ರಿಪ್ಪನ್ ಪೇಟೆಯಲ್ಲಿ ಇದೇ 27 ಕ್ಕೆ ಅದ್ದೂರಿ ಕನ್ನಡ ರಾಜ್ಯೋತ್ಸವ : ಪದ್ಮಶ್ರಿ ಪುರಸ್ಕೃತ ಹರೇಕಾಳ ಹಾಜಬ್ಬ ಹಾಗೂ ಮಂಜಮ್ಮ ಜೋಗತಿಗೆ ಸನ್ಮಾನ ಕಾರ್ಯಕ್ರಮ
ರಿಪ್ಪನ್ ಪೇಟೆ : ನವೆಂಬರ್ 27 ರ ಶನಿವಾರ ರಿಪ್ಪನ್ ಪೇಟೆಯಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗ ದಿಂದ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಆರ್ ಎ ಚಾಬುಸಾಬ್ ಪತ್ರಿಕಾಗೋಷ್ಠಿಯಲ್ಲಿ ಇಂದು ತಿಳಿಸಿದರು. ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿಯ ಕುವೆಂಪು ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನವಂಬರ್ 27 ರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ…