Ripponpete | ವಿಧಿಯಾಟಕ್ಕೆ ಹಾಸಿಗೆ ಹಿಡಿದ ದುಡಿಯುವ ಯುವತಿ – ಬೇಕಿದೆ ಮಾನವೀಯತೆಯ ನೆರವು
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ಶಂಕರಪ್ಪ ಮತ್ತು ಸಾವಿತ್ರಿ ದಂಪತಿಯ ಪುತ್ರಿ ಕು. ಮಾಲಿನಿ ಅಚಾನಕ್ ಆಗಿ ಸಂಭವಿಸಿದ ಅಪಘಾತದಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕವಾಗಿ ಬಲ ಸಿಗುತ್ತಿಲ್ಲ. ಅದಕ್ಕಾಗಿ ಕೊಡುಗೈಗಳ ಬೆಂಬಲವನ್ನ ನಿರೀಕ್ಷಿಸಿ ಕೈ ಚಾಚಿದ್ದಾರೆ. ಕಳೆದ ಫೆ.10 ರಂದು ಮಧ್ಯಾಹ್ನ ಬೈಕ್ನಲ್ಲಿ ಹೋಗುವಾಗ ಹೊಸನಗರದ ಆರೋಡಿ 30 ಅಪಘಾತವಾಗಿ ಮಾಲಿನಿಯವರ ಕಾಲಿನ ಮೂಳೆ ಮುರಿದಿದೆ. ಅವರನ್ನ ಆ ತಕ್ಷಣವೆ ಹೊಸನಗರ…