ಹೊಸನಗರ ಮತ್ತು ಸಾಗರದಲ್ಲಿ ಕೃಷಿಕರ ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್” ಸಂಸ್ಥೆಯ ನೂತನ ಶಾಖೆ ಪ್ರಾರಂಭ|easy life
ಮಲೆನಾಡಿನ ಕೃಷಿಕರ ಮೊಗದಲ್ಲಿ ಮಂದಹಾಸ ಬೀರುವಂತಹ ಸೇವೆ ನೀಡಿಕೊಂಡು ಕೃಷಿಕ ಮಿತ್ರರ ನಂಬಿಕೆ, ಪ್ರೀತಿ, ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್ “ ಸಂಸ್ಥೆಯ ನೂತನ ಶಾಖೆಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಪ್ರಾರಂಭಿಸಲಾಗಿದೆ. ಹೊಸನಗರ ಪಟ್ಟಣದ ಕೊಡಚಾದ್ರಿ ಕಾಲೇಜು ಎದುರು ನೂತನ ಶಾಖೆ ದಿನಾಂಕ 22-05-23 ರಂದು ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಂಡಿದೆ. ಕಾರ್ಯಕ್ರಮದಲ್ಲಿ ಹೊಸನಗರ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಕರಿ ಬಸವಯ್ಯ ಉಪಸ್ಥಿತರಿದ್ದರು. ಅದೇ ದಿನ ಸಂಜೆ 4 ಗಂಟೆಗೆ ಸಾಗರದಲ್ಲಿ ಮತ್ತ್ತೊಂದು ನೂತನ ಶಾಖೆ ಶುಭಾರಂಭ ಗೊಂಡಿದ್ದು,…


