Headlines

ಕರ್ನಾಟಕದ ಗೃಹಮಂತ್ರಿಯವರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ!! ಸರಳತೆ ಮೆರೆದ ಆರಗ ಜ್ಞಾನೇಂದ್ರ..

ತೀರ್ಥಹಳ್ಳಿ: ಹಾಲಿ ಗೃಹಮಂತ್ರಿ ಹಾಗೂ ತೀರ್ಥಹಳ್ಳಿಯ ಶಾಸಕರಾದ ಆರಗ ಜ್ಞಾನೇಂದ್ರರವರ ಹನ್ನೊಂದು ತಿಂಗಳಿನ ಮೊಮ್ಮಗ ಆರ್ಯವರ್ಥ ನಿಗೆ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಸರ್ಕಾರಿ ತಾಲೂಕು ಆಸ್ಪತ್ರೆಯಾದ ಜಯಚಾಮರಾಜೇಂದ್ರ ಆಸ್ಪತ್ರೆಗೆ ಭಾನುವಾರ ಬೆಳಿಗ್ಗೆ ದಾಖಲಿಸಲಾಗಿತ್ತು.  ತವರಿನ ಪ್ರವಾಸದಲ್ಲಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದರು.. ಮಗುವಿನೊಂದಿಗೆ ಕೆಲಕ್ಷಣ ಸಂತಸದಿಂದ ಕಳೆದರು ನಂತರ ಮಾದ್ಯಮದೊಂದಿಗೆ  ಮಾತನಾಡಿದ ಅವರು ತೀರ್ಥಹಳ್ಳಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಉತ್ತಮ ರೀತಿಯಲ್ಲಿ ಕೊಡುತಿದ್ದಾರೆ.ಕೋವಿಡ್ ಸಂಧರ್ಭದಲ್ಲಿ ಉತ್ತಮವಾಗಿ…

Read More

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದೀಗ ಅದರಂತೆ ರಾಜ್ಯದಲ್ಲಿ ಮತ್ತೆ ‘ಪ್ರಜ್ವಲ್ ರೇವಣ್ಣ ಮಾದರಿ’ ಪ್ರಕರಣ ಬೆಳಕಿಗೆ ಬಂದಿದೆ. ಹೌದು.. ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ…

Read More

ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ

ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ ಹೊಸನಗರ ತಾಲೂಕಿನ ನಗರ ಮೂಲದ ಗರ್ಭಿಣಿಯೊಬ್ಬರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ದುಬಾರತಟ್ಟಿ ಗ್ರಾಮದಲ್ಲಿ ಶಿಕ್ಷಕಿಯಾಗಿದ್ದ ಅಶ್ವಿನಿ ಕೆ.ಆರ್ ಎಂಬುವರು ಒಂದುವರೆ ವರ್ಷದ ಹಿಂದೆ  ಪ್ರಕಾಶ್ ಎಂಬುವರ ಜೊತೆಗೆ ಮದುವೆ ಮಾಡಿಕೊಡಲಾಗಿತ್ತು. ನಗರದ ಅಮೃತಾನಂದ ಮಯಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು.ಇವರು ಎಂಸಿಎ ಸ್ನಾತಕೋತ್ತರ ಪದವಿಯಲ್ಲಿ…

Read More

ನಾನು ಸಚಿವ ಸ್ಥಾನದ ಆಕಾಂಕ್ಷಿ,ಸಚಿವ ಸ್ಥಾನ ಕೊಟ್ಟರೆ ಉತ್ತಮವಾಗಿ ನಿರ್ವಹಿಸುವ ಸಾಮರ್ಥ್ಯ ನನ್ನಲ್ಲಿದೆ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಸಚಿವ ಸಂಪುಟದ ವಿಸ್ತರಣೆಯತ್ತ ಇದೀಗ ಎಲ್ಲರ ಚಿತ್ತ ಮೂಡುತ್ತಿದೆ.ಯಾರು ಯಾರಿಗೆ ಮಂತ್ರಿ ಸ್ಥಾನ ಒಲಿಯಲಿದೆ ಎಂಬುದು ಇದೀಗ ಎಲ್ಲರಲ್ಲೂ ಕಾಡುತ್ತಿರುವಂತಹ ಕುತೂಹಲ ಯಾವುದೇ ಶಾಸಕರನ್ನು ವಿಚಾರಿಸಿದಾಗ ನಾವು ಮಂತ್ರಿಯಾಗುವ ಆಸೆ ಹೊಂದಿದ್ದೇವೆ ಅವಕಾಶವೂ ಸಿಗುವ ಸಾಧ್ಯತೆಗಳು ಹೆಚ್ಚಿದೆ ಎಂದು ಹೇಳುವುದು ಇದೀಗ ಸಹಜವಾಗಿದೆ.   ಜಿಲ್ಲೆಯ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರತಾಳು ಹಾಲಪ್ಪನವರು ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಮದಲ್ಲಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ …

Read More

ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಯುವಕನಿಗೆ 20 ವರ್ಷ ಕಠಿಣ ಕಾರಾವಾಸ, ₹50 ಸಾವಿರ ದಂಡ

A Shivamogga court sentenced a youth to 20 years of rigorous imprisonment and imposed a ₹50,000 fine for raping a minor under the POCSO Act. Compensation ordered to victim’s family. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ತೀರ್ಪು ನೀಡಿದೆ. 2022ನೇ ಸಾಲಿನಲ್ಲಿ…

Read More

ಆನೆ ದಾಳಿಯಿಂದ ಹಾನಿಗೊಳಗಾದ ರೈತರಿಗೆ ಸಾಂತ್ವಾನ ಹೇಳಿದ ವೀರೇಶ್ ಆಲವಳ್ಳಿ – ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅರಣ್ಯ ಕಚೇರಿ ಮುಂಭಾಗ ಧರಣಿ ಎಚ್ಚರಿಕೆ

ಆನೆ ದಾಳಿಯಿಂದ ಹಾನಿಗೊಳಗಾದ ರೈತರಿಗೆ ಸಾಂತ್ವಾನ ಹೇಳಿದ ವೀರೇಶ್ ಆಲವಳ್ಳಿ – ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅರಣ್ಯ ಕಚೇರಿ ಮುಂಭಾಗ ಧರಣಿ ಎಚ್ಚರಿಕೆ ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಬಸವಾಪುರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಆನೆ ದಾಳಿಯಿಂದ ರೈತರ ಬೆಳೆಗಳು ನಾಶವಾಗಿರುವ ಹಿನ್ನೆಲೆಯಲ್ಲಿ, ಹೊಸನಗರ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಅವರು ಸ್ಥಳಕ್ಕೆ ಭೇಟಿ ನೀಡಿ ಹಾನಿಗೊಳಗಾದ ರೈತರನ್ನು ಭೇಟಿಯಾಗಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, “ಅರಣ್ಯ ಇಲಾಖೆ ತಕ್ಷಣ ಬೆಳೆ…

Read More

ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ಸಂಪೂರ್ಣ ಬೆಂಬಲ: ಸಂಸದ  ಬಿ. ವೈ. ರಾಘವೇಂದ್ರ

ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ಸಂಪೂರ್ಣ ಬೆಂಬಲ: ಸಂಸದ  ಬಿ. ವೈ. ರಾಘವೇಂದ್ರ Political and religious leaders unite in support of restoring the Hosanagara constituency, with MP B.Y. Raghavendra assuring full backing during the padyatra concluding event at Ripponpete. ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರದ ಮರುಸ್ಥಾಪನೆಗೆ ರಾಜಕೀಯ ಮತ್ತು ಧಾರ್ಮಿಕ ನಾಯಕರಿಂದ ಒಗ್ಗಟ್ಟಿನ ಬೆಂಬಲ ವ್ಯಕ್ತವಾಗಿದ್ದು, ಹೋರಾಟಕ್ಕೆ ಹೊಸ ಚೈತನ್ಯ ಸಿಕ್ಕಿದೆ. ಸಂಸದ ಬಿ.ವೈ….

Read More

ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ!

ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ! ತೀರ್ಥಹಳ್ಳಿ : ತಾಲೂಕು ದಂಡಾಧಿಕಾರಿಗಳಾದ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಇವರು ನ್ಯಾಯಾಲಯದ ಕೆಲಸದ ನಿಮಿತ್ತವಾಗಿ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು. ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ತೀವ್ರ ತರದ ಎದೆ ನೋವು ಕಂಡು ಬಂದಿದ್ದು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ಹೈಕೋರ್ಟ್ ಕೆಲಸದ ನಿಮಿತ್ತ…

Read More

ಅಡಿಕೆ ಸಸಿಗಳನ್ನು ನಾಶಗೊಳಿಸಿದ ಅರಣ್ಯಾಧಿಕಾರಿಗಳು ,ರೈತರ ಆಕ್ರೋಶ – ಸ್ಥಳಕ್ಕೆ ಆರಗ ಜ್ಞಾನೇಂದ್ರ ಭೇಟಿ

ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸ.ನಂ. 30 ರಲ್ಲಿನ ಆರಣ್ಯ ಪ್ರದೇಶದಲ್ಲಿ ಸುಮಾರು 50-60 ವರ್ಷಗಳಿಂದ ಸ್ವಾದೀನಾನುಭವದಲ್ಲಿ ಜಮೀನು ಸಾಗುವಳಿ ಮಾಡುತ್ತಿರುವ ರೈತರ ಜಮೀನಿನಲ್ಲಿ ಅಡಿಕೆ ಸಸಿಗಳನ್ನು ತಿಳಿವಳಿಕೆ ನೀಡದೆ ಏಕಾಏಕಿ ನಾಶಗೊಳಿಸುವ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿದ್ದಾರೆಂದು ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸರ್ವೇ ನಂ 30 ರಲ್ಲಿ ಅರಣ್ಯ ಇಲಾಖೆಯವರು ಅಡಿಕೆ ಸಸಿಗಳನ್ನು ಕಿತ್ತು, ಕಡಿದು ಹಾಕಿದ ಸ್ಥಳಕ್ಕೆ ಭೇಟಿ…

Read More

ಅಪ್ರಾಪ್ತೆಗೆ ಗರ್ಭಪಾತ ಪ್ರಕರಣ: ಆನಂದಪುರ ಆಸ್ಪತ್ರೆ ವೈದ್ಯೆ ಡಾ. ಡಿ. ಪ್ರತಿಮಾ ಅಮಾನತು

A gynecologist from Anandapur Community Health Centre in Shivamogga has been suspended for allegedly conducting an abortion on a minor without informing the police, despite it being a POCSO case. The action followed a joint inquiry report that found serious lapses, negligence of duty, and irresponsibility, leading the Health and Family Welfare Department to order…

Read More
Exit mobile version