Ripponpete | ವಿಧಿಯಾಟಕ್ಕೆ ಹಾಸಿಗೆ ಹಿಡಿದ ದುಡಿಯುವ ಯುವತಿ – ಬೇಕಿದೆ ಮಾನವೀಯತೆಯ ನೆರವು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ಶಂಕರಪ್ಪ ಮತ್ತು ಸಾವಿತ್ರಿ ದಂಪತಿಯ ಪುತ್ರಿ ಕು. ಮಾಲಿನಿ ಅಚಾನಕ್ ಆಗಿ ಸಂಭವಿಸಿದ ಅಪಘಾತದಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕವಾಗಿ ಬಲ ಸಿಗುತ್ತಿಲ್ಲ. ಅದಕ್ಕಾಗಿ ಕೊಡುಗೈಗಳ ಬೆಂಬಲವನ್ನ ನಿರೀಕ್ಷಿಸಿ ಕೈ ಚಾಚಿದ್ದಾರೆ.  ಕಳೆದ  ಫೆ.10 ರಂದು ಮಧ್ಯಾಹ್ನ ಬೈಕ್‌ನಲ್ಲಿ ಹೋಗುವಾಗ ಹೊಸನಗರದ ಆರೋಡಿ 30 ಅಪಘಾತವಾಗಿ ಮಾಲಿನಿಯವರ ಕಾಲಿನ ಮೂಳೆ ಮುರಿದಿದೆ. ಅವರನ್ನ ಆ ತಕ್ಷಣವೆ ಹೊಸನಗರ…

Read More

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಶಿವಮೊಗ್ಗ ಸಮೀಪದ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ…

Read More

ಹೆದ್ದಾರಿಯಲ್ಲಿ ಮೂರು ಬೈಕ್ ಗಳ ನಡುವೆ ಡಿಕ್ಕಿ – ಮೂವರಿಗೆ ಗಂಭೀರ ಗಾಯ|accident

ಶಿವಮೊಗ್ಗದ ಆಯನೂರು ಸಮೀಪ ಮೂರು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರಿಗೆ ಗಾಯಗಳಾಗಿವೆ.  ಇವತ್ತು ಬೆಳಗ್ಗೆ ವೀರಣ್ಣನ ಬೆನವಳ್ಳಿ ಸಮೀಪ ಈ ಘಟನೆ ಸಂಭವಿಸಿದೆ. ಆಯನೂರು ಕಡೆಯಿಂದ ಶಿವಮೊಗ್ಗ ಕಡೆ ಬೈಕ್​ವೊಂದು ಬರುತ್ತಿತ್ತು. ಅದೇ ಸಂದರ್ಭದಲ್ಲಿ ಶಿವಮೊಗ್ಗದ ಕಡೆಯಿಂದ ಎರಡು ಬೈಕ್​ಗಳು ಆಯನೂರು ಕಡೆಗೆ ಹೋಗುತ್ತಿತ್ತು. ಈ ಮಧ್ಯೆ ಒಂದು ಬೈಕ್​ ಸವಾರ ಟರ್ನ್​ ತೆಗೆದುಕೊಂಡಿದ್ದಾನೆ ಎನ್ನಲಾಗಿದ್ದು, ಹಿಂದಿನಿಂದ ಬರುತ್ತಿದ್ದ ಬೈಕ್​ ಮುಂದಿನ ಬೈಕ್​ಗೆ ಡಿಕ್ಕಿ ಹೊಡೆದಿದೆ.  ಇದೇ ವೇಳೆ ಆಯನೂರು…

Read More

ಹೆಣ್ಣು ಮಕ್ಕಳ ಮದುವೆ ಸಂಭ್ರಮದಲ್ಲಿದ್ದ ಅಪ್ಪ ವಿಧಿಯಾಟಕ್ಕೆ ಬಲಿ – ಆನಂದಪುರದಲ್ಲೊಂದು ಹೃದಯವಿದ್ರಾವಕ ಘಟನೆ|Accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ  ಆನಂದಪುರದ ಕಡೆ ತೆರಳುತ್ತಿದ್ದ ಪಾದಾಚಾರಿಗೆ ಸ್ವಿಫ್ಟ್ ಕಾರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮೃತಪಟ್ಟವರು ಬನವಾಸಿ ನಿವಾಸಿ ಮಂಜುನಾಥ ಗೌಡ. ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆ ಮನೆಯಲ್ಲಿ ನಾಳೆ ಇಬ್ಬರು ಹೆಣ್ಮಕ್ಕಳ ಮದುವೆ ಇತ್ತು. ಇಡೀ ಮನೆ ಬಂಧು ಮಿತ್ರರಿಂದ ಖುಷಿಖುಷಿಯಾಗಿ ನಲಿದಾಡುತ್ತಿತ್ತು. ಆದರೆ, ಒಮ್ಮಿಂದೊಮ್ಮೆಗೇ ಈ ಮನೆಯಲ್ಲಿ ಸೂತಕದ ಕಳೆ ಆವರಿಸಿದೆ. ಯಾಕೆಂದರೆ, ನಾಳೆ ಮದುವೆಯಾಗಬೇಕಾದ ಆ ಇಬ್ಬರು ಹೆಣ್ಣು ಮಕ್ಕಳ ತಂದೆ…

Read More

ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ವಿದ್ಯಾರ್ಥಿಯ ಕೈಯನ್ನು ಕಚ್ಚಿದ ಉಪನ್ಯಾಸಕ;

ಹೊಸನಗರ :  ಪರೀಕ್ಷೆಯಲ್ಲಿ ನಕಲು ಮಾಡಿದ ಎನ್ನುವ ಕಾರಣಕ್ಕೆ ವಿದ್ಯಾರ್ಥಿಯೊಬ್ಬನ ಕೈಯನ್ನು ಉಪನ್ಯಾಸಕನೊಬ್ಬರು ಕಚ್ಚಿರುವ ಘಟನೆ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನಲ್ಲಿ ನಡೆದಿದೆ. ಅಂತಿಮ ಬಿಎ ಪದವಿ ಓದುತ್ತಿರುವ ಕೀರ್ತೇಶ್ ಎಂಬ ವಿದ್ಯಾರ್ಥಿ  ಇಂದು ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಾಗ ಪರೀಕ್ಷಾ ಮೇಲ್ವಿಚಾರಕರಾದ ಅಂಜನ್ ಕುಮಾರ್ ವಿದ್ಯಾರ್ಥಿಯನ್ನು ಪ್ರಶ್ನಿಸಿದ್ದಾರೆ.ಈ ಸಂದರ್ಭದಲ್ಲಿ ವಿದ್ಯಾರ್ಥಿ ಬಳಿ ಇದ್ದ ಮೊಬೈಲ್ ನ್ನು ಕಿತ್ತುಕೊಳ್ಳಲು ಅಂಜನ್ ಕುಮಾರ್ ಪ್ರಯತ್ನಿಸಿದ್ದಾರೆ.ಈ ಸಂದರ್ಭದಲ್ಲಿ ವಿದ್ಯಾರ್ಥಿ ಕೀರ್ತೆಶ್ ಪರೀಕ್ಷಾ ಮೇಲ್ವಿಚಾರಕ  ಅಂಜನ್ ಕುಮಾರ್ ರವರಿಗೆ ಉಡಾಫೆ…

Read More

ಯಾರೇ ಆಗಲಿ ಕಾನೂನು ಕೈಗೆತ್ತಿಕೊಂಡರೆ ಪೊಲೀಸರ ಬಂದೂಕು ಮತ್ತು ಲಾಟಿ ಮಾತನಾಡುತ್ತದೆ – ಹರತಾಳು ಹಾಲಪ್ಪ|halappa

ಯಾರೇ ಆಗಲಿ‌ ಕಾನೂನು ಕೈಗೆತ್ತಿಕೊಂಡರೆ ಪೊಲೀಸರ ಬಂದೂಕು ಮತ್ತು ಲಾಟಿ ಮಾತನಾಡುತ್ತದೆ ಎಂದು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದ್ದಾರೆ. ಸಾಗರದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ನೀಡಿದ ಬಜರಂಗ ದಳದ ಮುಖಂಡ ಸುನೀಲ್ ಮೇಲೆ ಹಲ್ಲೆ ಯತ್ನ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು 18 ಗಂಟೆಯಲ್ಲಿ ಬಂಧಿಸಿದ್ದಾರೆ. ಘಟನೆ ಖಂಡಿಸಿ ಇಂದು ಸಾಗರ ಬಂದ್ ಕೂಡ ಶಾಂತಿಯುತವಾಗಿ ಯಶಸ್ವಿಯಾಗಿದೆ. ಹಲ್ಲೆಗೆ ಕಾರಣ ಏನೇ ಆಗಿರಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಅಂಥವರ ವಿರುದ್ಧ…

Read More

RIPPONPETE | ಸತತ 20 ಗಂಟೆ ರಾಜಬೀದಿ ಉತ್ಸವದೊಂದಿಗೆ ಜಲಸ್ಥಂಭನಗೊಂಡ ಗಣಪತಿ

ರಿಪ್ಪನ್‌ಪೇಟೆ : ಕಳೆದ 11 ದಿನಗಳ ಕಾಲ ಇಲ್ಲಿನ ತಿಲಕ್ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ರಾಜಬೀದಿ ಉತ್ಸವವು ಮಂಗಳವಾರ ಸಂಜೆ 5.30 ಕ್ಕೆ ಹೊರಟು ಸತತ 20 ಗಂಟೆಗಳ ಕಾಲ  ಸಂಚರಿಸಿ ಇಂದು ಬುಧವಾರ ಮಧ್ಯಾಹ್ನ 12 ಗಂಟೆಗೆ ಹೊಸನಗರ ರಸ್ತೆಯಲ್ಲಿರುವ ಗವಟೂರು ತಾವರೆಕೆರೆಯಲ್ಲಿ ಅಪಾರ ಸಂಖ್ಯೆಯ ಜನಸ್ತೋಮದ ಮಧ್ಯೆ ಗಣೇಶ ಮೂರ್ತಿಯನ್ನು ಜಲಸ್ತಂಭನಗೊಳಿಸಲಾಯಿತು. ಇದರೊಂದಿಗೆ ಸೆ.7 ರಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದ `ತಿಲಕ್’ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ…

Read More

ಹುಂಚಾ : ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನ ಉದ್ಘಾಟನೆ

ಹುಂಚಾ : ಇಲ್ಲಿನ ಸಮೀಪದ ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನವನ್ನು ಮಾಜಿ ತಾಪಂ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಯವರು ಗ್ರಾಮಸ್ಥರ ಒತ್ತಾಯದ ಮೇರೆಗೆ ಉದ್ಘಾಟಿಸಿದರು. ಈ ಹಿಂದೆ ಗ್ರಾಮಸ್ಥರ ಮನವಿ ಮೇರೆಗೆ ಕುಪ್ಪಟಹಳ್ಳಿ ಗ್ರಾಮದಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಲು ಹಾಗೂ ಸಭೆ ನಡೆಸಲು ಅನುಕೂಲವಾಗುವಂತೆ ತಾಪಂ ಅಧ್ಯಕ್ಷರಾಗಿದ್ದ ವೀರೇಶ್ ಆಲವಳ್ಳಿ ರವರು ತಾಪಂ  ಅನುದಾನದಲ್ಲಿ ಸಮುದಾಯ ಭವನ ನಿರ್ಮಿಸಿಕೊಟ್ಟಿದ್ದರು.ಆದರೆ ಕರೋನಾ ಕಾರಣದಿಂದ ಉದ್ಘಾಟನೆ ಮಾಡಲು ಆಗಿರಲಿಲ್ಲಾ ಗ್ರಾಮಸ್ಥರ ಒತ್ತಾಯದ ಮೇರೆಗೆ ಇಂದು ವೀರೇಶ್ ಆಲುವಳ್ಳಿ ರವರು ಸಮುದಾಯ…

Read More

ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ | An innovative effort for voting awareness

ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗುತ್ತಿದೆ. ಇದರ ನಡುವೆ ಅಧಿಕಾರಿಗಳು ಮತಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ. ಮತದಾನ ಜಾಗೃತಿಗಾಗಿ ವಿನೂತನವಾಗಿ ಮೆಹಂದಿಯಲ್ಲಿ ಮತದಾನ ಅಭಿಯಾನವನ್ನು ಕೈಗೊಳ್ಳಲಾಗಿದೆ.  ಲೋಕಸಭಾ ಚುನಾವಣೆ ಸಂಬಂಧ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿಪ್ಪು ನಗರದಲ್ಲಿ ಈ ದಿನ ಅಲ್ಪಸಂಖ್ಯಾತ ಮಹಿಳೆಯರಿಗೆ ಮತದಾನ ಜಾಗೃತಿಯನ್ನು ಮೆಹಂದಿಯಲ್ಲಿ ಮತದಾನ ಘೋಷಣೆಯನ್ನು ಬರೆಸುವುದರ ಮೂಲಕ ಮಾಡಿಸಲಾಯ್ತು ಹಾಗೂ ಪ್ರತಿಜ್ಞಾ ವಿಧಿ ಭೋದಿಸಲಾಯಿತು.  ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮಹಿಳೆಯರು ಪಾಲಿಕೆಯ…

Read More

2026ರ ಕೇಂದ್ರ ಬಜೆಟ್ ಪರಿಣಾಮ: ಮೊಬೈಲ್‌, ಔಷಧಿ, ಇವಿ ಬ್ಯಾಟರಿ ಅಗ್ಗ – ತಂಬಾಕು, ಕೈಗಾರಿಕಾ ವಸ್ತು ದುಬಾರಿ!

Union Budget 2026 brings major changes for consumers. Prices of medicines, mobile phones, EV batteries, textiles and sports goods may fall, while tobacco products and some industrial goods could become costlier. Read full impact analysis. ಸರ್ಕಾರವು 2026ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಆರ್ಥಿಕ ಬೆಳವಣಿಗೆಗೆ ಬಲ ನೀಡುವ ಜೊತೆಗೆ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿಸುವ ಗುರಿಯೊಂದಿಗೆ ಹಲವು ಮಹತ್ವದ ಹೊಸ ಯೋಜನೆಗಳನ್ನು ಘೋಷಿಸಿದೆ….

Read More