ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ ಸಮೀಪ ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ(40) ಎಂದು ತಿಳಿದು ಬಂದಿದೆ. ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು….

Read More

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿಜಿಟಲ್ ಕ್ರಾಂತಿ: ಮೊಬೈಲ್ ಆ್ಯಪ್ ‘ಇವಿಎಂ’ ಮೂಲಕ ಶಾಲಾ ಸಂಸತ್ ಚುನಾವಣೆ ಯಶಸ್ವಿ

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿಜಿಟಲ್ ಕ್ರಾಂತಿ: ಮೊಬೈಲ್ ಆ್ಯಪ್ ‘ಇವಿಎಂ’ ಮೂಲಕ ಶಾಲಾ ಸಂಸತ್ ಚುನಾವಣೆ ಯಶಸ್ವಿ Ripponpet Government High School creates history by conducting its 2026-27 school parliament election using a completely mobile app-based EVM system, promoting eco-friendly practices and digital literacy among rural students. ರಿಪ್ಪನ್‌ಪೇಟೆ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ತಂತ್ರಜ್ಞಾನ ಅಳವಡಿಕೆ ಹಾಗೂ ನವೀನ ಪ್ರಯೋಗಗಳಲ್ಲಿ ನಗರದ ಪ್ರತಿಷ್ಠಿತ ಖಾಸಗಿ…

Read More

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ ನವದೆಹಲಿ:  ಉಸಿರಾಟ ತೊಂದರೆಯಿಂದ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ  ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಪಂಚಭೂತಗಳಲ್ಲಿ ಸಿಂಗ್ ಲೀನರಾದರು. ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ  ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿದ್ದು, ಸಿಂಗ್ ಅವರ ಚಿತೆಗೆ ಪುತ್ರಿ ಧಮನ್ ಸಿಂಗ್ ಅಗ್ನಿಸ್ಪರ್ಶ ಮಾಡಿದರು. ಶ್ಲೋಕ ಪಠಣದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು. ಅಂತ್ಯಕ್ರಿಯೆ ವೇಳೆ  ಪ್ರಧಾನಿ…

Read More

Hosanagara | ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ

ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ   ಹೊಸನಗರ ; ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿಯು ಈ ಬಾರಿಯ ಲೋಕಸಭಾ ಚುನಾವಣೆಗಳ ಮೇಲೆ ಪ್ರಭಾವ ಬೀರಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಬಿ.ಚಿದಂಬರ ಹೇಳಿದರು. ಅವರು ಇಲ್ಲಿನ ಕಾಂಗ್ರೆಸ್ ಕಛೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ. ಯೋಜನೆಗಳ ಪ್ರಯೋಜನ ದೊರೆಯದವರಿಗೆ ಉಂಟಾಗಿರುವ…

Read More

ಮಂಡಗದ್ದೆ : ಅನಾಥ ಶವವಾಗಿ ಸಿಕ್ಕ ಎರಡು ದಿನದ ನವಜಾತ ಶಿಶು

ತೀರ್ಥಹಳ್ಳಿ : ತಾಲೂಕಿನ ಮಂಡಗದ್ದೆಯಲ್ಲಿ ಹುಟ್ಟಿದ ಎರಡು ದಿನದ ಮಗು ಕರಳು ಬಳ್ಳಿ ಸಹ ಹಾಗೆ ಇರುವ ಗಂಡು ಮಗುವೊಂದು ಮಂಡಗದ್ದೆಯ ಕೆರೆಯ ಬಳಿ ಯಾರೋ ಇಟ್ಟು ಅಥವಾ ಬಿಸಾಕಿ ಹೋಗಿರುವ ದಾರುಣ ಘಟನೆ ನೆಡೆದಿದೆ. ಮಂಡಗದ್ದೆಯ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಬೆಸ್ತರಿಗೆ ಈ ಶಿಶು ಸಿಕ್ಕಿದ್ದು ತಕ್ಷಣವೇ ಅಲ್ಲಿನ ಗ್ರಾಮಪಂಚಾಯಿತಿ ಸದಸ್ಯರಿಗೆ ವಿಷಯ ತಿಳಿಸಿದ್ದಾರೆ. ಮಗುವಿನ ಜನನವನ್ನು ಮುಚ್ಚಿಡುವ ಸಲುವಾಗಿ ಯಾರೋ ಈ ರೀತಿ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಕೃತ್ಯಕ್ಕೆ ಕಾರಣರಾದ ಪಾಪಿ…

Read More

ಮಂಜುನಾಥ ಗೌಡರನ್ನು ನಂಬಿ ನಾನು ಹಾಳಾದೆ – ಮಂಜುನಾಥ್ ಪೂಜಾರಿಯಿಂದ ಹೇಳಿಕೆ

ಶಿವಮೊಗ್ಗ : ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ಅವರ ನಡುವಿನ ಒಳಜಗಳ ಈಗ  ಮತ್ತೊಂದು ಹೊಸ ರೂಪ ಪಡೆದಿದೆ. ಹೆಗಲತ್ತಿಯ ತೋಟದ ಕೊಪ್ಪದ ಮಂಜುನಾಥ್ ಪೂಜಾರಿ ಮಾತನಾಡುತ್ತಾ ನಾನು ಮಂಜುನಾಥ್ ಗೌಡರ ಕೈಗೊಂಬೆಯಾಗಿದ್ದೇನೆ,ಅವರ ಶಿಷ್ಯ ದಿನೇಶ್ ನನ್ನನು ಕಿಡ್ನಾಪ್ ಮಾಡಿ ಜೀವಬೆದರಿಕೆ ಹಾಕಿದ್ದಾರೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ಕಣ್ಣೀರು ಹಾಕಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್ ಪೂಜಾರಿ ಆರ್.ಎಂ.ಮಂಜುನಾಥ್ ಗೌಡರು ನನ್ನನ್ನ ಬಳಸಿಕೊಂಡು ಕಿಮ್ಮನೆ ರತ್ನಾಕರ್ ಅವರ ಬಗರ್ ಹುಕುಂ ಹೋರಾಟವನ್ನ ಮೊಟಕುಗೊಳಿಸುವ ಪ್ರಯತ್ನ…

Read More

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ದೇಶಪ್ರೆಮ ದಿನ ಹಾಗೂ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿ ಕರಾಳ ದಿನ ಆಚರಿಸಲಾಯಿತು. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರ ಹಿಡಿದು ಮೇಣದಬತ್ತಿ ಬೆಳಗಿಸಿ ಅವರ ತ್ಯಾಗ ಬಲಿದಾನವನ್ನು ಸ್ಮರಿಸಲಾಯಿತು. ವಿಶ್ವ ದೇಶಪ್ರೆಮಿಗಳಿಗೆ ಜಯವಾಗಲಿ, ಭಾರತ್ ಮಾತಾಕಿ ಜೈ ವಂದೇ ಮಾತರಂ ,ವೀರ ಯೋಧರು ಅಮರರಾಗಲಿ ,ಸೆನಿಕರ ದಿನಾಚರಣೆ…

Read More

ಅಪರಿಚಿತ ಶವ ಪತ್ತೆ – ಗುರುತು ಪತ್ತೆಗೆ ಮನವಿ | Crime News

ಅಪರಿಚಿತ ಶವ ಪತ್ತೆ – ಗುರುತು ಪತ್ತೆಗೆ ಮನವಿ ಶಿವಮೊಗ್ಗದ ಗಾಜನೂರು ಬಸ್ ನಿಲ್ದಾಣದ ಮುಂಭಾಗದ ಪುಟ್‍ಪಾತ್‍ನ ಸಿಮೆಂಟ್ ಕಟ್ಟೆಯ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.   ಸುಮಾರು 45-50 ವರ್ಷ ವಯಸ್ಸಿನ ಅವರನ್ನು ಸಾರ್ವಜನಿಕರ ಸಹಾಯದಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿನ ವೈದ್ಯರು ವ್ಯಕ್ತಿಯು ಮೃತಪಟ್ಟಿರುವುದಾಗಿ ದೃಢೀಕರಿಸಿದ್ದಾರೆ. ಇನ್ನೂ ಮೃತರ ಶವವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ.  ಮೃತರ ಗುರುತು ಹೀಗಿದೆ  ಮೃತನು ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, 05.10 ಅಡಿ…

Read More

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಶಿವಮೊಗ್ಗ – ಮಂಗಳೂರು ಹೆದ್ದಾರಿಯ ನಾಲೂರು ಗುಡ್ಡೆಕೆರಿ ಮಾರ್ಗ ಮದ್ಯೆ ಮಳೆ ಜಾಸ್ತಿಯಾದ ಹಿನ್ನಲೆಯಲ್ಲಿ ಬೃಹದಾಕಾರದ ಮರಳ ಉರುಳಿ ಬಿದ್ದಿದ್ದು ವಾಹನ ಸಂಚಾರ ಅಸ್ತವ್ಯಸ್ತ ವಾಗಿದೆ. ಪರ್ಯಾಯ ಮಾರ್ಗವಾಗಿ ಆಗುಂಬೆ ಗುಡ್ಡೆಕೇರಿ ಕೆಂದಲ ಬೈಲು ಶಿರೂರು ಮಾರ್ಗವಾಗಿ ವಾಹನ ಹೋಗಲು ಅನುವು ಮಾಡಲಾಗಿದೆ. ಭಾರಿ ಗಾಳಿ ಮಳೆಗೆ ಬೃಹದಾಕಾರದ ಮರ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ವ್ಯತ್ಯಯವಾಗಿದೆ.

Read More

ಸಂಸದ ಬಿವೈ ರಾಘವೇಂದ್ರ ಮನೆಗೆ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಯತ್ನ – ಕಾರ್ಯಕರ್ತರು ವಶಕ್ಕೆ|protest

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸಂಸದ ಬಿ ವೈ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ 35ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 9 ವರ್ಷದಿಂದ ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡುತ್ತಾ ಬಂದಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ 650ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸದೆ…

Read More