Headlines

ಶಿವಮೊಗ್ಗದ ಶಾಪಿಂಗ್ ಮಾಲ್​ ನಲ್ಲಿ ವೀರ ಸಾವರ್ಕರ್ ಭಾವಚಿತ್ರ ಪ್ರದರ್ಶನ ವಿವಾದ : ಬಿಗುವಿನ ವಾತಾವರಣ

ಶಿವಮೊಗ್ಗ : ನಗರದ ಸಿಟಿ ಸೆಂಟ್ರಲ್​ ಮಾಲ್​ ವಿವಾದವೊಂದಕ್ಕೆ ಸಾಕ್ಷಿಯಾಗಿ ಹಲವು ಸನ್ನಿವೇಶಗಳನ್ನು ಕಂಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಾಡಿದ್ದ ಅಲಂಕಾರದ ನಡುವೆ ವೀರ ಸಾರ್ವಕರ್​ ಫೋಟೋಹಾಕಿದ್ದನ್ನ ಪ್ರಶ್ನಿಸಿ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ಹೊರಹಾಕಿ ಪ್ರತಿಭಟಿಸಿದರೆ, ಬಿಜೆಪಿ ಕಾರ್ಯಕರ್ತರು ವೀರ ಹೋರಾಟಗಾರರಿಗೆ ಎಸ್​ಡಿಪಿಐ ಅವಮಾನ ಮಾಡಿದೆ ಎಂದು ಆಕ್ರೋಶ ಹೊರಹಾಕಿ ಮಾಲ್​ನ ಎದುರಲ್ಲೆ ಪ್ರತಿಭಟನೆ ನಡೆಸಿತು. ಮನೆಮನೆಗೂ ತಿರಂಗಾ ಅಭಿಯಾನದ ನಡುವೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ನಗರ ಪ್ರತಿಷ್ಟಿತ ಕಟ್ಟಡಗಳು ಹಾಗೂ ಸಾರ್ವಜನಿಕ…

Read More

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ ತುಮರಿ : ಸಮೀಪದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಮೊದಲ ದಿನ ದಿನ ದೇವಿಗೆ ವಿಶೇಷ ಪೂಜೆ ನೇರವೇರಿತು. ಮಂಗಳವಾರ ಬೆಳಿಗ್ಗೆ 5ರಿಂದ ದೇವಿಗೆ ಪಂಚಾಮೃತ ಅಭಿಷೇಕ. ಮಹಾಭಿಷೇಕ. ಅರ್ಚನೆ ದೇವಿಯ ಮೂಲ ಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿತು. ಹೋಮ ಹವನ ಪೂರ್ವಹುತಿಯಲ್ಲಿ  ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ, ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗಿಯಾದರು. ಮೊದಲ ದಿನದ…

Read More

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು | Crime News

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು  ಶಿವಮೊಗ್ಗ(Shivamogga) ನಗರದ ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ATNCC ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್(20) ಸ್ನೇಹಿತರೊಂದಿಗೆ ನಗರದ ಹೊರವಲಯದ ಹೋಟೇಲ್ ನಲ್ಲಿ ಊಟ ಮುಗಿಸಿಕೊಂಡು ಹಿಂದಿರುಗುವಾಗ ಬೈಕ್ ಮರಕ್ಕೆ ಡಿಕ್ಕಿಯಾದ ಪರಿಣಾಮ ತಲೆಗೆ ತೀವ್ರವಾಗಿ ಗಾಯಗಳಾಗಿದ್ದವು. ದ್ವಿಚಕ್ರ ವಾಹನದಲ್ಲಿ ಸ್ನೇಹಿತ ಪವನ್ ನೊಂದಿಗೆ ತೆರಳಿದ ಪ್ರಜ್ವಲ್ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಮರಕ್ಕೆ ಡಿಕ್ಕಿ…

Read More

ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ

ದೇವರ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ ಹಾಸನಾಂಬೆ ದೇವಿಯ ದರ್ಶನ ಪಡೆದು ವಾಪಸ್‌ ಹೋಗುವಾಗ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೆಂಗಳೂರಿಗರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು,, ಬೆಂಗಳೂರಿನ ಬಸವರಾಜು (19) ಹಾಗೂ ಅನುಶ್ರೀ (19) ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ನೇಹಿತನ ಜೊತೆಯಲ್ಲಿ ಬೆಂಗಳೂರಿನಿಂದ ಭಾನುವಾರ ಒಂದೇ ಯಮಹಾ ಬೈಕ್‌ನಲ್ಲಿ ಬಸವರಾಜು (19), ಅನುಶ್ರೀ (19) ಮತ್ತು ಛಾಯಾ (20)…

Read More

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳು ಸೇರಿದಂತೆ ಒಟ್ಟು 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ. ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ ಒಟ್ಟು 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ…

Read More