Headlines

ಟ್ರಾಕ್ಟರ್ ಚಾಲಕನ ಅಜಾಗರುಕತೆಯಿಂದ ತನ್ನ ಪೋಷಕರ ಎದುರೇ ಪ್ರಾಣ ಬಿಟ್ಟ 5 ವರ್ಷದ ಪುಟ್ಟ ಮಗು :

ಕುಂಸಿ : ಟ್ರಾಕ್ಟರ್ ಚಾಲಕನ ಅಜಾಗರುಕತೆಯಿಂದ 5 ವರ್ಷದ ಪುಟ್ಟ ಮಗುವು ತನ್ನ ಪೋಷಕರ ಎದುರೇ ಪ್ರಾಣ ಬಿಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಗ್ರಾಮದಲ್ಲಿ ನಡೆದಿದೆ. ಹಾನಗಲ್ ತಾಲ್ಲೂಕಿನ ಮಾಸನಕಟ್ಟೆ ಗ್ರಾಮದಿಂದ ರಸ್ತೆ ಕಾಮಗಾರಿಗೆ ಇಮಾಮ್ ಸಾಬ್ ಕುಟುಂಬ ಕೆಲಸಕ್ಕೆಂದು ಆಯನೂರಿನ ಕುಂಸಿಯ ರೇಚಿಕೊಪ್ಪ ಗ್ರಾಮಕ್ಕೆ ಬಂದಿತ್ತು. ನಿನ್ನೆ ಮಧ್ಯಾಹ್ನ ಮಗುವನ್ನು ಜಮೀನಿನ ಪಕ್ಕದಲ್ಲಿ ಮಲಗಿಸಿ ಪೋಷಕರು ಅಲ್ಲೇ ಅಕ್ಕಪಕ್ಕದಲ್ಲಿ ಕೆಲಸ ಮಾಡುತ್ತಿದ್ದರು. ಮಗುವಿಗೆ ಬಿಸಿಲು ಆಗಬಾರದೆಂಬ ಉದ್ದೇಶದಿಂದ ಮಗುವಿನ ಮೇಲೆ ಟುವೆಲ್  ಹಾಸಲಾಗಿತ್ತು ಅದೇ…

Read More

ಬಂಕಾಪುರ ಠಾಣೆಯ ಪಿಎಸ್‌ಐ ಅಗಿ ನಿಂಗರಾಜ್ ಕೆ ವೈ ಅಧಿಕಾರ ಸ್ವೀಕಾರ | Bankapura

ಬಂಕಾಪುರ ಠಾಣೆಯ ಪಿಎಸ್‌ಐ ಅಗಿ ನಿಂಗರಾಜ್ ಕೆ ವೈ ಅಧಿಕಾರ ಸ್ವೀಕಾರ ಬಂಕಾಪುರ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಜನಸ್ನೇಹಿ ಹಾಗೂ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ಇಂದು ಪಟ್ಟಣದ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.  ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದ ನಿಂಗರಾಜ್ ಕೆ ವೈ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ…

Read More

ಸ್ವಯಂ ಪ್ರೇರಿತ ವೇಶ್ಯಾವಾಟಿಕೆ ಕಾನೂನು ಬಾಹಿರವಲ್ಲ – ಸುಪ್ರೀಂಕೋರ್ಟ್

ವೇಶ್ಯಾವಾಟಿಕೆ ಎನ್ನುವುದು ಒಂದು ವೃತ್ತಿಯಾಗಿದೆ. ಲೈಂಗಿಕ ಕಾರ್ಯಕರ್ತೆಯರು ಕಾನೂನಿನ ಅಡಿಯಲ್ಲಿ ಘನತೆ ಹಾಗೂ ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಈ ತೀರ್ಪು ನೀಡಿದ್ದು, ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ರಕ್ಷಿಸಲು  ನಿರ್ದೇಶನಗಳನ್ನು ಕೂಡ ಇದೇ ವೇಳೆ ನೀಡಿದೆ. ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು  ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ…

Read More

ಖಾಸಗಿ ವೀಡಿಯೋ ಚಿತ್ರಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ – ಪ್ರಕರಣ ದಾಖಲು|cybercrime

ಶಿವಮೊಗ್ಗ : ಮಹಿಳೆಯೊಬ್ಬಳ ಅಶ್ಲೀಲ ವಿಡಿಯೋ ಮತ್ತು ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರಿಸಿ ತನ್ನ ಬಳಿ ಬರುವಂತೆ ಬ್ಲ್ಯಾಕ್ ಮೇಲ್ ಮಾಡಿ, ಮಹಿಳೆಯ ಸಂಬಂಧಿಕರಿಗೆ ಆ ಖಾಸಗಿ ಫೋಟೊ, ವಿಡಿಯೋಗಳನ್ನು ಶೇರ್ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ವ್ಯಕ್ತಿಯು ಮಹಿಳೆಯೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಬೆಂಗಳೂರಿನಲ್ಲಿದ್ದಾಗ ಮಹಿಳೆಯ ಖಾಸಗಿ ಫೋಟೊ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಹಿಳೆಯು ಶಿವಮೊಗ್ಗದಲ್ಲಿ ವಾಸವಿದ್ದು ಆಕೆಗೆ ಕರೆ ಮಾಡಿ ತನ್ನೊಂದಿಗೆ ಬಂದಿರುವಂತೆ ಒತ್ತಡ ಹೇರುತ್ತಿದ್ದ. ಇಲ್ಲದ್ದಿದ್ದರೆ ಸಂಬಂಧಿಕರಿಗೆ ಖಾಸಗಿ…

Read More

ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟಿಪ್ಪ‌ರ್ ಲಾರಿ – ಸ್ಥಳದಲ್ಲೇ ತ್ಯಾಗರ್ತಿ ಮೂಲದ ಕಾರ್ಮಿಕ ಸಾವು | accident

ಸಾಗರ ತಾಲೂಕಿನ ತ್ಯಾಗರ್ತಿ ಸಮೀಪದ ಕೊರ್ಲಿಕೊಪ್ಪ ಮೂಲದ ಬಾಳೆಕಾಯಿ ಲೋಡ್ ಮಾಡುವ ವ್ಯಕ್ತಿಯೊಬ್ಬನ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಶಿವರಾಜ್(38) ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿಯಾಗಿದ್ದು. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಹತ್ತಿರ ತಮ್ಮ ವಾಹನ ಇಟ್ಟು ಮಲಗಿದ್ದರು. ಈ ಸಂದರ್ಭದಲ್ಲಿಯೇ ಟಿಪ್ಪರ್ ಹರಿದಿದೆ. ಇದರಿಂದ ಶಿವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಮಹೇಂದ್ರ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,…

Read More

Donec pulvinar arcu placerat pretium condimentum

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ ರಿಪ್ಪನ್‌ಪೇಟೆ : ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೋಡೂರು ಸಮೀಪದ ಕುಸುಗುಂಡಿಯಲ್ಲಿ ನಡೆದಿದೆ. ಕಡಸೂರು ಗ್ರಾಪಂ ವ್ಯಾಪ್ತಿಯ ಮಳೂರು ಗ್ರಾಮದ ಸೋಮಶೇಖರ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಕೋಡೂರು ಸಮೀಪದ ಕುಸುಗುಂಡಿ ಬಳಿಯಲ್ಲಿ ಅಪರಿಚಿತ ಕಾರು ಟಿವಿಎಸ್ ಸ್ಟಾರ್ ಸಿಟಿ KA -15 ED 1725 ಬೈಕ್ ಗೆ ಡಿಕ್ಕಿಯಾಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್…

Read More

ಸಚಿವ ಈಶ್ವರಪ್ಪ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಆತ್ಮಹತ್ಯೆ:

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್‌ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಇಂದು ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಸಿಕ್ಕಿದೆ.ಅಲ್ಲದೆ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಮಾಧ್ಯಮಗಳಿಗೂ ಕಳುಹಿಸಿದ್ದು, ನನ್ನ ಪತ್ನಿ ಮಕ್ಕಳಿಗೆ…

Read More

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು|district news

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು ಗಾಜಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ಪೊಲೀಸರಿಬ್ಬರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಫ್ರೀಡಂ ಪಾರ್ಕ್​ನಲ್ಲಿ 17 ವರ್ಷದ ಬಾಲಕಿಯೊಬ್ಬಳು, ಗಾಜಿನಿಂದ ತನ್ನ ಕೈಯಿಂದ ಕೊಯ್ದುಕೊಂಡು ಒದ್ದಾಡುತ್ತಿದ್ದಳು. ಈ ವೇಳೆ ERV ವಾಹನದಲ್ಲಿದ್ದ ಪೊಲೀಸ್ ಕಾನ್ಸ್​ಟೇಬಲ್​​ಗಳಾದ ರಾಘವೇಂದ್ರ ಹಾಗೂ ಚಾಲಕ ಚನ್ನಕೇಶವ ಅವರು ರಕ್ತದ ಮಡುವಿನಲ್ಲಿದ್ದ ಬಾಲಕಿಯನ್ನು ತಕ್ಷಣ ತಮ್ಮದೇ ವಾಹನದಲ್ಲಿ…

Read More

ಪ್ರಧಾನಿ ಮೋದಿ ವಿರುದ್ದ ನಿಂದನಾತ್ಮಕ ಪದ ಬಳಕೆ – ಸಾಗರದಲ್ಲಿ ಪ್ರಕರಣ ದಾಖಲು|modi

ಪ್ರಧಾನಿ ಮೋದಿ ವಿರುದ್ದ ನಿಂದನಾತ್ಮಕ ಪದ ಬಳಕೆ – ಸಾಗರದಲ್ಲಿ ಪ್ರಕರಣ ದಾಖಲು ಸಾಗರ : ರಾಣೆಬೆನ್ನೂರಿನ ನ್ಯಾಯವಾದಿ ನಾಗರಾಜ್ ಕುಡುಪಲಿ ಎಂಬುವವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಾಗೂ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕ್ರಮವನ್ನು ಖಂಡಿಸಿ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸುವಂತೆ ಸಾಗರ ನ್ಯಾಯವಾದಿ ಕೆ.ವಿ.ಪ್ರವೀಣ್ ನಗರ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ. ಮೈಸೂರಿನಲ್ಲಿ ಆ.12 ಮತ್ತು 13ರಂದು ನಡೆದ ರಾಜ್ಯಮಟ್ಟದ ವಕೀಲರ ಸಮ್ಮೇಳನದಲ್ಲಿ ನನಗೆ…

Read More
Exit mobile version