ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ವಾರ್ಡ್‌ವಾರು ಮೀಸಲಾತಿಯ ಸಂಪೂರ್ಣ ಪಟ್ಟಿ ಪ್ರಕಟ! ಅಭ್ಯರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿದೆ ನೋಡಿ !

ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ವಾರ್ಡ್‌ವಾರು ಮೀಸಲಾತಿಯ ಸಂಪೂರ್ಣ ಪಟ್ಟಿ ಪ್ರಕಟ! ​ಹೊಸನಗರ ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ, ಜಿಲ್ಲಾಡಳಿತವು ಎಲ್ಲಾ 30 ಪಂಚಾಯತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ (ವಾರ್ಡ್) ವಿಂಗಡಣೆ ಹಾಗೂ ಮೀಸಲಾತಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಾರ್ವಜನಿಕರು ಹಾಗೂ ಆಕಾಂಕ್ಷಿಗಳ ಮಾಹಿತಿಗಾಗಿ ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಯ ವಾರ್ಡ್‌ವಾರು ಮೀಸಲಾತಿಯ ಸಂಪೂರ್ಣ ವಿವರವನ್ನು ಪೋಸ್ಟ್ ಮ್ಯಾನ್ ನ್ಯೂಸ್ ಇಲ್ಲಿ ಒದಗಿಸುತ್ತಿದೆ. ​ಎಲ್ಲಾ 30 ಗ್ರಾಮ ಪಂಚಾಯತಿಗಳ ಮೀಸಲಾತಿ ವಿವರ: 01. ಪುರಪ್ಪೇಮನೆ…

Read More

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಪ್ರಾರಂಭ – ವಿದ್ಯಾರ್ಥಿಗಳಿಗೆ ಇಲ್ಲಿದೆ ಅಗತ್ಯ ಮಾಹಿತಿ

ಇಂದಿನಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪರೀಕ್ಷೆಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್ ಫೋನ್ ನಂತಹ ಸಾಧನಗಳನ್ನು ತರುವಂತಿಲ್ಲ.  ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಬಳಿಯಿರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಗಳನ್ನು ಅಧಿಕಾರಿಗಳು ಆದೇಶ…

Read More

ದಿ|| ಕೂರಂಬಳ್ಳಿ ಯಲ್ಲನಾಯ್ಕ ರವರ ಧರ್ಮಪತ್ನಿ ಕಗಚಿ ಸಿದ್ದಮ್ಮ ನಿಧನ

ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ದಿವಂಗತ ಕೂರಂಬಳ್ಳಿ ಯಲ್ಲನಾಯ್ಕ ರವರ ಧರ್ಮಪತ್ನಿ ಕಗಚಿ ಸಿದ್ದಮ(95) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಬುಧವಾರ ಸಂಜೆ ಕಗಚಿ ಗ್ರಾಮದ ತಮ್ಮ ಸ್ವಗೃಹದಲ್ಲೇ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರಾದ ಬೋರಪ್ಪನಾಯ್ಕ ಮತ್ತು ಯೋಗೇಂದ್ರ ಕೆ ವೈ ಹಾಗೂ ಮೂವರು ಪುತ್ರಿಯರು ಮತ್ತು ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು(ಗುರುವಾರ) ಕಗಚಿ ಗ್ರಾಮದಲ್ಲಿ ಈಡಿಗ ಸಂಪ್ರದಾಯದಂತೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

Read More

HUMCHA | ಅಕ್ರಮ ಮರ ಕಡಿತಲೆ – ಪ್ರಕರಣ ದಾಖಲು

HUMCHA | ಅಕ್ರಮ ಮರ ಕಡಿತಲೆ – ಪ್ರಕರಣ ದಾಖಲು ಹೊಸನಗರ ತಾಲೂಕಿನ ಹುಂಚ ಗ್ರಾ ಪಂ ವ್ಯಾಪ್ತಿಯ ಹುತ್ತಳ್ಳಿ ಗ್ರಾಮದ ಸರ್ವೇ ನಂಬರ್ 31 ರ ಅರಸಾಳು ವಲಯ ಅರಣ್ಯ ವ್ಯಾಪ್ತಿಯಲ್ಲಿ  ನೂರಾರು ಮರ ಗಿಡಗಳನ್ನು ಅಕ್ರಮವಾಗಿ ಕಡಿದಿರುವ ಘಟನೆಗೆ ಸಂಬಂಧಿಸಿ ಭಾನುವಾರ ಪ್ರಕರಣ ದಾಖಲಾಗಿದೆ. ಹುತ್ತಳ್ಳಿ ಗ್ರಾಮದ ಸರ್ವೆ ನಂ. 31 ರಲ್ಲಿದ್ದ ನೈಸರ್ಗಿಕ ಅರಣ್ಯವನ್ನು ಕಡಿದು ನಾಶಪಡಿಸಿರುವ ಹಿನ್ನೆಲೆಯಲ್ಲಿ ಗ್ರಾಮದ ದೇವರಾಜ್ ಎಂಬುವರ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುಮಾರು 4 ಎಕರೆ…

Read More

ಶಿವಮೊಗ್ಗ ಕೃಷಿ ವಿವಿ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಚಾಲನೆ.

ಶಿವಮೊಗ್ಗ : ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ಘಟಿಕೋತ್ಸವದಲ್ಲಿ ಹೆಸರಾಂತ ಅಣು ಜೀವಶಾಸ್ತ್ರಜ್ಞ ಭಾರತೀಯ ಸಂಜಾತ ವಿಜ್ಞಾನಿ ಡಾ.ಕೃಷ್ಣಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ನಂತರ ವಿವಿಧ ಶಿಕ್ಷಣ ವಿಭಾಗದಲ್ಲಿ 28 ವಿದ್ಯಾರ್ಥಿಗಳಿಗೆ 35 ಚಿನ್ನದ ಪದಕ ಹಾಗೂ 15 ವಿದ್ಯಾರ್ಥಿಗಳಿಗೆ ಪಿಎಚ್ ಡಿ ಪದವಿ ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ…

Read More

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ ರಿಪ್ಪನ್ ಪೇಟೆ : ತಮ್ಮ ಪುತ್ರನ ಹುಟ್ಟುಹಬ್ಬ ಕಾರ್ಯಕ್ರಮವನ್ನು ಪಟ್ಟಣದ ಯುವ ಉದ್ಯಮಿಯೊಬ್ಬರು ವಿಭಿನ್ನವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೌದು ರಿಪ್ಪನ್ ಪೇಟೆಯ ಯುವ ಉದ್ಯಮಿ , ಸಾಮಾಜಿಕ ಕಾರ್ಯಕರ್ತರಾದ ಸಂತೋಷ್ ಆಶ್ರೀತಾ ತಮ್ಮ ಪುತ್ರನಾದ ಆರುಷ್ ಚಂದ್ ನ ಮೂರನೇ ವರ್ಷದ ಹುಟ್ಟುಹಬ್ಬವನ್ನು ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಭಗವದ್ಗೀತೆ ಗ್ರಂಥವನ್ನು…

Read More

ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಇನ್ನಿಲ್ಲ! ಅಂತಿಮ ದರ್ಶನ, ಅಂತ್ಯಕ್ರಿಯೆ ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ…

ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಇನ್ನಿಲ್ಲ! ಅಂತಿಮ ದರ್ಶನ, ಅಂತ್ಯಕ್ರಿಯೆ ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ… Former Shivamogga MLA and senior Congress leader H.M. Chandrashekharappa passed away at the age of 78. Public viewing will be held on July 27, followed by the last rites in Shivamogga. ಶಿವಮೊಗ್ಗ: ಶಿವಮೊಗ್ಗದ ಮಾಜಿ ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಹೆಚ್.ಎಂ….

Read More

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಧಿದೇವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ರಜತ ಉಯ್ಯಾಲೆ ಸೇವೆಯನ್ನು ಶ್ರೀಕ್ಷೇತ್ರದ ಚಂದ್ರಶಾಲೆಯಲ್ಲಿ ಫೆ. 18ರಂದು ಸಾಯಂಕಾಲ ಶೋಡೋಪಚಾರ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಿಸಲಾಯಿತು. ಅಷ್ಟವಿದಾರ್ಚನೆ ಪೂಜೆಯಲ್ಲಿ ವಿವಿಧ ಪುಷ್ಪ, ಫಲ, ಸುಗಂಧ ದ್ರವ್ಯಗಳಿಂದ ಶ್ರೀ ಪದ್ಮಾವತಿ ದೇವಿಯನ್ನು ಆರಾಧಿಸಿ, ಪದ್ಮಾವತಿ ದೇವಿ ಸ್ತುತಿಗಳೊಂದಿಗೆ ಶಾಸ್ತ್ರೋಕ್ತ ವಿಧಾನದಲ್ಲಿ ಉಯ್ಯಾಲೆ ಸೇವೆಯಲ್ಲಿ ಊರ-ಪರವೂರ ಭಕ್ತರು ಸಮರ್ಪಿಸಿಕೊಂಡರು. ಸ್ವರ್ಣ ಪಲ್ಲಕ್ಕಿಯಲ್ಲಿ ಉತ್ಸವ ಶ್ರೀ ಪದ್ಮಾವತಿ ದೇವಿ…

Read More

ನಿರಂತರ ಕಾಡಾನೆ ಹಾವಳಿಗೆ ಸ್ಪಂದಿಸದ ಅರಣ್ಯಾಧಿಕಾರಿಗಳ ವಿರುದ್ದ ನಾಳೆ ಮೂಗೂಡ್ತಿ ಕಛೇರಿ ಎದುರು ರೈತರ ಪ್ರತಿಭಟನೆ : ಕಿಮ್ಮನೆ,ಬೇಳೂರು,ಆರ್ ಎಂಎಂ ಸೇರಿದಂತೆ ಅನೇಕರು ಭಾಗಿ

ರಿಪ್ಪನ್‌ಪೇಟೆ: ಕಳೆದ ಒಂದೂವರೆ ತಿಂಗಳಿನಿಂದ ಕಾಡಾನೆ ರೈತರ ಹೊಲಗದ್ದೆಗಳಿಗೆ ನಿರಂತರ ದಾಳಿ ನಡೆಸಿ ಬೆಳೆ ನಾಶಪಡಿಸುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಂತಿದೆ.ಇದರಿಂದ ಆಕ್ರೋಶಗೊಂಡಿರುವ ರೈತರು ನಾಳೆ ಬೆಳಿಗ್ಗೆ 10 ಗಂಟೆಗೆ ಮೂಗೂಡ್ತಿ ಅರಣ್ಯ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಪ್ರತಿಭಟನಾ ಸಭೆಗೆ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್,ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಆರ್ ಎಂ ಮಂಜುನಾಥ್ ಗೌಡ ಸೇರಿದಂತೆ ಅನೇಕ ಮುಖಂಡರು ರೈತರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರತಿಭಟನೆಯ ಆಯೋಜಕರಾದ ಗ್ರಾಪಂ ಸದಸ್ಯ…

Read More

ಬೆಳಗಿನ ಕರೆ ಸ್ವೀಕರಿಸದ ಯುವಕ; ಮನೆಗೆ ಹೋದಾಗ ಕಾದಿತ್ತು ಆಘಾತ | ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ

ಬೆಳಗಿನ ಕರೆ ಸ್ವೀಕರಿಸದ ಯುವಕ; ಮನೆಗೆ ಹೋದಾಗ ಕಾದಿತ್ತು ಆಘಾತ | ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ A 26-year-old man was found murdered inside his house in Suttukote village of Shivamogga taluk. Police suspect business rivalry behind the brutal killing and have launched an investigation. ಶಿವಮೊಗ್ಗ, ಜೂನ್ 20: ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಯುವಕನೊಬ್ಬನನ್ನು ಮನೆಯಲ್ಲೇ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು…

Read More