ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಬಿ ಯುವರಾಜ್ ಗೌಡ ಸ್ಪರ್ಧೆ|election

ಸಾಗರ-ಹೊಸನಗರ ಕ್ಷೇತ್ರಕ್ಕೆ ಬಿ.ಯುವರಾಜ್‌ರವರು ಬಿ.ಜೆ.ಪಿ ಬಂಡಾಯ ಅಭ್ಯರ್ಥಿಯಾಗಿ ವಿಧಾನ ಸಭೆಯ ಚುನಾವಣೆಗೆ ಸ್ಪರ್ದಿಸುವುದಾಗಿ ತಿಳಿಸಿದ್ದಾರೆ. ಅವರು ಹೊಸನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಹಾಲಿ ಬಿ.ಜೆ.ಪಿ ಜಿಲ್ಲಾ ಸಮಿತಿ ಸದಸ್ಯರು ಹಾಲಿ ಜಿಲ್ಲಾ ಅಖಿಲ ಭಾರತ ವೀರಶೈವ ಮಾಹಾಸಭಾ ಕಾರ್ಯದರ್ಶಿಗಳು ಆಗಿದ್ದು ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ತಾಲೂಕು ಬಿ.ಜೆ.ಪಿ. ಅಧ್ಯಕ್ಷರಾಗಿ, ಜಿಲ್ಲಾ ರೈತ ಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ತಾಲೂಕ ಅಖಿಲ ಭಾರತ ವೀರಶೈವ ಸಂಘದ ಅಧ್ಯಕ್ಷರಾಗಿ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ನನಗೆ ಬಿಜೆಪಿ ಪಕ್ಷ ಇಲ್ಲಿಯವರೆಗೆ…

Read More

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ – ಹರತಾಳು ಹಾಲಪ್ಪ|Bjp

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಸಮಾಜವಾದಿ ನೇತಾರ ವರ್ಣರಂಜಿತ ನಾಯಕ ಎಸ್.ಬಂಗಾರಪ್ಪನವರು ನಿಧನದ ಕುರಿತು ವಿಧಾನಸೌಧದಲ್ಲಿ ಅಯೋಜಿಸಲಾದ ಸಂತಾಪ ಸಭೆಯಲ್ಲಿ ಅವಕಾಶವನ್ನು ನೀಡಲಾದರೂ ಕೂಡಾ ಬಂಗಾರಪ್ಪನವರ ಬಗ್ಗೆ ಗುಣಗಾನ ಮಾಡದವರು ಮಾನಸಪುತ್ರರಾಗಲು ಹೇಗೆ ಸಾಧ್ಯವೆಂದು ಶಾಸಕ ಹರತಾಳು ಹಾಲಪ್ಪ ಹೆಸರು ಹೇಳದೆ ಪರೋಕ್ಷವಾಗಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಕಳೆದ…

Read More

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಪ್ರಾರಂಭ – ವಿದ್ಯಾರ್ಥಿಗಳಿಗೆ ಇಲ್ಲಿದೆ ಅಗತ್ಯ ಮಾಹಿತಿ

ಇಂದಿನಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪರೀಕ್ಷೆಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್ ಫೋನ್ ನಂತಹ ಸಾಧನಗಳನ್ನು ತರುವಂತಿಲ್ಲ.  ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಬಳಿಯಿರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಗಳನ್ನು ಅಧಿಕಾರಿಗಳು ಆದೇಶ…

Read More

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್  ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…

Read More

ಭದ್ರಾವತಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೆಡಿಯು ವತಿಯಿಂದ ಮನವಿ

ಭದ್ರಾವತಿ : ದಿವಂಗತ ಬಿ ವಿ ಗಿರೀಶ್ ಹೆಸರನ್ನು ತಿಮ್ಮಾಪುರ ರಸ್ತೆಗೆ ನಾಮಕರಣ ಮಾಡುವಂತೆ ಹಾಗೂ ಭದ್ರಾವತಿ ನಗರಸಭೆ  ವ್ಯಾಪ್ತಿಯ 32ನೇ ವಾರ್ಡ್ ನಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಇರುವುದನ್ನು ಖಂಡಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ನಗರಸಭೆ ಆಯುಕ್ತರಿಗೆ ಒತ್ತಾಯಿಸಿದ್ದಾರೆ. ನಗರಸಭೆ ಆಯುಕ್ತರಿಗೆ  ಮನವಿ ಸಲ್ಲಿಸಿ ನಂತರ ಮಾತನಾಡಿದ ಅವರು ಕನ್ನಡಪರ ಹೋರಾಟಗಾರ ಭೋವಿ ಸಮಾಜದ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ರಾಗಿದ್ದ ದಿವಂಗತ ಬಿ…

Read More

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ holiday declared for schools and colleges across Hosanagara taluk today ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜುಲೈ 04 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ,…

Read More

Shivamogga | ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ – ಕೆ ಎಸ್ ಈಶ್ವರಪ್ಪ

Shivamogga | ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ – ಕೆ ಎಸ್ ಈಶ್ವರಪ್ಪ ಶಿವಮೊಗ್ಗ : ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರದಿಂದ ಹಿಂದಕ್ಕೆ ಸರಿಯುವುದಿಲ್ಲ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನನ್ನೊಂದಿಗೆ ಮಾತನಾಡಿದ್ದಾರೆ. ಸ್ಪರ್ಧೆಯಿಂದ ಹಿಂದಕ್ಕೆ ಸರಿಯಲು ನಾನು ಒಪ್ಪಿಕೊಂಡಿರುವೆ ಎಂದು ಕೆಲವು ಮಾಧ್ಯಮಗಳು ಅಪಪ್ರಚಾರ ನಡೆಸುತ್ತಿವೆ. ಆ…

Read More

ರಿಪ್ಪನ್‌ಪೇಟೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕ ಜೆ ಎನ್ ರುದ್ರಪ್ಪಗೌಡ ನಿಧನ|Rpet

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕರಾಗಿದ್ದ ಜೆ ಎನ್ ರುದ್ರಪ್ಪ ಗೌಡರು (93) ತಮ್ಮ ಸ್ವಗೃಹದಲ್ಲಿ ಇಂದು ಬೆಳಿಗ್ಗೆ ವಯೋಸಹಜ ನಿಧನರಾದರು. ಮೂಲತಃ ಜಂಬಳ್ಳಿ ಮನೆತನದವರಾದ ಜೆ ಎನ್ ರುದ್ರಪ್ಪ ಗೌಡರು ಕಳೆದ 70 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿ ಜೆ ಎನ್ ಆರ್  ರೈಸ್ ಮಿಲ್ ಪ್ರಾರಂಭಿಸಿದ್ದರು. ಮೃತರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಜಂಬಳ್ಳಿಯಲ್ಲಿ ಇಂದು ಸಂಜೆ 5…

Read More

Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ  ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕೊಲ್ಲೂರಪ್ಪ (55) ಮೃತ ದುರ್ಧೈವಿಯಾಗಿದ್ದಾರೆ. ಕೊಲ್ಲೂರಪ್ಪನವರಿಗೆ ಕೆಂಚನಾಲ ಗ್ರಾಮದ ಸರ್ವೇ ನಂ:50/3 ರಲ್ಲಿ 1 ಎಕ್ಕರೆ 18 ಗುಂಟೆ ತರಿ ಜಮೀನಿರುವೆ. ಅದರಲ್ಲಿ ಸ್ವಲ್ಪ ಅಡಿಕೆ ಮತ್ತು ಸ್ವಲ್ಪ ಶುಂಠಿಯನ್ನು ಹಾಕಿರುತ್ತಾರೆ. ಸದರಿ ಜಮೀನಿನಲ್ಲಿ ಅಡಿಕೆ ಹಾಕುವ ಸಲುವಾಗಿ ಅಲ್ಲಿ ಇಲ್ಲಿ ಸಾಲ ಮಾಡಿ ಬೋರ್ ವೆಲ್ ಕೊರೆಯಿಸಿ ನಂತರ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ,ಆರ್ ಎಂಎಂ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ನೂಕುನುಗ್ಗಲು – ಕಮಲ ತೊರೆದು ಕೈ ಹಿಡಿದ 50ಕ್ಕೂ ಹೆಚ್ಚು ಕಾರ್ಯಕರ್ತರು

ತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥ್ ಗೌಡ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ಕ್ಷೇತ್ರದಾದ್ಯಂತ ನೂಕುನುಗ್ಗಲು ಪ್ರಾರಂಭವಾಗಿದೆ.ಇಂದು ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಅಧಿಕೃತ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಕಿಮ್ಮನೆ ರತ್ನಾಕರ್ ಅವರ ನಾಯಕತ್ವವನ್ನು ಮೆಚ್ಚಿ ಪಟ್ಟಣದ ಯಡೇಹಳ್ಳಿಕೆರೆ ಬಾಲರಾಜ್ ಮತ್ತು ಅವರ 50 ಕ್ಕೂ ಹೆಚ್ಚು ಸ್ನೇಹಿತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಮುಖ್ಯ…

Read More
Exit mobile version