Headlines

ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ

ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ ಹೊಸನಗರ : ಪಟ್ಟಣದಲ್ಲಿ ಇಂದು ಮುಸ್ಲಿಂ ಬಾಂಧವರು ಜಗತ್ತಿಗೆ ಮಾನವತೆಯನ್ನು ಪಸರಿಸಿದ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಾಫಾ ರವರ ಜನ್ಮ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪ್ರಾರ್ಥನಾ ಮಂದಿರದಿಂದ ಹೊಸನಗರ ಬಸ್ ನಿಲ್ದಾಣ ವೃತ್ತದ ಮೂಲಕ ಪ್ರಮುಖ ಬೀದಿಗಳಲ್ಲಿ ಮುಸಲ್ಮಾನ ಭಾಂಧವರು ಯುವಕರ “ದಫ಼್’’ ಅಕರ್ಷಣೆಯೊಂದಿಗೆ  ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ  ಮೆರವಣಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

Read More

25ಕ್ಕೂ ಅಧಿಕ ಗೋವುಗಳಿಗೆ ವಿಷವಿಕ್ಕಿ ಹತ್ಯೆಗೈದ ಯಡೂರಿನ ನಟೋರಿಯಸ್ ಗೋಹಂತಕ…….!!!!!!?

ಹೊಸನಗರ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಟೋರಿಯಸ್ ಗೋಹಂತಕನೊಬ್ಬ ಗೋವುಗಳನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಲಸಿನ ಹಣ್ಣಿನ ಒಳಗೆ ವಿಷ ಹಾಕಿ ಅಮಾಯಕ ಮೂಕಪ್ರಾಣಿಗಳನ್ನು ಹತ್ಯೆ ಮಾಡಿರುವ ದಾರುಣ್ಯ ಘಟನೆ ಮಲೆನಾಡಿನ ಯಡೂರು ಗ್ರಾಪಂ ವ್ಯಾಪ್ತಿಯ ಸುಳುಕೋಡು ಗ್ರಾಮದಲ್ಲಿ ನಡೆದಿದೆ. ಜಾನುವಾರು ನುಗ್ಗಿದೆ ಎಂದು ತೋಟದ ಮಾಲೀಕನೊಬ್ಬ ನಮ್ಮ ಜಾನುವಾರಿಗೆ ವಿಷ ಹಾಕಿದ್ದಾರೆ  ಎಂಬುದಾಗಿ ಜಾನುವಾರು ಮಾಲೀಕರಾದ ಯಡೂರು ಗ್ರಾಮದ ಲತಾ ಎಂಬುವವರು  ಆರೋಪಿಸಿದ್ದಾರೆ. ಈಗಾಗಲೇ ನಾಲ್ಕೈದು ದನಗಳು  ಸಾವನ್ನಪ್ಪಿದ್ದು  ಕೆಲವು 2ದಿನಗಳಿಂದ ವಿಷ ಉಂಡು…

Read More

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್‌ನಲ್ಲಿ ನಡೆದ ದಾರುಣ ಘಟನೆ ಮಲೆನಾಡನ್ನು ಬೆಚ್ಚಿಬೀಳಿಸುವಂತಿದೆ.ಹೌದು ಸ್ವಂತ ತಾಯಿಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾಳ(12) ತಲೆಗೆ ತಾಯಿ ಶೃತಿ (38) ಮಚ್ಚಿನಿಂದ ಹೊಡೆದು ಕೊಲೆಮಾಡಿದ್ದಾರೆ. ಬಳಿಕ ಮಗಳ ಶವವನ್ನು ಪ್ಯಾನ್ ಕೆಳಗೆ ಎಳೆದು ತಂದು…

Read More

ರಿಪ್ಪನ್‌ಪೇಟೆ : ಬಿರುಗಾಳಿ ಸಹಿತ ಭಾರಿ ಮಳೆಗೆ ಧರೆಗುರುಳಿದ ಮರಗಳು – ಲಕ್ಷಾಂತರ ರೂ ನಷ್ಟ | ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ |Rain with storm

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಭಾರಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ವಿಷಯ ತಿಳಿಯುತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದರು. ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಗುಡುಗು, ಸಿಡಿಲಬ್ಬರದ ಮಳೆ ಸುರಿದಿದ್ದು ಈ ವೇಳೆ ಬೀಸಿದ ಭಾರಿ ಪ್ರಮಾಣದ ಬಿರುಗಾಳಿಗೆ ಗ್ರಾಮದ ಅನೇಕ ಮನೆ,…

Read More

ಪಿಎಸ್ ಐ ಹಾಗೂ ಸಿಬ್ಬಂದಿಗಳ ಮೇಲೆ‌ ಪೊಲೀಸ್ ಠಾಣೆಯಲ್ಲೇ ಸಮವಸ್ತ್ರ ಹರಿದು ಹಲ್ಲೆ – ಇಬ್ಬರ ಬಂಧನ|nagara

ಹೊಸನಗರ: ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆಯಲ್ಲೇ ನಡೆದಿದೆ. ಹೌದು ಹೀಗಂತ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಲೇ ದೂರು ದಾಖಲಾಗಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಬೇಳೂರು ಗ್ರಾಮದ ಮಕ್ಕಿಮನೆ ವಾಸಿಗಳಾದ ಕೃಷ್ಣಮೂರ್ತಿ(45), ರಾಮಚಂದ್ರ (50) ಬಂಧಿತ ಆರೋಪಿಗಳು ಏನಿದು ಘಟನೆ? ಭಾನುವಾರ ಸಂಜೆ ಠಾಣೆ ಬಂದ ಹರೀಶ್ ನೀಡಿದ ದೂರಿನ ಅರ್ಜಿಯಂತೆ, ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ವಿಚಾರಣೆ ನಡೆಸುತ್ತಿದ್ದ ವೇಳೆ,…

Read More