ಶಿವಮೊಗ್ಗ: ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ಭೀಮರಥ ಶಾಂತಿ ಮತ್ತು ಮಹಾಯಾಗ
ಶಿವಮೊಗ್ಗ : ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ವಿಚಾರ ಮಂಚ್ ಹಾಗೂ ಅರ್ಚಕರ ವೃಂದದಿಂದ ಪ್ರಧಾನಿ ಮೋದಿ ಅವರ 71 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಭೀಮರಥ ಶಾಂತಿ ಮತ್ತು ಮಹಾಗಣಪತಿ ಯಾಗ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಭಾಪತಿ ಡಿ.ಹೆಚ್.ಶಂಕರ್ ಮೂರ್ತಿ, ಪ್ರಧಾನಿ ಮೋದಿ ಅವರು ಕೊರೋನ ಲಸಿಕೆ ಹಂಚಿಕೆಯನ್ನ ಗುರಿಯಾಗಿ ಇಟ್ಟುಕೊಂಡು ಮುಂದುವರಿದು ಇಂದು ಯಶಸ್ವಿಯಾಗಿ 80 ಕೋಟಿ ಜನರಿಗೆ ಲಸಿಕೆ ನೀಡಿ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಸೆ. 17 ರ ಅವರ ಹುಟ್ಟುಹಬ್ಬದ…


