29 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಪಲ್ಟಿ : ತಪ್ಪಿದ ಭಾರೀ ದುರಂತ

29 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಪಲ್ಟಿ : ತಪ್ಪಿದ ಭಾರೀ ದುರಂತ A Bolero carrying 29 migrant workers overturned near the 15th Mile under Thunga Nagar Police limits in Shivamogga. All passengers, including women and children, escaped with minor injuries. Police have registered a case and launched an investigation. ಶಿವಮೊಗ್ಗ, ಜು. 13: ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ 15ನೇ…

Read More

ತೀರ್ಥಹಳ್ಳಿಯಲ್ಲಿ ಹನಿಟ್ರ್ಯಾಪ್ ..! ಸರ್ಕಾರಿ ಅಧಿಕಾರಿಗೆ ಬ್ಲಾಕ್ ಮೇಲ್ – ಯುವತಿ ಸೇರಿ ಮೂವರ ಬಂಧನ,ನಾಲ್ವರು ಪರಾರಿ|crime news

ತೀರ್ಥಹಳ್ಳಿ ತಾಲೂಕಿನಲ್ಲಿ ಅಶ್ಲೀಲ ವಿಡಿಯೋ ,ವೇಶ್ಯಾವಾಟಿಕೆ ಜಾಲ ಬಯಲು ಬಳಿಕ ಇದೀಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಮಿಷವೊಡ್ಡಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ಹನಿಟ್ರ್ಯಾಪ್ ಎಂದು ಹೆಸರಿಡಲಾಗಿದ್ದು ಈ ಪ್ರಕರಣದಲ್ಲಿ ಮೂವರನ್ನ‌ ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನಲೆ : ಅರಣ್ಯ ಇಲಾಖೆಯ ಅಧಿಕಾರಿಗೆ ಕರೆ ಮಾಡಿದ ಮಹಿಳೆಯೊಬ್ಬರು  ನೀವು ನಮ್ಮ ಸ್ಟುಡಿಯೋ ದಲ್ಲಿ ಫೋಟೊ ತೆಗೆಸಿಕೊಂಡಿದ್ದು ಫೋಟೋ ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿರುತ್ತಾಳೆ.ಈ ಕರೆ ಅಧಿಕಾರಿ ಮತ್ತು ಮಹಿಳೆಯ ಜೊತೆ ಸಲುಗೆಯಿಂದ ಇರುವಂತೆ…

Read More

ಕ್ಷುಲ್ಲಕ ವಿಚಾರಕ್ಕೆ ತಂದೆ ಮಗನ ನಡುವೆ ಜಗಳ : ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ: ಕ್ಷುಲ್ಲಕ ವಿಚಾರಕ್ಕೆ ತಂದೆಯೊಂದಿಗೆ ಜಗಳವಾಡಿದ ಮಗ, ಕೋಪದಲ್ಲಿ ಕೋಲಿನಿಂದ  ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾನೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿದ್ದ ದಿನಸಿ ವಸ್ತುಗಳನ್ನು ಮಾರಾಟ ಮಾಡಿ,ಕುಡಿದು ಬರುತ್ತಿದ್ದ ತಂದೆಯನ್ನು ಮಗ ಪ್ರಶ್ನಿಸಿದಾಗ ತಂದೆ ಮತ್ತು ಮಗನ ಮಧ್ಯ ಗಲಾಟೆಯಾಗಿದೆ. ಕೋಪದಲ್ಲಿ ಕೋಲಿನಿಂದ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ತಲೆಗೆ ಗಂಭೀರ ಗಾಯವಾಗಿದ್ದ ಆರೋಪಿಯ ತಂದೆ ಮೃತಪಟ್ಟಿದ್ದಾರೆ. ಮಂಡೇನಕೊಪ್ಪದ ಕುಮಾರ ನಾಯ್ಕ (55) ಮೃತಪಟ್ಟ ವ್ಯಕ್ತಿ. ಮನೆಯಲ್ಲಿ ತನ್ನ ಮಗ ಮಧು ಜೊತೆ…

Read More

ಕಬ್ಬಿಣದ ಬಿಲ್ಲೆಟ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು

ಕಬ್ಬಿಣದ ಬಿಲ್ಲೆಟ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು A contract worker died in a tragic accident at VISL Bhadravathi after a heavy iron billet fell due to a crane cable failure. The victim succumbed to severe injuries before reaching the hospital. ಶಿವಮೊಗ್ಗ: ಭದ್ರಾವತಿ ನಗರದಲ್ಲಿರುವ Visvesvaraya Iron and Steel Limited (ವಿಐಎಸ್‌ಎಲ್) ಕಾರ್ಖಾನೆಯಲ್ಲಿ ಸಂಭವಿಸಿದ ದಾರುಣ ದುರಂತದಲ್ಲಿ ಗುತ್ತಿಗೆ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ…

Read More

ಕೆಸರು ಗುಂಡಿಯಾದ ರಸ್ತೆ: ಗ್ರಾಮಸ್ಥರಿಂದ ಆಕ್ರೋಶ

ಸೊರಬ:ಇಲ್ಲಿನ ಚಂದ್ರಗುತ್ತಿಯ ಬೋವಿ ಕಾಲೋನಿಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಗಾಗಿ ಇಂತಹ ಮಳೆಗಾಲದಲ್ಲಿ ರಸ್ತೆ ಅಗೆದು ಓಡಾಡಲು ಬಾರದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಳಲನ್ನು ತೋಡಿಕೊಂಡರು. ಗ್ರಾಮ ಪಂಚಾಯತಿಯ 14ನೇ ಹಣಕಾಸಿನಲ್ಲಿ 1.5 ಲಕ್ಷ ಅನುದಾನದಲ್ಲಿ ಮೊದಲಿದ್ದ 3ಇಂಚ್ ಪೈಪಲೈನ್ ಬದಲಾಯಿಸಿ 2ಇಂಚ್ ಪೈಪ್ ಹಾಕಿದರು. ಮೊದಲು 3 ಇಂಚ್ ಇದ್ದಾಗ ಸ್ವಲ್ಪವಾದರೂ ನೀರು ಬರುತ್ತಿತ್ತು ಆದರೆ ಈವಾಗ ಪೈಪ್ ಬದಲಾವಣೆಯಿಂದ ಸಮರ್ಪಕವಾಗಿ ನೀರು ಬರುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.  ಗುತ್ತಿಗೆದಾರರು ಬಿಲ್ ಗೋಸ್ಕರ…

Read More

ಆನಂದಪುರ ಬಳಿಯಲ್ಲಿ ಭೀಕರ ರಸ್ತೆ ಅಪಘಾತ :ಓರ್ವಯುವಕ ಸಾವು , ಹಲವರು ಗಂಭೀರ !

ಆನಂದಪುರ ಬಳಿಯಲ್ಲಿ ಭೀಕರ ರಸ್ತೆ ಅಪಘಾತ :ಓರ್ವಯುವಕ ಸಾವು , ಹಲವರು ಗಂಭೀರ ! A fatal road accident near Nedaravalli in Sagar taluk claimed the life of a 29-year-old man after a collision between a tractor and a car. Several others sustained serious injuries and were hospitalized. ಸಾಗರ: ತಾಲೂಕಿನ ಆನಂದಪುರ ಸಮೀಪದ ನೇದರವಳ್ಳಿ ಬಳಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ…

Read More

ಮುಟ್ಟಿನ  ಸಮಸ್ಯೆ ಬಗ್ಗೆ ಸಂಕೋಚಪಡಬೇಡಿ – ಖ್ಯಾತ ಪ್ರಸೂತಿ ತಜ್ಣೆ  ಡಾ. ರಕ್ಷಾ ರಾವ್

ಮುಟ್ಟಿನ  ಸಮಸ್ಯೆ ಬಗ್ಗೆ ಸಂಕೋಚಪಡಬೇಡಿ – ಖ್ಯಾತ ಪ್ರಸೂತಿ ತಜ್ಣೆ  ಡಾ. ರಕ್ಷಾ ರಾವ್ ಶಿವಮೊಗ್ಗ :- ಇಂದಿನ ಸನ್ನಿವೇಶದಲ್ಲಿ ಮಹಿಳೆಯರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸು ತ್ತಿದ್ದಾರೆ ಮತ್ತು ಅದರಲ್ಲಿಯೂ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆ ಗಳಿದ್ದಾಗ ಬಹುಪಾಲು ಮಹಿಳೆಯರು ಯಾರೊಂದಿಗೂ ಇದರ ಬಗ್ಗೆ ಚರ್ಚಿಸಲು ಹಿಂಜರಿಯುತ್ತಾರೆ. ಆದ್ದರಿಂದ ಈ ಸಂಕೋಚ ಭಾವನೆಯಿಂದ ಹೊರಬಂದು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ನಗರದ ಖ್ಯಾತ ಪ್ರಸೂತಿ ತಜ್ಣೆ  ಡಾ|! ರಕ್ಷಾ ರಾವ್ ತಿಳಿಸಿದರು. ಕಟೀಲ್‌ಅಶೋಕ್ ಪೈ ಸ್ಮಾರಕ ಕಾಲೇಜು, ಮಾನಸಟ್ರಸ್ಟ್,…

Read More

ಸೂಡೂರು ಸೇತುವೆ ಬಳಿ ರಸ್ತೆ ಮಧ್ಯೆ ಲಾರಿ ಅಪಘಾತ : ಸಂಚಾರ ಅಸ್ತವ್ಯಸ್ತ|accident

ಸೂಡೂರು ಸೇತುವೆ ಬಳಿ ರಸ್ತೆ ಮಧ್ಯೆ ಲಾರಿ ಅಪಘಾತ : ಸಂಚಾರ ಅಸ್ತವ್ಯಸ್ತ ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಸೂಡೂರು ಸೇತುವೆ ಸಮೀಪ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಪರಿಣಾಮ ಒಂದು ಕಿಲೋಮೀಟರ್ ನಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ಕುಂದಾಪುರ ಕಡೆಯಿಂದ ಆಗಮಿಸಿದ ಕಲ್ಲಿದ್ದಲು ತುಂಬಿದ ಲಾರಿಯೊಂದು ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ…

Read More

ಗ್ರಾಸ್-ರೂಟ್ ಇನ್ನೋವೇಶನ್ 2025: ಡಾ. ಕೆ.ಎಸ್. ಶುಭ್ರತಾ ರಾಜ್ಯ ಮಟ್ಟದ ಗೌರವಕ್ಕೆ ಆಯ್ಕೆ

Dr. K.S. Shubhrata from Shivamogga has been selected for the Karnataka Government’s Grassroot Innovation 2025 program and awarded a ₹4 lakh grant for innovative mental health treatment using dance movement therapy. ಶಿವಮೊಗ್ಗ: ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಆಯೋಜಿಸಲಾದ ಗ್ರಾಸ್-ರೂಟ್ ಇನ್ನೋವೇಶನ್ 2025 ಕಾರ್ಯಕ್ರಮದಲ್ಲಿ ಆಯ್ಕೆಯಾದ 30 ವಿಜೇತರ ಪೈಕಿ ಶಿವಮೊಗ್ಗ…

Read More

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.!

ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.! ಹೊಸನಗರ : ಬದುಕಿ ಬಾಳಬೇಕಿದ್ದ ಪುಟ್ಟ ಕಂದಮನೊಬ್ಬ ತನ್ನದಲ್ಲದ ತಪ್ಪಿಗೆ ದುರಂತ ಅಂತ್ಯ ಕಂಡ ಕರುಳು ಹಿಂಡುವ ಘಟನೆ ನಡೆದಿದೆ. ಹೊಸನಗರ ತಾಲೂಕು ನಗರ ಸಮೀಪದ ಹಿರೀಮನೆಯಲ್ಲಿ ಕಳೆದ ಅ.24 ಗುರುವಾರ ಇಂತಹ ದುರಂತಕ್ಕೊಂದು ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮ ರಾಜೇಶ್ ಹಾಗು ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ದುರ್ಧೈವಿಯಾಗಿದ್ದಾನೆ. ಶಾಸಕ…

Read More