Headlines

ಚಿಕನ್ ಅಂಗಡಿ ಮಾಲೀಕನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ.ಪಂಚಾಯಿತಿ ಬಿಜೆಪಿ ಸದಸ್ಯ|Bribe

ಚಿಕನ್ ಅಂಗಡಿ ಮಾಲೀಕನಿಂದ 50 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಪಂ ಬಿಜೆಪಿ ಸದಸ್ಯ ಕೆ.ಸಿ.ಹರೀಶ್ ಗೌಡ   ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಲಂಚದ ಹಣ ಸುಡಲು ಯತ್ನಿಸಿದ್ದಾನೆ. ಜೋಗ ಗ್ರಾಮದ ಚಿಕನ್ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಯಾಗಿದೆ.    ಕಾರ್ಗಲ್ ಪಟ್ಟಣದ 8ನೇ ವಾರ್ಡ್ ಬಿಜೆಪಿ ಸದಸ್ಯನಾಗಿರುವ ಹರೀಶ್ ಗೌಡನನ್ನು ಬಂಧಿಸಲಾಗಿದೆ. ಕೋಳಿ ವ್ಯಾಪಾರದ ಅಂಗಡಿಗೆ…

Read More

Ripponpete | ಚತುಷ್ಪಥ ರಸೆ ಕಾಮಗಾರಿ ಹಣವಿಲ್ಲದೇ ಕುಂಠಿತವಾಗಿತ್ತು – ವಿಶೇಷ ಆಸಕ್ತಿಯಿಂದ ಸರ್ಕಾರದಿಂದ ಹಣ ಬಿಡುಗಡೆಗೊಳಿಸಿ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚಿಸಿದ್ದೇನೆ – ಶಾಸಕ ಬೇಳೂರು

ಚತುಷ್ಪಥ ರಸೆ ಕಾಮಗಾರಿ ಹಣವಿಲ್ಲದೇ ಕುಂಠಿತವಾಗಿತ್ತು – ವಿಶೇಷ ಆಸಕ್ತಿಯಿಂದ ಸರ್ಕಾರದಿಂದ ಹಣ ಬಿಡುಗಡೆಗೊಳಿಸಿ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚಿಸಿದ್ದೇನೆ – ಶಾಸಕ ಬೇಳೂರು ಸುಮಾರು 5.50 ಕೋಟಿ ರೂ. ವೆಚ್ಚದಲ್ಲಿ ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ವೀಕ್ಷಿಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಪಟ್ಟಣದ ನಾಗರೀಕರ ಬಹುದಿನಗಳ ಬೇಡಿಕೆಯ ಚತುಷ್ಫಥ ರಸ್ತೆ…

Read More

ಬಿಜೆಪಿ ಪಕ್ಷ ಅಮಾಯಕರ ಶವದ ಮೇಲೆ ಸೌಧ ನಿರ್ಮಿಸಲು ಹೊರಟಿದೆ : ಚೇತನ್ ದಾಸ್ ಹೊಸಮನೆ ಗಂಭೀರ ಆರೋಪ

ಹೊಸನಗರ: ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇನ್ನೊಬ್ಬರ ಶವದ ಮೇಲೆ ಸೌಧ ಕಟ್ಟಲು ಹೊರಟಿದೆ ಎಂದು ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೇತನ್ ದಾಸ್ ಹೊಸಮನೆ ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರದ ಆಡಳಿತ ವ್ಯವಸ್ಥೆಯ ವಿರುದ್ಧ ಕಿಡಿಕಾರಿರುವ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಹಿಂದುತ್ವದ ಹೆಸರಲ್ಲೇ ಅಧಿಕಾರಕ್ಕೆ ಬಂದ ರಾಜ್ಯ ಹಾಗೂ ಕೇಂದ್ರ ಬಿಜೆಪಿಯ ನಾಯಕರೇ ನೀವು ಅಧಿಕಾರಕ್ಕೆ ಬಂದ ನಂತರ ದೇಶದ, ರಾಜ್ಯದ ಜನತೆ ಮನೆಯಿಂದ ಹೊರಗೆ ಬರಲು…

Read More

ಸಾಗರದಲ್ಲಿ ಫೀಲ್ಡ್ ಗೆ ಇಳಿದ ನೂತನ ಎಎಸ್ಪಿ ರೋಹನ್ ಜಗದೀಶ್:: ಸಾಗರದಲ್ಲಿ ಗಾಂಜಾ ಮಾಫಿಯಾ ಸಂಪೂರ್ಣ ಫಿನಿಷ್ ಫಿನಿಷ್ !!

ನೂತನ ಸ್ಮಾರ್ಟ್ ಐಪಿಎಸ್ ಆಫೀಸರ್ ರೋಹನ್ ಜಗದೀಶ್  ಇದೀಗ ಸಾಗರಕ್ಕೆ ಬಂದದ್ದೇ ತಡ ಅಪರಾಧಗಳನ್ನು ತಡೆಯುವಲ್ಲಿ ಪ್ರಾಮಾಣಿಕವಾಗಿ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಸಾಗರ ತಾಲ್ಲೂಕಿನಲ್ಲಿ ಇಂದು ಗಾಂಜಾ ಸೇವನೆ ಮಾಡುತ್ತಿದ್ದ 3 ಜನರನ್ನು ಹಾಗೂ ಮಾರಾಟ ಮಾಡುತ್ತಿದ್ದ ಇಬ್ಬರನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರದ ವಿವಿಧೆಡೆ ದಾಳಿ ನಡೆಸಿದ ಎಎಸ್ ಪಿ ತಂಡ 15000 ಸಾವಿರ ರೂ ಹಾಗೂ 250 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದು ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ….

Read More

ಚಿಕ್ಕಜೇನಿ ಪ್ರೌಢಶಾಲೆ ಎಸ್ ಡಿಎಂಸಿ ಅಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ:

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕ ಜೇನಿ ಸರ್ಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಉಮೇಶ್ ಗೌಡ ಚಿಕ್ಕಜೇನಿ ಆಯ್ಕೆಯಾಗಿದ್ದಾರೆ. ಶನಿವಾರ ಪ್ರೌಢಶಾಲಾ ಆವರಣದಲ್ಲಿ ನಡೆದ ಪೋಷಕರಿಂದ ಆಯ್ಕೆಯಾದ ಸದಸ್ಯರು ಉಮೇಶ್ ಗೌಡ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರು.  ಸಮಿತಿಯ ಸದಸ್ಯರಾಗಿ ಶ್ರೀಮತಿ ಆಶಾ ನರಸಿಂಹ, ಶ್ರೀಮತಿ ಮೀನಾಕ್ಷಿ, ಶ್ರೀಮತಿ ಯಶೋಧ, ಧನಂಜಯ ಹಿರೇಜೇನಿ, ನಾಗರಾಜ್ ಬಿಳಿಕಿ, ಹರೀಶ್ ಕುಮಾರ್ ಕಾರೆಮಟ್ಟಿ, ಜಿಎಲ್ ಲಿಂಗರಾಜ್ ಹಿರೇಮೈತೆ, ಶಿವಕುಮಾರ್ ಶೆಟ್ಟಿಬೀಡು ಇವರುಗಳು ಆಯ್ಕೆಯಾದರು.  ಸಭೆಯ ಅಧ್ಯಕ್ಷತೆಯನ್ನು ಶಾಲಾ…

Read More

ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ

ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ ಹುಂಚ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ – ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ, ನವೋದಯ ಮತ್ತು ಮೊರಾರ್ಜಿ ಶಿಬಿರ – ಹುಂಚ ಸಂಸ್ಥೆಯಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ 14 ಮಕ್ಕಳಿಗೆ ಮತ್ತು ಶಿಬಿರದ ಯಶಸ್ಸಿಗೆ ಕಾರಣಕರ್ತರಾದ ಶಿಕ್ಷಕ ವೃಂದಕ್ಕೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರದ ಸ್ವಾಮೀಜಿಯವರು “ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ…

Read More

ಹುಂಚ : ಏಕಾಏಕಿ ಮನೆ ತೆರವು ಪ್ರಕರಣ – ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ದ ಕಿಮ್ಮನೆ ನೇತ್ರತ್ವದಲ್ಲಿ ನಾಳೆ ಪಾದಯಾತ್ರೆ ಮತ್ತು ಪ್ರತಿಭಟನೆ

ಹುಂಚ : ದಿನಾಂಕ 6-09-2022ರಂದು ಮಂಗಳವಾರ  ಹುಂಚ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮ ಒತ್ತುವರಿ ತೆರವು ನೆಪದಲ್ಲಿ ಬಡವರ ಜೀವನ ಜತೆ ಆಟವಾಡುತ್ತಿರುವ ಸರ್ಕಾರದ ವಿರುದ್ಧ  ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಆಧಾರವಿಲ್ಲದೆ ಹುಂಚ ಗ್ರಾಪಂ ವ್ಯಾಪ್ತಿಯ ಹಡ್ಲುಬೈಲ್ ನಿವಾಸಿ ಜೀವನ್ ಅವರ ಮನೆ ನೆಲಸಮಗೊಳಿಸಿದ ಕಂದಾಯ ಅಧಿಕಾರಿಗಳ ವಿರುದ್ಧ ದಿನಾಂಕ  6-9-2022ರಂದು ಮಂಗಳವಾರ ಬೆಳಿಗ್ಗೆ 9ಗಂಟೆಗೆ ಸರಿಯಾಗಿ ಹಡ್ಲುಬೈಲ್ ಜೀವನ್ ಅವರ ಮನೆಯಿಂದ ಪಾದಯಾತ್ರೆ ಆರಂಭವಾಗಿ ಹುಂಚ…

Read More

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ ಮಲೆನಾಡು ಕರಾವಳಿ ಸಂಪರ್ಕದ ​​ಪ್ರಮುಖ ಮಾರ್ಗಗಳಲ್ಲಿ ಒಂದಾದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಮುಖ ಹೇರ್ ಪಿನ್ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಸಾಲುಗಟ್ಟಿ ನಿಂತ ಘಟನೆ ನಡೆದಿದೆ. ಸೋಮವಾರ ಮಧ್ಯ ರಾತ್ರಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು ನಗರ ಪೊಲೀಸ್…

Read More

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ ರಿಪ್ಪನ್‌ಪೇಟೆ;-ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿನ ತಿಲಕ ನಗರದ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಗಸ್ಟ್ 21 ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ 1 ಗಂಟೆಯ ವರೆಗೆ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರಿಗೆ ಪವಮಾನ ಆಭಿಷೇಕ,ಲ್ಷೀರಾಭೀಷೇಕ,ಎಳನೀರು…

Read More

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ”

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ” “ಮೆರವಣಿಗೆಯಲ್ಲಿ ಸಿಬ್ಬಂದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಸಿಪಿಐ ಇಮ್ರಾನ್ ಬೇಗ್  – ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ತೀರ್ಥಹಳ್ಳಿ” ತೀರ್ಥಹಳ್ಳಿ : ಗಣಪತಿ ಹಬ್ಬ ಎಂದರೆ ಸದಾ ಸೌಹಾರ್ದ, ಸಂತೋಷ, ಏಕತೆ ತುಂಬಿದ ಹಬ್ಬ. ಸಾಮಾನ್ಯವಾಗಿ ವಿಸರ್ಜನೆ ವೇಳೆ ಪೊಲೀಸರು ಶಿಸ್ತಿಗಾಗಿ ಬೈಯುತ್ತಾರೆ, ನಿಯಮ ಪಾಲನೆಗೆ ಕಠಿಣವಾಗುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಆದರೆ ತೀರ್ಥಹಳ್ಳಿಯ ಪೊಲೀಸರು ಈ ಬಾರಿ ತಮ್ಮ ಕಾರ್ಯ ಶೈಲಿಯಿಂದ ಜನಮನ…

Read More