ಕಾರ್ಯಾಗಾರಗಳಲ್ಲಿ ಪಾಲ್ಗೊಳ್ಳುವುದರಿಂದ ಜನಪ್ರತಿನಿಧಿಗಳಿಗೆ ಅರಿವು ಮೂಡುತ್ತದೆ : ಶಾಸಕ ಹರತಾಳು ಹಾಲಪ್ಪ.
ಹೊಸನಗರ : ಜನಪ್ರತಿನಿಧಿಗಳಾಗಿ ಕಾರ್ಯಗಾರಗಳಲ್ಲಿ ಭಾಗವಹಿಸಿದ್ದಾಗ ಸರ್ಕಾರದ ಸವಲತ್ತುಗಳು ಹಾಗೂ ಜನಪರ ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ವ್ಯವಸ್ಥೆ ಆಗುತ್ತದೆ. ಇದು ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಹೊಸನಗರ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ಹೊಸನಗರದ ಗಾಯತ್ರಿ ಮಂದಿರದಲ್ಲಿ ತಾಲೂಕ್ ಬಿಜೆಪಿ ಹಾಗೂ ಗ್ರಾಮೀಣ ಪಂಚಾಯತ್ ರಾಜ್ ಪ್ರಕೋಷ್ಠ ವತಿಯಿಂದ ಆಯೋಜಿಸಿದ್ದ ಚುನಾಯಿತ ಗ್ರಾ.ಪಂ ಸದಸ್ಯರ ತಾಲ್ಲೂಕು ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿಯ…