ಶಿಥಿಲಗೊಂಡ ಆನಂದಪುರದ ಪುರಾತನ ಕೋಟೆ ಆಂಜನೇಯ ದೇವಾಲಯವನ್ನು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರಗೊಳಿಸಿದ ಭಕ್ತಾದಿಗಳು !!!!
ಸುಮಾರು 17 ನೇ ಶತಮಾನದಲ್ಲಿ ಕೆಳದಿ ಶಿವಪ್ಪ ನಾಯಕ ಅರಸು ಕಾಲದಲ್ಲಿ ನಿರ್ಮಾಣವಾಗಿದ್ದಂತಹ ಇತಿಹಾಸ ಪ್ರಸಿದ್ಧ ಪುರಾತನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನವು ಇಂದು ಭಕ್ತಾದಿಗಳನ್ನು ಆಕರ್ಷಣೆ ಒಮ್ಮೆ ತಿರುಗಿ ನೋಡುವಂತೆ ಭಕ್ತಿಪೂರ್ವಕವಾಗಿ ಭಕ್ತಾದಿಗಳನ್ನು ಆಕರ್ಷಿಸುವ ತೊಡಗಿತ್ತು. ಆನಂದಪುರದ ಇತಿಹಾಸದಲ್ಲಿ 500 ವರ್ಷ ಇತಿಹಾಸವಿರುವ ಹಳೆಯ ಶಿಥಿಲಗೊಂಡ ದೇವಸ್ಥಾನವು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರ ಮಾಡಿದಂತ ಹೆಮ್ಮೆ ಆನಂದಪುರದ ಭಕ್ತಾದಿಗಳಿಗೆ ಸಲ್ಲುತ್ತದೆ. 3 ತಿಂಗಳ ಹಿಂದೆ ಈ ದೇವಸ್ಥಾನವು ಸಂಪೂರ್ಣವಾಗಿ ಶಿಥಿಲಗೊಂಡು ಕಳೆಯನ್ನು ಕಳೆದುಕೊಂಡಿತ್ತು ಆದರೆ…