ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ|kimmane
ಶಿವಮೊಗ್ಗ : ಕಾಂಗ್ರೆಸ್ ಗ್ಯಾರೆಂಟಿಯ ಬಗ್ಗೆ ಮಾತನಾಡುವ ಮತ್ತು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಯವರು ಕೇಂದ್ರದಲ್ಲಿ ಮೋದಿಯವರು ಅಧಿಕಾರ ಹಿಡಿಯುವಾಗ ನೀಡಿದ್ದ ಭರವಸೆಯಲ್ಲಿ 15 ಲಕ್ಷ ರೂ ಜನರ ಅಕೌಂಟ್ ಗೆ ಹಾಕುವುದಾಗಿ ಹೇಳಿಕೆ ನೀಡಿದ್ದರು, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆಯನ್ನ ನೀಡಿದ್ದರು. ಆದರೆ 9 ವರ್ಷದಿಂದ ಇದ್ಯಾವುದನ್ನು ಈಡೇರಿಸಿಲ್ಲ ಎಂದು ಕಿಮ್ಮನೆ ರತ್ನಾಕರ್ ಆರೋಪಿಸಿದರು. ಕೇಂದ್ರದ ಮೋದಿ ಸರ್ಕಾರವನ್ನು ವಿರೋಧಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಗರದ ಗಾಂಧಿ ಪಾರ್ಕ್ ನಲ್ಲಿ ಗಾಂಧಿ ಪ್ರತಿಮೆಯ…