
ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident
ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಣೆಹೊಸೂರಿನಲ್ಲಿ ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಇನ್ನೋರ್ವ ಗಂಭೀರವಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ನಿವಾಸಿ ಗುಡ್ಡೇನಹಳ್ಳಿಯ ನಿವಾಸಿ ಮಂಜನಾಯ್ಕ ಎಂಬಾತ ಮೃತಪಟ್ಟಿದ್ದು ಬೈಕ್ ನ ಹಿಂಬದಿ ಸವಾರ ರಘು ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಬೈಕ್ ನಲ್ಲಿ ಶಿವಮೊಗ್ಗ ಕಡೆ ಬರುತ್ತಿದ್ದ…


