ರಿಪ್ಪನ್‌ಪೇಟೆಯಲ್ಲಿ ನೂತನ ಕಿರಣ್ ಹೆಲ್ತ್ ಕೇರ್ ಪ್ರಾರಂಭ : ಲಕ್ಷಾಂತರ ಸಂಬಳ ತಿರಸ್ಕರಿಸಿ ಹುಟ್ಟೂರಲ್ಲೇ ಸೇವೆ ಸಲ್ಲಿಸಲು‌ ಮುಂದಾದ MBBS ವೈದ್ಯ

ರಿಪ್ಪನ್ ಪೇಟೆ: ಸಮಾಜದಲ್ಲಿನ ದುರ್ಬಲ ವರ್ಗದವರು ಮತ್ತು ಬಡವರ ಉತ್ತಮ ಆರೋಗ್ಯಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ವೃತ್ತಿಯನ್ನು ಆರಂಭಿಸಿದ್ದೇನೆ ಎಂದು ಡಾ. ಕಿರಣ್ ಶಾಸ್ತ್ರಿ ಹೇಳಿದರು. ರಿಪ್ಪನ್ ಪೇಟೆ ಪಟ್ಟಣ ವಿನಾಯಕ ವೃತ್ತದಲ್ಲಿ ನೂತನವಾಗಿ ಆರಂಭವಾಗಿರುವ ಕಿರಣ್ ಶಾಸ್ತ್ರಿ ಹೆಲ್ತ್ ಕೇರ್  ನಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು ವೈದ್ಯಕೀಯ ವೃತ್ತಿಯು ಸಮಾಜದಲ್ಲಿ ಗೌರವಾನ್ವಿತ ವೃತ್ತಿಯಾಗಿದ್ದು, ಸಮಾಜದಲ್ಲಿನ ನಾಗರಿಕರಿಗೆ ಉತ್ತಮ ಆರೋಗ್ಯದ ಅರಿವನ್ನು ಮೂಡಿಸಲು ಈ ವೃತ್ತಿ ಸಹಕಾರಿಯಾಗಿದೆ ಎಂದ ಅವರು ರಿಪ್ಪನ್ ಪೇಟೆ…

Read More

ವರದಕ್ಷಿಣೆ ಕಿರುಕುಳ : ನವವಿವಾಹಿತೆ ಆತ್ಮಹತ್ಯೆ|sucide

ವರದಕ್ಷಿಣೆ ಕಿರುಕುಳದಿಂದ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ದಿಗಟೆಕೊಪ್ಪ ಗ್ರಾಮದಲ್ಲಿ ನಡೆದಿದೆ. ದಿಗಟೆಕೊಪ್ಪ ಗ್ರಾಮದ  23ವರ್ಷದ ಸುಶ್ಮಿತಾ ನೇಣಿಗೆ ಶರಣಾದ ಗೃಹಿಣಿಯಾಗಿದ್ದಾರೆ.ಕಳೆದ ಏಳು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ. ಮೃತ ಸುಷ್ಮಿತಾ ಮನೆಯ ಶೌಚಗೃಹದಲ್ಲಿ ವೇಲ್ ನಿಂದ ನೇಣಿಗೆ ಶರಣಾಗಿದ್ದು, ಈ ಸಂಬಂಧ ಪತಿ ಹಾಗೂ ಅತ್ತೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ತನ್ನ ಮಗಳಿಗೆ ವರದಕ್ಷಿಣೆ ತರುವಂತೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಮೃತಳ ತಂದೆ…

Read More

ಬಿಜೆಪಿ ಯುವಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ

ತೀರ್ಥಹಳ್ಳಿ: ಭಾರತದ ಪ್ರಧಾನಮಂತ್ರಿ  ನರೇಂದ್ರ ಮೋದಿಯವರ 71 ನೇ ಜನ್ಮದಿನಾಚರಣೆ ಅಂಗವಾಗಿ ದೇಶಾದ್ಯಂತ ಸೇವೆ ಮತ್ತು ಸಮರ್ಪಣಾ ಅಭಿಯಾನ ನಡೆಯುತ್ತಿದೆ. ಇದರ ಪ್ರಯುಕ್ತ ತೀರ್ಥಹಳ್ಳಿ ಮಂಡಲ ಬಿಜೆಪಿ ಯುವಮೋರ್ಚಾ ಮಂಗಳವಾರ ರಾಮ ಮಂದಿರದಲ್ಲಿ ರಕ್ತದಾನ  ಕಾರ್ಯಕ್ರಮ ನಡೆಸಿದರು.  ಈ ಶಿಬಿರದಲ್ಲಿ  ಬರೋಬ್ಬರಿ 157 ಯೂನಿಟ್ ರಕ್ತದಾನವಾಗಿದ್ದು 78 ಜನರು  ಮೊದಲ ಬಾರಿ ರಕ್ತದಾನ ಮಾಡಿದ್ದಾರೆ.  ಈ ಕಾರ್ಯಕ್ರಮದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಹರಿಕೃಷ್ಣ, ಉಪಾಧ್ಯಕ್ಷರಾದ ಗಣೇಶ್ ಬಿಳಕಿ ,ಸುಹಾಸ್ ಶಾಸ್ತ್ರಿ, ರಕ್ಷಿತ್ ಮೇಗರವಳ್ಳಿ, ಕಾರ್ಯದರ್ಶಿಗಳಾದ ಮೇಘರಾಜ್ ಹೊಳಲೂರು,…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

Read More

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಅಪಹರಣ ಪ್ರಕರಣ – ಯುವಜೋಡಿಯ ಪೂರ್ವನಿಯೋಜಿತ ಕೃತ್ಯ|kidnap

ಶಿವಮೊಗ್ಗ : ರಾಜ್ಯಾದ್ಯಂತ ಸಂಚಲನ ಸೃಷ್ಠಿ ಮಾಡಿದ್ದ ಶಿವಮೊಗ್ಗದ ಬಸ್ ನಿಲ್ದಾಣದ ಬಳಿ ಯುವತಿಯನ್ನ ಅಪಹರಿಸಲಾದ ಪ್ರಕರಣ ಪೊಲೀಸ್ ಠಾಣೆಯಲ್ಲಿ ಸುಖಾಂತ್ಯಗೊಂಡಿದೆ. ಘಟನೆ ಹಿನ್ನಲೆ ಏನು?  ಸೋಮವಾರ ಬೆಳಗ್ಗೆ ತಾಯಿಯೊಂದಿಗೆ ಸಾಗರಕ್ಕೆ ಪೂಜೆಗೆಂದು ಶಿವಮೊಗ್ಗ ಬಸ್ ನಿಲ್ದಾಣದ ಬಳಿ ತಾಯಿ ಮಗಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಇನ್ನೋವಾ ಕಾರೊಂದರಲ್ಲಿ ಬಂದ ಪತಿ ತನ್ನ ಪತ್ನಿಯನ್ನೇ ಅಪಹರಣ ಮಾಡಿದ್ದಾನೆ ಎಂಬ ಸುದ್ದಿ ಎಲ್ಲಡೆ ಹರಡಿತ್ತು. ಈ ವಿಚಾರವಾಗಿ ದೊಡ್ಡಪೇಟೆ ಠಾಣೆ ಮೆಟ್ಟಿಲು ಹತ್ತಿದ ತಾಯಿ ಪ್ರಕರಣ ದಾಖಲಿಸಿದ್ದರು. ಈ…

Read More

ಹೊಸನಗರದ ಖ್ಯಾತ ವೈದ್ಯರು ಹಾಗೂ ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ ನಿಧನ

ಹೊಸನಗರದ ಖ್ಯಾತ ವೈದ್ಯರು ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ (83) ವಯೋಸಹಜದಿಂದ ನಿಧನರಾಗಿದ್ದಾರೆ. ಪಟ್ಟಣದ ಶಿವಪ್ಪನಾಯಕ ರಸ್ತೆಯ ವೈದ್ಯ ಫ್ಯಾಮಿಲಿ ಎಂದೇ ಗುರುತಿಸಿಕೊಂಡಿದ್ದ ಡಾಕ್ಟರ್ ಚಡಗ ಕುಟುಂಬದ ನಾಗರಾಜ ಚಡಗ ಅವರು ಇಂದು ಸಂಜೆ 5.30 ರ ವೇಳೆಗೆ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಪುತ್ರ ಅಪಾರ ಬಂಧು-ಬಳಗ ಬಿಟ್ಟು ಅಗಲಿದ್ದಾರೆ. ಡಾಕ್ಟರ್ ನಾಗರಾಜ ಚಡಗ ರವರು 1986 ರಿಂದ 1990 ರವರೆಗೆ ಹೊಸನಗರ ಪುರಸಭೆ ಅಧ್ಯಕ್ಷರಾಗಿ ಹಾಗೂ ಪರಿವರ್ತಿತ ಮಂಡಲ ಪ್ರಧಾನರಾಗಿ…

Read More

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ .ದೊಡ್ಡಬಳ್ಳಾಪುರದ ವ್ಯಕ್ತಿಗೆ ರಾಣೆಬೆನ್ನೂರಿನ ವ್ಯಕ್ತಿ ಆಯನೂರಿನಲ್ಲಿ ಚಿನ್ನದ ನಾಣ್ಯದ ಕಥೆಗಳನ್ನ ಕಟ್ಟಿ ವಂಚಿಸಿದ ಘಟನೆ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೊಡ್ಡಬಳ್ಳಾಪುರದ ನಂದಿಗುಂದ ಗ್ರಾಮದ ಬಾಯಣ್ಣ ಎಂಬ ವ್ಯಕ್ತಿ ಕುಟುಂಬ ಸಮೇತರಾಗಿ ಡಿ.13 ರಂದು ಧರ್ಮಸ್ಥಳಕ್ಕೆ ಹೋದಾಗ ರಾಣೆಬೆನ್ನೂರಿನ ರಾಮಣ್ಣ ಎಂಬ ವ್ಯಕ್ತಿ ಪರಿಚಯವಾಗುತ್ತಾನೆ. ಇಬ್ಬರು ಮೊಬೈಲ್ ನಂಬರ್ ನ್ನ ಎಕ್ಸಚೇಂಜ್ ಮಾಡಿಕೊಂಡಿರುತ್ತಾರೆ. ಊರಿಗೆ ಹೋದ ಮೇಲೆ ಕರೆ ಮಾಡುವುದಾಗಿ ರಾಮಣ್ಣ ಬಾಯಣ್ಣನಿಗೆ ಹೇಳಿರುತ್ತಾರೆ. ಬಾಯಣ್ಣ…

Read More

ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ

ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ ಹಂದಿ ಶಿಕಾರಿಗೆಂದು ಇಟ್ಟಿದ್ದ ಸ್ಫೋಟಕ ಸಿಡಿದು ಹಸು ಮೃತಪಟ್ಟಿರುವ ಘಟನೆ ಭದ್ರಾವತಿ ನಗರದ ಬೊಮ್ಮನಕಟ್ಟೆ ಬಡಾವಣೆಯ ಮೂಲೆಕಟ್ಟೆಯಲ್ಲಿ ನಡೆದಿದೆ. ಘಟನೆ ಸಂಬಂಧ ಆರೋಪಿ ಗುರು (45) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಗುರು ಹಂದಿ ಶಿಕಾರಿಗೆಂದು ಸಿಡಿಮದ್ದು ತಯಾರು ಮಾಡಿದ್ದನು. ಹಿಂದಿನ ದಿನ ಸಿಡಿಮದ್ದು ತಯಾರಿಸಿ ಒಣಗಲೆಂದು ತನ್ನ ಮನೆ ಪಕ್ಕದ…

Read More

ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ

ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ ಆಗ ಅಕ್ಕಪಕ್ಕದಲ್ಲಿದ್ದವರೂ ಗಲಾಟೆ ಬಿಡಿಸಿದ್ದಾರೆ‌. ತುಂಡಾದ ಮೂಗಿನೊಂದಿಗೆ ವಿದ್ಯಾ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಮೂಗು ಜೋಡಿಸುವ ಶಸ್ತ್ರಚಿಕಿತ್ಸೆಗಾಗಿ ಸರ್ಜಿ ಆಸ್ಪತ್ರೆಗೆ ವಿದ್ಯಾಳನ್ನು ರವಾನಿಸಲಾಗಿದೆ. ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಜಗಳವಾಗಿ ಪತಿಯೆ ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿರುವ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಧರ್ಮಸ್ಥಳ ಸಂಘದಲ್ಲಿ…

Read More

ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ಮನೆ ಹಾನಿ ಹಾಗೂ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಘಟನೆಗಳು ನಡೆದಿದೆ.  ಘಟನೆ 1: ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಟ್ಟಮ್ಮ ಕೋಂ ನಾಗರಾಜ್ ಅವರ ಮನೆ ಬಾರಿ ಮಳೆ ಯಿಂದಾಗಿ ಗೋಡೆ ಕುಸಿತವಾಗಿತ್ತು. ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ…

Read More