ಸಮಯದಲ್ಲಾದರೂ ಚುನಾವಣೆ ದಿನಾಂಕ ಪ್ರಕಟಿಸುವ ಸ್ಪಷ್ಟ ಸುಳಿವು ನೀಡಿದೆ.ಹಾಗಾಗಿ ರಾಜಕೀಯ ಪಕ್ಷಗಳು ಕೂಡ ಸದ್ದಿಲ್ಲದೇ ಚುನಾವಣೆಗೆ ಸಿದ್ದತೆ ನಡೆಸಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಾಗಿದ್ದ ಪ್ರತಿಷ್ಟೆಯ ಕಣ ರಿಪ್ಪನ್ ಪೇಟೆ ತಾಲೂಕ್ ಪಂಚಾಯತ್ ಕ್ಷೇತ್ರವು ಈ ಬಾರಿ ಸಾಮಾನ್ಯ ಮಹಿಳೆ ಮೀಸಲಾತಿ…

Read More

ದ್ವಿಚಕ್ರ ವಾಹನ ತಪ್ಪಿಸಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರ ಮೇಲೆ ಹರಿಹಾಯ್ದ ಲಗೇಜ್ ಆಟೋ :

ಸಾಗರ: ದ್ವಿಚಕ್ರ ವಾಹನವನ್ನು ಬಚಾವ್ ಮಾಡಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರೂ ಯುವತಿಯರಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದು ಅಪಘಾತವಾಗಿರುವ ಘಟನೆ ಸಾಗರದಲ್ಲಿ ಸಂಜೆ ನಡೆದಿದೆ. ಸಾಗರ ನಗರ ಬಿಹೆಚ್ ರಸ್ತೆಯಲ್ಲಿ ಇರುವ ಸುಜುಕಿ ಶೋರೂಮ್ ಎದುರು ಶುಕ್ರವಾರ ಸಂಜೆ ಲಗೇಜ್ ಆಟೋ ಒಂದು ಅಚಾನಕ್ಕಾಗಿ ರಸ್ತೆಯ ಮಧ್ಯ ಬಂದ ದ್ವಿಚಕ್ರ ವಾಹನಕ್ಕೆ ಬಚಾವ್ ಮಾಡಲು ಹೋಗಿ ಅದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಎಸ್ಎನ್ ನಗರದ ನಾಲ್ಕನೇ ತಿರುವಿನ ವಾಸಿಗಳಾದ ಆಫ಼್ರೀನ್ ಹಾಗೂ ಶಮ್ರೀನ್ ಎಂಬ …

Read More

mETA

ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ ರಿಪ್ಪನ್‌ಪೇಟೆ – ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಗ್ರಾಮಸ್ಥರ ಸಹಕಾರದೊಂದಿಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದೆ. ಪೊಲೀಸರು ಬಂಧಿಸಿದವರನ್ನು ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ಹಾಗೂ ತಾಲ್ಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ…

Read More