Headlines

ನಾಳೆ (29-08-2022) ರಿಪ್ಪನ್‌ಪೇಟೆಗೆ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ : ಆಮ್ ಆದ್ಮಿ‌ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ

ರಿಪ್ಪನ್‌ಪೇಟೆ : ನಾಳೆ (29/08/2022) ಸೋಮವಾರ ಪಟ್ಟಣದಲ್ಲಿಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಉದ್ಘಾಟಿಸಲಿದ್ದಾರೆ. ಪಟ್ಟಣದ ಸಾಗರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ10 ಗಂಟೆಗೆ ಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಮುಖಂಡ ಟೆನ್ನಿಸ್ ಕೃಷ್ಣ ರವರು ಉದ್ಘಾಟಿಸಲಿದ್ದಾರೆ. ಆಮ್ ಆದ್ಮಿ‌ಪಕ್ಷದ ನೂತನ ಕಛೇರಿ ಉದ್ಘಾಟನೆಗೆ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಹಳ್ಳಿಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

ಹುಲ್ಲಿನ ಬಣವೆಯಲ್ಲಿ ಗಾಂಜಾ ಸಂಗ್ರಹ ಪತ್ತೆ: ₹4.03 ಲಕ್ಷ ಮೌಲ್ಯದ ಮಾದಕ ವಸ್ತು ವಶ, ಓರ್ವನ ಬಂಧನ

Police seized 8.60 kg of ganja worth ₹4.03 lakh from Bommanakatte village following a raid by Paper Town police. One accused has been arrested and a case registered under the NDPS Act. ಬೊಮ್ಮನಕಟ್ಟೆ ಗ್ರಾಮದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಸಂಗ್ರಹಿಸಿ ಇಟ್ಟಿರುವ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಮೇರೆಗೆ ದಿನಾಂಕ 28-01-2026ರಂದು ಪೇಪರ್ ಟೌನ್…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಕಠಿಣ ಶಿಕ್ಷೆ | Pocso ಅಪ್ರಾಪ್ತೆಯ ಖಾಸಗಿ ಪೋಟೋವನ್ನು ಸ್ಕ್ರೀನ್‌ಶಾಟ್‌ ತೆಗೆದುಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹೊತ್ತಿದ್ದ ವ್ಯಕ್ತಿಗೆ ಕೋರ್ಟ್‌ ಐದು ವರ್ಷ ಶಿಕ್ಷೆ ನೀಡಿದೆ.  ನ್ಯಾಯಾಧೀಶರಾದ  ಮೋಹನ್ ಜೆ ಎಸ್ ರವರು ದಿನಾಂಕಃ 26-06-2024  ರಂದು ಪ್ರಕರಣದ ಆರೋಪಿ 30 ವರ್ಷದ ಯುವಕನಿಗೆ 5 ವರ್ಷ ಕಠಿಣ ಕಾರಾವಾಸ ಶಿಕ್ಷೆ, ರೂ 2,50,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾಧಾ ಕಾರಾವಾಸ…

Read More

ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು

ವಿಷ ಸೇವಿಸಿದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲಿನ ಖಾಸಗಿ ಡಿಗ್ರಿ ಕಾಲೇಜಿನಲ್ಲಿ ಬಿಬಿಎ ಮೊದಲ ವರ್ಷದ ವಿದ್ಯಾರ್ಥಿನಿಯಾದ ಅಶ್ವಿನಿ (19) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ಅಶ್ವಿನಿ ಮೂಲತಃ ಯಡೂರಿನವಳಾಗಿದ್ದು, ಪ್ರತಿದಿನ ತೀರ್ಥಹಳ್ಳಿಗೆ ಹೋಗಿ ತರಗತಿಗೆ ಹಾಜರಾಗುತ್ತಿದ್ದಳು. ದಿನದಂದು ಏಕಾಏಕಿ ಅವಳು ವಿಷ ಸೇವಿಸಿದ್ದಳು. ವಿಷ ಸೇವನೆಗೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ. ವಿಷ ಸೇವನೆ ಬಗ್ಗೆ ತಿಳಿದ ತಕ್ಷಣ ಆಕೆಯನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ…

Read More

ವಾಕ್ ಮಾಡುವಾಗ ತೀವ್ರ ಹೃದಯಾಘಾತ – 20 ವರ್ಷದ ವಿದ್ಯಾರ್ಥಿ ಸಾವು !

ವಾಕ್ ಮಾಡುವಾಗಲೇ ತೀವ್ರ ಹೃದಯಾಘಾತ – ವಿದ್ಯಾರ್ಥಿ ಸಾವು ! ಶಿವಮೊಗ್ಗ : ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುವಾಗ ತೀವ್ರ ಹೃದಯಾಘಾತಕ್ಕೊಳಗಾಗಿ 20 ವರ್ಷದ ವೈದ್ಯಕೀಯ ವಿದ್ಯಾರ್ಥಿ ಮರಣ ಹೊಂದಿರುವ ಘಟನೆ ನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಿಮ್ಸ್ ಕಾಲೇಜಿನಲ್ಲಿ 2ನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಪೃಥ್ವಿ ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿ ಇಂದು ಸಂಜೆ 4 ಗಂಟೆ ವೇಳೆಗೆ ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುತ್ತಿದ್ದರು. ಆ ವೇಳೆ ಏಕಾಏಕಿ ತೀವ್ರ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದಿದ್ದಾರೆ. ಅಲ್ಲೆ…

Read More

KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಾವು ,ಹಲವರು ಗಂಭೀರ

KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಾವು ,ಹಲವರು ಗಂಭೀರ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಒಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ – ಶಿಕಾರಿಪುರ ಮಾರ್ಗದಲ್ಲಿ ನಡೆದಿದೆ. ಶಿವಮೊಗ್ಗ-ಶಿಕಾರಿಪುರ ಮಾರ್ಗದ ಚಿನ್ನಿಕಟ್ಟೆ ಬಿದರಳ್ಳಿ ಗ್ರಾಮದ ಬಳಿ KSRTC ಬಸ್ ಒಮಿನಿ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಓಮಿನಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಒಮಿನಿ ಕಾರಿನಲ್ಲಿ ಸೂರಗೊಂಡನಕೊಪ್ಪದಿಂದ ನಾಲ್ವರು…

Read More

ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 17ಕ್ಕೆ

ರಿಪ್ಪನ್‌ಪೇಟೆ: ಪಟ್ಟಣದ ರೋಟರಿ ಕ್ಲಬ್‌ನ ನೂತನ ಪಧಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜುಲೈ 17ರ ಭಾನುವಾರ ವಿಶ್ವಮಾನವ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ನೂತನ ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ತಿಳಿಸಿದರು. ಪಟ್ಟಣದ ರೋಟರಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು ನಮ್ಮ ಸಂಸ್ಥೆಯ ಸದಸ್ಯರು ಪ್ರಪ್ರಥಮವಾಗಿ ಮಹಿಳಾ ಅಧ್ಯಕ್ಷರು ಮತ್ತು ಕಾರ್ಯದರ್ಶಿಯನ್ನು ಆಯ್ಕೆ ಮಾಡಿದ್ದಾರೆ, ಇದರ ಉದ್ದೇಶ ಮಹಿಳಾ ಸಬಲೀಕರಣವಾಗಿದ್ದು ಸೇವೆಯಲ್ಲಿ ಮಹಿಳೆಯರ ಹೆಚ್ಚು ಪಾಲ್ಗೊಳ್ಳುವಿಕೆಯನ್ನು ಪ್ರತಿನಿಧಿಸುತ್ತದೆ. ಸಂಸ್ಥೆಯು ಇಮ್ಯಾಜಿನ್ ರೋಟರಿ ಎಂಬ ಕಲ್ಪನೆಯನ್ನು ಕೊಟ್ಟಿದ್ದು ಸಮಾನ ಶಿಕ್ಷಣ,…

Read More

ಚಲಿಸುತಿದ್ದ ಬಸ್ ನ ಸ್ಟೇರಿಂಗ್ ಕಟ್: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

A government bus traveling from Shivamogga to Thirthahalli experienced a sudden steering failure near Kattehaklu in Thirthahalli taluk. The bus was carrying around 50 passengers at the time of the incident. Due to the driver’s presence of mind and timely action, the bus was brought under control and safely stopped on the roadside, preventing a…

Read More

ರಿಪ್ಪನ್‌ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ

ರಿಪ್ಪನ್‌ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ ರಿಪ್ಪನ್‌ಪೇಟೆ : ಸಾರ್ವಜನಿಕ ಸಭೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಪ್ರಾದೇಶಿಕ ಪಕ್ಷದ ಅಭ್ಯರ್ಥಿ ಗೆ ಚುನಾವಣಾಧಿಕಾರಿ ಅಗೌರವ ತೋರಿದ ಘಟನೆ ಇಂದು ನಡೆದಿದೆ. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಪಕ್ಷದ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಆಭ್ಯರ್ಥಿ ಅಬ್ಬಿ ಕಿರಣ್ ಬಿ.ಈ. ಪರ ಕೆ.ಆರ್.ಎಸ್.ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ಬಹಿರಂಗ ಸಭೆಯ ಮೂಲಕ ಮತಯಾಚನೆ ಮಾಡುತಿದ್ದ ಸಂಧರ್ಭದಲ್ಲಿ ಸ್ಥಳೀಯ ಚುನಾವಣಾ ನೋಡಲ್ ಅಧಿಕಾರಿ…

Read More

ಪ್ರಧಾನಿ ಮೋದಿಗೆ ಮನವಿ ನೀಡಲು ಬ್ಯಾರಿಕೇಡ್ ತಳ್ಳಿ ಮುನ್ನುಗ್ಗುತ್ತಿರುವ ವಿಎಸ್ ಐಎಲ್ ಹೋರಾಟಗಾರರು|vsil

ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಗೆ ಕಾರ್ಖಾನೆ ಉಳಿಸುವಂತೆ ಮನವಿ ನೀಡಲೇಬೇಕು ಎಂದು ನಿರ್ಧರಿಸಿದ್ದ ಸಾವಿರಾರು ವಿಐಎಸ್ ಎಲ್ ಗುತ್ತಿಗೆ ನೌಕರರ ಕಾರ್ಯಕರ್ತರನ್ನು ಬಿಳಕಿ ಕ್ರಾಸ್ ಬಳಿ ಪೊಲೀಸರು ತಡೆದಿದ್ದಾರೆ. ಪೊಲೀಸರು ತಡೆದರೂ ಗದ್ದೆಯಲ್ಲಿ ಎದ್ದು ಬಿದ್ದು ಓಡಿ ಶಿವಮೊಗ್ಗ ವಿಮಾನ ನಿಲ್ದಾಣದ ಕಡೆ ಹೋರಾಟಗಾರರು ತೆರಳುತಿದ್ದಾರೆ. ಇಂದು ಬೆಳಗ್ಗಿನ ಜಾವವೇ ಸಂಘದ 40 ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಇಂದು ಬೆಳಿಗ್ಗೆ ಭದ್ರಾವತಿ ಶಾಸಕ…

Read More