ಅಪ್ಪು ಅoತ್ಯ ಕ್ರಿಯೆಗೆ ಅಮೆರಿಕದಿಂದ ಬಂದ ಮಗಳು ಧೃತಿ ಯಾಕೆ ಕಣ್ಣೀರಿಟ್ಟಿಲ್ಲ ಗೊತ್ತಾ? ಅಸಲಿ ಕಾರಣ ಕೇಳಿದ್ರೆ ಭಾವುಕರಾಗ್ತೀರಾ

 46 ವರ್ಷಕ್ಕೆ ಪವರ್ ಸ್ಟಾರ್ ಅಪ್ಪು ಅವರು ಈ ಲೋಕ ಬಿಟ್ಟು ಹೋದ್ರು ಅನ್ನೋದನ್ನ ಇನ್ನು ನಂಬೋದಕ್ಕೆ ಸಾಧ್ಯ ಆಗ್ತಾ ಇಲ್ಲ. ಪುನೀತ್ ಅವರು ಇದ್ದಾಗ ಅವರನ್ನು ಒಬ್ಬ ನಟನಾಗಿ ಎಲ್ಲರೂ ಇಷ್ಟಪಟ್ಟರು. ಆದರೆ ಪುನೀತ್ ಅವರು ಇಲ್ಲವಾದ ನಂತರ ಅವರು ಮಾಡಿದ್ದ ಎಲ್ಲಾ ಸಮಾಜದ ಕಾರ್ಯಗಳು ಹೊರಬರುತ್ತಿದೆ. ಇಂತಹ ಅದ್ಭುತವಾದ ವ್ಯಕ್ತಿಯನ್ನ ನಾವೆಲ್ರು ಕಳೆದುಕೊಂಡಿದ್ದೇವೆ ಎನ್ನುವ ನೋವು ಇಡೀ ರಾಜ್ಯದ ಜನರಲ್ಲಿದೆ.. ಪುನೀತ್ ಅವರು ಇಲ್ಲವಾಗಿರುವುದು ಅಭಿಮಾನಿಗಳಿಗೆ ಬಹಳ ನೋವು ನೀಡಿರುವುದು ನಿಜ. ಆದರೆ ಇದರಿಂದ…

Read More

ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ

ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ ಸಾಲದಿಂದ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಲ್ಯಾಪುರ ಗ್ರಾಮದಲ್ಲಿ ನಡೆದಿದೆ. ಹೊಸ ಮನೆ ನಿರ್ಮಾಣಕ್ಕೆ ಸಾಲ ಮಾಡಿಕೊಂಡಿದ್ದ ದಂಪತಿ ಸಾಲ ತೀರಿಸಲಾಗದೆ ಭಾನುವಾರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಾ ನಾಯ್ಕ(72), ಲಕ್ಷ್ಮಮ್ಮ(58) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ದಂಪತಿಗೆ ಇಬ್ಬರು ಪುತ್ರರಿದ್ದಾರೆ , ಮನೆ ನಿರ್ಮಾಣಕ್ಕೆ ಮಾಡಿದ್ದ ಸಾಲದ ವಿಚಾರವಾಗಿ ದಂಪತಿ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾಳೂರು…

Read More

ಕೋಡೂರಿನ ಬಾಣಂತಿ ಸುಮಾ ಸಾವು ಪ್ರಕರಣ: ಈ ಬಗ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದೇನು!?

ಕೋಡೂರಿನ ಬಾಣಂತಿ ಸುಮಾ ಸಾವು ಪ್ರಕರಣ: ಈ ಬಗ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದೇನು!? Health Minister U.T. Khader has ordered a high-level inquiry into the death of postpartum woman Suma from Koduru near Thirthahalli. The investigation will examine alleged lapses in treatment and why the patient was referred to Manipal despite advanced medical facilities in Shivamogga. ಶಿವಮೊಗ್ಗ…

Read More

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಹರಿಹಾಯ್ದ ಶಾಸಕ ಹರತಾಳು ಹಾಲಪ್ಪ :

ಸಾಗರ : ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ನನ್ನನ್ನು ವಲಸಿಗ ಎಂದು ಟೀಕೆ ಮಾಡಿದ್ದು ನಿಜಕ್ಕೂ ಹಾಸ್ಯಾಸ್ಪದ ಸಂಗತಿ. ರಾಜಕಾರಣದಲ್ಲಿ ವಲಸೆ ಸಹಜ. ಕಾಂಗ್ರೇಸ್ ಪಕ್ಷದಲ್ಲಿ ರಾಹುಲ್ ಗಾಂಧಿ ಕೇರಳಕ್ಕೆ ಬಂದಿದ್ದು, ಡಿ.ಕೆ.ಶಿವಕುಮಾರ್ ಸಾತನೂರಿನಲ್ಲಿ ಸ್ಪರ್ಧೆ ಮಾಡಿದ್ದು, ಸಿದ್ದರಾಮಯ್ಯ ಬಾದಮಿಯಿಂದ ಸ್ಪರ್ಧೆ ಮಾಡಿದ್ದು ವಲಸೆ ರಾಜಕಾರಣವಲ್ಲವೇ ಎಂದು ಬೇಳೂರಿಗೆ ಟಾಂಗ್ ನೀಡಿದ ಹಾಲಪ್ಪ, ನಮ್ಮ ಪಕ್ಷದಲ್ಲೂ ಸಹ ತಮ್ಮ ಕ್ಷೇತ್ರ ಬಿಟ್ಟು ಮತ್ತೊಂದು ಕಡೆ ಹೋಗಿ ಸ್ಪರ್ಧೆ ಮಾಡಿದ ಉದಾಹರಣೆ ಇದೆ. ಮಾಜಿ…

Read More

ಹಲವು ವರ್ಷಗಳ ಹಿಂದೆ ಮಳೆಗಾಗಿ ಪ್ರಾರ್ಥಿಸಿ ಡ್ಯಾಮ್ ಗೆ ಬಿಟ್ಟಿದ್ದ ದೇವರ ಮೂರ್ತಿ ದಿಡೀರ್ ಪ್ರತ್ಯಕ್ಷ|linganamakki

ಶಿಕಾರಿಪುರ : ಮಲೆನಾಡಿನಲ್ಲಿ ಮಳೆಯ ಕೊರತೆ ಹಿನ್ನೆಲೆ ಲಿಂಗನಮಕ್ಕಿ ಒಡಲು ಬರಿದಾಗಿದ್ದು ಮಾಲಿಕಾಂಬ ದೇವರ ಮೂರ್ತಿ ಲಿಂಗನಮಕ್ಕಿ ಹಿನ್ನೀರಿನಲ್ಲಿ ಕಾಣಿಸಿಕೊಂಡಿದೆ.  ಮಾಲಿಕಾಂಬ ದೇವರ ಮೂರ್ತಿ ಶಿಕಾರಿಪುರದ ಚಿಕ್ಕ ಸಾಲೂರು ಗ್ರಾಮದ ಗ್ರಾಮ ದೇವತೆಯಾಗಿದೆ. ಕಳೆದ 12 ವರ್ಷಗಳ ಹಿಂದೆ ಮಾಲೀಕಾಂಬ ದೇವತೆಯ ಮೂರ್ತಿಯನ್ನ ಹಿನ್ನಿರಿನಲ್ಲಿ ಬಿಡಲಾಗಿತ್ತು. ಹಿನ್ನಿರಿನಲ್ಲಿ ನೀರು ಬರಿದಾದ ಹಿನ್ನೆಲೆ ದೇವರ ಮೂರ್ತಿ ಗೋಚರಗೊಂಡಿದೆ.  12 ವರ್ಷ ಕಳೆದರೂ ಸಹ ಯಾವುದೇ ಹಾನಿಯಾಗದೆ ಮಾಲಿಕಾಂಬ ದೇವರ ಮೂರ್ತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಸ್ಥರು…

Read More

Ripponpet | ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಏನು ಗೊತ್ತಾ ..?? ಈ ಸುದ್ದಿ ನೋಡಿ

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಏನು ಗೊತ್ತಾ ..?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರಕಿದ್ದು ದೂರುದಾರರ ಮೇಲೆಯೇ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ರಿಪ್ಪನ್‌ಪೇಟೆಯ ಶ್ವೇತಾ ಎನ್ನುವವರ ಮೇಲೆ ಪಟ್ಟಣದ ಠಾಣೆಯಲ್ಲಿ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆಂಬ ಆರೋಪದ…

Read More

ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು|Accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.  ದಾವಣೆಗೆರೆ ಮೂಲದವರು ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನ ಮುಗಿಸಿಕೊಂಡು ವಾಪಾಸು ದಾವಣಗೆರೆಗೆ ತೆರಳುತಿದ್ದಾಗ ಪಟ್ಟಣದ ಗವಟೂರು ಹೊಳೆಯ ಸಮೀಪದ ತಿರುವಿನಲ್ಲಿ ಕಿಯಾ (Ka 05 MF 7205) ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತಿದ್ದವರಿಗೆ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರುಪಾಲು – ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು | accident

ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರುಪಾಲು – ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು | accident ಭದ್ರಾ ಚಾನಲ್‌ ಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು,  ಕುಂದಾಪುರದಿಂದ ಹೊಳೆಹೊನ್ನೂರಿನ ನೆಂಟರ ಮನೆಗೆ ಬಂದಾಗ ಈ ಅವಘಡ ಸಂಭವಿಸಿದೆ. ಹೊಳೆಹೊನ್ನೂರು  ಸಮೀಪದ ಗುಡಮಗಟ್ಟೆಯಲ್ಲಿರುವ ಭದ್ರಾ ಚಾನಲ್‌ ನಲ್ಲಿ ಘಟನೆ ಸಂಭವಿಸಿದ್ದು ಮೃತರನ್ನು ರಜತ್‌(10) ಹಾಗೂ ರೋಹನ್‌(15) ಎಂದು ಗುರುತಿಸಲಾಗಿದೆ. ಬಾಲಕರಿಬ್ಬರು…

Read More

ಹಣದ ವಿಚಾರವಾಗಿ ಖಾರದ ಪುಡಿ ಎರಚಿ ದಾಳಿ ಸ್ಥಳದಲ್ಲಿ ಬೈಕ್ ಸುಟ್ಟು ಭಸ್ಮ!! ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು !!

ಹಣದ ವಿಚಾರದಲ್ಲಿ ಹಾರನಹಳ್ಳಿ ರಫೀಕುಲ್ಲಾ(37) ಎಂಬುವರಿಗೆ ಖಾರದ ಪುಡಿ ಎರಚಿ ಥಳಿಸಿದ್ದು‌‌ ಬೈಕ್ ನ್ನ ಸುಟ್ಟು ಭಸ್ಮ ಮಾಡಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ನಡೆದಿದೆ. ತರಕಾರಿ, ಕಾರ್ಪೆಂಟ್ ಕೆಲಸ ಮಾಡಿಕೊಂಡಿದ್ದ ರಫೀಕುಲ್ಲಾ  ಹಾರನಹಳ್ಳಿಯಿಂದ ಶಿವಮೊಗ್ಗಕ್ಕೆ ಬಜಾಜ್ ಪ್ಲಾಟಿನ ದಲ್ಲಿ ಬರುವಾಗ ಯರೇಕೊಪ್ಪದ ಅರಣ್ಯ ಇಲಾಖೆಯ ಪ್ರವೇಶ‌ದ್ವಾರದ ಬಳಿ ಖಾರದ ಪುಡಿ ಎರಚಿ ಮೂವರು  ದಾಳಿ ನಡೆಸಿದ್ದಾರೆ ಕಳೆದ ಎರಡು ತಿಂಗಳ ಹಿಂದೆ ರಫಿಕುಲ್ಲಾ ಪತ್ನಿ ರಿಹಾನಾ ಭಾನು  ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. 13…

Read More

ಹೆದ್ದಾರಿಪುರ : ಹದಗೆಟ್ಟ ರಸ್ತೆ – ಗ್ರಾಮಸ್ಥರಿಂದಲೇ ದುರಸ್ತಿ‌ ಕಾರ್ಯ|Heddaripura

ಹೆದ್ದಾರಿಪುರ : ಇಲ್ಲಿನ ಸಮೀಪದ ಸುಳುಕೋಡು-ಕಗಚಿ ರಸ್ತೆಯು ಹದಗೆಟ್ಟು  ಹೋಗಿತ್ತು ಈ ರಸ್ತೆಯನ್ನು ದುರಸ್ತಿ ಮಾಡುವಂತೆ ಸರ್ಕಾರ, ಅಧಿಕಾರಿಗಳಿಗೆ ಅದೆಷ್ಟೇ ಮನವಿ ಕೊಟ್ಟರೂ ಫಲ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ತಾವೇ ಒಟ್ಟು ಸೇರಿ ರಸ್ತೆ ರಿಪೇರಿ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ – ಕಗಚಿ – ಜೀರಿಗೆಮನೆ- ಸುಳುಕೋಡು – ರಿಪ್ಪನ್‌ಪೇಟೆ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟು,ರಸ್ತೆಯ ಇಕ್ಕೆಲಗಳಲ್ಲಿ ಜಾಲಿ ಗಿಡ ಬೆಳೆದು ಸಂಚಾರಕ್ಕೆ ಅನಾನುಕೂಲವಾಗಿತ್ತು. ಈ ಮಾರ್ಗದಲ್ಲಿ ಪ್ರತಿನಿತ್ಯ 50 ರಿಂದ 60…

Read More
Exit mobile version