Open books

Etiam efficitur metus ultricies nisl lacinia

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Garthikere | ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ

ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಮೊಟ್ಟೆ ತಿನ್ನಲು ಒತ್ತಾಯ ಮಾಡುತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರೊಬ್ಬರು ಶಾಲೆಯ ಬ್ರಾಹ್ಮಣ ವಿದ್ಯಾರ್ಥಿನಿಯೊಬ್ಬರಿಗೆ ಮಂಗಳವಾರ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದು ಇದರಿಂದ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರಾಗಿದ್ದು ಇದರಿಂದ ನಮ್ಮ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಪೋಷಕರಾದ ಶ್ರೀಕಾಂತ್…

Read More

ಹೊಸನಗರ ತಾಲೂಕ್ ವೀರಶೈವ-ಲಿಂಗಾಯತ ಪರಿಷತ್ ನ ಅಧ್ಯಕ್ಷರಾಗಿ ಆನಂದ್ ಮೆಣಸೆ ಆಯ್ಕೆ :

ಹೊಸನಗರ : ತಾಲ್ಲೂಕು ವೀರಶೈವ-ಲಿಂಗಾಯತ ಪರಿಷತ್ ನ ಸರ್ವ ಸದಸ್ಯರ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ವೀರಶೈವ-ಲಿಂಗಾಯತ ಪರಿಷತ್ ನ ಅಧ್ಯಕ್ಷರಾಗಿ ಆನಂದ್ ಮೆಣಸೆ ರವರು ಆಯ್ಕೆಯಾಗಿದ್ದಾರೆ.  ಪ್ರಧಾನ ಕಾರ್ಯದರ್ಶಿಗಳಾಗಿ ಮಹೇಶ್ ದೇವರಸಲಕಿ,ದೇವು ಹುಳಿಗದ್ದೆ,ಲೋಕೇಶ್ ಶುಂಠಿಕೊಪ್ಪ,ಖಜಾಂಚಿಯಾಗಿ ಚಂದ್ರಶೇಖರ್ ಹಾಲುಗುಡ್ಡೆ,ಉಪಾದ್ಯಕ್ಷರುಗಳಾಗಿ ಜಗದೀಶ್ ಕುಕ್ಕಳಲೆ,ದಯಾಕರ್,ವಿಶ್ವನಾಥ್ ಹೊನ್ನೆಬೈಲು,ಪ್ರವೀಣ್ ಎಂ.ಗುಡ್ಡೆಕೊಪ್ಪ,ಕಮಲಾಕರ್ ಕಮದೂರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳಾಗಿ ಸಚಿನ್ ಗೌಡ ಗರ್ತಿಕೆರೆ,ನಿರಂಜನ್ ರಿಪ್ಪನ್ ಪೇಟೆ,ಟಿ.ಎಲ್ ಷಣ್ಮುಖ,ಶಿವಮೂರ್ತಿ ಹರತಾಳು,ಸುದಾಕರ್ ಬೆನವಳ್ಳಿ.ಹಾಗೂ 26 ಜನ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು. ಹಾಗೂ ವೀರಶೈವ-ಲಿಂಗಾಯತ ಕಾವಲು ಪರಿಷತ್ತು,ಕಾನೂನು‌‌ ಪರಿಷತ್ತು,ಪ್ರಚಾರ ಪರಿಷತ್ತು ಗಳನ್ನು…

Read More

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ ರಿಪ್ಪನ್‌ಪೇಟೆ: ಪಟ್ಟಣದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀರಾಮ ಮಂದಿರದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನವರಾತ್ರಿ ಪ್ರಯುಕ್ತ ಅಷ್ಟಲಕ್ಷ್ಮಿ ಹವನವನ್ನು ಆಯೋಜಿಸಲಾಯಿತು. ಜಿ.ಎಸ್.ಬಿ ಸಮಾಜದ ಅನೇಕ ಬಂಧುಗಳು ಭಾಗವಹಿಸಿ ಭಕ್ತಿಪೂರ್ಣವಾಗಿ ಕಾರ್ಯಕ್ರಮವನ್ನು ನೆರವೇರಿಸಿದರು. ನವರಾತ್ರಿಯ ಸಂದರ್ಭದಲ್ಲಿ ‘ಅಖಂಡ ದೀಪಪ್ರಜ್ವಲನೆ’ ಅಂದರೆ ಒಂಭತ್ತು ದಿನಗಳ ಕಾಲ ನಿರಂತರವಾಗಿ ದೀಪವನ್ನು ಬೆಳಗಿಸುವುದು, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನ ಪಾರಾಯಣ, ಲಲಿತಾಪೂಜೆ, ಸರಸ್ವತಿಪೂಜೆ,…

Read More

ಆನ್‌ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ ಆನ್‌ಲೈನ್‌ ಗೇಮಿಂಗ್‌(online gaming) ವ್ಯಾಮೋಹಕ್ಕೆ ಸಿಲುಕಿ 10 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ಮನನೊಂದು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಬೇಲೂರು ಗ್ರಾಮದಲ್ಲಿ ನಡೆದಿದೆ. ಹುಲಸೂರ ತಾಲೂಕಿನ ಬೇಲೂರ ಗ್ರಾಮದ ವಿಜಯಕುಮಾ‌ರ್ ಹೊಳ್ಳೆ (25) ಮೃತ ಯುವಕ. ಡಿ.ಫಾರ್ಮ್ ಪದವೀಧರನಾಗಿದ್ದ ಯುವಕ, ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಕೆಲ ತಿಂಗಳಿಂದ…

Read More

ಕೋಟಿ ಹಣವಿದ್ದರೂ ತುತ್ತು ಅನ್ನಕ್ಕೆ ಪರದಾಟ : ಆಸ್ತಿ ಪಡೆದು ಕೈಕೊಟ್ಟ ಮಕ್ಕಳು – ಅನ್ನಕ್ಕಾಗಿ ಅಂಗಲಾಚುತ್ತಿರುವ ವೃದ್ದ|sadstory

ಹೊಸನಗರ : ಮನುಷ್ಯ ತನ್ನ ಜೀವನದಲ್ಲಿ ಹಲವಾರು ಅಡೆತಡೆಗಳನ್ನು ಎದುರಿಸಿ ಆಸ್ತಿಪಾಸ್ತಿಗಳನ್ನು ಗಳಿಸುವುದು ತನ್ನ ಮಕ್ಕಳು ತಾನು ಪಟ್ಟ ಕಷ್ಟ ಅನುಭವಿಸದಿರಲಿ ಹಾಗೂ ತಮ್ಮ ವೃದ್ದಾಪ್ಯ ಸ್ಥಿತಿಯಲ್ಲಿ ಆಸರೆಯಾಗಿ ಇರಲಿ ಎಂದು ತಾನೇ…ಆದರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಳ್ಳಿಯೊಂದರಲ್ಲಿ ತಾನು ಗಳಿಸಿದ ಆಸ್ತಿಯೇ ವೃದ್ದರೊಬ್ಬರಿಗೆ ಮುಳುವಾಗಿ ತುತ್ತು ಅನ್ನಕ್ಕೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಹೌದು ಹೊಸನಗರ ಪಟ್ಟಣದಿಂದ ಸುಮಾರು 12 ಕಿಮೀ ದೂರದಲ್ಲಿರುವ ಮಳಲಿ ಗ್ರಾಮದ ಅತೀ ಶ್ರೀಮಂತರಾಗಿ ಬಾಳಿ ಬದುಕಿದ್ದ ಮಳಲಿ ಶೀನಯ್ಯನವರು ತಮ್ಮ…

Read More

ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ

ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ಥ ರೈತರೊಬ್ಬರು ದಶಕಗಳಿಂದ ಸಾಗುವಳಿ ಮಾಡುತ್ತಿದ್ದ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿರುವ ಘಟನೆ ತಾಲೂಕಿನ ಚಿತ್ರಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶರಾವತಿ ಮುಳುಗಡೆ ಸಂತ್ರಸ್ಥ ರೈತರಾದ ನಿಡುಗೋಡು ರಾಮಪ್ಪ ಹಾಗೂ ಹಾಡಿಕೇವಿ ಈಶ್ವರ ಎಂಬುವವರು ಸಾಗುವಳಿ ಮಾಡುತ್ತಿದ್ದ ಜಮೀನುಗಳನ್ನು ತೆರವು ಮಾಡಿದ್ದಾರೆ. ರೈತರಾದ ನಿಡುಗೋಡು ರಾಮಪ್ಪ ಎಂಬುವವರ ತಮ್ಮ ಸಾಗುವಳಿ ಭೂಮಿಯಲ್ಲಿ 350 ಅಡಿಕೆ ಗಿಡ,100 ಕಾಫಿ ಗಿಡ,25 ತಾಳೆ ಗಿಡ,50…

Read More

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/05/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆಯಲ್ಲಿ 110/11 ಕೆವಿ MUSS ಘಟಕದ ತುರ್ತು ನಿರ್ವಹಣೆ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್…

Read More

ಮಾರ್ಚ್ 6ರಿಂದ ಬಾಲ್ಯ ವಿವಾಹ ನಿಷೇಧ ಅಭಿಯಾನ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ

 ಬಾಲ್ಯ ವಿವಾಹ ನಿಷೇಧ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾರ್ಚ್ 6ರಿಂದ ಜಿಲ್ಲೆಯಾದ್ಯಂತ `ವೀಡಿಯೋ ಆನ್ ವೀಲ್ಸ್’ ಅಭಿಯಾನ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಭಿಯಾನದ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು. ಅಭಿಯಾನ ಜಿಲ್ಲೆಯ 41 ಹೋಬಳಿಗಳಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಸಂಚಾರಿ ವಾಹನದ ಮೂಲಕ ಬಾಲ್ಯ ವಿವಾಹ ನಿಷೇಧ ಕುರಿತು ಅರಿವು ಮೂಡಿಸುವ ವಿಡಿಯೋಗಳನ್ನು ಪ್ರದರ್ಶಿಸಲಾಗುವುದು. ಎಲ್ಲಾ ಹೋಬಳಿ ಹಂತಗಳಲ್ಲಿ ಅಭಿಯಾನದ…

Read More

POCSO CASE | 21 ವರ್ಷದ ಯುವಕನಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ

POCSO CASE | 21 ವರ್ಷದ ಯುವಕನಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ ಶಿವಮೊಗ್ಗ :  ಡಿಸೆಂಬರ್ 11: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನೋರ್ವನಿಗೆ, 30 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ – 1 ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಭದ್ರಾವತಿಯ 21 ವರ್ಷದ ಯುವಕ ದೀರ್ಘಾವದಿಯ ಕಠಿಣ ಜೈಲು ಶಿಕ್ಷೆಗೆ ಗುರಿಯಾದವನು. ಜೈಲು ಶಿಕ್ಷೆಯ ಜೊತೆಗೆ 1.85 ಲಕ್ಷ ರೂ. ದಂಡ…

Read More
Exit mobile version