ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ : ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್‌ ಸಾವು

ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ: ಮೆಸ್ಕಾಂ ಲೈನ್‌ಮನ್‌ ವಿದ್ಯುತ್ ಸ್ಪರ್ಶಿಸಿ ಸಾವು MESCOM lineman Shivakumar Chakrasali died due to electric shock while repairing a damaged power line in Shiralakoppa of Shivamogga district. Police have registered a case. ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಕೆಟ್ಟು ಹೋಗಿದ್ದ ವಿದ್ಯುತ್ ತಂತಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್‌ ಮೃತಪಟ್ಟ ಘಟನೆ ನಡೆದಿದೆ. ವಿಜಯನಗರ…

Read More

ಸೂಡೂರು ಬಳಿ ಹಿಟ್ ಅಂಡ್ ರನ್: ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

A hit and run accident near Suduru Gate in Ripponpet claimed the life of a 62-year-old scooter rider. Police have registered a case and started investigation. ರಿಪ್ಪನ್‌ಪೇಟೆ: ತಾಲೂಕಿನ ಸಮೀಪದ ಸೂಡೂರು ಗೇಟ್ ಬಳಿ ಹಿಟ್ ಅಂಡ್ ರನ್ ಪ್ರಕರಣ ಸಂಭವಿಸಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಹಣಗೆರೆ ಕಟ್ಟೆ ಸಮೀಪದ ಹೊಸೂರು ಗ್ರಾಮದ ನಿವಾಸಿ ಸುಬ್ರಹ್ಮಣ್ಯ (62) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ…

Read More

ಶಿವಮೊಗ್ಗದಲ್ಲಿ ರೌಡಿಗಳಿಂದ ಟ್ರಾಫಿಕ್ ಪೊಲೀಸರಿಗೇ ಕೊಲೆ ಬೆದರಿಕೆ – ಇಬ್ಬರ ಬಂಧನ | ವೀಡಿಯೋ ವೈರಲ್ SMG

ಸಾರ್ವಜನಿಕವಾಗಿ ರೌಡಿ ಪಟಾಲಂಗಳು ಶಿವಮೊಗ್ಗದಲ್ಲಿ ಮತ್ತೆ ಗರಿಬಿಚ್ಚಿದ್ದು, ಹಾಡಹಗಲೇ, ಅದರಲ್ಲೂ ಪೊಲೀಸ್ ಸಿಬ್ಭಂದಿ ಮೇಲೆ ಮರ್ಡರ್ ಬೆದರಿಕೆ, ಅವಾಚ್ಯವಾಗಿ ಬೈದು ಧಮ್ಕಿ ಹಾಕಿರುವ ಘಟನೆ ಸದ್ಯ ಮಲೆನಾಡಿನಲ್ಲಿ ಸಂಚಲನ ಮೂಡಿಸಿದೆ. ಶಿವಮೊಗ್ಗದಲ್ಲಿ ಟ್ರಾಫಿಕ್ ಪೊಲೀಸರಿಗೇ ಅವಾಜ್ ಹಾಕಲಾಗಿದೆ. ನಟೋರಿಯಸ್ ಹಿನ್ನೆಲೆಯುಳ್ಳ ಪುಡಾರಿಗಳು, ಟ್ರಾಫಿಕ್ ಪೊಲೀಸರು ಹಿಡಿಯುತ್ತಾರೆ ಅಂತಾ ತಾವೇ ಬೈಕಿನಲ್ಲಿ ಬಿದ್ದು, ತಾವೇ ವಿಡಿಯೋ ಮಾಡಿ ತಗಲಾಕಿಕೊಂಡಿದ್ದಾರೆ. ಟ್ರಾಫಿಕ್ ಪೊಲೀಸ್ ಸಿಬ್ಭಂಧಿಗೆ ಪ್ರಾಣ ಬೆದರಿಕೆ ಒಡ್ಡಿರುವ ರೌಡಿ ಶೀಟರ್ ಗಳು, ತಮ್ಮ ಹುಡುಗರನ್ನು ಕರೆಸಿ, ಹಲ್ಲೆ ಮಾಡಲು…

Read More

ಹೊಸನಗರ : ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಇಂದು ಕೆರೆಯಲ್ಲಿ ಶವವಾಗಿ ಪತ್ತೆ|Hosanagara

ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಇಂದು ಹೊಸನಗರ ಸಮೀಪದ ಇಟ್ಟಕ್ಕಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೊಸನಗರ ತಾಲೂಕಿನ ಬಿಳ್ಳೋಡಿ ಗ್ರಾಮದ ಮತ್ತಿಗ ನಿವಾಸಿ ಮಂಗಳ (36) ಮೃತ ಮಹಿಳೆಯಾಗಿದ್ದು ತನ್ನ ಗಂಡನೊಂದಿಗೆ ಕಳೆದ ಎರಡ್ಮೂರು ವರ್ಷಗಳಿಂದ ತಾಯಿ ಮನೆ ಮತ್ತಿಗ ಗ್ರಾಮದಲ್ಲಿ ವಾಸ ಮಾಡುತ್ತಿದ್ದರು. ಮಾನಸಿಕವಾಗಿ ದುರ್ಬಲರಾಗಿದ್ದ ಈಕೆ ನ.03 ರಂದು ಮಧ್ಯಾಹ್ನ 2:30ರ ಸುಮಾರಿಗೆ ಬಿಳ್ಳೋಡಿ ಗ್ರಾಮದಿಂದ ಕಾಣೆಯಾಗಿದ್ದರು. ಸಂಬಂಧಿಕರು ಎಲ್ಲ ಕಡೆ ಹುಡುಕಿದರು ಪತ್ತೆಯಾಗದೆ ಇದ್ದು ನಿನ್ನೆ ಹೊಸನಗರ ಠಾಣೆಯಲ್ಲಿ ಮೃತಳ…

Read More

ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ|konanduru shri

ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ ರಿಪ್ಪನ್‌ಪೇಟೆ;-ಸಮೀಪದ ಕೋಣಂದೂರು ಶ್ರೀ ಶಿವಲಿಂಗೇಶ್ವರ ಬೃಹನ್ಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಶ್ರೀಪತಿ ಪಂಡಿತರಾಧ್ಯ ಶಿವಚಾರ್ಯ ಮಹಾಸ್ವಾಮಿಗಳು ಶಿಕಾರಿಪುರ ತಾಲ್ಲೂಕಿನ ತರಲಘಟ್ಟ ಗ್ರಾಮದ ಶ್ರೀ ಸಕ್ರಿ ಸಿದ್ದೇಶ್ವರ ದೇವಸ್ಥಾನದಲ್ಲಿ ಸಕ್ರಿ ಸಿದ್ದೇಶ್ವರ ಕರ್ತೃ ಗದ್ದುಗೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಸಧ್ಬಕ್ತರ ಶ್ರಯೋಭಿವೃದ್ದಿಗಾಗಿ ಅಗಸ್ಟ್ 5 ರಿಂದ 13 ರವರೆಗೆ ~ಏಕಪಾದ ಶಿವಪೂಜಾ ಮೌನ ಶಿವಜಪಾನುಷ್ಠಾನ ಧಾರ್ಮಿಕ ಕೈಂಕರ್ಯವನ್ನು  ಕೈಗೊಂಡಿದ್ದಾರೆ. ಏಕಪಾದ ಶಿವಜಪಾನುಷ್ಠಾನ ಮಂಗಲ ಸಮಾರಂಭದಲ್ಲಿ ತರೀಕರೆ ನಗರ ಹಿರೇಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಜಗದೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರು ಸಕ್ರಿ…

Read More

ರಿಪ್ಪನ್‌ಪೇಟೆ : ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ – ಭಾರಿ ನಷ್ಟ|fire

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಚಂದಾಳದಿಂಬ ಗ್ರಾಮದಲ್ಲಿ ರೈತರೊಬ್ಬರ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಭಾರಿ ನಷ್ಟವಾಗಿರುವ ಘಟನೆ ನಡೆದಿದೆ. ಚಂದಾಳದಿಂಬ ಸಮೀಪದ ಅಮಟೆಕೊಪ್ಪ ಗ್ರಾಮದ ಲಿಂಗಮೂರ್ತಿ ಗೌಡ ರವರ ಮನೆಯ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಶೇಖರಿಸಿಟ್ಟಿದ್ದ ಹಳೆಯ ನಾಟ ಮತ್ತು ಹುಲ್ಲು ಪಿಂಡಿಗಳು ಬೆಂಕಿಗೆ ಅಹುತಿಯಾಗಿದೆ. ಬೆಂಕಿ ಹತ್ತಿದ ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಕಾರ್ಯಾಚರಣೆಯಲ್ಲಿ…

Read More

50 ಲಕ್ಷ ಹಣಕ್ಕಾಗಿ ಬೆದರಿಕೆ – ಮನೆ ಮತ್ತು ಅಂಗಡಿಗೆ ನುಗ್ಗಿ ವಸ್ತುಗಳ ನಾಶ

50 ಲಕ್ಷ ಹಣಕ್ಕಾಗಿ ಬೆದರಿಕೆ – ಮನೆ ಮತ್ತು ಅಂಗಡಿಗೆ ನುಗ್ಗಿ ವಸ್ತುಗಳ ನಾಶ 50 lakh threat – house and shop broken into, property destroyed ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದಲ್ಲಿ ಗುಜರಿ ವ್ಯಾಪಾರಿಯೊಬ್ಬರಿಗೆ  50 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿ, ಮನೆಯ ಹಾಗೂ ಅಂಗಡಿಯ ವಸ್ತುಗಳನ್ನು ನಾಶಪಡಿಸಿದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್.ಎಂ.ಎಲ್. ನಗರ ನಿವಾಸಿಯಾಗಿರುವ ಗುಜರಿ ವ್ಯಾಪಾರಿಯೊಬ್ಬರು ಮನೆಯಲ್ಲಿ ಕುಳಿತಿದ್ದಾಗ, ಸುಮಾರು 5-6…

Read More

ರಿಪ್ಪನ್‌ಪೇಟೆ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಈಶ್ವರ್ ಶೆಟ್ಟಿ ಆಯ್ಕೆ :

ರಿಪ್ಪನ್ ಪೇಟೆ : ಇಲ್ಲಿಯ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷರಾಗಿ ಆರ್.ಈ. ಈಶ್ವರ್ ಶೆಟ್ಟಿ ಆಯ್ಕೆ ಆಗಿದ್ದಾರೆ. ರಿಪ್ಪನ್ ಪೇಟೆಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಮುಜರಾಯಿ ಇಲಾಖೆಯ ದೇವಸ್ಥಾನವಾಗಿದ್ದು, ದೇವಸ್ಥಾನದ ಧರ್ಮದರ್ಶಿ ಸಮಿತಿಗೆ ಸೇರಲು ಆಕಾಂಕ್ಷಿಗಳಾಗಿ ಸುಮಾರು 82 ಜನ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಭಾರಿ ಪೈಪೋಟಿ ನಡೆದಿದ್ದು, ಇತ್ತೀಚಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಧರ್ಮದರ್ಶಿ ಸಮಿತಿ 9 ಜನರ ಸಮಿತಿ ಆಯ್ಕೆ ಮಾಡಿತ್ತು. ಈ ಆಯ್ಕೆಯಂತೆ ಮಾನ್ಯ ಜಿಲ್ಲಾಧಿಕಾರಿಗಳು ಇತ್ತೀಚಿಗೆ…

Read More

ರಿಪ್ಪನ್ ಪೇಟೆಯ ಕುಕ್ಕಳಲೇ ವೃತ್ತಕ್ಕೆ ಪುನೀತ್ ರಾಜ್ ಕುಮಾರ್ ನಗರವೆಂದು ನಾಮಕರಣ ಮಾಡಿ ಗೌರವ ಸಲ್ಲಿಸಿದ ಗ್ರಾಮಸ್ಥರು !!!

ರಿಪ್ಪನ್ ಪೇಟೆ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಿಪ್ಪನ್ ಪೇಟೆಯ ಸಾಗರ ಮುಖ್ಯ ರಸ್ತೆಯಿಂದ ಕುಕ್ಕಳಲೆ ಗ್ರಾಮಕ್ಕೆ ಹೋಗುವ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ನಗರ ಎಂದು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ವೃತ್ತಕ್ಕೆ ಪುನೀತ್ ರಾಜಕುಮಾರ್ ನಗರ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ರಿಪ್ಪನ್ ಪೇಟೆಯ ಸಾಗರ ಮುಖ್ಯ ರಸ್ತೆಯಿಂದ ಕುಕ್ಕಳಲೆ ಗ್ರಾಮಕ್ಕೆ ಹೋಗುವ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ನಗರ ಎಂಬ ಹೆಸರನ್ನು ಅಧಿಕೃತಗೊಳಿಸುವಂತೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್…

Read More

Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ

Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದರು. ಅರಮನೆಕೊಪ್ಪ ಗ್ರಾಮದ ಬಪ್ಪನಮನೆಯ ಅನನ್ಯ(18) ಎಂಬ ಯುವತಿ ಮಂಗನ ಖಾಯಿಲೆಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ…

Read More