ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ:: ಶಿವಮೊಗ್ಗ ಪೊಲೀಸರಿಂದ ಕರಪತ್ರದ ಮೂಲಕ ಜಾಗೃತಿ

ಶಿವಮೊಗ್ಗ : ಸಾರ್ವಜನಿಕ ಗಣೇಶಮೂರ್ತಿ ಪ್ರತಿಷ್ಠಾಪನೆ ವೇಳೆ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೋರಿ, ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು ಕರಪತ್ರ ಮುದ್ರಿಸಿ ಜನಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ.  ಮಂಗಳವಾರ ನಗರದ ಹೊರವಲಯ ಸೋಮಿನಕೊಪ್ಪ ಕೆ.ಹೆಚ್.ಬಿ. ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಗಳಲ್ಲಿ ವಿನೋಬನಗರ ಠಾಣೆ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವ ವೇಳೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ಒಳಗೊಂಡ ಕರಪತ್ರಗಳ ವಿತರಿಸಿದರು. ಈ ವೇಳೆ ಬೀಟ್ ಪೊಲೀಸರಾದ ಧನರಾಜ್, ಮೂರ್ತಿರವರು ಉಪಸ್ಥಿತರಿದ್ದರು.   ಕೊರೊನಾ…

Read More

ಕಿಮ್ಮನೆ ಹಾಗೂ ಮಂಜುನಾಥ್ ಗೌಡ ನಡುವೆ ತೀರ್ಥಹಳ್ಳಿ ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈಟ್ ತಾರಕಕ್ಕೆ!!!!!!

ಶಿವಮೊಗ್ಗ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಎರಡು ವರ್ಷ ಬಾಕಿ ಇದ್ದರು ಈಗಲೇ ವಿವಿಧ ಪಕ್ಷಗಳಲ್ಲಿ  ಟಿಕೆಟ್ ಪೈಪೋಟಿ ಆರಂಭವಾಗಿದೆ. ಇತ್ತ ಕಾಂಗ್ರೆಸ್‌ನಲ್ಲಿಯು ಟಿಕೆಟ್‌ಗಾಗಿ ಜಟಾಪಟಿ ಜೋರಾಗಿಯೇ ಇದೆ. ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಇಬ್ಬರು ಪ್ರಭಾವಿ ಮುಖಂಡರ ನಡುವೆ ಜಿದ್ದಾ ಜಿದ್ದಿ ಏರ್ಪಟ್ಟಿದ್ದೆ.  ಒಂದು ಕಡೆ ಜೆಡಿಎಸ್  ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಆಕಾಂಕ್ಷಿಯಾಗಿರುವ ಮಂಜುನಾಥ್ ಗೌಡ  ಆದರೆ ಇನ್ನೊಂದು ಕಡೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್  ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಟಿಕೆಟ್‌ಗಾಗಿ ಈಗಲೇ ಇಬ್ಬರ…

Read More

ಕಾರ್ಯಾಗಾರಗಳಲ್ಲಿ ಪಾಲ್ಗೊಳ್ಳುವುದರಿಂದ ಜನಪ್ರತಿನಿಧಿಗಳಿಗೆ ಅರಿವು ಮೂಡುತ್ತದೆ : ಶಾಸಕ ಹರತಾಳು ಹಾಲಪ್ಪ.

ಹೊಸನಗರ : ಜನಪ್ರತಿನಿಧಿಗಳಾಗಿ ಕಾರ್ಯಗಾರಗಳಲ್ಲಿ ಭಾಗವಹಿಸಿದ್ದಾಗ ಸರ್ಕಾರದ ಸವಲತ್ತುಗಳು ಹಾಗೂ ಜನಪರ  ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ವ್ಯವಸ್ಥೆ ಆಗುತ್ತದೆ. ಇದು ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಹೊಸನಗರ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ಹೊಸನಗರದ ಗಾಯತ್ರಿ ಮಂದಿರದಲ್ಲಿ ತಾಲೂಕ್ ಬಿಜೆಪಿ ಹಾಗೂ ಗ್ರಾಮೀಣ ಪಂಚಾಯತ್ ರಾಜ್ ಪ್ರಕೋಷ್ಠ ವತಿಯಿಂದ ಆಯೋಜಿಸಿದ್ದ ಚುನಾಯಿತ ಗ್ರಾ.ಪಂ ಸದಸ್ಯರ ತಾಲ್ಲೂಕು ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿಯ…

Read More

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್ Rare POCSO case registered in Ripponpete. Police have booked a husband and wife over alleged sexual assault of a minor girl and are investigating the alleged involvement of seven other youths. ರಿಪ್ಪನ್‌ಪೇಟೆ: ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪರೂಪದ ರೀತಿಯ ಪೋಕ್ಸೋ (POCSO) ಪ್ರಕರಣ ದಾಖಲಾಗಿದ್ದು,…

Read More

ಪದವಿ‌ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ | GKB

ಪದವಿ‌ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಗುಟ್ಕ, ಪಾನ್, ಸಿಗರೇಟ್ ಮಾರುತ್ತಿದ್ದ ಅಂಗಡಿಗೆ ಧಿಡೀರ್ ಭೇಟಿ ಕೊಟ್ಟ ಶಾಸಕ ಗೋಪಾಲ ಕೃಷ್ಣ ಬೇಳೂರು ತಂಬಾಕು ಮಾರಾಟ ಮಾಡುತಿದ್ದ ಮಾಲೀಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕರಾಗಿರುವ ಗೋಪಾಲಕೃಷ್ಣ ಬೇಳೂರು ರವರು ಸಾಗರದ…

Read More

ಶಿವಮೊಗ್ಗ – ಬೆಂಗಳೂರು ವಿಮಾನದ ಟಿಕೆಟ್‌ ಬುಕಿಂಗ್‌ ಆರಂಭ, ಎಷ್ಟಿದೆ ದರ? ಬುಕ್‌ ಮಾಡುವುದು ಹೇಗೆ?|Airport

ಬೆಂಗಳೂರು – ಶಿವಮೊಗ್ಗ ನಡುವೆ ವಿಮಾನದ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಇಂಡಿಗೋ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಸೀಟ್‌ ಕಾಯ್ದಿರಿಸುವ ಅವಕಾಶ ಕಲ್ಪಿಸಿದೆ. ಆ.31ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭವಾಗಲಿದೆ. ಇಂಡಿಗೋ ವೆಬ್‌ಸೈಟ್‌ನಲ್ಲಿ ಇವತ್ತು ಸಂಜೆಯಿಂದ ಬುಕಿಂಗ್‌ ಆರಂಭವಾಗಿದೆ. ಆ.31ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಆರಂಭವಾಗಲಿದೆ. ಬೆಳಗ್ಗೆ 11.05ಕ್ಕೆ ವಿಮಾನ ಶಿವಮೊಗ್ಗ ತಲುಪಲಿದೆ. 1 ಗಂಟೆ 15 ನಿಮಿಷದ ನಾನ್‌ ಸ್ಟಾಪ್‌ ಫ್ಲೈಟ್‌ ಇರಲಿದೆ ಎಂದು ಪ್ರಕಟಿಸಲಾಗಿದೆ. ಎರಡು ಬಗೆಯ ಟಿಕೆಟ್‌ ಮಾದರಿ…

Read More

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್ Harshitha Anil celebrated her birthday by distributing exam pads, pens, and sweets to 93 students of two government schools in Ripponpete, setting an inspiring example of social responsibility. ​ರಿಪ್ಪನ್‌ಪೇಟೆ (ಜುಲೈ 23): ಹುಟ್ಟುಹಬ್ಬವನ್ನು ಕೇವಲ ವೈಯಕ್ತಿಕ ಸಂಭ್ರಮಾಚರಣೆಗೆ ಸೀಮಿತಗೊಳಿಸದೆ, ಸಮಾಜಮುಖಿ ಕಾರ್ಯಗಳ ಮೂಲಕ ಆಚರಿಸುವವರ ಸಂಖ್ಯೆ ವಿರಳ. ಇದಕ್ಕೆ ಅತ್ಯುತ್ತಮ…

Read More

ಕ್ಲಿನಿಕ್’ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯ –  ಕಾಮುಕ ವೈದ್ಯ ಅರೆಸ್ಟ್.!

ಕ್ಲಿನಿಕ್’ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯ –  ಕಾಮುಕ ವೈದ್ಯ ಅರೆಸ್ಟ್.! ಕ್ಲಿನಿಕ್ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯಿಸಿದ ಕಾಮುಕ ವೈದ್ಯನೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರಿನ ಖಾಸಗಿ ಕ್ಲಿನಿಕ್ ನಲ್ಲಿ ಈ ಘಟನೆ ನಡೆದಿದೆ. ಚರ್ಮರೋಗ ತಜ್ಞ ಈ ಕೃತ್ಯ ಎಸಗಿದ್ದಾನೆ.ಚರ್ಮದ ಸೋಂಕಿಗೆ ಒಳಗಾಗಿದ್ದ ಯುವತಿ ಡಾಕ್ಟರ್ ಬಳಿ ಬಂದಿದ್ದಾರೆ. ಆಕೆಯನ್ನ ಪರೀಕ್ಷೆ ಮಾಡುವ ನೆಪದಲ್ಲಿ ಆಕೆಯನ್ನ ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಆಕೆಗೆ ಕಿಸ್ ಕೊಟ್ಟು ಬಲವಂತವಾಗಿ…

Read More

ರಿಪ್ಪನ್ ಪೇಟೆಯ ಸಾಮಿಲ್ ಡ್ರೈವರ್ ಗುಂಡಪ್ಪ ನಿಧನ

ರಿಪ್ಪನ್ ಪೇಟೆ : ಇಲ್ಲಿನ ಸಿದ್ದಪ್ಪನಗುಡಿ ಬಳಿಯ ಕೆರೆಹಳ್ಳಿ ನಿವಾಸಿ ಗುಂಡಪ್ಪ (67) ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾದರು. ರಿಪ್ಪನ್ ಪೇಟೆಯ ಪ್ರಸಿದ್ದ ನೆಹರು ಸಾಮಿಲ್ ನಲ್ಲಿ ಮಿಲ್ ಡ್ರೈವರ್ ಆಗಿ ಸುಮಾರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದ ಇವರು ಪ್ರಸ್ತುತ ಆಯನೂರು ಸಾಮಿಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರಿಗೆ ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ ಸಿದ್ದಪ್ಪನಗುಡಿಯ ಸ್ಮಶಾನದಲ್ಲಿ ನಡೆಯುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಗುಂಡಪ್ಪರವರ ನಿಧನಕ್ಕೆ…

Read More

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ Former Minister Kimmane Rathnakar visited the family of Suma, who died at Manipal Hospital following complications after surgery at Thirthahalli Government Hospital, and assured government support while demanding a fair investigation. ಹೊಸನಗರ : ಶಸ್ತ್ರ ಚಿಕಿತ್ಸೆ ವೇಳೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೇ…

Read More