Headlines

ಪ್ರಧಾನಿ‌ ಮೋದಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಶಕ್ಕೆ..!

ಪ್ರಧಾನಿ‌ ಮೋದಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಶಕ್ಕೆ..! ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣದ ನಿವಾಸಿಯೊಬ್ಬ ಅವಹೇಳನಕಾರಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ಆತನನ್ನು ಸಾಗರದ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಇತ್ತೀಚಿಗೆ ಭಾರತ ಪಾಕ್ ಯುದ್ಧ ಶುರುವಾಗಿ ಕದನ ವಿರಾಮದ ಬೆನ್ನಲ್ಲೇ ಮೋದಿ ವಿರುದ್ಧ ಸಾಕಷ್ಟು ಟೀಕೆ ಟಿಪ್ಪಣಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿವೆ. ಸಾಧ್ಯವಾದಷ್ಟನ್ನ ಪೊಲೀಸ್ ಇಲಾಖೆ ತೀವ್ರ…

Read More

ತೀರ್ಥಹಳ್ಳಿಯಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರು ಯುವಕರ ಬಂಧನ :

ತೀರ್ಥಹಳ್ಳಿ: ಮಾರಿಕಾಂಬ ದೇವಸ್ಥಾನದ ಎಡಭಾಗದ ಓಣಿಯಲ್ಲಿ ಗಾಂಜಾ ಸೇವಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದು ಇಬ್ಬರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಕುಶಾವತಿಯ ಅನುಜಿತ್ ಮತ್ತು ಬೆಟ್ಟಮಕ್ಕಿಯ ಸುಮಂತ್ ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ. ತೀರ್ಥಹಳ್ಳಿ ಪೊಲೀಸರು ಗಸ್ತು ತಿರುಗುವಾಗ ಅನುಜಿತ್, ಸುಮಂತ್ ಮತ್ತು ಸೊಪ್ಪುಗುಡ್ಡೆಯ ಮಂಜುನಾಥ ಅನುಚಿತವಾಗಿ ವರ್ತಿಸುತ್ತಿದ್ದರು. ಮೂವರನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದ್ದು ಇಬ್ಬರದ್ದು ಪಾಸಿಟಿವ್ ಬಂದಿದೆ.  ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಯುವಕನಿಗೆ ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನ : ಸ್ಥಳದಲ್ಲೇ ಯುವಕ ಸಾವು

ಶಿವಮೊಗ್ಗ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕ ಬಲಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕಾರೊಂದು ಗಾಡಿಕೊಪ್ಪದ ಹತ್ತಿರ ಯುವಕನಿಗೆ ಡಿಕ್ಕಿ ಹೊಡೆದ ಪರಿಣಾಮಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನನ್ನು ಸಂತೋಷ ಜಾಧವ್ (25) ಎಂದು ಗುರುತಿಸಲಾಗಿದೆ. ದಾವಣಗೆರೆ ಮೂಲದ ಸಂತೋಷ ದಿನ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಗಾಡಿಕೊಪ್ಪದ ತನ್ನ ಸೋದರಮಾವನ ಮನೆಯಲ್ಲಿ ವಾಸವಾಗಿದ್ದನು. ಸ್ಥಳೀಯರ ಮಾಹಿತಿಯ ಪ್ರಕಾರ ಐ20 ಕಾರೊಂದು…

Read More

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು : ಮಳಲಿಮಠ ಶ್ರೀಗಳು

ರಿಪ್ಪನ್ ಪೇಟೆ : ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನಾದ ನಡುವೆ ಪ್ರತಿಯೊಬ್ಬರೂ ಆರೋಗ್ಯವನ್ನು ಕಾಪಾಡುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಮಳಲಿ ಮಠದ ಡಾ.ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.  ತೀರ್ಥಹಳ್ಳಿ ತಾಲೂಕಿನ ಅರಳಿಸುರಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎರಡನೆಯ ಹಂತದ ಕರೋನ ಲಸಿಕೆಯನ್ನು ಪಡೆದುಕೊಂಡು ಮಾಧ್ಯಮದವರಿಗೆ ಮಾತನಾಡಿದ ಅವರು ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಕೊರೋನಾ ಸೇರಿದಂತೆ ಇನ್ನಿತರ ಯಾವುದೇ ರೋಗಗಳು ಬರದಂತೆ ಮುಂಜಾಗ್ರತೆಯನ್ನು ವಹಿಸಬೇಕು. ಇಡೀ ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನ…

Read More

ಹುಂಚಾ : ಶೆಟ್ಟಿಬೈಲ್ ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಾಣಾಂತಿಕ ಹಲ್ಲೆ :

ಹುಂಚಾ: ಕ್ಷುಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ಇತ್ತೀಚೆಗೆ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹುಂಚಾ ಗ್ರಾಮದ ಶೆಟ್ಟಿಬೈಲ್ ನಲ್ಲಿ ನಡೆದಿದೆ. ಶೆಟ್ಟಿಬೈಲ್ ನಿವಾಸಿ ಲಿಂಗಾರ್ಜುನ ಗೌಡ (49) ಮತ್ತು ಮಲ್ಲಿಕಾರ್ಜುನ (45) ಹಲ್ಲೆಗೊಳಾಗದ ವ್ಯಕ್ತಿಗಳಾಗಿದ್ದು, ಅದೇ ಗ್ರಾಮದ ನಿವಾಸಿಗಳಾದ ಯೋಮಕೇಶ, ನಾಗಾರ್ಜುನ, ಪರಮೇಶಪ್ಪ, ಅವಿನಾಶ್,ಚರಣ್ ಎಂಬುವವರು ಕತ್ತಿ ಮತ್ತು ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಶೆಟ್ಟಿಬೈಲ್ ನ  ಊರೊಟ್ಟಿನ ಜಾಗದಲ್ಲಿ ರಕ್ತದ ಮಡುವಿನಿನಲ್ಲಿ ಬಿದ್ದಿದ್ದ ಲಿಂಗಾರ್ಜುನ ಹಾಗೂ ಮಲ್ಲಿಕಾರ್ಜುನ ರನ್ನು ಗ್ರಾಮಸ್ಥರು…

Read More

ದೇವಸ್ಥಾನ ಹುಂಡಿಗೆ ಕನ್ನ ಹಾಕಿದ ಇಬ್ಬರು ಖದೀಮರ ಬಂಧನ : ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶ

ಭದ್ರಾವತಿ : ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ‌ ಹುಂಡಿಗೆ ಕನ್ನ ಹಾಕಿದ ಇಬ್ಬರನ್ನು ಸೋಮವಾರ ಬಂಧಿಸಲಾಗಿದೆ. ಭದ್ರಾವತಿಯ ಹೊಸಮನೆ ನಿವಾಸಿ ವಸಂತರಾಜು ಅಲಿಯಾಸ್ ವಸಂತ(37), ಬೇಡರ ಹೊಸಳ್ಳಿಯ ಶ್ವೇತಾ ಅಲಿಯಾಸ್ ಆಸ್ಮಾ(32) ಬಂಧಿತರು. ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ₹20,000 ರಿಂದ ₹30,000 ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ನೇತೃತ್ವದ ‌ತಂಡ ಕಾರ್ಯಾಚರಣೆ ‌ಕೈಗೊಂಡು…

Read More

ರಿಪ್ಪನ್‌ಪೇಟೆ : ಪ್ರತಾಪನಿಂದ ಯುವಕನ ಮೇಲೆ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಸಮೀಪದ ವಡಗೆರೆಯ ಪ್ರತಾಪ್ ಎಂಬಾತನು ಕ್ಷುಲ್ಲಕ ಕಾರಣಕ್ಕೆ ಮತ್ತೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ: ಶುಕ್ರವಾರ ತಡರಾತ್ರಿ ವಡಗೆರೆ ನಿವಾಸಿ ಭರತ್ ಸಿಂಗ್ ಎಂಬಾತನು ಮನೆಯಲ್ಲಿ ಊಟಮಾಡಿಕೊಂಡು ತನ್ನ ಸ್ನೇಹಿತ ಬಾಲಾಜಿರವರ ಶುಂಠಿ ಕಾಯಲು ಮನೆಯ ಮುಂಭಾಗ ಹೋಗುತ್ತಿದ್ದಾಗ ಭರತ್ ಬೈಕ್ ಹತ್ತಿರ ಪ್ರತಾಪ್ ಸಿಂಗ್ ನಿಂತಿದ್ದು, ಯಾರು ಎಂದು ಕೇಳಿದ್ದಕೆ ಪ್ರತಾಪ್ ಸಿಂಗ್ ಏಕಾಏಕಿ ಭರತ್ ಮೇಲೆ ಅವಾಚ್ಯವಾಗಿ ನಿಂದಿಸಿ ಕೈಗಳಿಂದ ಹೊಡೆದು ನಂತರ ಅಲೆ ಇದ್ದ ದೊಣ್ಣೆಯಿಂದ…

Read More

13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ! ತೀರ್ಥಹಳ್ಳಿ(Thirthahalli) :ಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಬಚ್ಚಲು ಮನೆ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ(Sunday) ಬೆಳಕಿಗೆ ಬಂದಿದೆ  ತಾಲೂಕಿನ ಕಟ್ಟೆಹಕ್ಲುವಿನ ಚೈತ್ರ (26 ವರ್ಷ ) ಮೃತಪಟ್ಟ ದುರ್ದೈವಿ.   ಫೆಬ್ರವರಿ 4 ರಂದು ಚೈತ್ರ ಅವರಿಗೆ ಮದುವೆ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು ಶನಿವಾರ ರಾತ್ರಿ ಮದುವೆ ಬೇಡ…

Read More

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು ಹೊಸನಗರ : ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಬಾರಿ ಮಳೆಯಿಂದ ಮನೆಯೊಂದು ಕುಸಿತವಾಗಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸೀತಮ್ಮ ಕೋಂ ಗಿರೀಶ್ ಎಂಬುವವರ…

Read More

SHIVAMOGGA | ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಮಾರ್ಗ ಬದಲಾವಣೆ

SHIVAMOGGA | ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಮಾರ್ಗ ಬದಲಾವಣೆ ಸೆ.22 ರಂದು ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿವಿಧ ಭಾಗಗಳಲ್ಲಿ ಮೆರವಣಿಗೆ ಸಾಗುವುದರಿಂದ ವಾಹನಗಳ ಸಂಚಾರ ನಿಷೇಧ, ವಾಹನ ನಿಲುಗಡೆ ಮತ್ತು ವಾಹನಗಳ ಮಾರ್ಗ ಬದಲಾವಣೆ ಹಾಗೂ ನಿಲುಗಡೆಗೆ ತಾತ್ಕಾಲಿಕ ಅಧಿಸೂಚನೆಯನ್ನ ಜಿಲ್ಲಾಡಳಿತ ಹೊರಡಿಸಿದೆ.  ಸೆ.22 ರಂದು ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಸಲಿದ್ದು, ಶಿವಮೊಗ್ಗ ನಗರದ ಗಾಂಧಿಬಜಾರ್ ಜಾಮೀಯ ಮಸೀದಿಯಿಂದ ಪ್ರಾರಂಭಗೊಂಡು ಗಾಂಧಿ ಬಜಾರ್…

Read More