Headlines

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್  ಗುರುವಾರ  ೭೪ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಕಿಮ್ಮನೆ ರತ್ನಾಕರ್ ಅವರಿಗೆ ಆತ್ಮೀಯವಾಗಿ ಶುಭಾಶಯ ಕೋರಿದರು. ಈ ಕುರಿತು ಕೇಕ್ ಕತ್ತರಿಸಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವ ಮಧು ಬಂಗಾರಪ್ಪ,…

Read More

ಗೃಹ ಸಚಿವರಿಗೂ ತಟ್ಟಿದ ಚುನಾವಣಾ ನೀತಿ ಸಂಹಿತೆಯ ಬಿಸಿ – ಸಭೆ ಅರ್ಧಕ್ಕೆ ಮೊಟಕುಗೊಳಿಸಿದ ಸಚಿವರು|election-code-of-conduct

ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿ ಸಮೀಪದಲ್ಲಿ ಇರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ವಿಶ್ವಕರ್ಮ ಸಮುದಾಯ ಮುಖಂಡರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕರೆಸಿ ಸಭೆಯನ್ನು ಹಮ್ಮಿಕೊಂಡಿದ್ದರು.ಈ ಸಭೆಯಲ್ಲಿ ನೂರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ಚುನಾವಣೆಯ ನಿಯಮಾವಳಿಯ ಅನುಸಾರ ಚುನಾವಣಾ ಅಧಿಕಾರಿಗಳಿಂದ ಈ ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕಾಗಿತ್ತು. ಆದರೆ ಮಂಗಳವಾರ ಸಮುದಾಯ ಭವನದಲ್ಲಿ ನಡೆಯಬೇಕಿದ್ದ ಸಭೆಗೆ ಚುನಾವಣ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಚುನಾವಣಾ ಅಧಿಕಾರಿಗಳು ದಿಡಿರ್ ದಾಳಿ…

Read More

Vivamus pretium sit amet diam

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ ಹೊಸನಗರ ತಾಲ್ಲೂಕಿನ ಹೂವಿನಕೋಣಿ ಗ್ರಾಮದ ಸರಕಾರಿ ಶಾಲೆಯಲ್ಲಿ ಸಂಭವಿಸಿದ ಕೀಟನಾಶಕ ಘಟನೆ ಮಹತ್ವದ ತಿರುವು ಪಡೆದುಕೊಂಡಿದೆ. ಕೆಲವು ದಿನಗಳ ಹಿಂದೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಘಟನೆ ರಾಜ್ಯದಾದ್ಯಂತ ಆತಂಕ ಮೂಡಿಸಿತ್ತು. ಈ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖುದ್ದಾಗಿ ಟ್ವೀಟ್ ಮಾಡಿ, “ಇದು ಭಯೋತ್ಪಾದನೆಯಿಗಿಂತಲೂ ಭಯಾನಕ,” ಎಂದು ತೀವ್ರ ಆತಂಕ ವ್ಯಕ್ತಪಡಿಸಿದ್ದರು. ಪೊಲೀಸರ ತಂಡ ಕೂಡ ಜಾಗೃತಗೊಂಡು,…

Read More

ಭಾರಿ ಗಾಳಿ ಮಳೆ – ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ | Rain update

ಭಾರಿ ಗಾಳಿ ಮಳೆ – ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.31 ಬುಧವಾರ Hosanagara ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ‌. ಹೊಸನಗರ ತಾಲೂಕಿನ ಪದವಿ ಕಾಲೇಜುಗಳಿಗೆ ರಜೆ ಇರುವುದಿಲ್ಲ ಉಳಿದಂತೆ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಆದೇಶ ಹೊರಡಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ…

Read More

ಹೊಂಬುಜ ಸ್ವಸ್ತಿಶ್ರೀಗಳವರ ವಿದೇಶ ವಿಹಾರ|hombuja

ಹೊಂಬುಜ : ಅಮೇರಿಕಾದ ಕೆನಡಾದ ಟೊರಂಟೋ ನಗರದ ಜಿನಮಂದಿರದಲ್ಲಿ 24 ತೀರ್ಥಂಕರರ ಭವ್ಯ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ವಿಧಿ-ವಿಧಾನಗಳ ನೇತೃತ್ವ, ದಿವ್ಯ ಮಾರ್ಗದರ್ಶನ ನೀಡಲು ಹೊಂಬುಜ ಅತಿಶಯ ಶ್ರೀಕ್ಷೇತ್ರ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ವಿದೇಶ ವಿಹಾರಕ್ಕಾಗಿ ತೆರಳಿದರು.  ಪಟ್ಟಾಭಿಷಿಕ್ತರಾಗಿ 11 ವರ್ಷದ ಬಳಿಕ ಶ್ರೀಗಳವರು ಪ್ರಥಮ ಬಾರಿಗೆ ವಿದೇಶದಲ್ಲಿ ಜಿನಧರ್ಮ ಪ್ರಭಾವನೆಯ ಪ್ರವಚನಗಳನ್ನು ನೀಡಲಿರುವರು. ಜೂ. 24 ರಿಂದ 28ರವರೆಗೆ ಟೊರಂಟೋ ಜಿನಮಂದಿರದ ಪಂಚಕಲ್ಯಾಣ ವಿಧಾನಗಳಿವೆ. ಹೊಂಬುಜ…

Read More

ರಾಜ್ಯ ಹೆದ್ದಾರಿ 1ರ ಆನಂದಪುರ -ತೀರ್ಥಹಳ್ಳಿ ಮಾರ್ಗದಲ್ಲಿ KSRTC ಬಸ್ಸುಗಳು ಸಂಚರಿಸುತ್ತಿಲ್ಲವೇಕೆ…?? ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷವೇ…???ಖಾಸಗಿ ಬಸ್ ಮಾಲೀಕರುಗಳ ಹುನ್ನಾರವೇ…..?

ರಿಪ್ಪನ್ ಪೇಟೆ: ರಾಜ್ಯ ಹೆದ್ದಾರಿ 1ರ ಆನಂದಪುರ ದಿಂದ ತೀರ್ಥಹಳ್ಳಿ ಮಾರ್ಗದಲ್ಲಿ ಒಂದೇ ಒಂದು  ಕೆಎಸ್ಆರ್ಟಿಸಿ ಬಸ್ಸುಗಳು ಸಂಚರಿಸುತ್ತಿಲ್ಲ. ಇದಕ್ಕೆ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷವೇ. ಖಾಸಗಿ  ಬಸ್ ಮಾಲೀಕರುಗಳ ಹುನ್ನಾರವೇ ಕಾರಣವೇ ಎಂಬ ಯಕ್ಷಪ್ರಶ್ನೆ ಸಾರ್ವಜನಿಕರಲ್ಲಿ ಉಂಟುಮಾಡಿದೆ.  ರಾಜ್ಯ ಹೆದ್ದಾರಿ 1ರ ಆನಂದಪುರ -ತೀರ್ಥಹಳ್ಳಿ ಮಾರ್ಗದಲ್ಲಿ ದಿನನಿತ್ಯ  ಸಾವಿರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹಾಗೂ ಸಾರ್ವಜನಿಕರು  ವಿವಿಧ ಉದ್ಯೋಗ ನಿಮಿತ್ತ ದಿನನಿತ್ಯ ಸಂಚರಿಸುತ್ತಿದ್ದಾರೆ. ಆದರೆ ಈ ಮಾರ್ಗದಲ್ಲಿ ಮುಂದೆ ಒಂದು ಕೆ ಎಸ್ ಆರ್ ಟಿ ಸಿ ಬಸ್…

Read More

ಅರಸಾಳಿನ ಕಾಂಗ್ರೆಸ್ ಸದಸ್ಯೆ ಬೆಳಿಗ್ಗೆ ಕಮಲ ಹಿಡಿದು ಸಂಜೆ ವೇಳೆಗೆ ಮತ್ತೆ ವಾಪಾಸ್ ಕೈ ಹಿಡಿದ ರೋಚಕ ಘಟನೆ

ರಿಪ್ಪನ್ ಪೇಟೆ : ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದ ಅರಸಾಳು ಗ್ರಾಪಂ ಸದಸ್ಯೆ ಪೂರ್ಣಿಮಾ ಸಂಜೆಯಾಗುವಷ್ಟರಲ್ಲಿ ಮತ್ತೆ ಮರಳಿ ಕಾಂಗ್ರೆಸ್ ಗೆ ಸೇರಿದ್ದಾರೆ. ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯೆಯನ್ನು ಸೆಳೆದಿದ್ದ ಬಿಜೆಪಿಗೆ ರಿವರ್ಸ್‌ ಆಪರೇಶನ್ ಮಾಡುವ ಮೂಲಕ ಬೇಳೂರು ಗೋಪಾಲಕೃಷ್ಣ ಖಡಕ್ ಉತ್ತರ ನೀಡಿದ್ದಾರೆ. ಇಂದು ಬೆಳಿಗ್ಗೆ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿ ಡಿ…

Read More

ಶಿವಮೊಗ್ಗ ಚೂರಿ ಇರಿತ ಪ್ರಕರಣ : ಆರೋಪಿಗಳ ಬಂಧನ – ಒಬ್ಬನ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ  ಕಸ್ತೂರ ಬಾ ರಸ್ತೆಯಲ್ಲಿ ಪ್ರೇಮ್ ಸಿಂಗ್ ಎಂಬ ಕಾರ್ಮಿಕನಿಗೆ ಚಾಕು ಇರಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಸ್ತೂರ್‌ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್‌ ನಲ್ಲಿ ಕೆಲಸ ಮಾಡುತ್ತಿದ್ದ ಶ್ರೀ ಪ್ರೇಮ್‌ ಸಿಂಗ್‌, 20 ವರ್ಷದ ಯುವಕ ಅಂಗಡಿಯ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್‌ ನ ತರಕಾರಿ ಮಾರುಕಟ್ಟೆಯ ಹತ್ತಿರ  ಹೋಗುತ್ತಿದ್ದಾಗ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಪ್ರೇಮ್‌ ಸಿಂಗ್‌ ರವರಿಗೆ ಹಲ್ಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು 1) ನದೀಮ್ ಬಿನ್…

Read More

ಚಾಮರಾಜನಗರ: ಬಿಎಸ್ ವೈ ರಾಜೀನಾಮೆಯಿಂದ ಮನನೊಂದು ಅಭಿಮಾನಿ ಆತ್ಮಹತ್ಯೆ:

ಚಾಮರಾಜನಗರ: ಬಿ.ಎಸ್​.ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದು ಅಭಿಮಾನಿಯೊಬ್ಬ ನೇಣಿಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ರವಿ (40 ವರ್ಷ) ಆಲಿಯಾಸ್ ರಾಜಾಹುಲಿ ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡಿಯೂರಪ್ಪ ರಾಜೀನಾಮೆಯಿಂದ ಬೇಸರಗೊಂಡ ರವಿ ರಾತ್ರಿ ವೇಳೆ ನೇಣಿಗೆ ಕೊರಳೊಡ್ಡಿರುವುದು ತಿಳಿದುಬಂದಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದು, ನನ್ನ ರಾಜೀನಾಮೆಯಿಂದ ಮನನೊಂದ ಗುಂಡ್ಲುಪೇಟೆ ತಾಲ್ಲೂಕು…

Read More
Exit mobile version