ಬಹುಮುಖ ಪ್ರತಿಭೆಯ ಶಿಕ್ಷಕಿ ಕಲಾ ಹೆಗಡೆಗೆ ಚಿನ್ಮಯ ಜ್ಞಾನಿ ಪ್ರಶಸ್ತಿ|Award

ಆನಂದಪುರ : ಸಾಗರ ತಾಲೂಕಿನ ಆನಂದಪುರದ ಸಾಧನಾ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕಲಾ ಹೆಗಡೆಗೆ ರಾಜ್ಯ ಮಟ್ಟದ ಚಿನ್ಮಯ ಜ್ಞಾನಿ ಪ್ರಶಸ್ತಿ ದೊರೆತಿದೆ.  ಮೈಸೂರಿನ ಶರಣು ವಿಶ್ವವಚನ ಪೌಂಡೇಶನ್ ವತಿಯಿಂದ   ಭಾನುವಾರ  ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯದಲ್ಲಿ  ವಿಶಿಷ್ಟ ಸಾಧನೆ ಮಾಡಿದ ಆಯ್ದ ಶಿಕ್ಷಕರಿಗೆ  ಚಿನ್ಮಯ ಜ್ಞಾನಿ ಪ್ರಶಸ್ತಿ ಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಬಾನುವಾರ  ಮೈಸೂರಿನ  ನಟರಾಜ ಸಭಾಭವನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಶಿಕ್ಷಕಿ ಕಲಾ ಹೆಗಡೆ ಇವರು ಬಹುಮುಖ ಪ್ರತಿಭಾ…

Read More

ನಾಪತ್ತೆಯಾಗಿದ್ದ ಅಡಿಕೆ ಲಾರಿ ಪತ್ತೆ: ಕೋಟ್ಯಂತರ ಮೌಲ್ಯದ ಮಾಲು ವಶ, ಆರೋಪಿಗಳಿಗಾಗಿ ಪೊಲೀಸರ ಶೋಧ

ನಾಪತ್ತೆಯಾಗಿದ್ದ ಅಡಿಕೆ ಲಾರಿ ಪತ್ತೆ: ಕೋಟ್ಯಂತರ ಮೌಲ್ಯದ ಮಾಲು ವಶ, ಆರೋಪಿಗಳಿಗಾಗಿ ಪೊಲೀಸರ ಶೋಧ Missing arecanut-loaded lorry traced in Shivamogga; police recover goods worth over ₹1.29 crore and launch a manhunt for accused involved in alleged fraud and breach of trust. ಶಿವಮೊಗ್ಗ: ಮ್ಯಾಮ್ಕೋಸ್‌ಗೆ ಸೇರಿದ ಅಡಿಕೆ ತುಂಬಿಕೊಂಡು ತೆರಳಿದ್ದ ಲಾರಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಪೊಲೀಸರು ಲಾರಿ ಸಹಿತ ಕೋಟ್ಯಂತರ ಮೌಲ್ಯದ…

Read More

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ

Ripponpete | ಪಟ್ಟಣದ ಹೆಸರಾಂತ ವೈದ್ಯ ಡಾ. ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) ನಿಧನ ರಿಪ್ಪನ್‌ಪೇಟೆ ; ವಿಶ್ರಾಂತ ವೈದ್ಯರೂ ಹಾಗೂ ಜಿ ಎಸ್ ಬಿ ಸಮಾಜದ ಹಿರಿಯರಾದ ಡಾ. ಮಂಜುನಾಥ್ ರಾವ್ ( ಕಿರಣ್ ಡಾಕ್ಟರ್) ಇಂದು ಬೆಳಗ್ಗೆ 3:30 ಕ್ಕೆ ತೀರ್ಥಹಳ್ಳಿಯಲ್ಲಿರುವ ನಿವಾಸದಲ್ಲಿ ದೈವಾಧೀನರಾಗಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಕಿರಣ್ ಕ್ಲಿನಿಕ್ ಎಂಬ ಹೆಸರಿನ ಚಿಕಿತ್ಸಾ ಕೇಂದ್ರದಲ್ಲಿ ಮೂವತ್ತು ವರ್ಷಕ್ಕೂ ಅಧಿಕ ಕಾಲ ಜನರ ಸೇವೆ ಸಲ್ಲಿಸಿದ್ದರು.ಬಡವರಿಗೆ ಉಚಿತವಾಗಿ ಸೇವೆ ನೀಡುತಿದ್ದರು. ವೈದ್ಯಕೀಯ ವೃತ್ತಿಯಲ್ಲಿ ಗಣನೀಯ ಸೇವೆ…

Read More

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ ಸಾಗರ: ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಪದೇಪದೇ ಕಿರುಕುಳ ನೀಡುತ್ತಿದ್ದ ಫೈನಾನ್ಸ್ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಕಿರುಕುಳ ನೀಡಿ, ಮಹಿಳೆಗೆ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ನಗರದ ಶಾಂತಿ ನಗರ ಬಡಾವಣೆಯ ಖಾಸಗಿ ಫೈನಾನ್ಸ್ ಮಾಲೀಕ ರವಿ ಭಟ್ಟ ಎಂಬುವವರನ್ನು ನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯವಾಗಿ…

Read More

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.!

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.! Egg transport vehicle overturns near Gram Panchayat office on Shivamogga Road in Ripponpet. More than half the eggs were damaged after the driver reportedly lost control. ರಿಪ್ಪನ್‌ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಐಷರ್ ಸರಕು ವಾಹನ ಮಧ್ಯರಾತ್ರಿ ಪಲ್ಟಿಯಾದ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ,…

Read More

20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು

20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು ಶಿವಮೊಗ್ಗ, ಸೆ.29: ನಗರದ ಜಯನಗರ ಬಡಾವಣೆಯಲ್ಲಿ 20 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಜಯನಗರ ಐದನೇ ತಿರುವಿನ ನಿವಾಸಿ ನೈಜಿಲ್ (20) ಎಂಬ ಯುವಕನೇ ಮೃತ. ಡಿಪ್ಲೊಮಾ ಪೂರೈಸಿದ ಬಳಿಕ ಬೆಂಗಳೂರಿನಲ್ಲಿ ಮುಂದಿನ ಕೋರ್ಸ್ ಕಲಿಯುತ್ತಿದ್ದ ಆತ, ಹಬ್ಬದ ಪ್ರಯುಕ್ತ ಊರಿಗೆ ಬಂದಿದ್ದನು. ಬೆಳಿಗ್ಗೆ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತ ನೈಜಿಲ್…

Read More

ಮಚ್ಚಿನಿಂದ ನಾಯಿಯನ್ನು ಕೊಲ್ಲಲು ಹೋಗಿ ಎದುರುಮನೆ ಅಜ್ಜಿಯನ್ನು ಹತ್ಯೆಗೈದ ಯುವಕ – ನಡೆದಿದ್ದೇನು..??? Crime News

ಮಚ್ಚಿನಿಂದ ನಾಯಿಯನ್ನು ಕೊಲ್ಲಲು ಹೋಗಿ ಎದುರುಮನೆ ಅಜ್ಜಿಯನ್ನು ಹತ್ಯೆಗೈದ ಯುವಕ – ನಡೆದಿದ್ದೇನು..??? Crime News ಯುವಕನೊಬ್ಬ ನಾಯಿಯನ್ನು ಕೊಲ್ಲಲು ಹೋಗಿ ಎದುರುಗಡೆ ಮನೆಯ ಅಜ್ಜಿಯನ್ನು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ವಿಚಿತ್ರ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.   ಭದ್ರಾವತಿಯ ಅರಳಿಹಳ್ಳಿ ಗ್ರಾಮ ಮಂಜುನಾಥ ಎದುರು ಮನೆಯ ಅಜ್ಜಿಯನ್ನೇ ಕೊಂದಿರುವ ಆರೋಪಿಯಾಗಿದ್ದಾನೆ. ಯುವಕನ ಮನೆಯ ಬಳಿ ಬಂದಿದ್ದ ನಾಯಿಯನ್ನು ಕೊಲ್ಲಲು ಮಚ್ಚಿನ ಸಮೇತನಾಗಿ ನಿನ್ನೆಯಿಂದಲೇ ಓಡಾಡುತ್ತಿದ್ದನಂತೆ. ಆಗ ಗ್ರಾಮದ ಕೆಲವರು ಯುವಕನಿಗೆ ಥಳಿಸಿ ಬುದ್ದಿಹೇಳಿ…

Read More

ತಂದೆ-ತಾಯಿಯ ಪಾದಪೂಜೆ ಮಾಡಿದರೆ ಸಾಕು ಪುಣ್ಯ ಪ್ರಾಪ್ತಿಯಾಗುವುದು ; ಮೂಲೆಗದ್ದೆ ಶ್ರೀಗಳು

ತಂದೆ-ತಾಯಿಯ ಪಾದಪೂಜೆ ಮಾಡಿದರೆ ಸಾಕು ಪುಣ್ಯ ಪ್ರಾಪ್ತಿಯಾಗುವುದು ; ಮೂಲೆಗದ್ದೆ ಶ್ರೀಗಳು ರಿಪ್ಪನ್‌ಪೇಟೆ ; ಭಗವಂತನಲ್ಲಿ ಭಕ್ತಿಯಿಂದ ಪ್ರಾರ್ಥಿಸುವುದರೊಂದಿಗೆ ತಾಯಿ-ತಂದೆಯವರು ಸಂಸ್ಕಾರ ಭರಿತರಾದರೆ ಮಕ್ಕಳು ಸಹ ಸಂಸ್ಕಾರ ಭರಿತರಾಗಲು ಸಾಧ್ಯವೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು. ಕಾರಗೋಡು ಗ್ರಾಮದ ಶ್ರೀ ಕಲಾನಾಥೇಶ್ವರ ದೇವಸ್ಥಾನದ ಪ್ರಥಮ ವರ್ಷದ ಪ್ರತಿಷ್ಟಾ ವರ್ಧಂತೋತ್ಸವ ಧಾರ್ಮಿಕ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಇತ್ತೀಚೆಗೆ ಭಾರತ ದೇಶದಲ್ಲಿ ದೊಡ್ಡ ಕ್ರಾಂತಿಯಂತಾದ ಮಹಾನ್ ಕುಂಭ ಮೇಳದಲ್ಲಿ ಭಾಗವಹಿಸಿ ಗಂಗಾ, ಯಮುನಾ,…

Read More

ರಿಪ್ಪನ್‌ಪೇಟೆ : NSS ಶಿಬಿರಾರ್ಥಿಗಳಿಂದ ಪ್ಲಾಸ್ಟಿಕ್ ಬಳಕೆ ವಿರುದ್ದ ಅರಿವು ಜಾಥಾ

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2 ರ ವಿಶೇಷ ವಾರ್ಷಿಕ ಶಿಬಿರದ ಸ್ವಯಂ ಸೇವಕರು ಬೆಳ್ಳೂರು ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಅರಿವು ಜಾಥಾ ಕಾರ್ಯಕ್ರಮವನ್ನು ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಯಿತು. ಪ್ಲಾಸ್ಟಿಕ್ ವಿರುದ್ಧ ಅರಿವು ಕಾರ್ಯಕ್ರಮವನ್ನು ಕಲ್ಲುಹಳ್ಳ ಸರ್ಕಾರಿ ಶಾಲೆಯಿಂದ ಆರಂಭವಾಗಿ ವಿದ್ಯಾರ್ಥಿಗಳು ಪ್ಲಾಸ್ಟಿಕ್ ವಿರುದ್ಧ ಘೋಷಣೆ ಕೂಗುತ್ತಾ ಜನಸಮುದಾಯಕ್ಕೆ ಅರಿವು ಮೂಡಿಸಿದರು. ಜಾಥ ನಡೆಸುವುದರೊಂದಿಗೆ ರಸ್ತೆಯ ಇಕ್ಕೆಲಗಳಲಿದ್ದ ಸುಮಾರು…

Read More

ಗುಜರಾತ್ ಮತ್ತು ಹಿಮಾಚಲ ಚುನಾವಣೆ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆಯಲ್ಲಿ ವಿವಿಧ ಪಕ್ಷಗಳಿಂದ ಸಂಭ್ರಮಾಚರಣೆ|Ripponpet

ರಿಪ್ಪನ್‌ಪೇಟೆ : ಗುಜರಾತ್‌, ಹಿಮಾಚಲ ಪ್ರದೇಶದ ಚುನಾವಣೆಯ ಫಲಿತಾಂಶವು ಗುರುವಾರ ಪ್ರಕಟಗೊಂಡಿದೆ. ಗುಜರಾತ್‌ನಲ್ಲಿ ಬಿಜೆಪಿ ಪಕ್ಷವು ಐತಿಹಾಸಿಕ ಗೆಲವು ಸಾಧಿಸಿದೆ. ಇದರಿಂದ ಸಂತಸಗೊಂಡಿರುವ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ತಿನ್ನಿಸಿ ಸಂಭ್ರಮಿಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರ ವಿಜಯೋತ್ಸವ ಜೋರಾಗಿತ್ತು. ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದ ಹಿನ್ನೆಲೆ ಪಟಾಕಿ ಸಿಡಿಸಿ,‌ ಪರಸ್ಪರ ಸಿಹಿ ತಿನ್ನಿಸಿದರು.ಬಿಜೆಪಿ ಪಕ್ಷದ ಬಾವುಟ ಹಿಡಿದು ಜಯಘೋಷಣೆ ಕೂಗಿದರು. ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ,ಮುಖಂಡರಾದ ಎನ್…

Read More