ವಿಜೃಂಭಣೆಯೊಂದಿಗೆ ಸಂಪನ್ನಗೊಂಡ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ

ರಿಪ್ಪನ್ ಪೇಟೆ;-ಪುರಾಣ ಪ್ರಸಿದ್ದ ಹೆಬ್ಬಂಡೆಯಲ್ಲಿ ನೆಲೆಸಿರುವ ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ವಿಜೃಂಭಣೆಯೊಂದಿಗೆ ಸಂಪನ್ನ ಗೊಂಡಿತು. ಭಾದ್ರಪದ ಮಾಸದ ಹುಣ್ಣಿಮೆಯಿಂದ ಮಹಾಲಯ ಅಮಾವಾಸ್ಯೆಯವರೆಗೆ ಎರಡು ಮಂಗಳವಾರ ಶುಕ್ರವಾರದ ಪಿತೃ ಪಕ್ಷದಲ್ಲಿ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ಶ್ರದ್ದಾಭಕ್ತಿಯಿಂದ ಅದ್ದೂರಿಯಾಗಿ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ನೇತೃತ್ವದಲ್ಲಿ ಹಳೆಯ ಅಮ್ಮನಘಟ್ಟದಲ್ಲಿ ತಾಯಿ ಮಹಾಮಾತೆ ಜೇನುಕಲ್ಲಮ್ಮ ತಾಯಿಗೆ ಕಂಕಣ ಧಾರಣೆ ಮಾಡಿ ಎರಡು ಮಂಗಳವಾರ ಮತ್ತು ಎರಡು ಶುಕ್ರವಾರದೊಂದು ದೇವಿಗೆ ವಿಶೆಷ ಅಲಂಕಾರಿಕಾ ಪೂಜೆಯೊಂದಿಗೆ ವಿವಿಧ ಧಾರ್ಮಿಕ…

Read More

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರರಾಗಿದ್ದಾರೆ. ಸದ್ಯ ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇಡಿ ರಾಜ್ಯವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ಎದುರು ನೋಡುತ್ತಿದ್ದು, ಈ ವಾರವೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಳೆ (ಮೇ-7) ಮಂಗಳವಾರ ಕರ್ನಾಟಕದಲ್ಲಿ…

Read More

RIPPONPETE | ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ

ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ 300 ಅಡಿ ಉದ್ದದ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು. ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗಾವನ್ನು ಹಿಡಿದು ಗ್ರಾಮ ಪಂಚಾಯತ್ ಕಛೇರಿ ಮುಂಭಾಗದಿಂದ ವಿನಾಯಕ ವೃತ್ತದ ಮೂಲಕ ಸಾಗಿ ಪ್ರಮುಖ ರಸ್ತೆಗಳಲ್ಲಿ ತಿರಂಗಾ ಯಾತ್ರೆಯನ್ನು ನಡೆಸಿದರು. ತಿರಂಗ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಗ್ರಾಪಂ…

Read More

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ holiday declared for schools and colleges across Hosanagara taluk today ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜುಲೈ 04 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ,…

Read More

Ripponpete | ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಆಯುಷ್

Ripponpete | ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಆಯುಷ್ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ಸ್‌ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಆಯುಷ್ ಎಸ್ ಆರ್ ಉತ್ತಮ ಸಾಧನೆ ತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಶುಕ್ರವಾರ ಹಾಗೂ ಶನಿವಾರ ನಡೆದ 17 ವರ್ಷ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 100 ಮೀಟರ್ ಓಟದಲ್ಲಿ ದ್ವಿತೀಯ, 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಹಾಗೂ ತ್ರಿಬಲ್ ಜಂಪ್‌ನಲ್ಲಿ ದ್ವಿತೀಯ ಸ್ಥಾನ…

Read More

ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆ|Sagara news

ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಶವ ಪತ್ತೆ ಸಾಗರ : ಅಪರಿಚಿತ ವ್ಯಕ್ತಿಯ ಶವವೊಂದು ಸಾಗರದ ಗಣಪತಿ ಕೆರೆಯಲ್ಲಿ ಪತ್ತೆಯಾಗಿದೆ. ಅಪರಿಚಿತ ಯುವಕನ ಶವ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದ್ದು ಮೃತ ವ್ಯಕ್ತಿಗೆ ಅಂದಾಜು 25 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೋಲೀಸರು ಶವವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಯಾವುದೆ ಸುಳಿವು ದೊರಕಿಲ್ಲ ಯಾರಿಗಾದರೂ ಮೃತ ವ್ಯಕ್ತಿಯ ಸುಳಿವು ದೊರೆತರೆ ಕೂಡಲೆ ಸಮೀಪದ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು…

Read More

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು ಶಿವಮೊಗ್ಗ:   ಸಾಗರ ತಾಲ್ಲೂಕು ಆನಂದಪುರ ಸಮೀಪದ ಇವತ್ತು ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಖಾಸಗಿ ಬಸ್‌ ಹಾಗೂ ಕಾರು ನಡುವಿನ ಡಿಕ್ಕಿಯಲ್ಲಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನ ದೊಡ್ಡಬಳ್ಳಾಪುರದ ಮೂಲದವರು ಎನ್ನಲಾಗಿದ್ದು, ಅಕ್ಷಯ್‌ ಹಾಗೂ ಶರಣ್‌ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಇಲ್ಲಿನ ಮುರುಘಾಮಠದ ಸಮೀಪ ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಎರಟಿಗಾ ಕಾರು ಧರ್ಮಸ್ಥಳಕ್ಕೆ…

Read More

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಶಿಕಾರಿಗೆ ಹೋಗಿದ್ದ ವೇಳೆ ಯುವಕನೊಬ್ಬನಿಗೆ ಗುಂಡು ತಗುಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಟ್ಟೆಹಕ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಸ್ನೇಹಿತರ ಜೊತೆ ಶಿಕಾರಿಗೆ…

Read More

Ripponpete | ಚೌಡೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ | ಶಾಸಕ ಬೇಳೂರು ಭೇಟಿ

Ripponpete | ಚೌಡೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ | ಬೇಳೂರು ಭೇಟಿ ರಿಪ್ಪನ್‌ಪೇಟೆ;-ಇಲ್ಲಿನ ಬರುವೆ ಗ್ರಾಮದಲ್ಲಿನ ಶ್ರೀಚೌಡೇಶ್ವರಿ ದೇವಸ್ಥಾನ ಶಿಲಾಮಯ ದೇವಸ್ಥಾನವಾಗಿ ಜೀರ್ಣೋದ್ದಾರಗೊಳಿಸಲಾಗಿದ್ದು ಅಷ್ಟಬಂಧ ಸಹಿತ ಪುನರ್ ಸಪರಿಹಾರ ಸಹಿತ ಚೌಡೇಶ್ವರಿ ದೇವಿಯ ಮತ್ತು ಪ್ರತಿಷ್ಟಾಪನಾ ಮಹೋತ್ಸವ ಕಾರ್ಯಕ್ರಮವು ಶಿವಮೊಗ್ಗದ ವಸಂತಭಟ್ಟರಯ ಮತ್ತು ಸಂಗಡಿಗರ ಪೌರೋಹಿತದಲ್ಲಿ  ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಸಂಪನ್ನಗೊಂಡಿತು. ಇಂದು ಬೆಳಗ್ಗೆ ದೇವಿಯ ಸನ್ನಿಧಿಯಲ್ಲಿ ಲೋಕಕಲ್ಯಾರ್ಥ  ಚಂಡಿಕಾ ಹೋಮ,ಕಲಾತತ್ವ ಹೋಮಾದಿಗಳು ಪರಿಕಲಶ ಸಹಿತ…

Read More

ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಿಡೀರ್ ರಾಜೀನಾಮೆ|Resign

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಅಧ್ಯಕ್ಷೆ ಸ್ಥಾನಕ್ಕೆ ದಿಡೀರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಪಕ್ಷದ ಬೆಂಬಲಿತ ಸದಸ್ಯರಿಂದ ಅಧ್ಯಕ್ಷರಾಗಿ ಆಯ್ಕೆಯಾದ ಲೀಲಾವತಿ ದೊಡ್ಡಯ್ಯ ಕಳೆದ 20 ತಿಂಗಳ ಕಾಲ ಬಾಳೂರು ಗ್ರಾಪಂ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು. ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಗೆ ಬಂದ ಮಾಹಿತಿ ಪ್ರಕಾರ ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ತಮ್ಮ ವೈಯಕ್ತಿಕ ಕಾರಣಗಳ ಹಿನ್ನಲೆಯಲ್ಲಿ ಸ್ವ ಇಚ್ಚೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಇಂದು ಲೀಲಾವತಿ ದೊಡ್ಡಯ್ಯ ಸಾಗರದ…

Read More
Exit mobile version