ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ|excise

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

Read More

Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್

Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್ ತೀರ್ಥಹಳ್ಳಿ : ತೀರ್ಥಹಳ್ಳಿ – ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಒಂದು ಓವರ್‌ ಟೇಕ್‌ ಮಾಡುವ ಸಂದರ್ಭದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಇಂದು ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  ಕಳಸದಿಂದ ಶಿವಮೊಗ್ಗಕ್ಕೆ ಬರುವ ಖಾಸಗಿ ಬಸ್‌ ಮಂಡಗದ್ದೆಯ 15 ನೇ ಮೈಲಿಕಲ್ಲಿನ ಬಳಿ ಹೋಗುತ್ತಿರುವ ವೇಳೆ ಬಸ್‌…

Read More

ರಿಪ್ಪನ್‌ಪೇಟೆ : ಚಂದಳ್ಳಿ ಶಾಲೆಯ ಶಿಕ್ಷಕಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ|rpet

ರಿಪ್ಪನ್‌ಪೇಟೆ : ಚಂದಳ್ಳಿ ಶಾಲೆಯ ಶಿಕ್ಷಕಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ರಿಪ್ಪನ್‌ಪೇಟೆ : ಸಮೀಪದ ಚಂದಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ  ತಾಜುನ್ ಬಿ ರವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರಕಿದೆ. ಮೂಲತಃ ಗ್ರಾಮದ ನಿವಾಸಿ ತಾಜುನ್ ಬಿ ರಹಮತ್ ಉಲ್ಲಾ ರವರು ಕಳೆದ 13 ವರ್ಷಗಳಿಂದ ಚಂದಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ಶಾಲೆಯ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವ ತಾಜುನ್ ಬಿ ರಹಮತ್ ಉಲ್ಲಾ ರವರು ನಿರೂಪಣೆ ಹಾಗೂ ಕವನ…

Read More

ಸಾಗರದ ಮನೆಯೊಂದರಲ್ಲಿ ಬೆಂಕಿ ಅವಘಡ – ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|fire

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಎಸ್.ಎನ್. ವೃತ್ತದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಉಂಟಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಅನಾಹುತ ಸಂಭವಿಸಿದೆ. ಸಾಗರದ ಮಾರ್ಕೆಟ್ ರಸ್ತೆಯ ಶಿವಪ್ಪ ನಾಯಕ ವೃತ್ತದ ಇರುವ ಮನೆಯಲ್ಲಿ ಈ ಬೆಂಕಿ ಅನಾಹುತವಾಗಿದೆ. ಮನೆಯಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ತಕ್ಷಣ ಬಂದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.  ಮೊದಲ ಮಹಡಿಯಲ್ಲಿ ಇದ್ದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಯುವಕರು ಜೀವದ ಹಂಗು…

Read More

RIPPONPETE | ಚಾಣಾಕ್ಯ ಬಾರ್‌ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ‌ ಮೇಲೆ ಹಲ್ಲೆ

RIPPONPETE | ಚಾಣಾಕ್ಯ ಬಾರ್‌ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ‌ ಮೇಲೆ ಹಲ್ಲೆ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಚಾಣುಕ್ಯ ಬಾರ್ ನಲ್ಲಿ ಮದ್ಯಪಾನದ ವೇಳೆ ಇಬ್ಬರ ನಡುವೆ ಉಂಟಾದ ವಾಗ್ವಾದ ಹಲ್ಲೆಗೆ ತಿರುಗಿದ್ದು ಗಲಾಟೆಯಲ್ಲಿ ಯುವಕನೊಬ್ಬನ ಎಡಭಾಗದ ಹಣೆಗೆ ಗಂಭೀರ ಗಾಯಗೊಂಡಿರುವ ಘಟನೆ ಅಕ್ಟೋಬರ್ 26ರ ರಾತ್ರಿ ಸುಮಾರು 9.30ರ ಸುಮಾರಿಗೆ ನಡೆದಿದೆ. ಪಟ್ಟಣದ ಗಾಂಧಿನಗರ ನಿವಾಸಿ ರವಿಕುಮಾರ್ ಎಂಬಾತನಿಗೆ ಗಂಭೀರ ಗಾಯಗೊಂಡಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಬನ್ನಿ…

Read More

ಯುವಕನ ಮೇಲೆ ಪೊಲೀಸರಿಂದ ಹಲ್ಲೆ – ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ|assault

ಶಿಕಾರಿಪುರ : ಪೊಲೀಸರು ಯುವಕನ‌ ಮೇಲೆ ಹಲ್ಲೆ ನೆಡೆಸಿದ್ದಾರೆ ಎಂದು ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಅರಶಿಣಗೆರೆಯಲ್ಲಿ ನೆಡೆದಿದೆ.   ಅರಶಿಣಗೆರೆ ಸಚ್ಚಿನ್‌ (24) ವಿಷ ಸೇವಿಸಿದ ಯುವಕ. ಕಳೆದ ಎರಡು ದಿನಗಳ ಹಿಂದೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಯುವಕನ ಮೇಲೆ ಏಕಾಏಕಿ ಪೊಲೀಸರು ಹಲ್ಲೆ ಮಾಡಿದ್ದೂ ಊರಿನ ಜನರ ಮುಂದೆ ಅವಮಾನ ಸಹಿಸದೆ ಯುವಕ ಸಚಿನ್ ವಿಷ ಸೇವನೆ ಮಾಡಿದ್ದಾನೆ. ವಿಷಯ ತಿಳಿದ ತಕ್ಷಣ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

Read More

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೂರು ಗ್ರಾಪಂ ವ್ಯಾಪ್ತಿಯ ಕಾಳೇಶ್ವರ ಗ್ರಾಮದಲ್ಲಿ ನಡೆದಿದೆ. ಕಾಳೇಶ್ವರ ಗ್ರಾಮದ ದನಂಜಯಪ್ಪ (73) ಮೃತ ದುರ್ಧೈವಿಯಾಗಿದ್ದಾರೆ. ಧನಂಜಯಪ್ಪ ನವರು ಜಮೀನಿನಲ್ಲಿ ಬೆಳೆ ಬೆಳೆಯುವ ಉದ್ದೇಶದಿಂದ ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ನಲ್ಲಿ 8,00,000/ರೂಪಾಯಿ,ಡಿಸಿಸಿ ಬ್ಯಾಂಕ್ ರಿಪ್ಪನ್ ಪೇಟೆಯಲ್ಲಿ 40,000/- ರೂಪಾಯಿ ಹಾಗೂ ಧರ್ಮಸ್ಥಳ ಸಂಘದಲ್ಲಿ 1,00,000/ರೂ ಸಾಲ. ಮತ್ತು ಎಲ್ ಎನ್…

Read More

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಗುರುವಾರ ರಾತ್ರಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸೃಷ್ಟಿ ಶ್ರೀಮಂತ ಭಕರೆ (21), ಆಕೆಯ ಪ್ರಿಯಕರ ಖಾಜಪ್ಪ ದುರ್ಗಪ್ಪ ಗಾಡಿವಡ್ಡರ (23)…

Read More

ಪ್ರಹ್ಲಾದ್ ಜೋಷಿ ರೋಡ್ ಷೋ ವೇಳೆಯಲ್ಲಿ ವನಹಳ್ಳಿ ಗ್ರಾಮಸ್ಥರು ಧಿಕ್ಕಾರ ಕೂಗಿದ್ದೇಕೆ..!!?? — ಈ ಸುದ್ದಿ ನೋಡಿ | Election

ಪ್ರಹ್ಲಾದ್ ಜೋಷಿ ರೋಡ್ ಷೋ ವೇಳೆಯಲ್ಲಿ ವನಹಳ್ಳಿ ಗ್ರಾಮಸ್ಥರು ಧಿಕ್ಕಾರ ಕೂಗಿದ್ದೇಕೆ..!!?? — ಈ ಸುದ್ದಿ ನೋಡಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ವನಹಳ್ಳಿ ಗ್ರಾಮದಲ್ಲಿ ಪ್ರಹ್ಲಾದ್ ಜೋಶಿಯವರ ಪ್ರಚಾರದ ವೇಳೆ ರೋಡ್ ಷೋ ವೇಳೆಯಲ್ಲಿ ಗ್ರಾಮಸ್ಥರು ವಾಹನ ಅಡ್ಡಗಟ್ಟಿ ದಿಕ್ಕಾರ ಕೂಗಿರುವ ಘಟನೆ ನಡೆದಿದೆ. ಚುನಾವಣಾ ಪ್ರಚಾರದ ವೇಳೆಯಲ್ಲಿ ನಮ್ಮ ಗ್ರಾಮಕ್ಕೆ ಏನು ಅನುದಾನ ಕೊಟ್ಟಿದ್ದೀರಿ ಎಂದು ಜನರು ಆಕ್ರೋಶಿತರಾಗಿ ಪ್ರಶ್ನಿಸಿದ್ದಾರೆ.  ಜಲಜೀವನ್ ಮಷೀನ್ ಯೋಜನೆಯಲ್ಲಿ 1 ಕೋಟಿ 80 ಲಕ್ಷ ರೂಪಾಯಿ ಅನುದಾನ ಕೊಟ್ಟಿರುವುದಾಗಿ…

Read More

ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ –

ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ – ಶಿವಮೊಗ್ಗ: ಭದ್ರಾ ನದಿಗೆ ಇಳಿದಿದ್ದ ಮಗನನ್ನು ರಕ್ಷಿಸಲು ಹೋದ ತಂದೆಯು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭದ್ರಾವತಿ ಬಳಿಯ ಬಿ ಆರ್ ಪಿ ಡ್ಯಾಂ ಬಳಿ ನಡೆದಿದೆ. ಭದ್ರಾವತಿಯ ಭೂತನಗುಡಿಯ ನಿವಾಸಿ ಹಫೀಜ್ ಜಾಬರ್ ಮತ್ತು ಅವರ ಪುತ್ರ ಜಾವೇದ್ (14) ಹಾಗೂ ಕುಟುಂಬ ಬಿಆರ್ ಪಿಗೆ ವಿಹಾರಕ್ಕೆ ತೆರಳಿದ್ದರು…

Read More
Exit mobile version