Headlines

Hosanagara | ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ, ನಗದು ಸಹಿತ 8 ಮಂದಿ ವಶಕ್ಕೆ !!

ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ ಸಹಿತ ನಗದು ವಶಕ್ಕೆ ! ಹೊಸನಗರ: ಖಚಿತ ಮಾಹಿತಿ ಮೇರೆಗೆ ಸೋಮವಾರ ಸಂಜೆ ವೇಳೆಗೆ ತಾಲೂಕಿನ ಬಟ್ಟೆಮಲ್ಲಪ್ಪ ಸಮೀಪದ ನೀರೇರಿ ಗ್ರಾಮದ ಅಕೇಶಿಯಾ ಪ್ಲಾಂಟೇಷನ್‌ನಲ್ಲಿ ಅಕ್ರಮವಾಗಿ ಕೋಳಿ ಹುಂಜಗಳನ್ನು ಪಣಕ್ಕಿಟ್ಟು ಜೂಜಾಟವಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಪೊಲೀಸರು 11,170 ರೂ. ಹಣವನ್ನು ವಶಕ್ಕೆ ಪಡೆದು, 08 ಮಂದಿ ಆರೋಪಿಗಳು ಸಹಿತ ನಾಲ್ಕು ಕೋಳಿ ಹುಂಜ, ಎರಡು ಕತ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆ ಸಂಬಂಧ ಹೊಸನಗರ…

Read More

ಶಿವಮೊಗ್ಗ ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ವೇದಿಕೆಯಲ್ಲಿ ಕಾಣಿಸಿಕೊಂಡ ಸಿಎಂ ಸಿದ್ದರಾಮಯ್ಯ ಫೋಟೋ!!|BJP

ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪನವರ ನೂತನ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮಾಜಿ ಸಿಎಂಗಳಾದ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಫೋಟೊದ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಫೋಟೊ ರಾರಾಜಿಸಿದೆ. ಬಿಜೆಪಿಯ ಬಲಪಂಥಿಯ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವ ಸಿದ್ದರಾಮಯ್ಯನವರು ಬಿಜೆಪಿಯ ಶಾಸಕರ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ರಾರಾಜಿಸಿದ್ದು ವಿಶೇಷ ಜೊತೆಗೆ ಕುತೂಹಲಕ್ಕೂ ಕಾರಣವಾಗಿದೆ. ಶಾಸಕರಾಗುವ ಮುನ್ನ ಸಿದ್ದರಾಮಯ್ಯನವರ ವಿರುದ್ಧ ಹಲವು ಬಾರಿ ಹರಿಹಾಯ್ದಿದ್ದ ಚನ್ನಬಸಪ್ಪನವರು,…

Read More

ಪ್ರಧಾನಿ ಕಚೇರಿಯಿಂದ ಶಿವಮೊಗ್ಗ ಮೇಯರ್ ಸುನೀತಾ ಅಣ್ಣಪ್ಪ ರವರಿಗೆ ಆಹ್ವಾನ :

ಶಿವಮೊಗ್ಗ : ಸ್ವಚ್ಛ ಭಾರತ ಮಿಷನ್ ಹಾಗೂ ಅಮೃತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ದೆಹಲಿಯ ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಲು ಮೇಯರ್ ಸುನಿತಾ ಅಣ್ಣಪ್ಪನವರಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ ಬಂದಿದೆ. 2 ನೇ ಹಂತದ ಸ್ವಚ್ಛ ಭಾರತ್ ಮಿಷನ್ ಹಾಗೂ ಅಮೃತ ಯೋಜನೆಯ ಉದ್ಘಾಟನೆ ಜೊತೆಗೆ ಸ್ಥಳೀಯ ಸಂಸ್ಥೆಗಳ ನಿರ್ವಹಣೆಯ ಬಗ್ಗೆ ವಿಚಾರಣೆ ಸಂಕೀರ್ಣವನ್ನು ಸಹ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನಮ್ಮ ಶಿವಮೊಗ್ಗ ಮಹಾನಗರ ಪಾಲಿಕೆಯ…

Read More

ಶಾಸಕ ಹಾಲಪ್ಪರಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕಾಮಗಾರಿ ವೀಕ್ಷಣೆ

ರಿಪ್ಪನ್ ಪೇಟೆ : ಸಾಗರ ಹೊಸನಗರ ಕ್ಷೇತ್ರದ ವಿಧಾನಸಭಾ ಸದಸ್ಯ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ  ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.  ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೆರೆಹಳ್ಳಿ  ಹೋಬಳಿಯಲ್ಲಿ ಈಗಾಗಲೇ 200 ಕೋಟಿಗೂ ಅಧಿಕ  ಅಭಿವೃದ್ಧಿ ಕಾಮಗಾರಿಗಳು ನೆರವೇರಿದ್ದು ಈಗಾಗಲೇ  ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದು ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ. ರಿಪ್ಪನ್ ಪೇಟೆ ಯ ಸರಕಾರಿ ಪ್ರಥಮದರ್ಜೆ  ಕಾಲೇಜಿನಿಂದ  ವಿನಾಯಕ ವೃತ್ತದವರೆಗೆ…

Read More

ಶಿವಮೊಗ್ಗ ಜೈಲಿನಲ್ಲಿ ಮಾರಾಮಾರಿ : ಒಬ್ಬನಿಗೆ ಆರು ಜನರಿಂದ ಥಳಿತ|jail

ಶಿವಮೊಗ್ಗ : ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಮೇಲೆ ಹಳೇ ದ್ವೇಷದಿಂದ ಇತರ ಆರು ಕೈದಿಗಳು ಹಲ್ಲೆ ನಡೆಸಿದ್ದಾರೆ. ನಾಗರಾಜ್ ಎಂಬ ವಿಚಾರಣಾಧೀನ ಕೈದಿ ಮೇಲೆ ಸಚಿನ್ ಅಲಿಯಾಸ್ ಸ್ಯಾಡೋ, ದರ್ಶನ್, ಪರಶುರಾಮ, ಅನಿಲ್‌ಕುಮಾರ್, ವಿಶ್ವನಾಥ, ವಿಶಾಲ್ ಎಂಬುವರು ಹಲ್ಲೆ ಮಾಡಿದ್ದಾರೆ. ನಾಗರಾಜ್ ಭದ್ರಾವತಿಯ ಎರಡನೇ ಅಪರ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾಗಲು ಜೈಲಿನಲ್ಲಿರುವ ವಿಡಿಯೋ ಕಾನ್ಫರೆನ್ಸ್ ಕೊಠಡಿಗೆ ತೆರಳುವಾಗ ಆರು ಕೈದಿಗಳು ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಜೈಲು ನಿರೀಕ್ಷಕ ಆತ್ಮಾನಂದ ಕುದರಿ ಮತ್ತು…

Read More

ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ದೇಹಾದಾರ್ಢ್ಯ ಸ್ಪರ್ಧೆ: ಬೆಂಗಳೂರಿನ ಶರವಣಂಗೆ ಮಿಸ್ಟರ್ ಕರ್ನಾಟಕ ಪ್ರಶಸ್ತಿ

ಶಿವಮೊಗ್ಗ: ನಾಡ ಹಬ್ಬ ದಸರಾ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾವಿದರನ್ನು ಹಾಗೂ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಅದರಂತೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ದೇಹಾದಾರ್ಢ್ಯ ಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕಟ್ಟುಮಸ್ತಾದ ದೇಹವನ್ನು ಪ್ರದರ್ಶಿಸಿದರು. ರಾಜ್ಯ ಮಟ್ಟದ ದೇಹಾದಾರ್ಢ್ಯ ಸ್ಪರ್ಧೆಯಲ್ಲಿ ಬೆಂಗಳೂರಿನ ಶರವಣಂ ಅವರಿಗೆ ಮಿಸ್ಟರ್ ಕರ್ನಾಟಕ ಅವಾರ್ಡ್ ನೀಡಿ ಗೌರವಿಸಲಾಯಿತು. 55 ರಿಂದ 85 ಕೆಜಿ ಕೆಟಗಿರಿಯ ಒಟ್ಟು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ…

Read More

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ ದೇಶದ ಪ್ರತಿಯೊಬ್ಬ ಪ್ರಜೆಯೂ ನಮ್ಮ ಸಂವಿಧಾನದ ಬಗ್ಗೆ ಅರಿವು ಹೊಂದಿರಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಹಿರಿಯ ನ್ಯಾಯವಾದಿ ಡಾ ಕೆ ವೈ ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ಹೊಸನಗರ ತಾಲ್ಲೂಕಿನ ಅಮೃತ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಅರಿವು ವಿಚಾರವಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಬರೆದ ಪುಸ್ತಕವನ್ನು ಶಿವಮೊಗ್ಗದ ಹಿರಿಯ ನ್ಯಾಯವಾದಿ ಡಾ. ಕೆ. ವೈ. ರಾಮಚಂದ್ರಪ್ಪ…

Read More

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.!

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.! ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯೋರ್ವ ರಾಸಲೀಲೆ ನಡೆಸಿದ್ದು, ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಅವರು ಮೊಬೈಲ್ ತಪಾಸಣೆ ಮಾಡಿದಾಗ ಅಶ್ಲೀಲ ವೀಡಿಯೋಗಳ ಗ್ಯಾಲರಿ…

Read More

Hosanagara | ತಾಲೂಕ್ ಬಿಜೆಪಿ ಅಧ್ಯಕ್ಷರಾಗಿ ಮತ್ತಿಮನೆ ಸುಬ್ರಹ್ಮಣ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗಾರ್ಜುನ ಸ್ವಾಮಿ ನೇಮಕ

Hosanagara | ತಾಲೂಕ್ ಬಿಜೆ ಅಧ್ಯಕ್ಷರಾಗಿ ಮತ್ತಿಮನೆ ಸುಬ್ರಹ್ಮಣ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗಾರ್ಜುನ ಸ್ವಾಮಿ ನೇಮಕ ಹೊಸನಗರ ತಾಲೂಕಿನ ಬಿಜೆಪಿ ತಾಲೂಕ್ ಅಧ್ಯಕ್ಷರನ್ನಾಗಿ ಮತ್ತಿಮನೆ ಸುಬ್ರಹ್ಮಣ್ಯ ರವರನ್ನು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನಾಗಾರ್ಜುನಸ್ವಾಮಿ ,ಸತೀಶ್ ಕಾಲಸಸಿ ರವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಎದುರಾಗಿತ್ತು ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ,ರಿಪ್ಪನ್‌ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್, ಸುರೇಶ್ ಸ್ವಾಮಿರಾವ್ ಸೇರಿದಂತೆ ಹಲವರ ಹೆಸರುಗಳು ಕೇಳಿಬಂದಿದ್ದವು. ಇಂದು ಜಿಲ್ಲೆಯ…

Read More
Exit mobile version