ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಸಮಿತಿಯ ಎಂ.ಬಿ.ಮಂಜುನಾಥ, ಸುಧೀಂದ್ರ ಪೂಜಾರಿ, ಬೇಕರಿ ನಾರಾಯಣ,ಶ್ರೀನಿವಾಸ…