ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ!

ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ! Public outrage erupts at Canara Bank in Ripponpet over alleged discrimination against Kannada-speaking farmers. Customers claim language barriers, loan delays, and demand immediate action from higher authorities. ರಿಪ್ಪನ್ ಪೇಟೆ: ಬಾನಿನ ಮಳೆಯೂ ಕೈಕೊಟ್ಟು, ಬೆಳೆಯೂ ಇಲ್ಲದೆ ತುತ್ತು ಅನ್ನಕ್ಕೂ ಪರದಾಡುತ್ತಿರುವ ನಮ್ಮ ರೈತರಿಗೆ, ಕಷ್ಟಕಾಲದಲ್ಲಿ…

Read More

ವೀಕೆಂಡ್ ಕರ್ಫ್ಯೂ ರದ್ದು ಮಾಡಿದ ರಾಜ್ಯ ಸರ್ಕಾರ : ನೈಟ್ ಕರ್ಫ಼್ಯೂ ಮುಂದುವರಿಕೆ

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂವನ್ನು(Weekend Curfew)  ರದ್ದು ಮಾಡುವಂತೆ ಹೋಟೆಲ್, ಬಾರ್ ಮಾಲೀಕರು, ಉದ್ಯಮಿಗಳ ಸಂಘ ಮಾಡಿದ ಮನವಿಗೆ ಕರ್ನಾಟಕ ಸರ್ಕಾರ ಸ್ಪಂದಿಸಿದ್ದು ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವ ಅಧಿಕೃತ ಘೋಷಣೆ ಮಾಡಿದೆ. ಅದರೊಂದಿಗೆ ಈ ವಾರದಿಂದ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಇರುವುದಿಲ್ಲ, ನೈಟ್ ಕರ್ಫ್ಯೂಅಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ನೈಟ್ ಕರ್ಫ್ಯೂಅನ್ನು(Night Curfew) ಮುಂದುವರಿಸುವಂತೆ ತಜ್ಞರು ಸಲಹೆ ನೀಡಿದ್ದರೂ, ರಾಜ್ಯ ಸರ್ಕಾರ (Karnataka government) ಇದರಲ್ಲಿ ಕೊಂಚ ಬದಲಾವಣೆ ಮಾಡಿದೆ. ಇದರ ಪ್ರಕಾರ ರಾತ್ರಿ 10…

Read More

ಸಾಗರ : ನೂತನ ಸಚಿವರಾದ ಸಾಗರದ ಅಳಿಯಂದರಿಗೆ ತಾಲೂಕ್ ಬಿಜೆಪಿ ಯಿಂದ ಸನ್ಮಾನ

ಸಾಗರ : ನಗರದ ಗಾಂಧಿ ಮೈದಾನದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ವತಿಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದ ನೂತನ ಸಚಿವರು ಹಾಗೂ ಸಾಗರದ ಅಳಿಯಂದಿರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಸಕ ಹರತಾಳು ಹಾಲಪ್ಪ ನವರ ನೇತ್ರತ್ವದಲ್ಲಿ ನಡೆದ ಸಚಿವರಿಗೆ ಅಭಿನಂದನಾ ಕಾರ್ಯಕ್ರವು ಒಂದು ಭಾವಪೂರ್ಣ ಸಮಾರಂಭವಾಗಿತ್ತು. ಚೌತಿ ಹಬ್ಬಕ್ಕೆ ತವರಿಗೆ ಬಂದಿದ್ದ ಹೆಣ್ಣು ಮಕ್ಕಳು ಜತೆಗೆ ತಮ್ಮ ಪತಿಯಂದಿರನ್ನೂ ಕರೆದುಕೊಂಡು ಬಂದು ಉಡಿತುಂಬಿಸಿಕೊಂಡರು. ಊರಿನ ಅಳಿಯಂದಿರು ಸುಮ್ಮನೆ ಮಾವನ ಮನೆಗೆ ಬಂದು ಊರಿನ…

Read More

ರಿಪ್ಪನ್ ಪೇಟೆ ಸುತ್ತಮುತ್ತ ತಪ್ಪದ ಕಾಡಾನೆ ಉಪಟಳ : ಮತ್ತೆ ಮತ್ತೆ ದಾಳಿ ಮಾಡಿ ರೈತರನ್ನು ಕಂಗೆಡಿಸಿರುವ ಕಾಡಾನೆಗಳು

ರಿಪ್ಪನ್‌ಪೇಟೆ: ಕಳೆದ ಕೆಲವು ತಿಂಗಳುಗಳಿಂದ ಹೆದ್ದಾರಿಪುರ, ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲಭಾಗದಲ್ಲಿ ತೋಟಗಳಿಗೆ ದಾಳಿಯಿಟ್ಟು ಜನರಿಗೆ ನಿದ್ರೆಗೆಡಿಸಿದ್ದ ಕಾಡಾನೆಗಳು ಈಗ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳ ರೈತರಿಗೆ ಉಪಟಳ ನೀಡುತ್ತಿವೆ.  ಸೋಮವಾರ ರಾತ್ರಿ ನರ‍್ಲಿಗೆಯ ರೈತರೊಬ್ಬರ ಬಾಳೆ ತೋಟದಲ್ಲಿ ಪ್ರತ್ಯಕ್ಷವಾದ ಕಾಡಾನೆ ಅರಣ್ಯ ಇಲಾಖೆ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿದ್ದ ವಾಹನದತ್ತ ಕಾಡಾನೆ ಧಾವಿಸಿದ್ದು, ಸಿಬ್ಬಂದಿಗಳು ಬೆದರು ಗುಂಡುಗಳನ್ನು ಹಾರಿಸುವ  ಮೂಲಕ ಆನೆಯನ್ನು ಓಡಿಸಿದ್ದಾರೆ. ಬೆದರಿಸಿರುವ ಕಾರಣದಿಂದ ಮುಂದೆ ಸಾಗಿ ಚಾಣಬೈಲು ಗ್ರಾಮದ ದಿನೇಶ್‌ರವರ ತೋಟಕ್ಕೆ…

Read More

ನೀರಿನ ಪಂಪ್ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹1.23 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

ನೀರಿನ ಪಂಪ್ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹1.23 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ Maluru Police cracked a series of motor cable theft cases in Thirthahalli and arrested a Shivamogga man. Stolen copper cables worth ₹93,000 and a Bajaj Pulsar bike were seized. ತೀರ್ಥಹಳ್ಳಿ: ತಾಲೂಕಿನ ತುಂಗಾ ನದಿ ತೀರದ ತೋಟಗಳಲ್ಲಿ ರೈತರಿಗೆ ತಲೆನೋವಾಗಿದ್ದ ನೀರಿನ ಪಂಪ್ ಕೇಬಲ್ ಕಳ್ಳತನ ಪ್ರಕರಣವನ್ನು ಮಾಳೂರು…

Read More

“ಉಳ್ಳವರಿಗೆ ಬೆಣ್ಣೆಯೂಟ; ಹಸಿದವರಿಗೆ ಬಣ್ಣದ ಮಾತು”. ಕೇಂದ್ರ ಸರಕಾರದ ಧ್ವಿಮುಖ ನೀತಿ: ಪಿ ಚಿದಂಬರಂ

ನವದೆಹಲಿ: ಒಂದು ನೇರಾನೇರ ಸಂವಾದದ ತಿರುಳು ಇದು. ಇಂದು (೧೩ಜುಲೈ) ರಾತ್ರಿ ‘ಇಂಡಿಯಾ ಟುಡೇʼ ಎಂಬ ಇಂಗ್ಲಿಷ್‌ ಚಾನೆಲ್ಲಿನಲ್ಲಿ ರಾಜದೀಪ್‌ ಸರ್ದೇಸಾಯಿ ಮತ್ತು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ನಡುವೆ ನಡೆದ ಸಂವಾದ ಇಲ್ಲಿದೆ. ನಮ್ಮ ಕನ್ನಡ ಚಾನೆಲ್‌ಗಳಲ್ಲಾಗಲೀ ಪತ್ರಿಕೆಗಳಲ್ಲಾಗಲೀ ಕಾಣಸಿಗದ ಸ್ಪಷ್ಟ ಚಿತ್ರಣವನ್ನು ಇಲ್ಲಿ ಕಾಣಬಹುದು. ನಾವು ಮಧ್ಯಮವರ್ಗದವರು ಎಂಥ ಇಕ್ಕಟ್ಟಿನಲ್ಲಿ ಸಿಲುಕಿದ್ದೇವೆ!  ರಾಜದೀಪ್‌ ಸರ್ದೇಸಾಯಿ: ಅಲ್ಲಾರೀ, ಕೇಂದ್ರ ಸರಕಾರ ಹೇಳುತ್ತೆ, ಪೆಟ್ರೋಲ್‌ ಬೆಲೆ ಏರಿಕೆಗೆ ತಾನೊಬ್ಬನೇ ಕಾರಣ ಅಲ್ಲ; ರಾಜ್ಯ ಸರಕಾರಗಳೂ ತೆರಿಗೆ ಹಾಕುತ್ತಿವೆ….

Read More

Accident | ಗರ್ತಿಕೆರೆಯಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಗಂಭೀರ | ಮಣಿಪಾಲ್ ಗೆ ರವಾನೆ

Accident | ಗರ್ತಿಕೆರೆಯಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಗಂಭೀರ | ಮಣಿಪಾಲ್ ಗೆ ರವಾನೆ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗನ ಕಾಲು ತುಂಡಾಗಿರುವ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಗರ್ತಿಕೆರೆಯಲ್ಲಿ(garthikere) ಶನಿವಾರ ರಾತ್ರಿ 08 ಗಂಟೆ ಸುಮಾರಿಗೆ ನಡೆದಿದೆ. ಗಾಯಾಳುಗಳನ್ನು ಇಲ್ಲಿನ ಅವುಕ ನಿವಾಸಿಗಳಾದ ಗಿರಿಯಪ್ಪ ಮತ್ತು ಆತನ ಪುತ್ರ ಮಂಜುನಾಥ್ ಎಂದು ಗುರುತಿಸಲಾಗಿದೆ. ಹುಂಚದಕಟ್ಟೆ ಕಡೆಯಿಂದ ಗರ್ತಿಕೆರೆ ಕಡೆಗೆ…

Read More

ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ

Religious leader Roman Pinto delivers a powerful message on love, forgiveness, and peaceful living during the Good Shepherd Church annual festival in Ripponpete, Karnataka. ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ ರಿಪ್ಪನ್‌ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ಗೌರವಿಸಬೇಕು; ಪ್ರೀತಿ ಮತ್ತು ಕ್ಷಮೆಯಿಂದಲೇ ಜಗತ್ತನ್ನೇ ಗೆಲ್ಲಬಹುದು ಎಂಬ ಪ್ರಭು ಏಸು ಸ್ವಾಮಿಯವರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ…

Read More

ವಕೀಲನ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದ ಶಿಕಾರಿಪುರ ಸಿಪಿಐ ಅಮಾನತ್ತು :

ತೊಗರ್ಸಿ ಜಾತ್ರೆಯಲ್ಲಿ ವಕೀಲರಿಗೆ ವಿನಾ ಕಾರಣ ಲಾಠಿಯಲ್ಲಿ ಹಲ್ಲೆ ಮಾಡಿದ ಆರೋಪದ ಅಡಿಯಲ್ಲಿ ಶಿಕಾರಿಪುರ ಸಿಪಿಐ ಗುರುರಾಜ್ ಎನ್ ಮೈಲಾರ್ ರವರನ್ನ ಅಮಾನತುಗೊಳಿಸಿ ಆದೇಶಿಸಲಾಗಿದೆ. ದಾವಣಗೆರೆಯ ಪೂರ್ವ ವಲಯ ಪೊಲೀಸ್ ಮಹಾ ನಿರ್ದೇಶಕ ಡಾ.ಕೆ.ತ್ಯಾಗರಾಜ್ ಈ ಆದೇಶವನ್ನು ಹೊರಡಿಸಿದ್ದಾರೆ. ಮಾ.13 ರಂದು ತೊಗರ್ಸಿ ಜಾತ್ರೆಯಲ್ಲಿ ದೇವರ ದರ್ಶನಕ್ಕೆ ಬಂದ ಹಿರೇಕೆರೂರು ಹಂಸಭಾವಿ ಗ್ರಾಮದ ವಕೀಲ ಜಯದೇವ್ ಕೆರೂರು ಇವರ ಮೇಲೆ ಪೊಲೀಸ್ ಸಿಬ್ಬಂದಿಗಳ ಸಹಾಯದಿಂದ ಲಾಠಿಯಿಂದ ಹಲ್ಲೆ ನಡೆಸಿರುತ್ತಾರೆ. ದರ್ಶನಕ್ಕೆ ಸಾಲಾಗಿ ಬರುವವರನ್ನು ಬೇಗ ಒಳಗೆ ಬಿಡಿ…

Read More

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ ಹುಂಚದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಯನ್ನು ಅನರ್ಹಗೊಳಿಸಿ  ವಿಶೇಷಾಧಿಕಾರಿಗಳನ್ನು ನೇಮಿಸಿ ಸಾಗರದ ಉಪವಿಭಾಗದ ಸಹಕಾರ ಸಂಘದ ಸಹಾಯಕ ನಿಬಂಧಕರು ಆದೇಶಿಸಿದ್ದಾರೆ. ಸದರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಪ್ರಸ್ತುತ ಆಡಳಿತದಲ್ಲಿರುವ ಸಹಕಾರ ಸಂಘದ ಸದಸ್ಯರುಗಳಿಗೆ ಆದೇಶ ನೀಡಲಾಗಿತ್ತು. ಆದರೆ ಆಡಳಿತದಲ್ಲಿನ  ಸದಸ್ಯರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ನೇಮಿಸಿಕೊಳ್ಳದೆ…

Read More