Headlines

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು ಶಿವಮೊಗ್ಗ:   ಸಾಗರ ತಾಲ್ಲೂಕು ಆನಂದಪುರ ಸಮೀಪದ ಇವತ್ತು ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಖಾಸಗಿ ಬಸ್‌ ಹಾಗೂ ಕಾರು ನಡುವಿನ ಡಿಕ್ಕಿಯಲ್ಲಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನ ದೊಡ್ಡಬಳ್ಳಾಪುರದ ಮೂಲದವರು ಎನ್ನಲಾಗಿದ್ದು, ಅಕ್ಷಯ್‌ ಹಾಗೂ ಶರಣ್‌ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಇಲ್ಲಿನ ಮುರುಘಾಮಠದ ಸಮೀಪ ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಎರಟಿಗಾ ಕಾರು ಧರ್ಮಸ್ಥಳಕ್ಕೆ…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎಂ. ಬಿ ಲಕ್ಷ್ಮಣಗೌಡ ಆಯ್ಕೆಯಾಗಿದ್ದಾರೆ. 19 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು.ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದರು.17 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡದಿಂದ ಕಣಕ್ಕಿಳಿದ ಅಭ್ಯರ್ಥಿಗಳು 17 ಸ್ಥಾನಗಳಲ್ಲಿಯೂ ಭರ್ಜರಿ ಜಯಭೇರಿ ಗಳಿಸಿದ್ದರು….

Read More

ಮಾನಸಿಕ ಖಿನ್ನತೆಗೊಳಗಾಗಿದ್ದ ಹೊಸನಗರ ತಾಲೂಕಿನ ಯುವಕನನ್ನು ಭೇಟಿಯಾದ ಚಿತ್ರನಟ ದರ್ಶನ್ – ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ|DBOSS

ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾಗಿದ್ದ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕನನ್ನು ದರ್ಶನ್ ಇಂದು ಭೇಟಿಯಾಗಿದ್ದಾರೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ ಅಭಿಮಾನವನ್ನಿಟ್ಟು ಕೊಂಡಿರುವ ಸುದೀಪ ದರ್ಶನ್ ರವರನ್ನು ಹಲವು ಬಾರಿ ಭೇಟಿ ಮಾಡಲು ಪ್ರಯತ್ನಿಸಿ ವಿಫಲನಾಗಿ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಯುವಕನ ಬಗ್ಗೆ ಇತ್ತೀಚಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಗಮನಕ್ಕೆ ಬಂದಿತ್ತು. ಈ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆ ಕಳೆದ ವಾರ ಯುವಕನನ್ನು ಆತನ ಮನೆಯಲ್ಲಿ ಭೇಟಿ ಮಾಡಿ ಸಂದರ್ಶಿಸಿ ಈ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ ಕನ್ನಡ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಮಚಂದ್ರ (54) ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು,ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗ್ಯಾರೇಜ್ ರಾಮು ಎಂದೇ ಪ್ರಸಿದ್ದರಾಗಿದ್ದ ಅವರು ಜನಮನ್ನಣೆ ಗಳಿಸಿದ್ದರು. ರಿಪ್ಪನ್ ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಹೊಸನಗರ ರಸ್ತೆಯ ನಿವಾಸಿ ರಾಮಚಂದ್ರ (ಗ್ಯಾರೇಜ್ ರಾಮು) ಅನಾರೋಗ್ಯದ. ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು…

Read More

ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಕ್ಯಾಮರಾ ಹಾಗೂ ಡಿವಿಆರ್ ನ್ನು ಪುಷ್ಕರಣಿಗೆ ಎಸೆದ ಭೂಪರು|theft

ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಟಿವಿಯನ್ನು ಪುಷ್ಕರಣಿಗೆ ಎಸೆದ ಭೂಪರು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗುಳುಗುಳಿ ಶಂಕರ ಗ್ರಾಮದ ಇತಿಹಾಸ ಪ್ರಸಿದ್ದ  ಶಂಕರೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಕಿಟಕಿಯ ರಾಡ್ ತುಂಡರಿಸಿ ದೇವಸ್ಥಾನದ ಒಳಹೊಕ್ಕಿರುವ ಖತರ್ ನಾಕ್‌ ಕಳ್ಳರು ಹುಂಡಿಯನ್ನು ಒಡೆದು ಹಣವನ್ನು ಕದ್ದಿದ್ದಾರೆ. ಕಳ್ಳತನದ ಬಳಿಕ ದೇವಸ್ಥಾನದಲ್ಲಿ ಭದ್ರತೆ ಹಿನ್ನಲೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಹಾಗೂ ಡಿವಿಆರ್ ನ್ನು ಕಿತ್ತು ಅಲ್ಲೆ ಸಮೀಪದಲ್ಲಿರುವ ಪುಷ್ಕರಣಿಗೆ ಎಸೆದು ಹೋಗಿದ್ದಾರೆ….

Read More

ಭದ್ರಾವತಿ VISL ವಸತಿ ನಿಲಯದ ಬಳಿ ಆತಂಕ ಮೂಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಭದ್ರಾವತಿ : ಇಲ್ಲಿನ ವಿಐಎಸ್‌ಎಲ್‌ ಕ್ವಾರ್ಟರ್ಸ್ ಆವರಣದಲ್ಲಿ ಬುಧವಾರ ಕಾಣಿಸಿಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಯಲ್ಲಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯ ಡಾ.ವಿನಯ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅರವಳಿಕೆ ನೀಡಿದ ಬಳಿಕ, ಚಿರತೆಯನ್ನು ಬೋನ್ ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಕಾರ್ಯಾಚರಣೆ ಸಂಧರ್ಭದಲ್ಲಿ ಡಾ.ವಿನಯ್ ಅವರು ಧೈರ್ಯ ತೋರಿ 10 ಮೀ. ಅಂತರದಲ್ಲೇ ಚಿರತೆಗೆ ಅರವಳಿಕೆ ನೀಡಿದ್ದಾರೆ. ಚಿರತೆ ಸೆರೆ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿದ್ದ ಸ್ಥಳೀಯರು ನಿಟ್ಟುಸಿರು…

Read More

ಹೊಸನಗರದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ

ಹೊಸನಗರದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಹೊಸನಗರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದವರು ಪ್ರತಿಷ್ಠಾಪಿಸಿದ ಆರನೇ ವರ್ಷದ ಶ್ರೀ ಗಣೇಶೋತ್ಸವದ ವಿಸರ್ಜನಾ ಶೋಭ ಯಾತ್ರೆ ಶನಿವಾರ ಸಂಜೆ 6 ಗಂಟೆಗೆ ಪ್ರಾರಂಭವಾಯಿತು. ಶೋಭಾ ಯಾತ್ರೆಯೊಂದಿಗೆ ವಾದ್ಯಗೋಷ್ಠಿ ಡೊಳ್ಳು ಕುಣಿತ ಕೋಲಾಟ ಜಾನಪದ ಗೀತೆ ಬೊಂಬೆಗಳ ಕುಣಿತ ಹಲವಾರು ಪ್ರಕಾರದ ಜಾನಪದ ತಂಡಗಳು ಭಾಗವಹಿಸಿದ್ದು ಶೋಭಾ ಯಾತ್ರೆಗೆ ಮೆರಗು ನೀಡಲಾಗಿದೆ. ಶ್ರೀ ಗಣಪತಿ ವಿಸರ್ಜನಾ ಶೋಭಾಯಾತ್ರೆಯೊಂದಿಗೆ ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದಾರೆ ಹೆಚ್ಚುವರಿ…

Read More

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಗವಟೂರು ಗ್ರಾಮದಲ್ಲಿ ನಡೆದಿದೆ. ಗವಟೂರು ಗ್ರಾಮದ ಹಳೂರು ನಿವಾಸಿ ನಾಗೇಶ್ (35) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶುಕ್ರವಾರ ಬೆಳಗಿನಜಾವ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಆದರೆ ಅಷ್ಟರಲ್ಲಾಗಲೇ ನಾಗೇಶ್ ಮೃತಪಟ್ಟಿದ್ದಾರೆ. ಮೃತರು ಪತ್ನಿ , ಒರ್ವ ಪುತ್ರ , ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ…

Read More

ಯುಗಾದಿ ದಿನ ಜಿಲ್ಲೆಯಲ್ಲಿ ಮೂರು ಅಪಘಾತ : ಓರ್ವ ಸಾವು, ಹಲವರಿಗೆ ಗಾಯ

Three separate road accidents in Shivamogga on Ugadi day leave one dead and several injured, raising concerns over road safety and reckless driving. ಶಿವಮೊಗ್ಗ: ಯುಗಾದಿ ಹಬ್ಬದ ದಿನವೇ ಜಿಲ್ಲೆಯಲ್ಲಿ ಮೂರು ವಿಭಿನ್ನ ಸ್ಥಳಗಳಲ್ಲಿ ಭೀಕರ ರಸ್ತೆ ಅಪಘಾತಗಳು ಸಂಭವಿಸಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಬ್ಬದ ಸಂಭ್ರಮದ ನಡುವೆ ಸಂಭವಿಸಿದ ಈ ದುರ್ಘಟನೆಗಳು ಜನರಲ್ಲಿ ಆತಂಕ ಮೂಡಿಸಿವೆ. ಗಾಜನೂರು ಬಳಿ ಭೀಕರ ಡಿಕ್ಕಿ: ಯುವಕ ಸಾವು…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗದ ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ. ನಗರದ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾದ ಹಿಂದೂ ಮಹಾಸಭಾ  ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ.  80 ನೇ ವರ್ಷದ ಹಿಂದೂ ಮಹಾಸಭಾ ಗಣಪತಿಗೆ ಅರ್ಚಕ ನಾಗಭೂಷಣ, ರಾಮಚರಣ ತಂಡದಿಂದ ಪೂಜೆ ನಡೆದಿದೆ. ಶಾಸಕ ಚೆನ್ನಬಸಪ್ಪ, ತಹಶೀಲ್ದಾರ್ ಗಿರೀಶ್ ಮೆರವಣಿಗೆಗೆ ಚಾಲನೆ ನೀಡುವ ವೇಳೆ ಉಪಸ್ಥಿತರಿದ್ದರು‌.  ಡೊಳ್ಳು, ಹುಲಿ ಕುಣಿತ, ವಿವಿಧ ನಾದಗಳಿಂದ ಗಣಪತಿಯು 11-11…

Read More