Headlines

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ.ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ…

Read More

ಹೊಸನಗರ ತಾಲೂಕ್ ಜೆಡಿಎಸ್ ನೂತನ ಅಧ್ಯಕ್ಷರಾಗಿ ಎನ್ ವರ್ತೇಶ್ ಅಧಿಕಾರ ಸ್ವೀಕಾರ:

ಹೊಸನಗರ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಕ್ಷೀಣಿಸುತ್ತಿದ್ದು ಇದನ್ನು ಬಲಪಡಿಸಲು ಹೊಸನಗರ ತಾಲ್ಲೂಕು ಕಾರ್ಯಕರ್ತರ ಸಭೆ ನಡೆಸಿ ಸಂಘಟನೆ ಮಾಡುವ ಉದ್ದೇಶದಿಂದ ಆಗಸ್ಟ್ 20 ಶನಿವಾರ 11 ಗಂಟೆಗೆ ಹೊಸನಗರ ಪ್ರವಾಸಿ ಮಂದಿರದ ಹತ್ತಿರವಿರುವ ಗಾಯತ್ರಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಮಾಜಿ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್‌ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದ ಅಧ್ಯಕ್ಷರ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಸಂದರ್ಭದಲ್ಲಿ ಪತ್ರಿಕಾಘೋಷ್ಟಿ…

Read More
Person wearing mask

Nam sed metus sed diam tincidunt volutpat sit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕಲ್ಲೂರು ಗ್ರಾಮದಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ:

ಲಕ್ಷಾಂತರ ಜನರ ಬದುಕಿಗೆ ಭರವಸೆ  ತುಂಬಿದ, ಭೂಮಿ ಹಕ್ಕು ಕೊಡಿಸಲು ಮಲೆನಾಡಿನಲ್ಲಿ ಹೊತ್ತಿಸಿದ ಕಿಡಿ ರಾಜ್ಯಾದ್ಯಂತ ಹರಡಿ ಸಮ ಸಮಾಜದ ಬದುಕಿಗೆ ಕಟ್ಟಿದ ಹೊಸ ಕನಸನ್ನು ನನಸು ಮಾಡಲು ಸಾಧ್ಯ ಎಂದು ತೋರಿಸಿಕೊಟ್ಟ ಕರ್ನಾಟಕ ರಾಜಕಾರಣದಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿರುವ ಶಾಂತವೇರಿ ಗೋಪಾಲಗೌಡರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.  ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ನಡೆದ ಶಾಂತವೇರಿ…

Read More

ಖಾಯಂ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ಆಸ್ಪತ್ರೆಯ ಕಟ್ಟಡ ಏರಿ ಕುಳಿತ ಹೊಸನಗರ ತಾಲೂಕಿನ ನಗರ ಗ್ರಾಪಂ ಅಧ್ಯಕ್ಷ…!!!|nagara

ಗ್ರಾಮೀಣ ಭಾಗದ ಆಸ್ಪತ್ರೆಗೆ ಖಾಯಂ ವೈದ್ಯರನನು ನೇಮಿಸುವಂತೆ ಒತ್ತಾಯಿಸಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದ ಕಟ್ಟಡವನ್ನು ಏರಿ ಗ್ರಾಮಪಂಚಾಯಿತಿ ಅಧ್ಯಕ್ಷರೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ (ಬಿದನೂರು) ನಗರದ ಸರ್ಕಾರಿ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಕ ಮಾಡುವಂತೆ ಆಗ್ರಹಿಸಿ ಆಸ್ಪತ್ರೆಯ ಕಟ್ಟಡ ಏರಿ ಗ್ರಾಪಂ ಅಧ್ಯಕ್ಷ ಕರುಣಾಕರ ಶೆಟ್ಟಿ ಪ್ರತಿಭಟಿಸಿದ್ದಾರೆ. ಸುಮಾರು 30 ರಿಂದ 40 ಸಾವಿರ ಜನಸಂಖ್ಯೆ ಇರುವ ನಗರ ಹೋಬಳಿಯಲ್ಲಿ ಯಾವುದೇ ಖಾಯಂ ವೈದ್ಯರಿಲ್ಲದೇ ಸ್ಥಳೀಯರು  ಪರದಾಡುವಂತಾಗಿದೆ.  ಈ ಹಿನ್ನೆಲೆಯಲ್ಲಿ ಕಟ್ಟಡವೇರಿ…

Read More

ರಿಪ್ಪನ್‌ಪೇಟೆ : ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಯತ್ನ – ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತಾವರಣ|Ripponpet news

ರಿಪ್ಪನ್‌ಪೇಟೆ : ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಯತ್ನ – ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತಾವರಣ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಲಾಡ್ಜ್ ವೊಂದರಲ್ಲಿ ವಿರೋಧದ ನಡುವೆಯೂ ಬಾರ ತೆರೆಯಲು ಹೊರಟಿರುವ ಮಧ್ಯದ ಅಂಗಡಿಗೆ ಸಾರ್ವಜನಿಕರಿಂದ ಬಾರಿ ವಿರೋಧ ವ್ಯಕ್ತವಾಗಿದೆ.ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತವರಣ ನಿರ್ಮಾಣವಾಗಿದೆ. ಪಟ್ಟಣದ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡ ಒಂದರಲ್ಲಿ ನೂತನವಾಗಿ ಸಿ ಎಲ್ 7 ಮದ್ಯದ ಅಂಗಡಿ ತೆರೆಯುವ ಹಿನ್ನೆಲೆಯಲ್ಲಿ ಶನಿವಾರ ಸಂಜೆ…

Read More

ಸಾಗರದಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನ – ಮಾರಕಾಸ್ತ್ರಗಳ ಸಮೇತ ಆರೋಪಿಗಳ ಬಂಧನ|drugs

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿರುವ ಡ್ರಗ್ಸ್‌ ದಂಧೆ ಇದೀಗ ಮಲೆನಾಡಿಗೂ ವ್ಯಾಪಿಸಿದೆ. ಮಂಗಳೂರಿನಿಂದ ಮಾದಕ ದ್ರವ್ಯಗಳನ್ನು ತಂದು ಸಾಗರದಲ್ಲಿ ಮಾರಲು ಮಂದಾಗಿದ್ದ ತಂಡವೊಂದನ್ನು ಸಾಗರ ನಗರ ಠಾಣೆ ಪೊಲೀಸರು ಹತ್ತಿಕ್ಕಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಇದರ ಹಿಂದಿರುವ ಒಂದು ಕೊಲೆ ಯತ್ನದ ಪ್ಲ್ಯಾನ್‌ ಕೂಡಾ ಬಯಲಾಗಿದೆ. ಮಂಗಳೂರಿನಿಂದ ಮಾದಕ ವಸ್ತು ತಂದು ಸಾಗರದಲ್ಲಿ ಮಾರಾಟಕ್ಕೆ ಯತ್ನಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಾಗರದ ಅಣಲೆಕೊಪ್ಪ ಬಳಿ ಪೊಲೀಸರು ದಾಳಿ ಸಂಘಟಿಸಿದ್ದರು. ಈ ವೇಳೆ, ಸೃಜನ್ ಶೆಟ್ಟಿ, ತಿಲಕ್…

Read More

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಶೇಂಗಾ ಸಿಪ್ಪೆ ವಿಚಾರಕ್ಕೆ ಆರಂಭವಾದ ಗಲಾಟೆ ಹೊಡೆದಾಟಕ್ಕೆ ತಿರುಗಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹೋಟೆಲ್ ಮುಂದೆ ಕುಳಿತುಕೊಂಡಿದ್ದ ಸಂದರ್ಭದಲ್ಲಿ ಇಬ್ಬರ ನಡುವೆ ಶೇಂಗಾ ಸಿಪ್ಪೆ ಹಾಕುವ ವಿಚಾರಕ್ಕೆ ಜಗಳವಾಗಿದೆ. ಸಂಜಯ್ ಎಂಬುವರ ಮೇಲೆ ಗೌಸ್ ಅಲಿ ಎಂಬಾತ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಸಂಜಯ್ ನನ್ನು ಶಿರಾಳಕೊಪ್ಪ ಆಸ್ಪತ್ರೆಗೆ ದಾಖಲಿಸಿದ್ದು, 8ಕ್ಕೂ ಅಧಿಕ ಹೊಲಿಗೆ…

Read More

ರಿಪ್ಪನ್‌ಪೇಟೆಯಲ್ಲಿ ಭೀಕರ ಬೈಕ್ ಅಪಘಾತ : ಓರ್ವ ಸಾವು,ಇನ್ನೊಬ್ಬನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ : ಸಮೀಪದ ಗವಟೂರು ಕೆರೆ ಬಳಿ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ (KA 15 W 3356) ಟಿವಿಎಸ್ ಬೈಕ್ ಹಾಗೂ ರಿಪ್ಪನ್ ಪೇಟೆಯಿಂದ ಹೊಸನಗರ ಕಡೆಗೆ ತೆರಳುತ್ತಿದ್ದ ಟಿವಿಎಸ್ ಬೈಕ್(KA 15 ED 5303) ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದ ರಭಸಕ್ಕೆ ವ್ಯಕ್ತಿಯೊಬ್ಬ  ಮೃತಪಟ್ಟಿದ್ದಾನೆ.ಇನ್ನೊರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ…

Read More

RIPPONPETE | ತಳಲೆಯಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಸಾಧಕರಿಗೆ ಸನ್ಮಾನ

A third-year rural-level floodlight volleyball tournament is being organized today (Jan 3) at Thalale village near Ripponpete by the Sri Durga Parameshwari Volleyball Club. As part of the event, achievers from various fields, including retired teachers, award recipients, and national-level athletes, will be felicitated. Attractive prizes have been announced, and the organizers have invited players…

Read More