Headlines

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಣೆಹೊಸೂರಿನಲ್ಲಿ ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಇನ್ನೋರ್ವ ಗಂಭೀರವಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ನಿವಾಸಿ ಗುಡ್ಡೇನಹಳ್ಳಿಯ ನಿವಾಸಿ ಮಂಜನಾಯ್ಕ ಎಂಬಾತ ಮೃತಪಟ್ಟಿದ್ದು ಬೈಕ್ ನ ಹಿಂಬದಿ ಸವಾರ ರಘು ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಬೈಕ್ ನಲ್ಲಿ ಶಿವಮೊಗ್ಗ ಕಡೆ  ಬರುತ್ತಿದ್ದ…

Read More

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – 22 ವರ್ಷದ ಯುವಕನಿಗೆ 10 ವರ್ಷ ಶಿಕ್ಷೆ,ಒಂದೂವರೆ ಲಕ್ಷ ದಂಡ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದ್ದ, ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್​ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ. 2022ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 22 ವರ್ಷದ ವ್ಯಕ್ತಿಯೊಬ್ಬನು, 17  ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿ ಕೇಸ್​ ದಾಖಲಾಗಿತ್ತು. ಈ ಸಂಬಂಧ , ಹಿರಿಯ ಸಹಾಯಕ  ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತನಿಖೆ ಕೈಗೊಂಡಿದ್ದು, ಚಾರ್ಜ್​ಶೀಟ್ ಸಲ್ಲಿಸಿದ್ದರು.   ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು…

Read More

ಹೊಸನಗರ : ಮಾರುತಿಪುರ ಗ್ರಾಪಂ ಮಾಜಿ ಅಧ್ಯಕ್ಷರಾದ ಓಂಕೇಶ್ ಗೌಡ್ರು ನಿಧನ :

ಹೊಸನಗರ : ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ ಓಂಕೇಶ್ ಗೌಡ್ರು ಸಂಪಳ್ಳಿ ಇಂದು ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.  ದೀರ್ಘಕಾಲದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಓಂಕೇಶ್ ಇಂದು ಬೆಳಿಗ್ಗೆ ಹೃದಯಘಾತದಿಂದ ನಿಧನರಾಗಿದ್ದು. ಶ್ರೀಯುತರು 20 ವರ್ಷಕ್ಕೂ ಹೆಚ್ಚು ಕಾಲ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿ,ಸತತ 2 ಬಾರಿ ಮಾರುತಿಪುರ ಪಂಚಾಯತ್ ಸಂಪಳ್ಳಿ ಕ್ಷೇತ್ರದಿಂದ ಸದಸ್ಯರಾಗಿ, ಪಂಚಾಯತ್ ಅಧ್ಯಕ್ಷರು ಆಯ್ಕೆಯಾಗಿದ್ದರು. ಓಂಕೇಶ  ಗೌಡ್ರು  ಸಂಪಳ್ಳಿ ಅವರ ಅಕಾಲಿಕ ನಿಧನಕ್ಕೆ  ಸಂಬಂಧಿಕರು,ಸ್ನೇಹಿತರೂ…

Read More

ಕಾಲುಜಾರಿ ತೋಟದ ಬಾವಿಗೆ ಬಿದ್ದು ವ್ಯಕ್ತಿ ಸಾವು :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡಬಿಳಗೋಡು ಗ್ರಾಮದ ಜಿ.ಕೆ.ಗಣಪತಿ (74) ಕೃಷಿ ಕೆಲಸದ ನಿಮಿತ್ತ ತೋಟಕ್ಕೆ ಹೋಗಿದ್ದಾಗ ಕಾಲುಜಾರಿ ತೋಟದ ರಿಂಗ್ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಪುರಪ್ಪೆಮನೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಗಿರಿಜಮ್ಮ ರವರ ಪತಿಯಾದ ಜಿ ಕೆ ಗಣಪತಿ ರವರು ಬೆಳಿಗ್ಗೆ 9.30 ರ ಸಮಯದಲ್ಲಿ ಕೃಷಿ ಕೆಲಸದ ನಿಮಿತ್ತ ತೋಟಕ್ಕೆ ಕೆಲಸಕ್ಕೆ ಹೋದಾಗ ಕಾಲು ಜಾರಿ ರಿಂಗ್ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರಿಗೆ…

Read More

ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ರಿಪ್ಪನ್ ಪೇಟೆಯ ಆರ್.ಎನ್.ಮಂಜಪ್ಪ ಹೃದಯಾಘಾತದಿಂದ ನಿಧನ|Ripponpet

ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ  ರಿಪ್ಪನ್ ಪೇಟೆಯ ಆರ್.ಎನ್.ಮಂಜಪ್ಪ ಹೃದಯಾಘಾತದಿಂದ ನಿಧನ  ರಿಪ್ಪನ್‌ಪೇಟೆ;- ಪಟ್ಟಣದ ಸಾಗರ ರಸ್ತೆಯ ನಿವಾಸಿಯಾಗಿರುವ  ಶಿವಮೊಗ್ಗ ಜಿಲ್ಲಾ ರೈತ ಮುಖಂಡ ಹಾಗೂ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್.ಎನ್.ಮಂಜಪ್ಪ (೮೯) ತಮ್ಮ ಸ್ವಗೃಹದಲ್ಲಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನಹೊಂದಿದ್ದಾರೆ. ಮೃತ ಮಂಜಪ್ಪನವರು  ಜಿಲ್ಲಾ ರೈತ ಸಂಘಟನೆಯಲ್ಲಿ  ಮತ್ತು ರೈತ ಹೋರಾಟ  ಹಾಗೂ ಚಳುವಳಿಯಲ್ಲಿ   ಪ್ರಮುಖ ರೂವಾರಿಯಾಗಿ ಇದ್ದರು. ರೈತರ ಪರವಾಗಿ ನೂರಾರು ಭಾರಿ ಹೋರಾಟ ನಡೆಸಿದ ಇವರು ರೈತರ ಹಿತಕ್ಕಾಗಿ ಅನೇಕ ಬಾರಿ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು

Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು ಶಿವಮೊಗ್ಗ(Shivamogga) ಜಿಲ್ಲೆಯ ಹೊಳೆಹೊನ್ನೂರು ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿ ಭದ್ರಾವತಿ ತಾಲ್ಲೂಕಿನ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್​ ವಾಹನ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ.  ಭದ್ರಾವತಿ ತಾಲೂಕಿನ ಚಂದನಕೆರೆಯ ಮಂಜುನಾಥ (40), ನಾಗರಾಜ್ (42), ಗೌತಮ್ (19) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚಂದನಕರೆಯಿಂದ ಶಿಕಾರಿಪುರ ತಾಲೂಕು ಅರಿಶಿಣಗೆರೆಗೆ ತೆರಳಿದ್ರು. ಅಲ್ಲಿನ…

Read More

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ ಶಿವಮೊಗ್ಗ: ತಲೆಯಿಲ್ಲದ ಅನಾಮಧೇಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಬೇಡರಹೊಸಹಳ್ಳಿಯ ತುಂಗ ನದಿಯ ದಡದಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಪತ್ತೆಯಾದ ಮೃತದೇಹದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.‌ ಬೇಡರಹೊಸಹಳ್ಳಿಯ ಬಸರಾಜ ಗೌಡರ ಅಡಿಕೆ ತೋಟದ ಹಿಂಭಾಗದಲ್ಲಿ ಹರಿಯುವ ತುಂಗ ನದಿಯ ದಡದಲ್ಲಿ ಕಲ್ಲು ಮಣ್ಣಿನ ದಿಣ್ಣೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ನೋಡಿ ತೋಟದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅನಾಮಧೇಯ ಶವದ ಬಗ್ಗೆ ಹಲವು ಶಂಕೆಗಳನ್ನ ವ್ಯಕ್ತಪಡಿಸಲಾಗಿದೆ ಈ…

Read More

PUC RESULT | ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಅನ್ವಿತಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆಯಿಂದ ಸನ್ಮಾನ

PUC RESULT | ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಅನ್ವಿತಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆಯಿಂದ ಸನ್ಮಾನ – IAS ಗುರಿ ಹೊಂದಿರುವ ಗ್ರಾಮೀಣ ಪ್ರತಿಭೆಯ ಮನದಾಳದ ಮಾತು ರಿಪ್ಪನ್ ಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಗ್ರಾಮೀಣ ಪ್ರತಿಭೆ ಡಿ ಎನ್ ಅನ್ವಿತಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಶಿವಮೊಗ್ಗದ ವಿಕಾಸ ಪಿಯುಸಿ ಕಾಂಪೊಸಿಟ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಡಿ.ಎನ್….

Read More

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ನಿಟ್ಟೂರು ಭಾಗದಲ್ಲಿ ಮುಂಗಾರು ಮಳೆ ರಭಸವಾಗಿ  ಸುರಿಯುತ್ತಿರುವುದು ಮುಂದುವರೆದಿರುವುದು ವರದಿಯಾಗಿದ್ದು ಈ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರೊಂದಿಗೆ ಚರ್ಚಿಸಿದ್ದು, ಅವರ ಸೂಚನೆಯಂತೆ, ಇದೇ ರೀತಿ ಪರಿಸ್ಥಿತಿ ತಾಲ್ಲೂಕಿನ  ಕೆಲವು ಭಾಗದಲ್ಲಿಯೂ ಇರುವ ಕಾರಣ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುವ  ಪರಿಸ್ಥಿತಿಯಿದ್ದಲ್ಲಿ ಎಸ್ ಡಿಎಂಸಿ ಯವರೊಂದಿಗೆ ಚರ್ಚಿಸಿ ರಜೆ ನೀಡಲು ಕ್ರಮವಹಿಸಲು ತಾಲೂಕಿನ ಎಲ್ಲಾ ಶಾಲೆಯ…

Read More

ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ ಪ್ರತಿನಿಧಿಸಿದ ಸಾಗರದ ಯೂತ್ ಫೋರ್ಸ್

Sagara Youth Force Association represented Karnataka at the Republic Day parade on Kartavya Path, New Delhi, showcasing Dollu Kunitha, Pooja Kunitha and Yakshagana. ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಸಾಗರದ ಯೂತ್ ಫೋರ್ಸ್ ಸಂಚಲನ ಸಾಗರ: ಈ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪಥಸಂಚಲನದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ “ಸಾಗರ ಯೂತ್ ಫೋರ್ಸ್ ಅಸೋಸಿಯೇಷನ್” ಗಮನಸೆಳೆದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯ ಅತಿಥಿಗಳಾದ…

Read More
Exit mobile version