Headlines

ಹೊಸನಗರ ಮತ್ತು ಸಾಗರದಲ್ಲಿ ಕೃಷಿಕರ ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್” ಸಂಸ್ಥೆಯ ನೂತನ ಶಾಖೆ ಪ್ರಾರಂಭ|easy life

ಮಲೆನಾಡಿನ ಕೃಷಿಕರ ಮೊಗದಲ್ಲಿ ಮಂದಹಾಸ ಬೀರುವಂತಹ ಸೇವೆ ನೀಡಿಕೊಂಡು ಕೃಷಿಕ ಮಿತ್ರರ ನಂಬಿಕೆ, ಪ್ರೀತಿ, ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್ “ ಸಂಸ್ಥೆಯ ನೂತನ ಶಾಖೆಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಪ್ರಾರಂಭಿಸಲಾಗಿದೆ. ಹೊಸನಗರ ಪಟ್ಟಣದ ಕೊಡಚಾದ್ರಿ ಕಾಲೇಜು ಎದುರು ನೂತನ ಶಾಖೆ ದಿನಾಂಕ 22-05-23 ರಂದು ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಂಡಿದೆ. ಕಾರ್ಯಕ್ರಮದಲ್ಲಿ ಹೊಸನಗರ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಕರಿ ಬಸವಯ್ಯ ಉಪಸ್ಥಿತರಿದ್ದರು.  ಅದೇ ದಿನ ಸಂಜೆ 4 ಗಂಟೆಗೆ ಸಾಗರದಲ್ಲಿ ಮತ್ತ್ತೊಂದು ನೂತನ ಶಾಖೆ ಶುಭಾರಂಭ ಗೊಂಡಿದ್ದು,…

Read More

ಬಸ್ ಸಮಯದ ವಿವಾದ – ಖಾಸಗಿ ಬಸ್ ಮಾಲೀಕನ ಮೇಲೆ ದೊಣ್ಣೆ,ರಾಡ್ ನಿಂದ ಹಲ್ಲೆ

A private bus timing dispute in Shivamogga’s Ravindra Nagar turned violent as a bus owner was attacked with rods and sticks. Police register case. ಶಿವಮೊಗ್ಗ: ಖಾಸಗಿ ಬಸ್‌ಗಳ ಸಮಯ ನಿಗದಿ ವಿಚಾರವಾಗಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಗಲಾಟೆ ನಡೆದಿದ್ದು, ಬಸ್ ಮಾಲೀಕರೊಬ್ಬರ ಮೇಲೆ ಮತ್ತೊಂದು ಸಂಸ್ಥೆಯ ಬಸ್ಸಿನ ಚಾಲಕ ಹಾಗೂ ಕಂಡಕ್ಟರ್ ಸೇರಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಮೋಟಾರ್ ಸರ್ವಿಸ್ ಬಸ್‌ನ ಮಾಲೀಕ ವಿಜಯಕುಮಾರ್ ಅವರು…

Read More

ಇನ್ಸ್ಟಾಗ್ರಾಮ್ ನಲ್ಲಿ ಯುವತಿಯ ಬೆತ್ತಲೆ ವೀಡಿಯೋ ಪಡೆದು ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಕಾಮುಕನ ಬಂಧನ :

ಇದೇ ತಿಂಗಳು 6ನೇ ತಾರೀಖಿನಂದು ಇನ್ ಸ್ಟಾಗ್ರಾಮ್ ನಲ್ಲಿ ಯುವತಿಯ ಫೋಟೊ ಪಡೆದು ಆಕೆಯ ಫೋಟೊವನ್ನ ಡಿಪಿ ಗೆ ಹಾಕಿಕೊಂಡ ಕಾಮುಕ ಯುವಕನಿಂದ ಬ್ಲಾಕ್ ಮೇಲ್ ಗೆ ಒಳಗಾಗಿದ್ದ ಶಿರಾಳಕೊಪ್ಪ ಪೊಲೀಸ್ ಠಾಣೆಯ ತೊಗರ್ಸಿಯ ಗ್ರಾಮದ ಯುವತಿ ತನ್ನ ಬೆತ್ತಲೆ ವಿಡಿಯೋವನ್ನ ನೀಡಿ ಕಾಮುಕನ  ಬ್ಲಾಕ್ ಮೇಲ್ ನಿಂದ ಪರದಾಡಿ ಆತ್ಮ ಹತ್ಯೆಗೆ ಶರಣಾಗಿದ್ದಳು. ಈ ಸುದ್ದಿ ಶಿರಾಳಕೊಪ್ಪದಲ್ಲಿ ತಲ್ಲಣಗೊಳಿಸಿತ್ತು. ಯುವತಿಯ ತಂದೆ ಈ ಬಗ್ಗೆ ದೂರು ನೀಡಿದ್ದರು ದೂರು ಪಡೆದ ಶಿರಾಳಕೊಪ್ಪ ಪೊಲೀಸರು ಕಾಮುಕನ ಹೆಡೆಮುರಿ…

Read More

ಪಿಂಪ್ ಕೆಲಸ ಮಾಡುವವರ ಬಳಿ ಹಣ ಮಾಡಿಕೊಳ್ಳುವ ಸಂಧರ್ಭ ಬಂದರೇ ಆತ್ಮಹತ್ಯೆ ಮಾಡಿಕೊಳ್ಳುವೆ – ಗೃಹಸಚಿವ ಆರಗ ಜ್ಞಾನೇಂದ್ರ|araga

ಕುಖ್ಯಾತ ಕ್ರಿಮಿನಲ್‌ ಕೆ.ಎಸ್.‌ ಮಂಜುನಾಥ್‌ ಅಲಿಯಾಸ್ ಸ್ಯಾಂಟ್ರೋ ರವಿ ಯಾರೆಂದು ನನಗೆ ಗೊತ್ತಿಲ್ಲ. ನನ್ನ ಮನೆಗೆ ಸಾವಿರಾರು ಜನ ಬಂದು ಹೋಗುತ್ತಾರೆ. ಎಲ್ಲರ ಕ್ಯಾರೆಕ್ಟರ್‌ ಸರ್ಟಿಫಿಕೇಟ್ ನೋಡಿ ಒಳಗೆ ಬಿಡಲಾಗುವುದಿಲ್ಲ. ಹೀಗಿರುವಾಗ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ವಿನಾಕಾರಣ ನನ್ನ ಹೆಸರು ಹೇಳಿ ಗೊಂದಲ ಹುಟ್ಟಿಸುತ್ತಿರುವುದು ಅವರ ಘನತೆಗೆ ತಕ್ಕುದಲ್ಲ. ರವಿಯ ಜತೆಗೆ ನನಗೆ ಸಂಪರ್ಕ ಇದ್ದರೆ. ಅವನನ್ನು ಬಂಧಿಸದಂತೆ ತಡೆಯುವುದು ದೊಡ್ಡ ವಿಚಾರವಾಗಿರಲಿಲ್ಲ. ಅಂಥವನ ಹತ್ತಿರ ದುಡ್ಡು ತೆಗೆದುಕೊಳ್ಳುವ ಸಂದರ್ಭ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು…

Read More

Ripponpete | ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ ಪೊಲೀಸರು ಟಾಟಾ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಸೈಯದ್ ಖೈಜರ್ (45) , ರಾಹಿದ್ (18) ಮತ್ತು ಫಾಜಿಲ್ (48)ರನ್ನು ಬಂಧಿಸಿ 3 ಜಾನುವಾರುಗಳನ್ನು ರಕ್ಷಿಸಲಾಗಿದೆ. ಸಿದ್ದಪ್ಪನಗುಡಿ ಬಳಿಯಲ್ಲಿ ಟಾಟಾ ದೋಸ್ತ್  (KA -37-A 2314) ವಾಹನದಲ್ಲಿ…

Read More

ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಂಡೆ ಉರುಳಿ ಯುವಕ ಸಾವು

A 35-year-old farmer, Satish from Brahmashwara in Hosanagara taluk of Shivamogga district, died on the spot after a huge rock slipped and fell on him while he was digging a pit in his farmland. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಂಡೆ ಉರುಳಿ ವ್ಯಕ್ತಿ ಸಾವು ಶಿವಮೊಗ್ಗ : ಹೊಸನಗರ ತಾಲ್ಲೂಕಿನ ಬ್ರಹ್ಮಶ್ವರ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದೊಡ್ಡ ಕಲ್ಲು…

Read More

ಡಿ ಕೆ ಶಿವಕುಮಾರ್ ಆಪ್ತ ಸಹಾಯಕ ಎಂದು 15 ಲಕ್ಷ ವಂಚಿಸಿದ ಭೂಪ !!

ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್‌ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಎಸ್ಆರ್‌ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. 2106ರಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ…

Read More

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು 2020ರಲ್ಲಿ ಇಡೀ ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಕಾಯಿಲೆ ಈಗ ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಕೇವಲ ಚೀನಾ ಮಾತ್ರವಲ್ಲದೇ ದಕ್ಷಿಣ ಏಷ್ಯಾದ ರಾಷ್ಟ್ರವಾದ ಸಿಂಗಾಪುರದಲ್ಲಿಯೂ ಕೋವಿಡ್‌ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಪಸರಿಸುವ ಸಂಭವ ಇದೆ ಎಂದು ಎಚ್ಚರಿಸಿದ್ದಾರೆ. ಕೋವಿಡ್‌ ಹೆಚ್ಚಳವೂ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದರ ಸೂಚನೆಯಾಗಿರಬಹುದು ಹೀಗಾಗಿ ಲಸಿಕೆ…

Read More

ಶಿವಮೊಗ್ಗದಲ್ಲಿ ಇಂದು ಮತ್ತು ನಾಳೆ 144 ಸೆಕ್ಷನ್ ಜಾರಿ : ಲಷ್ಕರ್ ಮೊಹಲ್ಲಾದಲ್ಲಿ ಮಾರಕಾಸ್ತ್ರಗಳ ವಶ !!!!!!!

ಶಿವಮೊಗ್ಗದಲ್ಲಿ ಭುಗಿಲೆದ್ದಿರುವ ಹಿಜಬ್ ಮತ್ತು ಕೇಸರಿ ಶಾಲಿನ ವಿಚಾರದಲ್ಲಿ ಇಂದು ಮತ್ತು ನಾಳೆನೂ ಸೆಕ್ಷನ್ 144 ಜಾರಿಯಾಗಿದ್ದು ಲಷ್ಕರ್ ಮೊಹಲ್ಲಾದಲ್ಲಿ ಅನ್ಯಕೋಮಿನ ಯುವಕರ ರಸ್ತೆಗಿಳಿದು ದಿಡೀರನೇ ಪ್ರತಿಭಟನೆ ನಡೆಸಿದ್ದು ಕೆಲ ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದರು. ಲಷ್ಕರ್ ಮೊಹಲ್ಲಾದಲ್ಲಿ ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಲಾಯಿತು. ನಂತರ ಬಾಪೂಜಿ ನಗರ ಕಾಲೇಜಿನಲ್ಲಿ ಹಿಜಬ್ ಬೆಂಬಲಿಸಿದ ಯುವಕರನ್ನ ಕೊಠಡಿಯಲ್ಲಿ ಕೂರಿಸಲಾಗಿದ್ದು ನಂತರ ಬಿಡುಗಡೆ ಮಾಡಲಾಯಿತು. ಈ ವೇಳೆ ನಾರೇ ತಕಬ್ಈರ್ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಲಾಯಿತು. ನಂತರ…

Read More

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ ಹೊಸನಗರ, ನ.21: ತಾಲೂಕು ಬಿಜೆಪಿ ಅಧ್ಯಕ್ಷ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾಗಿದ್ದ ಹಿರಿಯ ನಾಯಕ ಮತ್ತಿಮನೆ ಸುಬ್ರಹ್ಮಣ್ಯ ಅವರು ತೀವ್ರ ಹೃದಯಾಘಾತದಿಂದ ಅಕಾಲಿಕವಾಗಿ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ ಏಕಾಏಕಿ ಅಸ್ವಸ್ಥತೆಯನ್ನು ಅನುಭವಿಸಿದ ಸುಬ್ಬಣ್ಣ ಅವರನ್ನು ಕುಟುಂಬ ಸದಸ್ಯರು ತಕ್ಷಣವೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಸುಬ್ಬಣ್ಣ ಅವರು ದಶಕಗಳ ಕಾಲ ರಾಜಕೀಯ ಹಾಗೂ…

Read More
Exit mobile version