Headlines

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – 22 ವರ್ಷದ ಯುವಕನಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – 22 ವರ್ಷದ ಯುವಕನಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶ A Bhadravati youth has been sentenced to three years of rigorous imprisonment and fined ₹31,000 by a Shivamogga court after being convicted of sexually harassing a minor girl in a 2024 case. ಶಿವಮೊಗ್ಗ/ಭದ್ರಾವತಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ…

Read More

ಶಿವಮೊಗ್ಗದಲ್ಲಿ ರೌಡಿಗಳಿಂದ ಟ್ರಾಫಿಕ್ ಪೊಲೀಸರಿಗೇ ಕೊಲೆ ಬೆದರಿಕೆ – ಇಬ್ಬರ ಬಂಧನ | ವೀಡಿಯೋ ವೈರಲ್ SMG

ಸಾರ್ವಜನಿಕವಾಗಿ ರೌಡಿ ಪಟಾಲಂಗಳು ಶಿವಮೊಗ್ಗದಲ್ಲಿ ಮತ್ತೆ ಗರಿಬಿಚ್ಚಿದ್ದು, ಹಾಡಹಗಲೇ, ಅದರಲ್ಲೂ ಪೊಲೀಸ್ ಸಿಬ್ಭಂದಿ ಮೇಲೆ ಮರ್ಡರ್ ಬೆದರಿಕೆ, ಅವಾಚ್ಯವಾಗಿ ಬೈದು ಧಮ್ಕಿ ಹಾಕಿರುವ ಘಟನೆ ಸದ್ಯ ಮಲೆನಾಡಿನಲ್ಲಿ ಸಂಚಲನ ಮೂಡಿಸಿದೆ. ಶಿವಮೊಗ್ಗದಲ್ಲಿ ಟ್ರಾಫಿಕ್ ಪೊಲೀಸರಿಗೇ ಅವಾಜ್ ಹಾಕಲಾಗಿದೆ. ನಟೋರಿಯಸ್ ಹಿನ್ನೆಲೆಯುಳ್ಳ ಪುಡಾರಿಗಳು, ಟ್ರಾಫಿಕ್ ಪೊಲೀಸರು ಹಿಡಿಯುತ್ತಾರೆ ಅಂತಾ ತಾವೇ ಬೈಕಿನಲ್ಲಿ ಬಿದ್ದು, ತಾವೇ ವಿಡಿಯೋ ಮಾಡಿ ತಗಲಾಕಿಕೊಂಡಿದ್ದಾರೆ. ಟ್ರಾಫಿಕ್ ಪೊಲೀಸ್ ಸಿಬ್ಭಂಧಿಗೆ ಪ್ರಾಣ ಬೆದರಿಕೆ ಒಡ್ಡಿರುವ ರೌಡಿ ಶೀಟರ್ ಗಳು, ತಮ್ಮ ಹುಡುಗರನ್ನು ಕರೆಸಿ, ಹಲ್ಲೆ ಮಾಡಲು…

Read More

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ: ಡಿ. 31 ರಂದು ವಯೋನಿವೃತ್ತಿ ಹೊಂದಿದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ ಸೇರಿದಂತೆ  ಪೊಲೀಸ್ ಅಧಿಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್‌ಕುಮಾರ್  ನೆನಪಿನ ಕಾಣಿಕೆಯನ್ನು ನೀಡಿ  ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ , ದೊಡ್ಡಪೇಟೆ ಎಎಸ್‌ಐ ಆರ್. ಶ್ರೀನಿವಾಸ್, …

Read More

RIPPONPETE | ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ

ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ “ನನ್ನನ್ನೂ ಮರೆತಿರಾ?” – ಮೋರಿ ಕಟ್ಟೆಯ ಮೇಲೆ ದಿಡೀರ್ ಪ್ರತ್ಯಕ್ಷನಾದ ವಿಘ್ನ ನಿವಾರಕ – ಊರಿನ ಸಂಪ್ರದಾಯಕ್ಕೆ ಹೊಸ ತಿರುವು ಶಿವಮೊಗ್ಗ ಜಿಲ್ಲೆಯ ಒಂದು ಗ್ರಾಮದಲ್ಲಿ ಈ ಬಾರಿಯ ಗಣೇಶೋತ್ಸವ ಹಬ್ಬದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಇಲ್ಲಿಯವರೆಗೆ ಗಣಪತಿ ಹಬ್ಬವನ್ನು ಆಚರಿಸುವ ಸಂಪ್ರದಾಯವೇ ಇಲ್ಲದ ಗ್ರಾಮಕ್ಕೆ, ಯಾರೋ ಅಗಂತುಕರು ಹೊಸ ಗಣಪತಿ ವಿಗ್ರಹವನ್ನು ತಂದಿಟ್ಟು ಹೋಗಿರುವುದು ಗ್ರಾಮಸ್ಥರು ಬೆಚ್ಚಿಬೀಳುವಂತ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ…

Read More

Ripponpete | ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ

ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿರುವ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಹೊಸನಗರ ತಾಪಂ ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೂಡಲೇ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ…

Read More

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು|RPET

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು ರಿಪ್ಪನ್‌ಪೇಟೆ : ಪಟ್ಟಣದ ನಾಡಕಛೇರಿಯ ಮೇಲ್ಚಾವಣಿ ಈಗಲೋ ಆಗಲೋ ಬೀಳುವ ಹಂತದಲ್ಲಿದ್ದು ಕಛೇರಿಯ ಸಿಬ್ಬಂದಿಗಳು ಹಾಗೂ ಕೆಲಸ ಕಾರ್ಯಕ್ಕಾಗಿ ಇಲ್ಲಿಗಾಗಮಿಸುವ ಸಾರ್ವಜನಿಕರಿಗೆ ಜೀವಭಯ ಉಂಟಾಗಿದೆ. ಶಿವಮೊಗ್ಗ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳೇ ಕಳಚಿ ಬೀಳುವ ಸ್ಥಿತಿಯಲ್ಲಿರುವ ಲೋಕೋಪಯೋಗಿ ಇಲಾಖೆಯ ರಿಪ್ಪನ್‌ಪೇಟೆ ನಾಢಕಛೇರಿಯನ್ನು  ಒಮ್ಮೆಯಾದರೂ ತಾವು ನೋಡಿ ತಮ್ಮದೇ ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಭಯವನ್ನು ದೂರ ಮಾಡಿ ಸಾಹೇಬ್ರೇ……………..! ಶಿವಮೊಗ್ಗ-ಹೊಸನಗರ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಗ್ರಾಮ…

Read More

ಮಾ.4 ರವರೆಗೆ ಶಿವಮೊಗ್ಗ ನಗರದಲ್ಲಿ ನಿಷೇದಾಜ್ಞೆ ವಿಸ್ತರಣೆ : ಶಾಲಾ ಕಾಲೇಜು ನಾಳೆಯಿಂದ ಆರಂಭ

ಶಿವಮೊಗ್ಗ ನಗರದಲ್ಲಿ ಮಾರ್ಚ್ 4ರವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ. ವ್ಯಾಪಾರ, ವಹಿವಾಟಿಗೆ ಅವಧಿಯನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶದಲ್ಲಿ ತಿಳಿಸಿದ್ದಾರೆ. ಮಾರ್ಚ್ 4ರವರೆಗೆ ಶಿವಮೊಗ್ಗ ನಗರದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಈ ಅವಧಿಯಲ್ಲಿ ವ್ಯಾಪಾರ, ವಹಿವಾಟು ಮಾಡಿಕೊಳ್ಳಬಹುದಾಗಿದೆ. ರಾತ್ರಿ 7 ಗಂಟೆ ಬಳಿಕ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ನಾಳೆಯಿಂದ ಶಾಲೆ, ಕಾಲೇಜುಗಳು ಪ್ರಾರಂಭ ಹರ್ಷ ಹಿಂದೂ…

Read More

ರಿಪ್ಪನ್ ಪೇಟೆ: ಅನೈತಿಕ ಚಟುವಟಿಕೆಯ ತಾಣವಾದ ಸ್ತ್ರೀಶಕ್ತಿ ಸಮುದಾಯ ಭವನ.

ರಿಪ್ಪನ್ ಪೇಟೆ: ಪಟ್ಟಣಕ್ಕೆ  ಹೊಂದಿಕೊಂಡಂತೆ ಇರುವ ದೊಡ್ಡಿನಕೊಪ್ಪ ಬಡಾವಣೆಯಲ್ಲಿರುವ ಸ್ತ್ರೀಶಕ್ತಿ ಸಮುದಾಯಭವನ ಸರಿಯಾದ ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆಯ ತಾಣವಾಗಿದೆ.ಲಕ್ಷಾಂತರ ರೂಪಾಯಿ ಮೊತ್ತದ ಅನುದಾನದಲ್ಲಿ ತಲೆಯೆತ್ತಿ ನಿಂತ  ಸ್ತ್ರೀ ಶಕ್ತಿ ಸಮುದಾಯಭವನ ಇದೀಗ ಪಾಳುಬಿದ್ದು ಹಾಗೂ ಪುಡಾರಿಗಳ ನೆಚ್ಚಿನ ಅನೈತಿಕ ತಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 2011-12ರಲ್ಲಿ ಅಂದಿನ ಶಾಸಕರಾಗಿದ್ದ ಬೇಳೂರು ಗೋಪಾಲಕೃಷ್ಣರವರ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ತ್ರೀ ಶಕ್ತಿ ಸಮುದಾಯ ಭವನವನ್ನು  ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿತ್ತು. ಈಗ ಸ್ತ್ರೀಶಕ್ತಿ…

Read More

ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ :

ರಿಪ್ಪನ್‌ಪೇಟೆ : ಇಂದು ಶಾಸಕರು ಹರ್ ಘರ್ ತಿರಂಗ ಅಭಿಯಾನ ಅಂಗವಾಗಿ ಸಾಗರದಿಂದ ರಿಪ್ಪನ್‌ಪೇಟೆ ಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ ತೀವ್ರ ರಕ್ತಸ್ರಾವವಾಗಿದ್ದ ಮಹಿಳೆಯೊಬ್ಬರನ್ನು ತಮ್ಮ ವಾಹನದಲ್ಲಿಯೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ನೆವಟೂರು ಸಮೀಪದ ಆನೆಕೆರೆ ಗ್ರಾಮದ ಬಳಿ, ದೀಪಾ (CRP ಆಚಾಪುರ ಕ್ಲಸ್ಟರ್, ಶಿಕ್ಷಣ ಇಲಾಖೆ) ಎಂಬುವವರು ಅಪಘಾತಗೊಂಡು, ತೀವ್ರ  ರಕ್ತಸ್ರಾವದಲ್ಲಿರುವುದನ್ನು ಗಮನಿಸಿದ ಶಾಸಕರು ಕೂಡಲೇ ತಮ್ಮ ವಾಹನ ನಿಲ್ಲಿಸಿ ಅವರನ್ನು ತಮ್ಮ ವಾಹನದಲ್ಲಿಯೇ ರಿಪ್ಪನಪೇಟೆ ಪ್ರಾ.ಆ. ಕೇಂದ್ರಕ್ಕೆ ಸಾಗಿಸಿ, ಚಿಕಿತ್ಸೆ…

Read More

ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ

A major tragedy was averted in Shivamogga district when a private sleeper bus caught fire. Thanks to the driver’s timely decision and functional emergency exits, 36 passengers were rescued safely. ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ ಅನ್ನಪೂರ್ಣೇಶ್ವರಿ ಬಸ್ ಅಗ್ನಿ ಅವಘಡ –  ಚಾಲಕ ದೇವರಾಜ್ ಧೈರ್ಯಕ್ಕೆ ಸಲಾಂ ಶಿವಮೊಗ್ಗ…

Read More