ರೈಲ್ವೆ ಇಲಾಖೆ ಅಧಿಕಾರಿಗಳೇ ಬೇಜಾವಬ್ದಾರಿತನ ಬಿಡಿ:: ಆನಂದಪುರ- ಯಡೇಹಳ್ಳಿ, ಅಂದಾಸುರ ರೈಲ್ವೆ ಲೆವಲಿಂಗ್ ಕ್ರಾಸ್ ಹಂಪ್ಸ್ ನ ಸಮಸ್ಯೆಗಳತ್ತ ಗಮನ ಕೊಡಿ.!!!
ಭಾರತ ಸರ್ಕಾರದ ಬಹುಮುಖ್ಯ ಉದ್ಯಮದಲ್ಲಿ ಭಾರತೀಯ ರೈಲ್ವೆ ಬಹು ಅಗ್ರಸ್ಥಾನವನ್ನು ಪಡೆದಿದೆ.ಸುರಕ್ಷತೆಯಿಂದ ಹಿಡಿದು ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ರೀತಿಯ ಅನುಕೂಲಗಳನ್ನು ರೈಲ್ವೆ ಇಲಾಖೆ ಭಾರತೀಯರಿಗೆ ಮಾಡಿಕೊಟ್ಟಿದೆ. ಆದರೆ ಕೆಲವೊಂದು ಸಂದರ್ಭದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನವೋ ಅಥವಾ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯತನದಿಂದಲೋ ರಸ್ತೆಯಲ್ಲಿ ಪಯಣಿಸುವ ಪ್ರಯಾಣಿಕರಿಗೆ ತೊಂದರೆಯೂ ಆಗುತ್ತಿದೆ. ಇಂತಹದೇ ಸಮಸ್ಯೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ- ಯಡೇಹಳ್ಳಿ ರೈಲ್ವೇ ಲೆವಲಿಂಗ್ ಕ್ರಾಸ್ ನ ಬಳಿ ರೈಲ್ವೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಬಹುದೊಡ್ಡ ಉದ್ದನೆಯ ಹಂಪ್ಸ್ ಗಳನ್ನು ಈ…