Headlines

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು ಶಿವಮೊಗ್ಗ(Shivamogga) : ಮಹಿಳಾ ಆಫೀಸರ್‌ಗೆ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ, ₹1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್‌ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯಲ್ಲಿದ್ದರು. ಈ ಸಂದರ್ಭ ವಾಟ್ಸಪ್‌ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದ. ‘ತಮ್ಮ ವಿರುದ್ಧ ದೂರು…

Read More

ರಿಪ್ಪನ್ ಪೇಟೆ ಜಿಪಂ ಚುನಾವಣೆಗೆ ಬಂಗಾರಪ್ಪ ಅಭಿಮಾನಿ ಬಳಗದಿಂದ ಅಮೀರ್ ಹಂಜಾ ಸ್ಪರ್ಧೆ:

ರಿಪ್ಪನ್ ಪೇಟೆ: ಜಿಲ್ಲಾ ಪಂಚಾಯತ್ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿಗಳ ಬಳಗದಿಂದ ರಿಪ್ಪನ್ ಪೇಟೆಯ ಅಮೀರ್ ಹಂಜಾ ರವರು ಕಣಕ್ಕಿಳಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲಾ ಪಂಚಾಯತ್ ಮೀಸಲಾತಿ ಘೋಷಣೆಯಾಗಿ ರಿಪ್ಪನ್ ಪೇಟೆ ಕ್ಷೇತ್ರದಲ್ಲಿ ಸಾಮಾನ್ಯ ಕೆಟಗೆರಿ ಬಂದಿದ್ದು ಕಾಂಗ್ರೆಸ್‌ ಹಾಗೂ ಬಿಜೆಪಿ ಯಲ್ಲಿ ಈಗಾಗಲೇ ಟಿಕೆಟ್ ಫ಼ೈಟ್ ನಡೆಯುತ್ತಿದೆ ಈ ನಡುವೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅಭಿಮಾನಿ ಬಳಗದಿಂದ ಬಂಗಾರಪ್ಪ ರವರ ಒಡನಾಡಿ ಆಗಿದ್ದ ಅಮೀರ್ ಹಂಜಾರವರು ರಿಪ್ಪನ್ ಪೇಟೆ ಜಿಲ್ಲಾ ಪಂಚಾಯತ್…

Read More

ರಿಪ್ಪನ್ ಪೇಟೆ ಸುತ್ತಮುತ್ತ ಮೊಬೈಲ್ ನೆಟ್ ವರ್ಕ್ ಸಮಸ್ಯೆಯಿಂದ ಆಕಾಶವನ್ನು ನೋಡುತ್ತಿರುವ ಮೊಬೈಲ್ ಗ್ರಾಹಕರುಗಳು….!ಸಿಡಿದೆದ್ದು ಮೊಬೈಲ್ ಸೇವಾ ಕೇಂದ್ರಗಳಿಗೆ ಬೀಗ ಜಡಿಯಲು ಸನ್ನದ್ಧರಾಗುತ್ತಿರುವ ಗ್ರಾಹಕರುಗಳು..!!???

ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರಮುಖ ಪಟ್ಟಣಗಳಲ್ಲಿ ಒಂದಾದ ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮದ ಮೊಬೈಲ್ ಗ್ರಾಹಕರುಗಳು  ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಆಕಾಶವನ್ನು ನೋಡುತ್ತಿದ್ದಾರೆ.  ಗ್ರಾಹಕರ ಸಮಸ್ಯೆಗೆ ಸ್ಪಂದಿಸದ ಸೇವಾ ಕೇಂದ್ರಗಳು :  ರಿಪ್ಪನ್ ಪೇಟೆ ಯಲ್ಲಿ ಖಾಸಗಿ ಮೊಬೈಲ್ ಕಂಪನಿಗಳಾದ ಏರ್ ಟೆಲ್, ಜಿಯೋ ಸೇರಿದಂತೆ ಬಿಎಸ್ಎನ್ಎಲ್  ಸೇವಾ ಕೇಂದ್ರಗಳು ಇದ್ದರೂ ಸಹ ದಿನನಿತ್ಯ ನೂರಾರು ಬಾರಿ ಮೊಬೈಲ್ ನೆಟ್ವರ್ಕ್ ಗಳ ಸಮಸ್ಯೆಗಳು ಉಂಟಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಸೇವಾಕೇಂದ್ರದ…

Read More

ಅಂಕದ ಜೊತೆ ಬಾಂಧವ್ಯಕ್ಕೂ ಮಹತ್ವ ಕೊಡಿ – ಜಿ ಎಸ್ ನಟೇಶ್|gfgc

ಅಂಕದ ಜೊತೆ ಬಾಂಧವ್ಯಕ್ಕೂ ಮಹತ್ವ ಕೊಡಿ – ಜಿ ಎಸ್ ನಟೇಶ್ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಉತ್ತಮ ಅಂಕ ಮತ್ತು ಉದ್ಯೊಗ ಗಳಿಕೆಯಷ್ಟೇ ಜೀವನ ಎಂದು ಭಾವಿಸಬಾರದು.ಸಂಬಂಧ, ಬಾಂಧವ್ಯಗಳಿಗೆ ಮಹತ್ವ ನೀಡಬೇಕು ಎಂದು ಶಿವಮೊಗ್ಗದ ನಿವೃತ್ತ ಉಪನ್ಯಾಸಕ ಜಿ.ಎಸ್. ನಟೇಶ್ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಶೈಕ್ಷಣಿಕ ಸಮಾರೋಪ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಸಂಬಂಧವು ಆತ್ಮೀಯರಂತೆ ಇರಬೇಕಾದ ಅನಿವಾರ್ಯತೆ ಇದೆ….

Read More

ಕೈಬಿಟ್ಟು ಕಮಲ ಹಿಡಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಿರುದ್ಧ ಕಾಂಗ್ರೆಸ್ಸಿಗರ ಆಕ್ರೋಶ :

ರಿಪ್ಪನ್ ಪೇಟೆ : ಅಪರೇಶನ್ ಕಮಲಕ್ಕೆ  ತುತ್ತಾಗಿರುವ ಮಹಾಲಕ್ಷ್ಮಿ ಅಣ್ಣಪ್ಪ ರವರು ನೈತಿಕ ಹೊಣೆ ಹೊತ್ತು ರಿಪ್ಪನ್ ಪೇಟೆ ಗ್ರಾಪಂ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಗ್ರಾಪಂ ಸದಸ್ಯರಾದ ಎನ್ ಚಂದ್ರೇಶ್ ಹಾಗೂ ರಿಪ್ಪನ್ ಪೇಟೆ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾದ ಆಸೀಫ಼್ ಭಾಷಾಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ಆಗ್ರಹಿಸಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ ನಡೆದ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಯಾವುದೇ ಪಕ್ಷಕ್ಕೂ ನಿಷ್ಟೆ ತೋರದ ಮಹಾಲಕ್ಷ್ಮಿ ಅಣ್ಣಪ್ಪರವರು ನಿನ್ನೆ ದಿನ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.ಕಾಂಗ್ರೆಸ್ ಗ್ರಾಪಂ…

Read More

ಖೈದಿಯನ್ನು ಭೇಟಿಯಾಗಲು ಬಂದಿದ್ದ ಇಬ್ಬರು ಜೈಲಿನಲ್ಲೇ ಬಂಧನ

Two visitors who came to meet an inmate at Shivamogga Central Prison were arrested by jail security staff after ganja was found during inspection. Tungaanagar Police have registered a case. ಖೈದಿ ಭೇಟಿಯಾಗಲು ಬಂದಿದ್ದ ಇಬ್ಬರು ಜೈಲಿನಲ್ಲೇ ಬಂಧನ – ಗಾಂಜಾ ಸಾಗಣೆ ಯತ್ನ ವಿಫಲ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬರನ್ನು ಭೇಟಿಯಾಗಲು ಬಂದಿದ್ದ ಇಬ್ಬರು ಆರೋಪಿಗಳು, ಜೈಲಿನೊಳಗೆ ಅಕ್ರಮವಾಗಿ ಗಾಂಜಾವನ್ನು ಸಾಗಿಸಲು ಯತ್ನಿಸಿದ ವೇಳೆ…

Read More

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೋರ್ವನ ಕಾಲು ಮುರಿತವಾಗಿರುವ ಘಟನೆ ಆನಂದಪುರ ಸಮೀಪದ ಗೌತಮಪುರ ಸಮೀಪದಲ್ಲಿ ನಡೆದಿದೆ. ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದಾರೆ ,ಸಹ ಸವಾರ ಪ್ರತಾಪ್ ಕಾಲು ಮುರಿತವಾಗಿದೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಹಬ್ಬವನ್ನು ನೋಡಿಕೊಂಡು  ಬರುವ ಸಂದರ್ಭದಲ್ಲಿ…

Read More

Ripponpete | ಅಕ್ರಮವಾಗಿ ಮರಳು,ಕಲ್ಲು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..!

Ripponpete | ಅಕ್ರಮ ಮರಳು,ಕಲ್ಲು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್‌ ಲಾರಿ,ಹಾಗೂ ಕಲ್ಲು ಸಾಗಿಸುತಿದ್ದ ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಸೋಮವಾರ ರಾತ್ರಿ ಹರತಾಳು ರಸ್ತೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 2 ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದು, ಗವಟೂರು ಬಳಿಯಲ್ಲಿ ಅಕ್ರಮ ಕಲ್ಲು ಸಾಗಿಸುತಿದ್ದ ಒಂದು ಟಿಪ್ಪರ್ ಲಾರಿಯನ್ನು ವಶಕ್ಕೆ…

Read More

ಸೊರಬ ಪುರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಜ್ಜು:

ಸೊರಬ: ಅಚ್ಚರಿಯ ಬೆಳವಣಿಗೆಯಲ್ಲಿ ಜಿಲ್ಲೆಯ ಸೊರಬ ಪುರಸಭೆ ಸದಸ್ಯರು ಪುರಸಭೆಯ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಅವಕಾಶ ನೀಡುವಂತೆ ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮೆಟ್ಟಿಲೇರಿದ್ದಾರೆ. ಸೊರಬ ಪುರಸಭ ಅಧ್ಯಕ್ಷ ಎಂ.ಡಿ.ಉಮೇಶ್ ಅವರ ನಡುವಳಿಕೆಯಿಂದ ಬೇಸತ್ತು ಇಂದು ಪುರಸಭೆಯ 11 ಜನ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿಯ ಬಾಗಿಲು ತಟ್ಟಿದ್ದಾರೆ. 12 ಜನ ಸದಸ್ಯರಿರುವ ಸೊರಬ ಪುರಸಭೆಯಲ್ಲಿ 6 ಜನ ಸದಸ್ಯರು ಬಿಜೆಪಿ ಪಕ್ಷದ ಸದಸ್ಯರಿದ್ದು 4 ಜನ ಕಾಂಗ್ರೆಸ್, ಒಬ್ಬರು ಜೆಡಿಎಸ್ ಒಬ್ಬರು ಪಕ್ಷೇತರರಿದ್ದಾರೆ. ವಿಪಕ್ಷ ನಾಯಕ…

Read More

Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ

Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ ರಿಪ್ಪನ್‌ಪೇಟೆ : ಇಲ್ಲಿನ ಬಸವಾಪುರ ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ಮಡಿವಾಳ್ ಮನೆಗೆ ಸಂಸದರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ತೆರಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮೃತ ತಿಮ್ಮಪ್ಪ ಮಡಿವಾಳ್ ರವರ ಕುಟುಂಬಕ್ಕೆ ಸರ್ಕಾರದಿಂದ ದೊರಕಬಹುದಾದ ಎಲ್ಲಾ ರೀತಿಯ ನೆರವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ…

Read More
Exit mobile version