ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ

Halagadde Umesh has been elected as the new President of the Taluk Okkligara Sangha during the office bearers’ selection meeting held at the Okkligara Community Hall. ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಸ್ಥಳೀಯ ಒಕ್ಕಲಿಗರ ಸಭಾಭವನದಲ್ಲಿ ಇತ್ತೀಚೆಗೆ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ…

Read More

ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ :

ರಿಪ್ಪನ್‌ಪೇಟೆ: ಜ್ಯಾತ್ಯಾತೀತ ಜನತಾದಳ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಜೆಡಿಎಸ್ ರಾಜ್ಯ ಮುಖಂಡ ಆರ್.ಎ. ಚಾಬುಸಾಬ್ ಚಾಲನೆ ನೀಡಿದರು. ನಂತರ ಮಾತನಾಡಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದಿಂದ ಹತ್ತು ಸಾವಿರ ಸದಸ್ಯತ್ವ ನೋಂದಣಿಮಾಡಿ ಪಕ್ಷ ಬಲಪಡಿಸಿ ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧವೊಡ್ಡುವ ಸವಾಲಿದ್ದು ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜನಪರ ಕಾರ್ಯಕ್ರಮಗಳ ಬಗ್ಗೆ ಜನತೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದರು. 2023 ರಲ್ಲಿ ಜೆಡಿಎಸ್…

Read More

SHIVAMOGGA | ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕ ಪಡೆ”ಗೆ ಅಧಿಕೃತ ಚಾಲನೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಅಕ್ಕ ಪಡೆಗೆ ಚಾಲನೆ ನೀಡಲಾಗಿದೆ. 112, 1098 ಸಹಾಯವಾಣಿ ಜಾಗೃತಿ, ಶಾಲಾ–ಕಾಲೇಜುಗಳ ಬಳಿ ಗಸ್ತು ಕಾರ್ಯಾಚರಣೆ ಮುಖ್ಯ ಗುರಿ. SHIVAMOGGA | ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕ ಪಡೆ”ಗೆ ಅಧಿಕೃತ ಚಾಲನೆ ಶಿವಮೊಗ್ಗ : ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ವಿಶೇಷವಾಗಿ “ಅಕ್ಕ ಪಡೆ”ಯನ್ನು ರಚಿಸಲಾಗಿದ್ದು, ಸಮಾಜಘಾತುಕ ಶಕ್ತಿಗಳಿಂದ ನಡೆಯುವ ಯಾವುದೇ ರೀತಿಯ ಕಿರುಕುಳ, ದೌರ್ಜನ್ಯ ಹಾಗೂ ಅಸಭ್ಯ ವರ್ತನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು…

Read More

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಸಂಘಟನೆಯ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಸಂಘಟನೆಯ ಕಾರ್ಯಕರ್ತರು : ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1499ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ರಿಪ್ಪನ್‌ಪೇಟೆ ಪಿಎಸ್‌ಐ…

Read More

ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ

ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ Demand to declare Sagar Taluk as a district – Complete bandh in Sagar by a coalition of various organizations! Tires set on fire in various places ಸಾಗರವನ್ನು ನೂತನ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟ ಮಂಗಳವಾರ ಸಾಗರ ಬಂದ್‌ಗೆ…

Read More

Crime News – ಅಡಿಕೆ ಮಂಡಿ ವರ್ತಕನ ಪತ್ನಿ ನೇಣಿಗೆ ಶರಣು

ಶಿವಮೊಗ್ಗ ನಗರದ ಅಡಿಕೆ ಮಂಡಿ ವರ್ತಕರೊಬ್ಬರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನಗರದ ಅಡಿಕೆ ಮಂಡಿ ವರ್ತಕ ಪ್ರಶಾಂತ್‌ ಎನ್ನುವವರ ಪತ್ನಿ ಶ್ವೇತಾ (40) ನೇಣಿಗೆ ಶರಣಾದ ಮಹಿಳೆಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಡಿಯ ಕೋಣೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಇನ್ನು ಸಾವಿಗೆ ಪತಿಯ ಸಾಲ ಹಾಗೂ ಜಮೀನು ಮಾರಾಟದ ವಿಷಯವೇ ಕಾರಣ ಎಂದು ಹೇಳಲಾಗುತ್ತಿದೆ.  ಸಂಸಾರದಲ್ಲಿ ಅದೇನು ಕಲಹವಿತ್ತೋ ಗೊತ್ತಿಲ್ಲ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ಕುರಿತು…

Read More

ನಿರಾಶಾದಾಯಕ ಬಜೆಟ್ – ಅರ್ ಎ ಚಾಬುಸಾಬ್|budget 23-24

ಸಿದ್ದರಾಮಯ್ಯ ಮಂಡಿಸಿರುವ ಈ ಬಾರಿಯ ಬಜೆಟ್ ಅತ್ಯಂತ ನಿರಾಶಾದಾಯಕ ಬಜೆಟ್ ಆಗಿದ್ದು, ಅತಿ ಮುಖ್ಯವಾಗಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆಗೆ ಹೆಚ್ಚಿನ ಒತ್ತು ನಿಡುವಲ್ಲಿ ಎಡವಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ವಿಶ್ಲೇಷಿಸಿದ್ದಾರೆ. ಪಟ್ಟದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಯಾವುದೇ ಪ್ರೋತ್ಸಾಹವಿಲ್ಲದ ಪ್ರಗತಿಹೀನ ಬಜೆಟ್ ಆಗಿದ್ದು ರಾಜ್ಯದ ಪ್ರಗತಿಗೆ ಪೂರಕ ಅಂಶಗಳು ಈ ಬಜೆಟ್‍ನಲ್ಲಿ ಇಲ್ಲವೇ ಇಲ್ಲ. ತಮ್ಮ ಚುನಾವಣಾ ಗೆಲುವಿಗೆ ಬೇಕಾದ ಗ್ಯಾರಂಟಿ ಮೂಲಕ ಏನೇನು…

Read More

ತೀರ್ಥಹಳ್ಳಿ : ಪ್ಲೈವುಡ್ ಕಟ್ ಮಾಡುವಾಗ ಮಿಷಿನ್ ನ ಬ್ಲೇಡ್ ಹರಿದು ಕಾರ್ಮಿಕ ಸಾವು|Maaluru

ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ಲೇವುಡ್ ಕೆಲಸಕ್ಕೆ ಬಂದಿದ್ದ ಕಾರ್ಮಿಕನೊಬ್ಬ ಅಚಾನಕ್ಕಾಗಿ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮುಂಡಾಸ್ ಕೊಪ್ಪ ಗ್ರಾಮದ ಆದಿತ್ಯ ಎಂಬುವವನೊಬ್ಬ ಪ್ಲೇವುಡ್ ವರ್ಕ್ ಗಾಗಿ ತೆರಳಿದ್ದರು. ಪ್ಲೈವುಡ್ ಕಟ್ ಮಾಡುವ ವೇಳೆ ಮಿಷಿನ್ ನ ಬ್ಲೇಡು ಅಚಾನಕ್ಕಾಗಿ ಆದಿತ್ಯನ ಕುತ್ತಿಗೆಯನ್ನ ಕೊಯ್ದಿದೆ.ಗಾಯಾಳುವನ್ನು ತಕ್ಷಣ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸಾಗಿಸುವಾಗ ಆದಿತ್ಯ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ…

Read More

ಹೊಸನಗರ : ಜೇನುನೊಣ ದಾಳಿ – ಒಂದೇ ಕುಟುಂಬದ 6 ಮಂದಿಗೆ ಗಾಯ | ಮೆಗ್ಗಾನ್ ಗೆ ದಾಖಲು

ಹೊಸನಗರ : ಜೇನು ಹುಳುಗಳ ದಾಳಿಯಿಂದ 6 ಜನ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಮಳಲಿ ಗ್ರಾಮದಲ್ಲಿ ನಡೆದಿದೆ. ಕೋಣಂದೂರು ಮೂಲದ ಒಂದೇ ಕುಟುಂಬದ 9 ಜನ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದಾರೆ.ಮಧ್ಯಾಹ್ನ ಕೆರೆಯ ಏರಿಯ ಮೇಲೆ ಊಟ ಮಾಡುತ್ತಿರುವಾಗ ಏಕಾಏಕಿ ಜೇನುನೊಣಗಳು ದಾಳಿ ಮಾಡಿದ್ದು ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಕೋಣಂದೂರಿನ ಫಯಾಜ್ ಮತ್ತು ಇಂತಿಯಾಜ್ ಕುಟುಂಬ ಭಾನುವಾರವಾದ ಹಿನ್ನಲೆಯಲ್ಲಿ ಕುಟುಂಬದೊಂದಿಗೆ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದರು ಎನ್ನಲಾಗುತ್ತಿದೆ. ಗಾಯಾಳುಗಳನ್ನು…

Read More

ಅ.30ರ ಶನಿವಾರ ಶಿವಮೊಗ್ಗಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ !

ಶಿವಮೊಗ್ಗ : ವಿವಿಧ ಕಾರ್ಯಕ್ರಮಗಳ ನಿಮಿತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅ. 30ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.  ಅಂದು ಬೆಳಗ್ಗೆ 10 ಗಂಟೆಗೆ  ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 11 ಗಂಟೆಗೆ  ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.  ಅನಂತರ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಆಯೋಜಿಸಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ನಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಗೆ ಭೇಟಿ ನೀಡಿ  ಸಭೆಯಲ್ಲಿ ಭಾಗಿಯಾಗಲಿದ್ದಾರೆ.  ಸಂಜೆ 4 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ. 

Read More