Headlines

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ

Ripponpete | ಬಟಾಣಿಜಡ್ಡು ಗ್ರಾಮದಲ್ಲಿ ಒಂಟಿಸಲಗನ ದಾಳಿ – ಬೇಸಿಗೆ ಭತ್ತದ ಬೆಳೆ ಹಾನಿ ರಿಪ್ಪನ್‌ಪೇಟೆ;-ಕುಮದ್ವತಿ ನದಿಯ ಬಳಿಯ ಬಟಾಣಿ ಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಒಂಟಿಸಲಗ ನುಗ್ಗೆ ಭತ್ತದ ಬೆಳೆಯನ್ನು ನಾಶಗೊಳಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದ ಕಡೆಗದ್ದೆ ಅರಣ್ಯದಲ್ಲಿ ತಿಮ್ಮಪ್ಪ ಎಂಬುವರು ಅನೆ ತುಳಿತದಿಂದ ಸಾವನ್ನಪ್ಪಿರುವ ದಿನವೇ ರಾತ್ರಿ ಅದೇ ಗ್ರಾಮಕ್ಕೆ ಹತ್ತಿರವಿರುವ ಬಟಾಣಿಜಡ್ಡು ಗ್ರಾಮದಲ್ಲಿ ಈ ರೀತಿಯಲ್ಲಿ ದಾಳಿನಡೆಸಿ ಬೆಳೆ…

Read More

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್‌ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…

Read More

ಜಾತಿ ಪದ್ದತಿಯನ್ನು ವಿನಾಶಗೊಳಿಸಬೇಕು : ಡಾ.ಸತೀಶಕುಮಾರ ಹೊಸಮನಿ

ಶಿವಮೊಗ್ಗ : ವರ್ಣಾಶ್ರಮವನ್ನು ತಿದ್ದುವುದಲ್ಲ. ಅದನ್ನು ಸಂಪೂರ್ಣವಾಗಿ ತೊಲಗಿಸಬೇಕು. ಎಲ್ಲಾ ದೇಶಗಳಲ್ಲಿ ಮತ್ತು ಎಲ್ಲಾ ಮತಗಳಲ್ಲಿರುವ ಜಾತಿ ಪದ್ಧತಿಯನ್ನು ಸಂಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ.ಸತೀಶಕುಮಾರ ಹೊಸಮನಿ ನುಡಿದರು. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ, ಕವಿಶೈಲದ ಹೆಮಾಂಗಣ ಸಭಾಂಗಣದಲ್ಲಿ  ಡಿ. 19 ರ ಭಾನುವಾರ ಕುವೆಂಪು ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಸಂಸ್ಥೆ ಇವರು ಹಮ್ಮಿಕೊಂಡಿದ್ದ ಕುವೆಂಪುರವರ ಕನ್ನಡ ಡಿಂಡಿಮವ ಮತ್ತು ಸಾಧಕರಿಗೆ ಪ್ರಶಸ್ತಿ ಪ್ರದಾನ…

Read More

ದೈಹಿಕ ಶಿಕ್ಷಕ ಜಿ ಎಸ್ ಶಿವಕುಮಾರ್ ರವರಿಗೆ ಗ್ರಾಮಸ್ಥರಿಂದ ಗೌರವ ಸಮರ್ಪಣೆ :

 ರಿಪ್ಪನ್ ಪೇಟೆ : ಮಂಡಗಟ್ಟ  ( ನಗರ ರೋಡ್) ಸರ್ಕಾರಿ ಪ್ರೌಢಶಾಲೆಯ ದೈಹಿಕ  ಶಿಕ್ಷಕರಾದ ಜಿ ಎಸ್. ಶಿವ ಕುಮಾರ್ ರವರು ಇಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಯಾಗಿದ್ದು. ಇವರನ್ನು ರಿಪ್ಪನ್ ಪೇಟೆಯ ಗ್ರಾಮಸ್ಥರು ಮಂಡಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಗೌರವಿಸಿ ಅಭಿನಂದಿಸಿದರು.  ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಸುಮಾರು 28 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲೆಯಜಿಲ್ಲೆಯ ವಿವಿಧೆಡೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಗ್ರಾಮೀಣ ಪ್ರದೇಶದ ಸಾವಿರಾರು ಮಕ್ಕಳನ್ನು ಜಿಲ್ಲಾಮಟ್ಟ ರಾಜ್ಯಮಟ್ಟ ಹಾಗೂ…

Read More

ಆರಗ ಸಮೀಪ ಮಧ್ಯ ರಸ್ತೆಯಲ್ಲೇ ಯುವಕನ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ..??????

ತೀರ್ಥಹಳ್ಳಿ : ಆರಗ ಸಮೀಪದ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಳಗೇರಿ ಬಸ್ ನಿಲ್ದಾಣದ ಸಮೀಪ ರಸ್ತೆ ಮಧ್ಯದಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ. ಮೂಡುವಳ್ಳಿಯ ಚೇತನ್ ( 27 ವರ್ಷ ) ಮೃತಪಟ್ಟ ವ್ಯಕ್ತಿಯಾಗಿದ್ದು,ರಸ್ತೆ ಮಧ್ಯದಲ್ಲಿಯೇ ಬೆಳಗಿನ ಜಾವ ಶವ ಪತ್ತೆಯಾಗಿದೆ. ಯುವಕನಿಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗುತಿದ್ದರೂ, ಬಸ್ ನಿಲ್ದಾಣ ಸಮೀಪ KA-15-L-0286 ಹೀರೋ ಹೊಂಡ ಸ್ಪೆಂಡರ್ ಬೈಕ್ ನಿಂತಿದ್ದು ಪಾದರಕ್ಷೆ ಸಹ ಅಲ್ಲೇ ಇದೆ ಎನ್ನಲಾಗಿದೆ.  ಬೈಕ್…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರು ಫಿಕ್ಸ್ – ಯಡಿಯೂರಪ್ಪ ಘೋಷಣೆ|airport

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ಧಾರೆ. ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್​ವೈ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ..ಈ ಸಂಬಂಧ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲು ತೀರ್ಮಾನಿಸಿದ್ದೇವೆ.  ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ವಾನುಮತದ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗುವುದು. ನರೇಂದ್ರ ಮೋದಿಯವರೇ ಈ ಹೆಸರನ್ನು ಘೋಷಿಸಲಿದ್ಧಾರೆ…

Read More

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ

ರಿಪ್ಪನ್‌ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟç ಸೇನಾ ಸೇವಾ ಸಮಿತಿಯ ೫೫ ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ ೬ ಗಂಟೆಗೆ ಅರಂಭಗೊಂಡಿತು. ಕರೋನಾ ಕಾರಣ ಕಳೆದೆರಡು ವರ್ಷ ಅದ್ದೂರಿ ಮೆರವಣಿಗೆ ನಡೆದಿರಲಿಲ್ಲ ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ…

Read More

ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ | ಹೊಸನಗರ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ

ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ | ಹೊಸನಗರ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ. ಮತ್ತಿಕೈ ಸಮೀಪದ ಚಂಪಕಾಪುರ ಗ್ರಾಮದ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತ ದುರ್ಧೈವಿಗಳು. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ ಎಂಬುವವರು ತಮ್ಮ ಎರಡು ಮಕ್ಕಳನ್ನು ಬಾವಿಗೆ ಎಸೆದು…

Read More

ನಾಳೆ(19-07-2023) ಹೊಸನಗರದಲ್ಲಿ ಪತ್ರಿಕಾ ದಿನಾಚರಣೆ ; ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ

ಹೊಸನಗರ ಪಟ್ಟಣದ ಆರ್ಯ ಈಡಿಗರ ಸಭಾಭವನದಲ್ಲಿ ಜುಲೈ 19 ರಂದು ಬೆಳಿಗ್ಗೆ 11ಗಂಟೆಯಿಂದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ಶಾಖೆಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಭಿಯಾನವನ್ನು ಏರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಕೆ ವೆಂಕಟೇಶ್‌ಮೂರ್ತಿಯವರು ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಹೊಸನಗರ-ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಉದ್ಘಾಟಿಸಲಿದ್ದು, ಸಮಕಾಲಿನ ಪತ್ರಿಕಾ ಮಾಧ್ಯಮದ ಜವಾಬ್ದಾರಿಗಳು ಎಂಬ ವಿಷಯವಾಗಿ…

Read More

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಆರೋಪಿಗಳು ಪರಾರಿ ,ಜಾನುವಾರು ರಕ್ಷಣೆ|crime news

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಆರೋಪಿಗಳು ಪರಾರಿ ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಗವಟೂರಿನ ಬೆಳಕೋಡು ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ನಡೆಸುತಿದ್ದ ವಾಹನ ಸಮೇತ ಜಾನುವಾರನ್ನು ವಶಕ್ಕೆ ಪಡೆದಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಬೆಳಕೋಡು ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತಿದ್ದ ಅಶೋಕ್ ಲೈಲ್ಯಾಂಡ್ ಲಗೇಜ್ ಆಟೋವನ್ನು ಅನುಮಾನದಿಂದ ಸ್ಥಳೀಯರು ತಡೆದು ವಿಚಾರಿಸಲು ಹೋದಾಗ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನದಲ್ಲಿ ಒಂದು ಜಾನುವಾರನ್ನು ಹಿಂಸಾತ್ಮಕವಾಗಿ ಕಟ್ಟಿಹಾಕಲಾಗಿತ್ತು. ಅಶೋಕ್ ಲೈಲ್ಯಾಂಡ್ ಲಗೇಜ್ ಆಟೋ(ka-15-9389)…

Read More
Exit mobile version